ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೇಶದ ಅತ್ಯುನ್ನತ ಮಿಲಿಟರಿ ಅಕಾಡೆಮಿ NDA..!!

Namratha Rao by Namratha Rao
May 20, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ದೇಶದ ಅತ್ಯುನ್ನತ ಮಿಲಿಟರಿ ಅಕಾಡೆಮಿ NDA..!!

ಸೇನೆಗೆ ಸೇರುವುದು ಬಹುತೇಕರ ಜೀವಮಾನದ ಕನಸು. ಈ ಕನಸು‌ ನನಸಾಗಿಸಿಕೊಳ್ಳಲು ಚಿಕ್ಕಂದಿನಿಂದಲೇ ತಯಾರಿ ನಡೆಸಿ ಸೇನೆ ಸೇರಿದ ಅದೆಷ್ಟೋ ಧೀರರು ನಮ್ಮ ನಡುವಿದ್ದಾರೆ. ಅದರಲ್ಲೂ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಸೇರುವುದು ಜೀವನದ ಅತ್ಯಮೂಲ್ಯ ಕ್ಷಣಗಳಲ್ಲಿ ಒಂದು ಎಂಬಂತೆ ತಯಾರಿ‌ ನಡೆಸುವವರ ಸಂಖ್ಯೆಗೆ ಕಡಿಮೆ‌ ಇಲ್ಲ.

Related posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

June 13, 2026
Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

June 13, 2026

ಅಸಲಿಗೆ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಎಂದರೇನು? ಅಲ್ಲಿ ಪ್ರವೇಶ ಪಡೆಯಲು‌ ಇರುವ‌ ಮಾನದಂಡಗಳೇನು? ಅಲ್ಲಿ ಸೇರಿದ ಬಳಿಕ ತರಬೇತಿ ಹೇಗಿರುತ್ತದೆ ಎಂಬುದು ಬಹುತೇಕರಿಗೆ ತಿಳಿಯದು. ಮಹಾರಾಷ್ಟ್ರದ ಪುಣೆ ಬಳಿಯ ಖಡಕವಾಸ್ಲಾ‌ದಲ್ಲಿರುವ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಯಲ್ಲಿ ಕಠಿಣ ಮಿಲಿಟರಿ ತರಬೇತಿಯನ್ನು ನೀಡಲಾಗುತ್ತದೆ.

ಜಾಯಿಂಟ್ ಸರ್ವಿಸಸ್ ವಿಂಗ್ ಎಂಬ ಹೆಸರಿನಿಂದ ಕರೆಯಲ್ಪಡುತ್ತಿದ್ದ ಈ ಸಂಸ್ಥೆಗೆ ೧೯೫೪ ರಲ್ಲಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಎಂದು‌ ಮರುನಾಮಕರಣಗೊಳಿಸಲಾಯಿತು. ಭಾರತದ ಸಶಸ್ತ್ರ ಪಡೆಗಳ ಭಾಗಗಳಾದ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆ ಸೇರುವವರಿಗೆ ಒಂದೇ ಸೂರಿನಡಿ ಉತ್ತಮ‌ ತರಬೇತಿ ನೀಡುವುದು ಈ ಸಂಸ್ಥೆಯ ಆರಂಭಕ್ಕೆ ನಾಂದಿಯಾಗಿತ್ತು.‌

ಅಕಾಡೆಮಿಯು ಪ್ರಾರಂಭವಾದಾಗಿನಿಂದ ಪ್ರತಿ ಪ್ರಮುಖ ಸಂಘರ್ಷಗಳಲ್ಲಿ ಭಾರತೀಯ ಸೈನ್ಯವನ್ನು ಕಾರ್ಯಾಚರಣೆಗೆ ಕರೆದಾಗಲೆಲ್ಲಾ ಎನ್‌ಡಿಎ ಹಳೆಯ ವಿದ್ಯಾರ್ಥಿಗಳು ಯುದ್ಧದಲ್ಲಿ ಮಂಚೂಣಿಯಲ್ಲಿದ್ದು ಹೋರಾಡಿದ್ದಾರೆ.

ಪೂರ್ವ ಆಫ್ರಿಕಾದಲ್ಲಿನ ಕಾರ್ಯಾಚರಣೆಯ ಸಂದರ್ಭದಲ್ಲಿ ಸೂಡಾನ್ ಯುದ್ಧಕ್ಷೇತ್ರದಲ್ಲಿ ಪ್ರಾಣತ್ಯಾಗ ಮಾಡಿದ ಭಾರತೀಯ ಸೈನಿಕರ ಗೌರವಾರ್ಥವಾಗಿ ಎನ್‌ಡಿಎ ನ ಕಾರ್ಯನಿರ್ವಹಣಾ ಮುಖ್ಯಕೇಂದ್ರಕ್ಕೆ ಸೂಡಾನ್ ಬ್ಲಾಕ್ ಎಂದು ಹೆಸರಿಡಲಾಗಿದೆ. ಎನ್‌ಡಿಎಗೆ ಅರ್ಜಿ ಸಲ್ಲಿಸಿದವರನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾದ ಬಳಿಕ ಸಾಮಾನ್ಯ ಕೌಶಲ್ಯ, ಮನೋವೈಜ್ಞಾನಿಕ ಪರೀಕ್ಷೆ, ತಂಡ ಕೌಶಲ್ಯಗಳು ಜೊತೆಗೆ ದೈಹಿಕ ಮತ್ತು ಸಾಮಾಜಿಕ ಕೌಶಲ್ಯಗಳನ್ನು ಒಳಗೊಂಡ ಸಂದರ್ಶಗಳು ಜೊತೆಗೆ ವೈದ್ಯಕೀಯ ಪರೀಕ್ಷೆಗಳನ್ನೂ ನಡೆಸಲಾಗುತ್ತದೆ. ಪ್ರತಿ ಸೆಮಿಸ್ಟರ್‌ಗೆ ಅಕಾಡೆಮಿಗೆ ಸುಮಾರು 300-350 ಕೆಡೆಟ್‌ಗಳನ್ನು ತೆಗೆದುಕೊಳ್ಳಲಾಗುತ್ತದೆ. ವಾಯು ಸೇನೆಗೆ ಸುಮಾರು 40 ಕೆಡೆಟ್‌ಗಳು, ನೌಕಾ ಸೇನೆಗೆ 50 ಮತ್ತು ಉಳಿದವರನ್ನು ಭೂಸೇನೆಗೆ ತೆಗೆದುಕೊಳ್ಳಲಾಗುತ್ತದೆ.

ಕೆಡೆಟ್‌ಗಳಿಗೆ ಮೂರು ವರ್ಷಗಳ ಅಧ್ಯಯನದ ನಂತರ ಬ್ಯಾಕಲರಿಯೇಟ್ ಪದವಿ ಅಥವಾ ಕಲಾ ವಿಭಾಗದ ಪದವಿ ಅಥವಾ ವಿಜ್ಞಾನ ವಿಭಾಗದ ಪದವಿ ಪಡೆಯುತ್ತಾರೆ.
ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ, ಎಲ್ಲಾ ಆರು ಸೆಮಿಸ್ಟರ್‌ಗಳ ಸಂದರ್ಭದಲ್ಲಿ ಕೆಡೆಟ್‌ಗಳಿಗೆ ಕಟ್ಟುನಿಟ್ಟಿನ ದೈಹಿಕ ತರಬೇತಿಯು ಕಡ್ಡಾಯವಾಗಿದೆ.

ಮುಂಬಯಿ ಭಯೋತ್ಪಾದಕ ದಾಳಿಯ ವೇಳೆ ಹುತಾತ್ಮರಾದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ವಿದ್ಯಾರ್ಥಿ. ಅಷ್ಟೇ ಅಲ್ಲದೇ ಇಲ್ಲಿ‌ಂದ ತೇರ್ಗಡೆಯಾದ ಅದೆಷ್ಟೋ ಶೂರರು ಹತ್ತು ಹಲವು ಶೌರ್ಯ ಪ್ರಶಸ್ತಿಗಳನ್ನು ಗಳಿಸುವುದರ ಜೊತೆಗೆ ಸಶಸ್ತ್ರ ಸೇನೆಗಳಲ್ಲಿ ಅತ್ಯುಚ್ಛ ಹುದ್ದೆಗಳನ್ನು ಅಲಂಕರಿಸಿದ್ದಾರೆ.
ಇಂಥ ಧೀರರನ್ನು ದೇಶಕ್ಕೆ ಕೊಡಿಗೆ ನೀಡುವ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಭಾರತದ ಅತ್ಯುತ್ತಮ ಮಿಲಿಟರಿ ಸಂಸ್ಥೆ.

 

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.corona cases

Tags: indiamilitary academyNDA
ShareTweetSendShare
Join us on:

Related Posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

by admin
June 13, 2026
0

  2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..? ಫಿಫಾ ವಿಶ್ವಕಪ್.. ಇದು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನಡೆಯುವ ಕಾಲ್ಚೆಂಡಿನ ಮಹಾಕುಂಭಮೇಳ. ವಿಶ್ವ ಕ್ರೀಡಾಲೋಕದಲ್ಲಿ...

Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

by admin
June 13, 2026
0

ವಿಶ್ವಕಪ್ ಫುಟ್‍ಬಾಲ್. ಆಟಗಾರನ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಅಳೆದು ತೂಗುವಂತಹ ಆಟ. ಕಾಲ್ಚೆಂಡಿನ ಕರಾಮತ್ತಿನ ಈ ಆಟದಲ್ಲಿ ಫುಟ್‍ಬಾಲ್ (ಚೆಂಡು) ಕೂಡ ಅμÉ್ಟೀ ಮಹತ್ವವನ್ನು ಪಡೆದುಕೊಂಡಿದೆ....

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

by Shwetha
June 13, 2026
0

ರಾಜ್ಯದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ನಡುವಿನ ದೀರ್ಘಕಾಲದ ವಾಗ್ವಾದಕ್ಕೆ ಈಗ ಸುಪ್ರೀಂ ಕೋರ್ಟ್‌ನಿಂದ...

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

by Shwetha
June 13, 2026
0

ನೀಟ್ (NEET) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪರೀಕ್ಷಾ ವೇಳಾಪಟ್ಟಿ ಹಾಗೂ ಅವಧಿಗೆ ಸಂಬಂಧಿಸಿದಂತೆ...

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram