Monday, January 13, 2025
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಳೆ ಭಾರತ್ ಬಂದ್ | ಏನಿರುತ್ತೆ..? ಏನಿರಲ್ಲ..?

Mahesh M Dhandu by Mahesh M Dhandu
September 26, 2021
in Newsbeat, State, ರಾಜ್ಯ
Bharat Bandh saaksha tv
Share on FacebookShare on TwitterShare on WhatsappShare on Telegram

ನಾಳೆ ಭಾರತ್ ಬಂದ್ | ಏನಿರುತ್ತೆ..? ಏನಿರಲ್ಲ..?

ಬೆಂಗಳೂರು : ಒಕ್ಕೂಟ ಸರ್ಕಾರ ಜಾರಿ ಮಾಡಿರುವ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ನಾಳೆ ಭಾರತ್ ಬಂದ್ ಗೆ ರೈತ ಪರ ಸಂಘಟನೆಗಳು ಕರೆ ಕೊಟ್ಟಿವೆ. ಈ ಬಂದ್ ಗೆ ಐನೂರಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಇನ್ನೂ ಕೆಲ ಸಂಘಟನೆಗಳು ಬಂದ್ ಗೆ ನೈತಿಕ ಬೆಂಬಲ ಸೂಚಿಸಿದ್ದು, ಕೆಲಸ ಕಾರ್ಯಗಳು ಯಥಾಸ್ಥಿತಿಯಲ್ಲಿ ನಡೆಯುತ್ತವೆ.

Related posts

ಪವರ್‌‌ ಶೇರಿಂಗ್‌ ಜಂಜಾಟದಲ್ಲಿ‌ ಮುಳುಗಿದ ಕೈ‌ ಪಡೆ; ಕತ್ತಲಲ್ಲಿ ಕರಡಿಯನ್ನು ಹುಡುಕುತ್ತಿರುವ DCM – ಪ್ರತಿಪಕ್ಷ ನಾಯಕ ಆರ್‌.ಅಶೋಕ ವ್ಯಂಗ್ಯ

ಪವರ್‌‌ ಶೇರಿಂಗ್‌ ಜಂಜಾಟದಲ್ಲಿ‌ ಮುಳುಗಿದ ಕೈ‌ ಪಡೆ; ಕತ್ತಲಲ್ಲಿ ಕರಡಿಯನ್ನು ಹುಡುಕುತ್ತಿರುವ DCM – ಪ್ರತಿಪಕ್ಷ ನಾಯಕ ಆರ್‌.ಅಶೋಕ ವ್ಯಂಗ್ಯ

January 13, 2025
ಸಿದ್ದರಾಮಯ್ಯ ಸಹಾಯ ಮಾಡುತ್ತಿಲ್ಲ; ಕನಕಗುರುಪೀಠದ ಸ್ವಾಮೀಜಿ ಅಸಮಾಧಾನ

ಸಿದ್ದರಾಮಯ್ಯ ಸಹಾಯ ಮಾಡುತ್ತಿಲ್ಲ; ಕನಕಗುರುಪೀಠದ ಸ್ವಾಮೀಜಿ ಅಸಮಾಧಾನ

January 13, 2025

ಇನ್ನು ರಾಜ್ಯದಲ್ಲೂ ಬಂದ್ ಯಶಸ್ವಿಗೊಳಿಸಲು ರೈತ ಪರ ಸಂಘಟನೆಗಳು ನಿರ್ಧಾರ ಮಾಡಿದ್ದು, ನಾಳೆ ಏರುತ್ತೆ..? ಏನಿರಲ್ಲ..? ಎಂಬ ಮಾಹಿತಿ ಇಲ್ಲಿದೆ.

Bharat Bandh saaksha tv

ನಾಳೆ ಎಂದಿನಂತೆ ಬಸ್ ಸಂಚಾರ ಇರುತ್ತೆ. ಬೆಂಗಳೂರಿನಲ್ಲಿ ಬಿಎಂಟಿಸಿ, ನಮ್ಮ ಮೆಟ್ರೋ ಸೇವೆಗಳು ಇರಲಿವೆ. ಓಲಾ, ಉಬರ್ ಟ್ಯಾಕ್ಸಿ ಸೇವೆಯೂ ಲಭ್ಯವಿರಲಿದೆ.

ಹೋಟೆಲ್ & ರೆಸ್ಟೋರೆಂಟ್ ಎಂದಿನಂತೆ ತೆರೆಯಲಿವೆ.

ನಾಳೆ ಎಂದಿನಂತೆ ಯಶವಂತಪುರ ಎಪಿಎಂಸಿ ಮಾರುಕಟ್ಟೆ ಎಂದಿನಂತೆ ಓಪನ್ ಇರಲಿದೆ.

ಬಸ್ ಸಂಚಾರ ಇದ್ದರೂ ನಾಳೆ ಹೆದ್ದಾರಿ ಬಂದ್ ಆಗುವ ಸಾಧ್ಯತೆಗಳಿವೆ. ರೈತ ಸಂಘಟನೆಗಳು ಹೆದ್ದಾರಿ ಬಂದ್ ಮಾಡಲು ನಿರ್ಧಾರ ಮಾಡಿವೆ.

ಮುಖ್ಯವಾಗಿ ನಾಳೆ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ. ಬದಲಿಗೆ ಎಂದಿನಂತೆ ಶಾಲಾ-ಕಾಲೇಜು ತರಗತಿಗಳು ನಡೆಯಲಿವೆ

Tags: #Saaksha TVBharat Bandhkarnataka
ShareTweetSendShare
Join us on:

Related Posts

ಪವರ್‌‌ ಶೇರಿಂಗ್‌ ಜಂಜಾಟದಲ್ಲಿ‌ ಮುಳುಗಿದ ಕೈ‌ ಪಡೆ; ಕತ್ತಲಲ್ಲಿ ಕರಡಿಯನ್ನು ಹುಡುಕುತ್ತಿರುವ DCM – ಪ್ರತಿಪಕ್ಷ ನಾಯಕ ಆರ್‌.ಅಶೋಕ ವ್ಯಂಗ್ಯ

ಪವರ್‌‌ ಶೇರಿಂಗ್‌ ಜಂಜಾಟದಲ್ಲಿ‌ ಮುಳುಗಿದ ಕೈ‌ ಪಡೆ; ಕತ್ತಲಲ್ಲಿ ಕರಡಿಯನ್ನು ಹುಡುಕುತ್ತಿರುವ DCM – ಪ್ರತಿಪಕ್ಷ ನಾಯಕ ಆರ್‌.ಅಶೋಕ ವ್ಯಂಗ್ಯ

by Shwetha
January 13, 2025
0

ಬೆಂಗಳೂರು,ಜನವರಿ 13:ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು...

ಸಿದ್ದರಾಮಯ್ಯ ಸಹಾಯ ಮಾಡುತ್ತಿಲ್ಲ; ಕನಕಗುರುಪೀಠದ ಸ್ವಾಮೀಜಿ ಅಸಮಾಧಾನ

ಸಿದ್ದರಾಮಯ್ಯ ಸಹಾಯ ಮಾಡುತ್ತಿಲ್ಲ; ಕನಕಗುರುಪೀಠದ ಸ್ವಾಮೀಜಿ ಅಸಮಾಧಾನ

by Shwetha
January 13, 2025
0

ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಸಿದ್ದರಾಮಾನಂದ ಶ್ರೀಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಕುರುಬ ಸಮುದಾಯದ ಪೂಜಾರಿಗಳಿಗೆ ಸರ್ಕಾರ ಸಹಾಯ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಸರ್ಕಾರದ...

ಡಿಕೆಶಿಯನ್ನು KPCC ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು  ನಡಿತಿದೆ ಹುನ್ನಾರ..?

ಡಿಕೆಶಿಯನ್ನು KPCC ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ನಡಿತಿದೆ ಹುನ್ನಾರ..?

by Shwetha
January 13, 2025
0

ಡಿನ್ನರ್ ಮೀಟಿಂಗ್ ರಾದ್ಧಾಂತದ ಮಧ್ಯೆ ಕೆಪಿಸಿಸಿ ಅಧ್ಯಕ್ಷರ ಪಟ್ಟ ಪಡೆಯಲು ಪೈಪೋಟಿಯು ಕಾಂಗ್ರೆಸ್ ನಲ್ಲಿ ಬಲು ಜೋರಾಗಿದೆ. ಸಿಎಂ ಡಿಸಿಎಂ ಬಣಗಳ ಮಧ್ಯೆ ಕೈ ಪಟ್ಟದ ಫೈಟ್...

ಅಜ್ಜನ ಜಾತ್ರೆಗೆ ಬನ್ನಿ: ಕೊಪ್ಪಳ ಗವಿಸಿದ್ಧೇಶ್ವರ ಜಾತ್ರೆ 2025

ಅಜ್ಜನ ಜಾತ್ರೆಗೆ ಬನ್ನಿ: ಕೊಪ್ಪಳ ಗವಿಸಿದ್ಧೇಶ್ವರ ಜಾತ್ರೆ 2025

by Shwetha
January 13, 2025
0

ಕೊಪ್ಪಳದ ಪ್ರಸಿದ್ಧ ಗವಿಸಿದ್ಧೇಶ್ವರ ಜಾತ್ರೆ 2025ರ ಜನವರಿ 15 ರಂದು ಪ್ರಾರಂಭವಾಗಲಿದೆ. ಈ ಜಾತ್ರೆ ದಕ್ಷಿಣ ಭಾರತದ ಕುಂಭಮೇಳವೆಂದು ಖ್ಯಾತಿ ಪಡೆದಿದೆ.ಆ ದಿನ ಜಾತ್ರಾ ಮಹೋತ್ಸವಕ್ಕೆ ಬರುವ...

ಮೂರು ಹೊಸ ಹಸುಗಳನ್ನು ನಾನೇ ಕೊಡಿಸುತ್ತೇನೆ: ಜಮೀರ್ ಭರವಸೆ

ಮೂರು ಹೊಸ ಹಸುಗಳನ್ನು ನಾನೇ ಕೊಡಿಸುತ್ತೇನೆ: ಜಮೀರ್ ಭರವಸೆ

by Shwetha
January 13, 2025
0

ಬೆಂಗಳೂರು: ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಯ ಸ್ಥಳಕ್ಕೆ ಸ್ಥಳೀಯ ಶಾಸಕ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Saakshatv News

  • Home
  • About Us
  • Contact Us
  • Privacy Policy

© 2024 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2024 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram