ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿರುವ ಸ್ಪಾದಲ್ಲಿ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ಒಂದು ಗಂಟೆ ಕಾಲ ಸ್ಪಾ ಧಗಧಗನೆ ಉರಿದಿದೆ. ಸ್ಥಳಕ್ಕೆ ತೆರಳಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಅನೇಕ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ.
ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಹಳೇ ಗಾದೆ ಮಾತು ಮತ್ತೊಮ್ಮೆ ಅಕ್ಷರಶಃ ನಿಜವಾಗಿದೆ. ರಾಜ್ಯ ರಾಜಕಾರಣ ಹಾಗೂ ಪಕ್ಷದ...








