ADVERTISEMENT
Sunday, May 25, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಐಟಿ ಕಂಪನಿ ಉದ್ಯೋಗಿಗಳಿಗೆ ಬಿಕ್ ಶಾಕ್!

14 ಗಂಟೆಗಳ ಕಾಲ ಕೆಲಸ ಮಾಡಬೇಕು

Honnappa Lakkammanavar by Honnappa Lakkammanavar
July 22, 2024
in State, TECHNOLOGY, ತಂತ್ರಜ್ಞಾನ, ಬೆಂಗಳೂರು, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದ (Karnataka) ಐಟಿ ಉದ್ಯೋಗಿಗಳಿಗೆ (IT Employees) ದೊಡ್ಡ ಶಾಕ್ ಎದುರಾಗಿದ್ದು, ಇನ್ಮುಂದೆ 14 ಗಂಟೆಗಳ ಕಾಲ ಕೆಲಸ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.

ಸರ್ಕಾರ ತಿದ್ದುಪಡಿ ಮಾಡಿ ಕಾಯ್ದೆ ಜಾರಿಗೆ ತಂದರೆ, ಐಟಿ ಕೆಲಸಗಾರರು ಇನ್ನು ಮುಂದೆ 9 ಗಂಟೆಯಲ್ಲ, 14 ಗಂಟೆ ಕೆಲಸ ಮಾಡಬೇಕಾಗಬಹುದು.
ಕರ್ನಾಟಕ ಶಾಪ್ಸ್ ಕಮರ್ಷಿಯಲ್ ಎಸ್ಟಾಬ್ಲಿಶ್ಮೆಂಟ್ 2024 ಕಾಯ್ದೆಗೆ ತಿದ್ದುಪಡಿ ತಂದು ಜಾರಿಗೆ ತರಲು ಸರ್ಕಾರದ ಮೇಲೆ ಕಂಪನಿಗಳು ಒತ್ತಡ ಹೇರುತ್ತಿವೆ. ಕಾರ್ಮಿಕ ಇಲಾಖೆಯೂ ಕಾನೂನು ಜಾರಿಗೆ ತರಲು ಚಿಂತನೆ ನಡೆಸಿದ್ದು, ಐಟಿ ಕಾರ್ಮಿಕರ ಅಸೋಸಿಯೇಷನ್ ಜೊತೆ ಸಭೆ ನಡೆಸಿದೆ. ಆದರೆ, ಈ ಪ್ರಸ್ತಾವನೆಗೆ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. 14 ಗಂಟೆ ಕೆಲಸ ಮಾಡುವುದರಿಂದ ಮಾನಸಿಕ ಒತ್ತಡ ಉಂಟಾಗುತ್ತದೆ. ಜೊತೆಗೆ ಅದೇ ಸಂಬಳಕ್ಕೆ ಹೆಚ್ಚು ಸಮಯ ದುಡಿಯಬೇಕು ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

Related posts

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

May 25, 2025
ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

“ಬೆಂಗಳೂರಿನ ವಿಜ್ಞಾನಿಗಳ ಹೊಸ ಸಾಧನೆ: 6 ನಿಮಿಷದಲ್ಲಿ ಶೇ.80ರಷ್ಟು ಚಾರ್ಜ್ ಆಗುವ ಸೋಡಿಯಂ ಆಯಾನ್ ಬ್ಯಾಟರಿ”

May 25, 2025

ಹೀಗಾಗಿಯೇ ಸರ್ಕಾರ ಬುಧವಾರ ಐಟಿ ಉದ್ಯೋಗಿಗಳ ಸಭೆ ಕರೆದಿದ್ದು, ಕಾಯ್ದೆ ಜಾರಿಯಾದರೆ ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ಕುರಿತು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಪ್ರತಿಕ್ರಿಯಿಸಿ, ಯಾವುದೋ ಇಂಡಸ್ಟ್ರಿ ಕಡೆಯಿಂದ ಬೇಡಿಕೆ ಬಂದಿದೆ. ಈ ವಿಚಾರಕ್ಕೆ ಪರ-ವಿರೋಧ ಚರ್ಚೆಯಾಗುತ್ತಿದೆ. ಇದು ಅಂತಿಮ ತೀರ್ಮಾನ ಅಲ್ಲ ಎಂದು ಹೇಳಿದ್ದಾರೆ.

Tags: Big shock for IT company employees!
ShareTweetSendShare
Join us on:

Related Posts

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

by Shwetha
May 25, 2025
0

ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇತ್ತೀಚೆಗೆ ಸ್ವಲ್ಪ ಏರಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ, ರಾಜ್ಯ ಆರೋಗ್ಯ ಇಲಾಖೆ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಕೋವಿಡ್ ಪರೀಕ್ಷೆ ಕಡ್ಡಾಯ...

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

“ಬೆಂಗಳೂರಿನ ವಿಜ್ಞಾನಿಗಳ ಹೊಸ ಸಾಧನೆ: 6 ನಿಮಿಷದಲ್ಲಿ ಶೇ.80ರಷ್ಟು ಚಾರ್ಜ್ ಆಗುವ ಸೋಡಿಯಂ ಆಯಾನ್ ಬ್ಯಾಟರಿ”

by Shwetha
May 25, 2025
0

ಬೆಂಗಳೂರು ಮೂಲದ KPIT Technologies ಸಂಸ್ಥೆಯ ವಿಜ್ಞಾನಿಗಳು, ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (IISER) ಪುಣೆಯ ಸಹಯೋಗದೊಂದಿಗೆ, ಅತ್ಯಂತ ವೇಗವಾಗಿ ಚಾರ್ಜ್ ಆಗುವ ಸೋಡಿಯಂ-ಐಯಾನ್...

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025

by Shwetha
May 25, 2025
0

Karnataka Revenue Department Recruitment 2025 – ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 - ಕರ್ನಾಟಕ ಕಂದಾಯ ಇಲಾಖೆ, ಬೆಂಗಳೂರು ತನ್ನ ಕಚೇರಿಯಲ್ಲಿ ಖಾಲಿ ಇರುವ...

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

513 ಕೋಟಿ ವೆಚ್ಚದ ಯೋಜನೆ ಪಾಪರ್ ಸರ್ಕಾರದಿಂದ ಸಾಧ್ಯವೇ? ಬಿಜೆಪಿಯದ್ದು ಸುಳ್ಳಿನ ಕಂತೆ: ಸಿದ್ದರಾಮಯ್ಯ

by Shwetha
May 25, 2025
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 23 ರಂದು ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ₹513 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಈ ಯೋಜನೆಗಳಲ್ಲಿ ಕೆ.ಆರ್.ನಗರ ಮತ್ತು ಸಾಲಿಗ್ರಾಮ...

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

ಶ್ರೀ ಇಗ್ಗುತ್ತಪ್ಪ ದೇವಾಲಯ, ಕುಂಜಿಲಪಾಡಿ ಕೊಡಗು ಇತಿಹಾಸ ಮತ್ತು ಮಹಿಮೆ

by Shwetha
May 25, 2025
0

ಕೊಡಗು ಜಿಲ್ಲೆಯ ಕಕ್ಕಬೆ ಸಮೀಪದ ಪಾಡಿಯಲ್ಲಿ ನೆಲೆಸಿರುವ ಶ್ರೀ ಇಗ್ಗುತ್ತಪ್ಪ ದೇವಾಲಯವು ಕೊಡವರ ಆರಾಧ್ಯ ದೈವವಾಗಿ, ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಇಗ್ಗುತಪ್ಪನನ್ನು ಶಿವಲಿಂಗ ರೂಪದಲ್ಲಿ ಪೂಜಿಸಲಾಗುತ್ತದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram