Wednesday, October 4, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Bengaluru Film Festival ಉದ್ಘಾಟಿಸಿದ ಸಿ ಎಂ ಬಸವರಾಜ್ ಬೊಮ್ಮಾಯಿ…  

Naveen Kumar B C by Naveen Kumar B C
March 4, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Bengaluru Film Festival  – 13ನೇ ಚಲನಚಿತ್ರೋತ್ಸವವನ್ನ ಉದ್ಘಾಟಿಸಿದ ಸಿ ಎಂ ಬಸವರಾಜ್ ಬೊಮ್ಮಾಯಿ…

ಬೆಂಗಳೂರಿನಲ್ಲಿ ನಡೆಯುತ್ತಿರುವ  13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಚಾಲನೆ ನೀಡಿದರು.

Related posts

ಹಿರಿತೆರೆಯಲ್ಲಿ ಮತ್ತೆ ರಜನಿ -ಬಿಗ್ ಬಿ !

ಹಿರಿತೆರೆಯಲ್ಲಿ ಮತ್ತೆ ರಜನಿ -ಬಿಗ್ ಬಿ !

October 4, 2023
ನಟಿ ಶ್ರೀದೇವಿ ನಿಗೂಢ ಸಾವಿಗೆ ಕಾರಣ ಬಹಿರಂಗ

ನಟಿ ಶ್ರೀದೇವಿ ನಿಗೂಢ ಸಾವಿಗೆ ಕಾರಣ ಬಹಿರಂಗ

October 3, 2023

ಸಚಿವ ಮುನಿರತ್ನ, ನಟ ದರ್ಶನ್, ಹಿರಿಯ ನಟಿ ಭಾರತಿ ವಿಷ್ಣುವರ್ಧನ್ , ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಿ.ಕೆ. ಜಯರಾಜ್, ಮತ್ತಿತರರು ಉಪಸ್ಥಿತರಿದ್ದರು.

1934ರ ಮಾರ್ಚ್ 3ರಂದು ಪ್ರಥಮ ಕನ್ನಡ ವಾಕಿ ಚಿತ್ರ ಸತಿ ಸುಲೋಚನಾ ಬಿಡುಗಡೆಯಾಗಿತ್ತು ಇದರ ನೆನಪಿಗಾಗಿ  ಮಾರ್ಚ್ ಮೂರನ್ನು ಅಂತಾರಾಷ್ಟ್ರೀಯ ಕನ್ನಡ ಸಿನಿಮಾ ದಿನ ಎಂದು ಘೋಷಣೆ ಮಾಡುತ್ತಿರುವುದಾಗಿ ಮುಖ್ಯಮಂತ್ರಿಗಳು  ಹೇಳಿದರು. ಚಿತ್ರರಂಗದ ಅಭಿವೃದ್ಧಿಗೆ ತಂತ್ರಜ್ಞಾನ ಬಳಕೆಯ ಜೊತೆಗೆ ಪರಿಶ್ರಮವು ಅಗತ್ಯ. ಕುಟುಂಬ ಸದಸ್ಯರು ಒಟ್ಟಾಗಿ ಕುಳಿತು ನೋಡುವ ಚಲನಚಿತ್ರ ನಿರ್ಮಾಣವಾಗಬೇಕು. ನೆರೆ ರಾಜ್ಯಗಳ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ನೀಡುವ ಉತ್ತಮ ಚಿತ್ರಗಳನ್ನು ಮೂಡಿಬರಬೇಕು ಎಂದು ಕರೆ ನೀಡಿದರು.

ಮೈಸೂರಿನಲ್ಲಿ ಚಿತ್ರ ನಗರಿ ನಿರ್ಮಾಣಕ್ಕೆ ಕಳೆದ ಬಜೆಟ್ ನಲ್ಲೇ ಘೋಷಣೆ ಮಾಡಲಾಗಿದೆ. ಈ ವರ್ಷ ಆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಮನೆಯನ್ನು ಸ್ಮಾರಕವನ್ನಾಗಿ ಅಭಿವೃದ್ಧಿಪಡಿಸಲು ಅಗತ್ಯ ನೆರವು ನೀಡಲಾಗುವುದು ಎಂದು ತಿಳಿಸಿದರು.

ಮಾರ್ಚ್ 3 ರಿಂದ  10 ರವರೆಗೆ ಚಿತ್ರೋತ್ಸವ ನಡೆಯಲಿದ್ದು, ಈ ಬಾರಿ 55 ರಾಷ್ಟ್ರಗಳ 200 ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. ಓರಿಯಾನ್ ಮಾಲ್  ನ  11 ಪಿ ವಿ ಆರ್ ಸ್ಕ್ರೀನ್ ಗಳನ್ನ ಇದಕ್ಕಾಗಿ ಮೀಸಲಿಡಲಾಗಿದೆ.    ಅಲ್ಲದೆ, ನಿರ್ದೇಶಕರು, ಕಲಾವಿದರು, ತಂತ್ರಜ್ಞರೊಂದಿಗೆ ಸಂವಾದ ಕಾರ್ಯಕ್ರಮ ಕೂಡ  ಏರ್ಪಡಿಸಲಾಗಿದೆ.

Tags: Bengaluru Film Festival
ShareTweetSendShare
Join us on:

Related Posts

ಹಿರಿತೆರೆಯಲ್ಲಿ ಮತ್ತೆ ರಜನಿ -ಬಿಗ್ ಬಿ !

ಹಿರಿತೆರೆಯಲ್ಲಿ ಮತ್ತೆ ರಜನಿ -ಬಿಗ್ ಬಿ !

by Honnappa Lakkammanavar
October 4, 2023
0

ಚಿತ್ರರಂಗದ ಖ್ಯಾತ ನಟರಾದ ಬಿಗ್ ಬಿ ಹಾಗೂ ರಜನಿಕಾಂತ್ ಬರೋಬ್ಬರಿ 32 ವರ್ಷಗಳ ನಂತರ ಒಂದಾಗಲು ಮುಂದಾಗಿದ್ದಾರೆ. ಸದ್ಯ ಈ ಸುದ್ದಿ ಬಾಲಿವುಡ್ ಅಂಗಳದಲ್ಲಿ ಸದ್ದು ಮಾಡುತ್ತಿದೆ....

ನಟಿ ಶ್ರೀದೇವಿ ನಿಗೂಢ ಸಾವಿಗೆ ಕಾರಣ ಬಹಿರಂಗ

ನಟಿ ಶ್ರೀದೇವಿ ನಿಗೂಢ ಸಾವಿಗೆ ಕಾರಣ ಬಹಿರಂಗ

by Honnappa Lakkammanavar
October 3, 2023
0

ಖ್ಯಾತ ನಟಿ ಶ್ರೀದೇವಿ (Sridevi) ಅವರ ಸಾವಿನ ಕುರಿತು ಹಲವಾರು ಅನುಮಾನಗಳು ಇಂದಿಗೂ ಇವೆ. ನಟಿ 2018ರ ಫೆಬ್ರವರಿ 24ರಂದು ದುಬೈನಲ್ಲಿ ಅವರು ನಿಧನರಾಗಿದ್ದರು. ಸ್ಟಾರ್ ಹೋಟೆಲ್ನ...

ಸ್ಯಾಂಡಲ್ ವುಡ್ ನ ಡಿಂಪಲ್ ಕ್ವೀನ್ ಗೆ ಹುಟ್ಟುಹಬ್ಬದ ಸಂಭ್ರಮ..! 

ಹುಟ್ಟು ಆಚರಿಸುವುದು ಬೇಡ ಎಂದ ಡಿಂಪಲ್ ಕ್ವೀನ್

by Honnappa Lakkammanavar
October 1, 2023
0

ನಟಿ ರಚಿತಾ ರಾಮ್ ತಮ್ಮ ಹುಟ್ಟು ಹಬ್ಬದ ಕುರಿತು ಅಭಿಮಾನಿಗಳಿಗೆ ಸಂದೇಶವೊಂದು ನೀಡಿದ್ದಾರೆ. ಅವರು ಈ ಕುರಿತು ಟ್ವೀಟ್ ಮಾಡಿದ್ದು, 'ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ' ಎಂದು...

ಅನುಷ್ಕಾ ವಿರಾಟ್ ಗೆ ಎರಡನೇ ಮಗು?

ಅನುಷ್ಕಾ ವಿರಾಟ್ ಗೆ ಎರಡನೇ ಮಗು?

by Honnappa Lakkammanavar
September 30, 2023
0

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ (Anushka Sharma) ದಂಪತಿ ತಮ್ಮ ಎರಡನೇ ಮಗುವಿನ...

ಹ್ಯಾರಿ ಪಾಟರ್ ಖ್ಯಾತಿಯ ನಟ ಇನ್ನಿಲ್ಲ

ಹ್ಯಾರಿ ಪಾಟರ್ ಖ್ಯಾತಿಯ ನಟ ಇನ್ನಿಲ್ಲ

by Honnappa Lakkammanavar
September 29, 2023
0

ಖ್ಯಾತ ನಟ, ಹ್ಯಾರಿ ಪಾಟರ್ (Harry Potter) ನಲ್ಲಿ ಹೆಡ್ ಮಾಸ್ಟರ್ ಪಾತ್ರ ಮಾಡುತ್ತಿದ್ದ ಮೈಕೆಲ್ ಗ್ಯಾಂಬೋನ್ (Michael Gambon) ಸಾವನ್ನಪ್ಪಿದ್ದಾರೆ. ನ್ಯೂಮೋನಿಯಾದಿಂದ ಬಳಲುತ್ತಿದ್ದ ಮೈಕಲ್ ಚಿಕಿತ್ಸೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ವಿಶ್ವಕಪ್ ಮಹಾ ಸಮರಕ್ಕೆ ಕ್ಷಣಗಣನೆ! ಯಾವ ತಂಡ ಹೇಗಿದೆ?

ವಿಶ್ವಕಪ್ ಮಹಾ ಸಮರಕ್ಕೆ ಕ್ಷಣಗಣನೆ! ಯಾವ ತಂಡ ಹೇಗಿದೆ?

October 4, 2023
ಆಟವಾಡುತ್ತ ಬಾವಿಗೆ ಬಿದ್ದ ಮಗು

ಆಟವಾಡುತ್ತ ಬಾವಿಗೆ ಬಿದ್ದ ಮಗು

October 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram