Sunday, May 28, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

Bidar | ಮಳೆಯಿಂದ ಮನೆ ಕಳೆದುಕೊಂಡ ಕುಟುಂಬ :  ಶಾಸಕ ರಹೀಂ ಖಾನ್ ಪರಿಹಾರ

Mahesh M Dhandu by Mahesh M Dhandu
July 18, 2022
in Mumbai Karnataka, Newsbeat, ಹಳೇ ಮೈಸೂರು
bidar Family lost home due to rain MLA Rahim Khan relief saaksha tv

bidar Family lost home due to rain MLA Rahim Khan relief saaksha tv

Share on FacebookShare on TwitterShare on WhatsappShare on Telegram

Bidar | ಮಳೆಯಿಂದ ಮನೆ ಕಳೆದುಕೊಂಡ ಕುಟುಂಬ :  ಶಾಸಕ ರಹೀಂ ಖಾನ್ ಪರಿಹಾರ

ಬೀದರ್ : ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಕರಾವಳಿ ಕರ್ನಾಟಕ, ಮಲೆನಾಡು, ಮೈಸೂರು ಭಾಗದಲ್ಲಿ ಜೊತೆಗೆ ಉತ್ತರ ಕರ್ನಾಟಕದಲ್ಲೂ ಕೂಡ ಧಾರಕಾರ ವರ್ಷಧಾರೆಯಾಗುತ್ತಿದೆ.

Related posts

karnataka Assembly Election: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ವಶಕ್ಕೆ!

karnataka Assembly Election: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ವಶಕ್ಕೆ!

May 8, 2023
PM Modi: ವಿಷಕಂಠನ ದರ್ಶನ ಪಡೆದ ಪ್ರಧಾನಿ!

PM Modi: ವಿಷಕಂಠನ ದರ್ಶನ ಪಡೆದ ಪ್ರಧಾನಿ!

May 7, 2023

ಅದರಂತೆ ಬೀದರ್ ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ವಿಪರೀತ ಮಳೆಯಾಗುತ್ತಿದೆ.  ಇದರಿಂದಾಗಿ ಹಿಪ್ಪಳಗಾಂವ್ ಗ್ರಾಮದಲ್ಲಿ ಮನೆಗಳು ಕುಸಿದಿವೆ.

ಗ್ರಾಮದ ನಿರಂಜಪ್ಪ, ಮಾರುತಿ, ಸುಗಂಧ ಸೇರಿದಂತೆ ಹಲವರ ಮನೆ ಹಾನಿಯಾಗಿದೆ.

bidar Family lost home due to rain MLA Rahim Khan relief saaksha tv
bidar Family lost home due to rain MLA Rahim Khan relief saaksha tv

ಹೀಗಾಗಿ ವಿಷಯ ತಿಳಿದು ಮಳೆಹಾನಿಯಾದ ಪ್ರದೇಶಗಳಿಗೆ ಶಾಸಕ ರಹೀಂಖಾನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಮನೆ ಕಳೆದುಕೊಂಡವರಿಗೆ ಶಾಸಕರು 10 ಸಾವಿರ ರೂಪಾಯಿ ಚೆಕ್ ನೀಡುವ ಮೂಲಕ ಪರಿಹಾರ ನೀಡಿದ್ದಾರೆ. ಅಲ್ಲದೇ ಶೀಘ್ರದಲ್ಲಿಯೇ ಹೊಸದಾಜಿ ಮನೆಗಳನ್ನು ಕಟ್ಟಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.   

ಈ ಸಂದರ್ಭದಲ್ಲಿ ಶಾಸಕರಿಗೆ ತಹಶೀಲ್ದಾರ್ ಅಣ್ಣಾರಾವ್ ಪಾಟೀಲ್,  ಬೀದರ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಚಂದ್ರಕಾಂತ ಹಿಪ್ಪಾಳಗಾಂವ್,ಗ್ರಾ.ಪಂ ಅಧ್ಯಕ್ಷರಾದ ವಿಜಯಕುಮಾರ ಹಿಪ್ಪಳಗಾಂವ್, ಕಂದಾಯ ರೆವನ್ಯೂವ್ ಇನ್ಸ್ಪೆಕ್ಟರ್ ರಾಜಕುಮಾರ. ಸೇರಿದಂತೆ ‌ಹಲವರು ಸಾಥ್ ನೀಡಿದ್ದರು.

Tags: #Saaksha TVBidarMLA Rahim KhanRain
ShareTweetSendShare
Join us on:

Related Posts

karnataka Assembly Election: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ವಶಕ್ಕೆ!

karnataka Assembly Election: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ವಶಕ್ಕೆ!

by Honnappa Lakkammanavar
May 8, 2023
0

ಬೆಳಗಾವಿ : ಮತದಾರರಿಗೆ ಹಂಚಲು ಭಾರೀ ಪ್ರಮಾಣದಲ್ಲಿ ತಂದಿದ್ದ ಕುಕ್ಕರ್(Cooker) ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಡಸಲೂರ ಗ್ರಾಮದಲ್ಲಿ 25 ಲಕ್ಷ...

PM Modi: ವಿಷಕಂಠನ ದರ್ಶನ ಪಡೆದ ಪ್ರಧಾನಿ!

PM Modi: ವಿಷಕಂಠನ ದರ್ಶನ ಪಡೆದ ಪ್ರಧಾನಿ!

by Honnappa Lakkammanavar
May 7, 2023
0

ಮೈಸೂರು :  ಚುನಾವಣೆಯಲ್ಲಿ ಭರ್ಜರಿ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಂಜನಗೂಡಿನಲ್ಲಿನ ಶ್ರೀಕಂಠೇಶ್ವರನ (Srikanteshwara Temple) ದರ್ಶನ ಪಡೆದು ತಮ್ಮ ಚುನಾವಣಾ ಪ್ರಚಾರ...

Laxmi Hebbalkar: ಭಜರಂಗಬಲಿ ಎಂದು ಘೋಷಣೆ ಕೂಗಿದ ಲಕ್ಷ್ಮೀ ಹೆಬ್ಬಾಳ್ಕರ್!

Laxmi Hebbalkar: ಭಜರಂಗಬಲಿ ಎಂದು ಘೋಷಣೆ ಕೂಗಿದ ಲಕ್ಷ್ಮೀ ಹೆಬ್ಬಾಳ್ಕರ್!

by Honnappa Lakkammanavar
May 6, 2023
0

ಬೆಳಗಾವಿ : ಗ್ರಾಮೀಣ ಕ್ಷೇತ್ರದಲ್ಲಿ ಪ್ರಚಾರಕ್ಕೆ ಅಡ್ಡಿ ಪಡಿಸಿದ ಭಜರಂಗದಳ ಕಾರ್ಯಕರ್ತರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಜೈ ಭಜರಂಗಿ ಎನ್ನುವುದರ ಮೂಲಕ ತಿರುಗೇಟು ನೀಡಿದ್ದಾರೆ. ಭಜರಂಗದಳ...

Karnataka Assembly Election: ಭ್ರಷ್ಟಾಚಾರವೊಂದೇ ಕಾಂಗ್ರೆಸ್ ನ ಅಸ್ತ್ರ!

Karnataka Assembly Election: ಭ್ರಷ್ಟಾಚಾರವೊಂದೇ ಕಾಂಗ್ರೆಸ್ ನ ಅಸ್ತ್ರ!

by Honnappa Lakkammanavar
May 5, 2023
0

ಬಳ್ಳಾರಿ : ಬಿ.ಎಸ್‌. ಯಡಿಯೂರಪ್ಪ (Yediyurappa) ಹಾಗೂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ನಾಯಕತ್ವಕ್ಕೆ ಕೇವಲ ಮೂರೂವರೆ ವರ್ಷ ಆಡಳಿತ ಮಾಡುವ ಅವಕಾಶ ಸಿಕ್ಕಿದೆ. ಆದರೆ...

ಜನರನ್ನು ರಕ್ಷಿಸುವ ಆಂಜನೇಯನಿಗೂ, ಈ ದಳಕ್ಕೂ ಸಂಬಂಧವಿಲ್ಲ!

ಜನರನ್ನು ರಕ್ಷಿಸುವ ಆಂಜನೇಯನಿಗೂ, ಈ ದಳಕ್ಕೂ ಸಂಬಂಧವಿಲ್ಲ!

by Honnappa Lakkammanavar
May 4, 2023
0

ಮಡಿಕೇರಿ : ಜನರಿಗೆ ಕಿರುಕುಳ ನೀಡುವ ಭಜರಂಗದಳಕ್ಕೂ (Bajrang Dal) ಆಂಜನೇಯನಿಗೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ (H.Vishwanath) ಬಿಜೆಪಿ (BJP) ವಿರುದ್ಧ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Singapore Open Badminton  – ಫೈನಲ್ ಗೆ ಲಗ್ಗೆ ಇಟ್ಟ ಪಿ ವಿ ಸಿಂಧು…

Malaysia Masters: ಸಿಂಧು, ಪ್ರಣಯ್ ಸೆಮಿಫೈನಲ್ ಗೆ ಶ್ರೀಕಾಂತ್ ಗೆ ಸೋಲು

May 28, 2023
IND vs AUS WTC final

WTC Final ವಿಶ್ವ ಟೆಸ್ಟ್: ವಿಜೇತ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು ಗೊತ್ತಾ?

May 28, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram