ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB ಅಭಿಮಾನಿಗಳಿಗೆ BIG Breaking NEWS

Mahesh M Dhandu by Mahesh M Dhandu
May 12, 2022
in Newsbeat, Sports, ಕ್ರಿಕೆಟ್
ipl-2022-rcb qualify for playoffs 2022 saaksha tv

ipl-2022-rcb qualify for playoffs 2022 saaksha tv

Share on FacebookShare on TwitterShare on WhatsappShare on Telegram

RCB ಅಭಿಮಾನಿಗಳಿಗೆ BIG Breaking NEWS

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15ನೇ ಸೀಸನ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಾ ಪ್ಲೇ ಆಫ್ಸ್ ನತ್ತ ಮುನ್ನುಗ್ಗುತ್ತಿದೆ.

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ಫಾಫ್ ಡುಪ್ಲಸಿಸ್ ನಾಯಕತ್ವದಲ್ಲಿ ಆರ್ ಸಿಬಿ ಸೋಲು ಗೆಲುವುಗಳೊಂದಿಗೆ ಸದ್ಯ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.  

ಈ ಸೀಸನ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಈ ವರೆಗೂ 12 ಪಂದ್ಯಗಳನ್ನಾಡಿದೆ. ಈ ಪೈಕಿ ಏಳು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಐದು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ 14 ಅಂಕಗಳೊಂದಿಗೆ ಬೆಂಗಳೂರು ತಂಡ  ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಆರ್ ಸಿಬಿ ತಂಡ ಈ ಸೀಸನ್ ನಲ್ಲಿ ಇನ್ನೂ ಎರಡು ಪಂದ್ಯಗಳನ್ನು ಆಡಲಿದೆ. ಈ ಎರಡೂ ಪಂದ್ಯಗಳಲ್ಲೂ ಆರ್ ಸಿಬಿ ಜಯ ಸಾಧಿಸಿದ್ರೆ ನೂರಕ್ಕೆ ನೂರರಷ್ಟು ಅಂತಿಮ ನಾಲ್ಕರ ಘಟ್ಟ ತಲುಪಲಿದೆ.

ಒಂದು ಪಂದ್ಯದಲ್ಲೂ ಗೆದ್ದರೂ ಬೆಂಗಳೂರು ತಂಡಕ್ಕೆ ಪ್ಲೇ ಆಫ್ಸ್ ಚಾನ್ಸ್ ಇದೆ. ಈ ಸೀಸನ್ ನಲ್ಲಿ ಬೆಂಗಳೂರು ತಂಡದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ.

ನಾಯಕನ ಬದಲಾವಣೆ, ಜೆರ್ಸಿ ಮಾತ್ರವಲ್ಲದೇ ವಿರಾಟ್ ಕೊಹ್ಲಿ ರನ್ ಗಳಿಸದೇ ಇದ್ದರೂ ತಂಡ ಉತ್ತಮ ಸ್ಥಿತಿಯಲ್ಲಿದೆ.

BIG Breaking NEWS for RCB fans  saaksha tv
BIG Breaking NEWS for RCB fans saaksha tv

ಆರ್ ಸಿಬಿಯ ಸ್ಟಾರ್ ಪ್ಲೇಯರ್ ಎ ಬಿಡಿ ವಿಲಿಯರ್ಸ್ ಇಲ್ಲದಿದ್ದರೂ ದೆತ್ ಓವರ್ ಗಳಲ್ಲಿ ತಂಡ ದೊಡ್ಡ ಮೊತ್ತ ಕಲೆ ಹಾಕುತ್ತಿದೆ.

ಬ್ಯಾಟಿಂಗ್, ಬೌಲಿಂಗ್ ನಲ್ಲಿ  ಬೆಂಗಳೂರು ತಂಡ ಪ್ರದರ್ಶನ ನೀಡಿದ್ದರೂ, ಆರ್ ಸಿಬಿಯನ್ಸ್ ಎಬಿಡಿ ವಿಲಿಯರ್ಸ್ ಅವರನ್ನ ಮಿಸ್ ಮಾಡಿಕೊಳ್ಳುತ್ತಿದ್ದಾರೆ.

ಹೀಗೆ ಎಬಿಡಿಯನ್ನು ಮಿಸ್ ಮಾಡಿಕೊಳ್ಳುತ್ತಿರುವ ಆರ್ ಸಿಬಿ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಮುಂದಿನ ಸೀಸನ್ ನಿಂದ ಎಬಿಡಿ ವಿಲಿಯರ್ಸ್ ತಂಡದಲ್ಲಿ ಮುಖ್ಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ವಿರಾಟ್ ಹೇಳಿದ್ದಾರೆ.   ಇದು ಆರ್ ಸಿಬಿ ಅಭಿಮಾನಿಗಳಗೆ ಸಾಕಷ್ಟು ಖುಷಿಯನ್ನು ಕೊಟ್ಟಿದೆ.

ಅಂದಹಾಗೆ  ಕೆಲವು ದಿನಗಳ ಹಿಂದೆಯೇ ಎಬಿಡಿ ವಿಲಿಯರ್ಸ್ ಬೆಂಗಳೂರು ತಂಡ ಸೇರಿಕೊಳ್ಳಲಿದ್ದಾರೆ ಎಂದು ವದಂತಿ ಹರಡಿತ್ತು.

ಅವರು ಆರ್ ಸಿಬಿಯ ಮೆಂಟರ್ ಆಗಲಿದ್ದಾರೆ ಅನ್ನೋ ಮಾತುಗಳು ಕೂಡ ಕೇಳಿಬಂದಿದ್ದವು. ಆದ್ರೆ ಇದೀಗ ಆ ಗಾಳಿ ಸುದ್ದಿ ಅಧಿಕೃತವಾಗಿದೆ.

ಮಿಸ್ಟರ್ ನಾಗ್ಸ್ ನಡೆಸಿಕೊಡುವ ಕಾರ್ಯಕ್ರಮದಲ್ಲಿ ಎ ಬಿಡಿ ಬಗ್ಗೆ ವಿರಾಟ್ ಕೊಹ್ಲಿಗೆ ಪ್ರಶ್ನೆ ಕೇಳಲಾಯ್ತು.

ಆಗ ವಿರಾಟ್ ಕೊಹ್ಲಿ, ಅವರನ್ನ ನಾನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಆದ್ರೆ ಮುಂದಿನ ಸೀಸನ್ ನಿಂದ ಅವರು ತಂಡದಲ್ಲಿ ಇರಲಿದ್ದಾರೆ ಎಂದರು.

ಮೂಲಗಳ ಪ್ರಕಾರ ಎಬಿಡಿ ವಿಲಿಯರ್ಸ್ ಮುಂದಿನ ಸೀಸನ್ ನಿಂದ ಆರ್ ಸಿಬಿ ತಂಡದ ಮೆಂಟರ್ ಆಗುವ ಸಾಧ್ಯತೆಗಳಿವೆ. ಜೊತೆಗೆ ಬ್ಯಾಟಿಂಗ್ ಕೋಚ್ ಕೂಡ ಆಗಬಹುದು. BIG Breaking NEWS for RCB fans

Tags: #Saaksha TVAB de Villiersipl 2022RCBvirat kohli
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram