ADVERTISEMENT
Thursday, September 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astro – ಕಷ್ಟಗಳನ್ನು ಕಳೆಯುವುದರ ಮೂಲಕ ದಿನೇ ದಿನೇ ಬೆಳೆಯುತ್ತಿದೆ ಈ ಜೀವಂತ ಶಿವಲಿಂಗ

admin by admin
July 23, 2026
in Astrology, Newsbeat, ಜ್ಯೋತಿಷ್ಯ
World's Tallest Natural Shivalinga

World's Tallest Natural Shivalinga

Share on FacebookShare on TwitterShare on WhatsappShare on Telegram

ಕಷ್ಟಗಳನ್ನು ಕಳೆಯುವುದರ ಮೂಲಕ ದಿನೇ ದಿನೇ ಬೆಳೆಯುತ್ತಿದೆ ಈ ಜೀವಂತ ಶಿವಲಿಂಗ ವಿಶ್ವದ ಅತ್ಯಂತ ಪ್ರಮುಖ ಎತ್ತರದ ಶಿವಲಿಂಗವಿದು.

ನಮ್ಮ ಈ ಭರತಖಂಡವು ಕೋಟ್ಯಾನು ಕೋಟಿ ದೇವಾನುದೇವತೆಗಳ ಆಶೀರ್ವಾದದಿಂದಲೇ ಪವಿತ್ರಗೊಂಡ ಪುಣ್ಯ ಭೂಮಿಯಾಗಿದೆ. ನಮ್ಮ ಭಾರತದ ಸನಾತನ ಹಿಂದೂ ಪರಂಪರೆ ಇಡೀ ವಿಶ್ವಕ್ಕೆ ಮಾದರಿ ಎನಿಸಿಕೊಂಡಿದೆ. ನಮ್ಮ ಭರತ ಖಂಡದಲ್ಲಿ ಎಷ್ಟು ದೇವಾನುದೇವತೆಗಳು ಇದ್ದಾರೋ ಅಷ್ಟು ದೇವಸ್ಥಾನಗಳು ಇವೆ. ಪ್ರತಿಯೊಂದು ಆಲಯಗಳಲ್ಲಿ ನಿಗೂಢವಾದ ರಹಸ್ಯಗಳು ಕೂಡ ಅಡಗಿವೆ.

Related posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

September 17, 2026
EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

September 17, 2026

ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕತೃ ಪ್ರಧಾನ ತಾಂತ್ರಿಕ ಜ್ಞಾನೇಶ್ವರ್ ರಾವ್ ಶ್ರೀ ಕಟೀಲು ದುರ್ಗಾಪರಮೇಶ್ವರೀ ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇಚಿಂತೆ ಬೇಡ ನಿಮ್ಮ ಯಾವುದೇ ಘೋರ-ನಿಗೂಢ ಗುಪ್ತ ಸಮಸ್ಯೆಗಳಿಗೆ 2ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 8548998564

ನಾವು ಹೇಳುವ ಶಿವಲಿಂಗವು ಪ್ರತಿವರ್ಷವೂ 2 ರಿಂದ 3 ಅಡಿ ಎತ್ತರ ಬೆಳೆಯುತ್ತಿರುತ್ತದೆ. ಈ ವಿಶೇಷವಾದ ಶಿವಲಿಂಗವನ್ನು ಯಾರು ಕೂಡ ಕೆತ್ತಿಲ್ಲ, ಅದರ ಬದಲಾಗಿ ನೈಸರ್ಗಿಕವಾಗಿ ಸೃಷ್ಟಿಯಾದ ಒಂದು ಅಮೂಲ್ಯ ಶಿವಲಿಂಗವಿದು. ಈ ಶಿವಲಿಂಗವೂ ವರ್ಷದಿಂದ ವರ್ಷಕ್ಕೆ ಬೆಳೆದು ಈಗ ಇಡೀ ವಿಶ್ವದಲ್ಲಿ ಅತಿ ಎತ್ತರವಾದ ನೈಸರ್ಗಿಕ ಶಿವಲಿಂಗ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಈ ಶಿವಲಿಂಗವು ಇರುವುದು ಛತ್ತಿಸ್ಗಢ ರಾಜ್ಯದ ಗರಿಯಬಾದ್ ಎಂಬ ಸ್ಥಳದಿಂದ ಮೂರು ಕಿಲೋಮೀಟರ್ ದೂರದಲ್ಲಿರುವ ದಟ್ಟಕಾಡಿನ ಮಧ್ಯೆ ಇರುವ ಮಕೋಡ ಎಂಬ ಗ್ರಾಮದಲ್ಲಿ.

ಇಲ್ಲಿ ವಿಶ್ವದ ಅತಿದೊಡ್ಡ ನೈಸರ್ಗಿಕ ಶಿವಲಿಂಗ ಪ್ರಕಾಶಿಸುತ್ತಿದೆ. ಈ ಸನ್ನಿಧಾನವನ್ನು ಭೂತೇಶ್ವರ ನಾಥ್ ಸನ್ನಿಧಾನ ಎಂದು ಕರೆಯಲಾಗುತ್ತದೆ. ಈ ಶಿವಲಿಂಗವು 18 ಅಡಿ ಎತ್ತರ ಹಾಗೂ 20 ಅಡಿ ಓಲಾಕಾರವಾಗಿ ಬೆಳೆದಿದೆ. ಪ್ರತಿವರ್ಷವೂ ಕಂದಾಯ ಅಧಿಕಾರಿಗಳು ಶಿವಲಿಂಗದ ಎತ್ತರವನ್ನು ನಮೂದಿಸಿ ಕೊಳ್ಳುತ್ತಾರೆ ಹಾಗೂ ಪ್ರತಿ ವರ್ಷವೂ ಎರಡರಿಂದ ಮೂರು ಅಡಿ ಬೆಳೆಯುವುದನ್ನು ಅಧಿಕಾರಿಗಳು ದೃಢೀಕರಿಸಿದ್ದಾರೆ.

ಸುಮಾರು 100 ವರ್ಷಗಳ ಹಿಂದೆ ಶಿವಲಿಂಗ ಇರುವ ಜಾಗದಲ್ಲಿ ಶೋಭಾ ಸಿಂಹ ಎಂಬುವರ ಗದ್ದೆ ಇತ್ತು. ಪ್ರತಿನಿತ್ಯ ಅವರು ಗದ್ದೆಯಲ್ಲಿ ಕೆಲಸ ಮಾಡುವಾಗ ಹುಲಿ ಹಾಗೂ ಗೂಳಿಗಳು ಗರ್ಜನೆ ಮಾಡುವುದು ಕೇಳಿಬರುತ್ತಿತ್ತು. ಹಲವು ಬಾರಿ ಶಬ್ದವನ್ನು ಕೇಳಿಸಿಕೊಂಡ ಶೋಭಾ ಸಿಂಹ ಅವರು ಅಲ್ಲಿಯ ಗ್ರಾಮವಾಸಿಗಳಿಗೆ ಈ ವಿಷಯವನ್ನು ತಿಳಿಸುತ್ತಾರೆ. ಆಗ ಗ್ರಾಮದವರೆಲ್ಲರೂ ಶೋಭಾ ಸಿಂಹ ಅವರ ಜೊತೆಗೂಡಿ ಗೂಳಿಗಳನ್ನು ಹುಡುಕಲು ಹೊರಡುತ್ತಾರೆ. ಆದರೆ ಅಲ್ಲಿ ಅವರಿಗೆ ಸಣ್ಣ ಆಕಾರದ ಶಿವಲಿಂಗವೂ ಸಿಗುತ್ತದೆ. ನಂತರ ಸೂಕ್ಷ್ಮವಾಗಿ ಗಮನಿಸಿದಾಗ ಆ ಶಿವಲಿಂಗದಿಂದಲೆ ಹುಲಿ ಹಾಗೂ ಗೂಳಿಗಳು ಗರ್ಜನೆ ಮಾಡುವ ಶಬ್ದ ಕೇಳಿಸುತ್ತದೆ. ಆಗ ಅಲ್ಲಿಯ ಗ್ರಾಮಸ್ಥರಿಗೆ ಭಕ್ತಿ ಹೆಚ್ಚಾಗಿ ಶಿವಲಿಂಗದ ಪೂಜೆಯನ್ನು ಮಾಡಲು ಪ್ರಾರಂಭಿಸುತ್ತಾರೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿಯ ಆರಧಾನೆ ಮಾಡುವ ಜ್ಞಾನೇಶ್ವರ್ ರಾವ್ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ 8548998564 ಬಂಧುಗಳೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 8548998564  ಗುರುಜಿ ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡ ಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 854899854

ಅಂದಿನಿಂದ ಶಿವಲಿಂಗವು ವರ್ಷದಿಂದ ವರ್ಷಕ್ಕೆ ಬೆಳೆಯುತ್ತಾ ಹೋಗುತ್ತದೆ. ಇಂದು ಶಿವಲಿಂಗವು 18 ಅಡಿ ಎತ್ತರಕ್ಕೆ ಬೆಳೆದು ನಿಂತಿದೆ. ಪ್ರಸ್ತುತ ಭೂತೇಶ್ವರ ನಾಥ ದೇವಾಲಯ ದೇಶ ವಿದೇಶಗಳಲ್ಲಿಯೂ ಖ್ಯಾತಿಯನ್ನು ಪಡೆದಿದೆ. ಈ ಶಿವಲಿಂಗವು ದಟ್ಟ ಅರಣ್ಯದ ಮಧ್ಯೆ ಇದ್ದರೂ ಸಾವಿರಾರು ಭಕ್ತರು ಇಲ್ಲಿಗೆ ಬಂದು ಹೋಗುತ್ತಾರೆ. ಇಲ್ಲಿಯ ಶಿವಲಿಂಗಕ್ಕೆ ಜಲ ಅಭಿಷೇಕವನ್ನು ಮಾಡುವುದರಿಂದ ಭಕ್ತರ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬ ನಂಬಿಕೆ ಇದೆ.

Tags: #saakshatvbengaluruBhuteshwar NathGariaband Shiva TempleGrowing Shivling ChhattisgarhkarnatakaMakoda Village ShivlingmangaluruNatural ShivalingaShiva MiracleWorld Tallest Natural Shivlingಛತ್ತೀಸ್‌ಗಢ ಶಿವಲಿಂಗನೈಸರ್ಗಿಕ ಶಿವಲಿಂಗಭೂತೇಶ್ವರ ನಾಥ್
ShareTweetSendShare
Join us on:

Related Posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

by Shwetha
September 17, 2026
0

ಬೆಂಗಳೂರು ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅವರು ಅಕ್ಷರಶಃ ಸಮರ ಸಾರಿದ್ದಾರೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ...

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

by Shwetha
September 17, 2026
0

ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಹಾಗೂ ನಿವೃತ್ತಿ ಜೀವನದ ಆರ್ಥಿಕ ಸುರಕ್ಷತೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ...

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

by Shwetha
September 17, 2026
0

ಬೆಂಗಳೂರು ಎಂದರೆ ಬರೀ ಟ್ರಾಫಿಕ್ ಕಿರಿಕಿರಿ ಮಾತ್ರವಲ್ಲ, ಈಗ ತೆರಿಗೆಯ ಕಿರಿಕಿರಿ ಕೂಡ ಮಾಮೂಲಾಗಿದೆ. ಈಗಾಗಲೇ ಆಸ್ತಿ ತೆರಿಗೆಯ ಜೊತೆಗೆ ಕಸದ ಸೆಸ್, ಗ್ರಂಥಾಲಯ ಸೆಸ್, ಒಳಚರಂಡಿ...

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

by Shwetha
September 17, 2026
0

ಅಮೆರಿಕದ ಫೆಡರಲ್ ರಿಸರ್ವ್‌ನ ಮಹತ್ವದ ಬಡ್ಡಿದರ ನಿರ್ಧಾರಕ್ಕೂ ಮುನ್ನ ಭಾರತೀಯ ರೂಪಾಯಿ ಮೇಲೆ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಬುಧವಾರ ರೂಪಾಯಿ ಡಾಲರ್ ಎದುರು 96ರ ಸಮೀಪ ವಹಿವಾಟು...

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

by Shwetha
September 17, 2026
0

ಬೆಳ್ಳಿತೆರೆಯ ಮೇಲೆ ನವರಸಗಳನ್ನು ಬಸಿದು, ಕೋಟಿಗಟ್ಟಲೆ ಕನ್ನಡಿಗರ ಹೃದಯ ಗೆದ್ದ ಸಹಜ ನಟ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram