ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 : ಪ್ರಶಾಂತ್ ಸಂಬರಗಿ ಬಗ್ಗೆ ಮನೆ ಸಸದಸ್ಯರ ಮನದಾಳದ ಮಾತುಗಳು..!

Namratha Rao by Namratha Rao
August 6, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

BIGGBOSS 8 : ಪ್ರಶಾಂತ್ ಸಂಬರಗಿ ಬಗ್ಗೆ ಮನೆ ಸಸದಸ್ಯರ ಮನದಾಳದ ಮಾತುಗಳು..!

ಬಿಗ್ ಬಾಸ್ ಸೀಸನ್ 8… ಗ್ರ್ಯಾಂಡ್ ಫಿನಾಲೆಗೆ ಉಳಿದದಿರೋದು ಇನ್ನೂ 3 ದಿನ.. ಮನೆಯಲ್ಲಿ ಉಳಿದಿರೋದೆ 5 ಜನ. ಐವರು ಗ್ರ್ಯಾಂಡ್ ಫಿನಾಲೆಗೇನೋ ಎಂಟ್ರಿಕೊಟಟ್ಟಾಯ್ತು.. ಒಂದೇ ವಾರದ ಅಂತರದಲ್ಲಿ ಮೂವರು ಮನೆಯಿಂದ ಎಲಿಮಿನೇಟ್ ಆಗಾಯ್ತು.. ದಿವ್ಯಾ ಸುರೇಶ್ , ಶಮಂತ್ ಗೌಡ, ಚಕ್ರವರ್ತಿ ಹೊರನಡೆದಾಗಿದೆ.. ಈ ಮೂಲಕ ಸಂಬರಗಿ , ಮಂಜು ಪಾವಗಡ , ದಿವ್ಯಾ ಉರುಡು , ಅರವಿಂದ್ ಕೆಪಿ , ವೈಷ್ಣವಿ ನೀರೀಕ್ಷಷೆಯಂತೆಯೇ ಈ ಸೀಸಸನ್ ಐವರು ಗರ್ಯಾಂಡ್ ಫಿನಾಲಿಸ್ಟ್ ಗಳಾಗಿದ್ದಾರೆ.. ಆದ್ರೆ ಪ್ರಶ್ನೆ ಟ್ರೊಫಿಗೆ ಮುತ್ತೀಡೋದ್ಯಾರು ಈ ಐವರ ಪೈಕಿ.. ಸಸೋಷಿಯಲ್ ಮೀಡಿಯಾದಲ್ಲಿ ಫಿನಾಲೆ ವೀಕ್ ದೇ ಚರ್ಚೆ.. ವಿನ್ನರ್ ಯಾರೂ ಅಅನ್ನೋದೇ ಮಾತುಕತೆ..

Related posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

December 5, 2025
ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025

biggboss 8 : ಉಳಿದಿರೋದು ಐವರು – ಟ್ರೋಫಿ ಗೆಲ್ಲೋದ್ಯಾರು..? ರನ್ನರ್ ಅಪ್ ಆಗೋದ್ಯಾರು..?

ಮನೆಯಲ್ಲಿ ಉಳಿದಿರುವ ದಿನಗಳು ಸ್ಪರ್ಧಿಗಳಿಗೆ ಮೆಮೊರೇಬಲ್ ಆಗಿ ಉಳಿಯುವಂತೆ ಬಿಗ್ ಬಾಸ್ ಎಲ್ಲರಿಗೂ ಅಅವಕಾಶಶ ನೀಡುತ್ತಾ ಸಪ್ರ್ರೈಸ್ ಕೊಡುತ್ತಾ ಅವರನ್ನ ಖುಷಿ ಪಡಿಸುತ್ತಿದ್ದಾರೆ.. ಅರವಿಂದ್, ವೈಷ್ಣವಿ, ಮಂಜು ನಂತರ ಇದೀಗ ಪ್ರಶಾಂತ್ ಸಂಬರ್ಗಿ ಫೋಟೋವನ್ನು ಗಾರ್ಡನ್ ಏರಿಯಾದಲ್ಲಿ ವಾಲ್ ಆಫ್ ದಿ ಫ್ರೇಮ್ ಕ್ರಿಯೆಟ್ ಮಾಡಲಾಗಿತ್ತು. ಇದನ್ನು ಕಂಡು ಪ್ರಶಾಂತ್ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ.
ಈ ಬಗ್ಗೆ ಮಾತನಾಡಿದ ಪ್ರಶಾಂತ್, 115 ದಿನದ ಜರ್ನಿ ಇನ್ನೂ 4 ದಿನದಲ್ಲಿ ಮುಗಿಯುತ್ತದೆ.

ಈ ಮನೆಯಲ್ಲಿ ಫ್ರೆಂಡ್ಸ್, ಶತ್ರು ಆದ್ರು ಮತ್ತೆ ಫ್ರೆಂಡ್ಸ್ ಆದ್ರು, ಪ್ರೀತಿ, ಅಣ್ಣ, ತಂಗಿ, ಫ್ರೆಂಡ್ ಎಲ್ಲರೂ ಮನೆಯವರ ರೂಪದಲ್ಲಿ ಸಿಕ್ಕಿದ್ರು. ಮಂಜು ಕಾಮಿಡಿ ಸೆನ್ಸ್ ನನಗೆ ಅರ್ಥ ಆಗಲು ಸಮಯ ಬೇಕಾಯಿತು. ಅವನು ವೈಯಕ್ತಿವಾಗಿ ಯಾವುದೇ ಕೆಟ್ಟವನಲ್ಲ. ಆಟದಲ್ಲಿ ಜಗಳವಾಗುತ್ತಿತ್ತು. ಅದು ಬಿಟ್ಟರೆ ಬೇರೆ ಏನೂ ನಮ್ಮ ಮಧ್ಯೆ ಇಲ್ಲ. ಸದ್ಯ ಈಗ ಮಂಜು ನನಗೆ ಸಹೋದರನಾಗಿದ್ದಾರೆ. ಬಿಗ್ಬಾಸ್ ನನ್ನ ಲೈಫ್ನಲ್ಲಿ ಒಂದು ಮೈಲಿಗಲ್ಲು. ಬಿಗ್ಬಾಸ್ ಜರ್ನಿ ಬಹಳ ಸೂಪರ್, ಧನ್ಯವಾದಗಳು ಬಿಗ್ಬಾಸ್ ಎಂದಿದ್ದಾರೆ.

ಬಳಿಕ ದಿವ್ಯಾ ಉರುಡುಗ, ನನಗೆ ಈ ಮನೆಗೆ ಬಂದ ತಕ್ಷಣ ಪ್ರಶಾಂತ್ ಜೊತೆ ಅಣ್ಣ – ತಂಗಿ ಬಾಂಧವ್ಯ ಬೆಳೆಯಿತು. ಪ್ರಶಾಂತ್ ಅವರಲ್ಲಿ ಒಂದು ರೀತಿಯ ಮಗುವನ್ನು ಕಾಣುತ್ತೇನೆ. ಅವರಲ್ಲಿ ಎರಡು ರೀತಿಯ ವ್ಯಕ್ತಿತ್ವ ಇದೆ. ಒಂದು ತುಂಬಾ ಮಗ್ಧತನ ಮತ್ತೊಂದು ಕ್ರೂರ ಹುಲಿ. ಅವರು ಖುಷಿಯಾಗಿದ್ದಾಗ ಅವರಂತ ಮನುಷ್ಯ ಇನ್ನೊಬ್ಬರಿಲ್ಲ. ಪ್ರಶಾಂತ್ ನನ್ನ ಜೀವನದ ಅಣ್ಣ. ನಿಮ್ಮ ಲೈಫ್ನಲ್ಲಿ ಎಲ್ಲಾ ಒಳ್ಳೆಯದಾಗಲಿ, ಯಾವತ್ತಿಗೂ ನಗುತ್ತೀರಿ ಎಂದಿದ್ದಾರೆ.

ಸಿಗರೇಟ್ ಸೇದುತ್ತಾ ಅಭಿಮಾನಿಗಳಿಗೆ ದರ್ಶನ ಕೊಟ್ಟ ಆಶಿಕಾ..!

ವೈಷ್ಣವಿ ಮಾತನಾಡಿ ಪ್ರಶಾಂತ್ ರವರ ಬಗ್ಗೆ ತಿಳಿದುಕೊಳ್ಳಲು ನನಗೆ ಖುಷಿಯಾಗಿದೆ. ಟಿವಿಯಲ್ಲಿ ನೋಡುವುದಕ್ಕೂ, ನಿಜವಾಗಿಯೂ ನೋಡಲು ಪ್ರಶಾಂತ್ ಅವರು ತುಂಬಾ ಡಿಫರೆಂಟ್ ಆಗಿದ್ದಾರೆ. ನೀವು ಫಿನಾಲೆ ತನಕ ಬರಲು ನಿಮ್ಮಲ್ಲಿರುವ ಸಾಮಥ್ರ್ಯ ಕಾರಣ. ಒಂದು ಟಾಸ್ಕ್ ವೇಳೆ ನಾನು ಕೈ ಎತ್ತಿದ್ದು, ನನಗೆ ಈಗಲೂ ಬೇಸರವಾಗುತ್ತದೆ. ಇಂದಿಗೂ ನಾನು ಆ ಬಗ್ಗೆ ಪಶ್ಚಾತಾಪ ಪಡುತ್ತೇನೆ, ಕ್ಷಮಿಸಿ. ನೀವು ಅಂದರೆ ನನಗೆ ತುಂಬಾ ಇಷ್ಟ. ನಿಮಗೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ.

ಬಳಿಕ ಮಂಜು ಮಾತನಾಡಿ , ಬಿಗ್ಬಾಸ್ ಮನೆಯಲ್ಲಿ ನನ್ನ ಹಾಗೂ ಪ್ರಶಾಂತ್ರವರದ್ದು ಹಾವು, ಮುಂಗುಸಿ ಸಂಬಂಧ. ಆದರೆ ಬಿಗ್ಬಾಸ್ ಮನೆಯಲ್ಲಿ ಪ್ರಶಾಂತ್ ಇಲ್ಲದಿದ್ದರೆ ಈ ಜರ್ನಿ ಬಹಳ ಬೋರಿಂಗ್ ಆಗಿರುತ್ತಿತ್ತು. ಸರಸ, ವಿರಸ ಎಲ್ಲಾ ಇದ್ದರೆನೇ ಮನೆ ಅನಿಸಿಕೊಳ್ಳುವುದು. ಜಗಳ ಆಡಿದರೂ ಅದನ್ನು ತಿದ್ದುಕೊಂಡು ಹೋಗುತ್ತಿದ್ದೇವೆ. ಒಳ್ಳೆಯದಾಗಲಿ ಎಂದಿದ್ದಾರೆ.

ಅರವಿಂದ್ ಮಾತನಾಡಿ , ಪ್ರಶಾಂತ್ ಈ ಜರ್ನಿಯಲ್ಲಿ ಇರಲಿಲ್ಲ ಅಂದರೆ ಒಗ್ಗರಣೆಯಲ್ಲಿ ಮೆಣಸಿನ ಕಾಯಿ ಕಡಿಮೆಯಾದಂತೆ, ಯಾವಗಲೂ ಚಟ-ಪಟ ಅಂತ ಅಂದರೆನೇ ಅದು ಒಗ್ಗರಣೆಯಾಗುತ್ತದೆ. ನಿಮ್ಮಿಂದ ಏನು ಮಾಡಬೇಕು ಏನು ಮಾಡಬಾರದು ಎರಡನ್ನು ಕೂಡ ತಿಳಿದುಕೊಂಡಿದ್ದೇನೆ. ನನಗೆ ಒಳ್ಳೆಯ ಸ್ನೇಹಿತರಾಗಿದ್ದಕ್ಕೆ ಧನ್ಯವಾದ. ಮುಂದೆ ಕೂಡ ನಾವು ಹೀಗೆ ಫ್ರೆಂಡ್ಸ್ ಆಗಿ ಮುಂದುವರಿಯುತ್ತೇವೆ ಅಂದುಕೊಂಡಿದ್ದೇನೆ. ದೇವರು ನಿಮಗೆ ಒಳ್ಳೆಯದನ್ನು ಮಾಡಲಿ ಎಂದು ಹಾರೈಸಿದ್ದಾರೆ.

BIGGBOSS 8 : ಕಿಚ್ಚ ಸುದೀಪ್ ಅವರಿಂದಾಗಿ ವೈಷ್ಣವಿ ಹೆಸರು ಬದಲಾಯಿಸಲಿದ್ದಾರೆ ಪೋಷಕರು..!

Tags: #saakshatvbbk8biggboss kannada8
ShareTweetSendShare
Join us on:

Related Posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

by admin
December 5, 2025
0

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram