Saturday, April 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಬೆಂಗಳೂರು

Bengaluru Dog: ನಾಯಿಯನ್ನ ಕಟ್ಟಿ ಹಾಕಿ ದೊಣ್ಣೆಯಿಂದ ಥಳಿಸಿದ ಸಹೋದರರು – ಪೊಲೀಸ್ ವಶಕ್ಕೆ… 

ತನ್ನ  ನಾಯಿಯನ್ನ ಪಕ್ಕದ ಮನೆಯ ನಾಯಿ ಕಚ್ಚಿದೆ ಎಂದು  ನಾಯಿಯನ್ನ ಕಟ್ಟಿಹಾಕಿ ಯುವಕರು ಹಿಗ್ಗಾಮುಗ್ಗಾ ಥಳಿಸಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

Naveen Kumar B C by Naveen Kumar B C
October 5, 2022
in ಬೆಂಗಳೂರು, Crime, Newsbeat
Share on FacebookShare on TwitterShare on WhatsappShare on Telegram

ನಾಯಿಯನ್ನ ಕಟ್ಟಿ ಹಾಕಿ ದೊಣ್ಣೆಯಿಂದ ಥಳಿಸಿದ ಸಹೋದರರು – ಪೊಲೀಸ್ ವಶಕ್ಕೆ…

 

Related posts

Fire disaster

Fire disaster ಅಗ್ನಿ ದುರಂತ: 7 ಕಾರ್ಮಿಕರ ಸಾವು

April 1, 2023
suicide

suicide – ಎರಡು ಹೊತ್ತು ಊಟ ಹಾಕದ ಮಗ , ಮನನೊಂದು ಪಾಲಕರ ಆತ್ಮಹತ್ಯೆ

April 1, 2023

ತನ್ನ  ನಾಯಿಯನ್ನ ಪಕ್ಕದ ಮನೆಯ ನಾಯಿ ಕಚ್ಚಿದೆ ಎಂದು  ನಾಯಿಯನ್ನ ಕಟ್ಟಿಹಾಕಿ ಯುವಕರು ಹಿಗ್ಗಾಮುಗ್ಗಾ ಥಳಿಸಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.   ವಿಡಿಯೋ ಸೊಶೀಯಲ್ ಮಿಡಿಯಾ ವೈರಲ್ ಆಗಿದ್ದು, ಯುವಕರ ಕೆಲಸಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ.

 ಭಟ್ಟರಹಳ್ಳಿ ಸಮೀಪದ ಮಂಜುನಾಥ್ ಲೇಔಟ್‌ನಲ್ಲಿರುವ  ರಾಹುಲ್, ರೋಹಿತ್ ಮತ್ತು ರಜತ್ ಎಂಬ ಮೂವರ ವಿರುದ್ದ ನಾಯಿ ಮಾಲಿಕರು ದೂರುದಾಖಲಿಸಿದ್ದು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.  ಸಾಕು ಪ್ರಾಣಿ ಮಾಲಿಕರಾದ ಗಿರಿಗಪ್ಪ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.

Bangalore: Case against 3 for beating dog with sticks. The Bengaluru resident has named three persons Rahul, Rohit and Rajat in his complaint.#Karnataka

pic.twitter.com/I8Bi1ZPV30

— crime reports India (@crimereportsIn1) October 4, 2022

ಘಟನೆಯ ವಿಡಿಯೋದಲ್ಲಿ ಮೂವರು ಯುವಕರು  ನಾಯಿಯನ್ನ ದೊಣ್ಣೆಯಿಂದ ಥಳಿಸಿದ್ದು,  ತಡೆಯಲು ಯತ್ನಿಸಿದವರ  ರೇಗಾಡಿದ್ದಾರೆ. ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ 1960ರ ಅಡಿಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Bengaluru Dog: A case has been registered against three people for thrashing a dog with sticks in Karnataka’s Bengaluru.

Tags: Bengaluru Dogthrashing a dog
ShareTweetSendShare
Join us on:

Related Posts

Fire disaster

Fire disaster ಅಗ್ನಿ ದುರಂತ: 7 ಕಾರ್ಮಿಕರ ಸಾವು

by Ranjeeta MY
April 1, 2023
0

Fire disaster ಹೊಸಕೋಟೆ ಸಮೀಪದ ಮೇಡಹಳ್ಳಿಯಲ್ಲಿ ಗ್ಯಾಸ್​ ಸೋರಿಕೆಯಿಂದಾಗಿ ಮಾರ್ಚ್ 26 ರಂದು  ಅಗ್ನಿ ಅವಘಡ ಸಂಭವಿಸಿತ್ತು ಈ  ಅವಗಡದಲ್ಲಿ  ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ  ಕಾರ್ಮಿಕರು ಮೃತಪಟ್ಟಿದ್ದು,...

suicide

suicide – ಎರಡು ಹೊತ್ತು ಊಟ ಹಾಕದ ಮಗ , ಮನನೊಂದು ಪಾಲಕರ ಆತ್ಮಹತ್ಯೆ

by Ranjeeta MY
April 1, 2023
0

suicide ಹೌದು ನೀವು ಸರಿಯಾಗಿ ಓದಿದ್ದಿರಿ ೩೦ ಕೊಟಿ ಒಡೆಯ ಮಗನೊಬ್ಬನು ತನ್ನ ತಂದೆ ತಾಯಿಗೆ ಊಟಾ ಹಾಕದ ಕಾರಣಕ್ಕೆ ಮನ ನೊಂದ ಪಾಲಕರು ಆತ್ಮ ಹತ್ಯೆ...

ಉಂಗುರ ಕಳೆದು ಕೊಂಡಿದಕ್ಕೆ ಆತ್ಮಹತ್ಯೆ

Warangal -ಉಂಗುರ ಕಳೆದು ಕೊಂಡಿದ್ದಕ್ಕೆ ಯುವತಿಯೋಬ್ಬಳ ಆತ್ಮಹತ್ಯೆ

by Ranjeeta MY
April 1, 2023
0

Warangal -ಕ್ಷುಲಕ್ಕ ಕಾರಣಕ್ಕೆ ಯುವತಿಯೋಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ವಾರಂಗಲ್‌ ನಲ್ಲಿ  ಬೆಳಕಿಗೆ  ಬಂದಿದೆ . ವಾರಂಗಲ್ ನ ಗುನ್ನೆಪಲ್ಲಿ ಗ್ರಾಮದ ನಿವಾಸಿಯಾದ  ೧೯ ವರ್ಷದ...

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

by admin
April 1, 2023
0

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ...

Narendra Modi

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ –  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… 

by Naveen Kumar B C
March 31, 2023
0

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ -  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology

Astrology- ಶನಿಯ ಸಂಚಾರದಿಂದ ಒದಗಿ ಬರಲಿದೆ ಈ 7 ರಾಶಿಯವರಿಗೆ ವಿಪರೀತ ರಾಜಯೋಗ; ಬಾರಿ ಅದೃಷ್ಟ ಶುರುವಾಗುತ್ತದೆ.

April 1, 2023
Fire disaster

Fire disaster ಅಗ್ನಿ ದುರಂತ: 7 ಕಾರ್ಮಿಕರ ಸಾವು

April 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram