ಶಕ್ತಿ ದೇವತೆ ಸವದತ್ತಿ ಯಲಮ್ಮ ದೇವಸ್ಥಾನಕ್ಕೆ ಭಕ್ತ ಸಾಗರ
ಬೆಳಗಾವಿ : ಶಕ್ತಿ ದೇವತೆ ಸವದತ್ತಿ ಯಲಮ್ಮ ದೇವಸ್ಥಾನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಕಳೆದ 11 ತಿಂಗಳಿಂದ ಕೊವೀಡ್ ಹಾವಳಿಯಿಂದ ದೇವಸ್ಥಾನದ ಬಾಗಿಲನ್ನು ಮುಚ್ಚಲಾಗಿತ್ತು.
ಇದೀಗ ದೇವಿ ದರ್ಶನಕ್ಕೆ ಅವಕಾಶ ಕೊಡಲಾಗಿದ್ದು, ಪ್ರತಿ ಶುಕ್ರವಾರ, ಮಂಗಳವಾರ 1ಲಕ್ಷಕ್ಕೂ ಹೆಚ್ಚು ಭಕ್ತರು ಸವದತ್ತಿಗೆ ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದಾರೆ.
ಅದರಂತೆ ಇಂದು ಮಂಗಳವಾರವಾದ ಹಿನ್ನೆಲೆ ಯಲ್ಲಮ್ಮ ದೇವಿಯ ದರ್ಶನಕ್ಕೆ ಭಕ್ತರು ಸಾಗರೋಪಾಯವಾಗಿ ಆಗಮಿಸಿದ್ದು, ದೇವಿ ದರ್ಶನಕ್ಕೆ ಮುಗಿಬಿದ್ದಿದ್ದಾರೆ.
ಕೇವಲ ಕರ್ನಾಟಕ ಮಾತ್ರವಲ್ಲದೇ ಗೋವಾ, ಮಹಾರಾಷ್ಟ್ರ ಹಾಗೂ ಆಂಧ್ರ ಪ್ರದೇಶ ಸೇರಿದಂತೆ ವಿವಿಧ ಮೂಲೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ.
ಇನ್ನು ಮಂಗಳವಾರ ಶುಕ್ರವಾರ ಹೊರತು ಪಡಿಸಿ ಸಾಮಾನ್ಯ ದಿನದಲ್ಲಿ 20 ಸಾವಿರಕ್ಕೂ ಹೆಚ್ಚು ಜನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ.
ಈ ಹಿನ್ನೆಲೆ ದೇವಸ್ಥಾನದಲ್ಲಿ ಸ್ವಚ್ಛತೆ ಕಾಪಾಡಲು ರಸ್ತೆಗಳಿಗೆ ಅಡ್ಡಿಯಾಗಿದ್ದ ಅಂಗಡಿಗಳನ್ನು ಎತ್ತಗಂಡಿ ಮಾಡಲಾಗುತ್ತಿದೆ.
ಇದು ಒಂದು ಕಡೆಯಾದರೇ ಕಳೆದ 11 ತಿಂಗಳಿಂದ ದೇವಸ್ಥಾನ ಬಂದ್ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ 15 ಕೋಟಿ ರೂಪಾಯಿ ಆದಾಯದಲ್ಲಿ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗುತ್ತಿದೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ದೇವಸ್ಥಾನದಲ್ಲಿ150ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲೂ ಅವರಿಗೆ ಸಂಬಳ ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಎಂದು ತಿಳಿದುಬಂದಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel