ADVERTISEMENT
Saturday, June 21, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 : 72 ದಿನಗಳ ಹಿಂದೆ ನಾನು ನೋಡಿದ್ದ ಕೆಪಿ ಹೀಗೆ ಇರಲಿಲ್ಲ ಎಂದ ಕಿಚ್ಚ

Namratha Rao by Namratha Rao
July 12, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

BIGGBOSS 8 : 72 ದಿನಗಳ ಹಿಂದೆ ನಾನು ನೋಡಿದ್ದ ಕೆಪಿ ಹೀಗೆ ಇರಲಿಲ್ಲ ಎಂದ ಕಿಚ್ಚ

ಲಾಕ್ ಡೌನ್ ಮುಗಿದ ನಂತರ ಮೂರನೇ ಬಾರಿಗೆ ವೀಕೆಂಡ್ ಸಂಚಿಕೆ ನಡೆದಿದ್ದು, ಕಿಚ್ಚ ಸುದೀಪ್ ಎಂದಿನಂತೆಯೇ ಮನರಂಜಿಸಿ ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದು, ಬುದ್ದಿವಾದ ಹೇಳಿತ್ತಾ , ಸ್ಫರ್ಧಿಗಳ ಕಾಳೆಲೆದಿದ್ದಾರೆ.

Related posts

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಮಂತ್ರವನ್ನು ನಿತ್ಯ 21 ಬಾರಿ ಪಠಿಸಿ ಚಮತ್ಕಾರ ನೋಡಿ

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಮಂತ್ರವನ್ನು ನಿತ್ಯ 21 ಬಾರಿ ಪಠಿಸಿ ಚಮತ್ಕಾರ ನೋಡಿ

June 20, 2025
ವಸತಿ ಯೋಜನೆಯಲ್ಲಿ ಮುಸ್ಲಿಂ ಮೀಸಲಾತಿಗೆ ಹೆಚ್ಚಳ: ಸಚಿವ ಸಂಪುಟದಿಂದ ಅನುಮೋದನೆ, 10% ರಿಂದ 15%ಗೆ ಏರಿಕೆ

ವಸತಿ ಯೋಜನೆಯಲ್ಲಿ ಮುಸ್ಲಿಂ ಮೀಸಲಾತಿಗೆ ಹೆಚ್ಚಳ: ಸಚಿವ ಸಂಪುಟದಿಂದ ಅನುಮೋದನೆ, 10% ರಿಂದ 15%ಗೆ ಏರಿಕೆ

June 20, 2025

ಈ ವೇಳೆ ಅರವಿಂದ್ ಬಗ್ಗೆ ಬೇಸರ ಹೊರಹಾಕಿರೋ ಕಿಚ್ಚ ಸುದೀಪ್ 72 ದಿನಗಳ ಹಿಂದೆ ನಾನು ನೋಡಿದ ಕೆಪಿ ಹೀಗಿರಲಿಲ್ಲ ಎಂದಿದ್ದಾರೆ.  ಹೌದು.. ಅರವಿಂದ್ ಹಾಗೂ ಪ್ರಶಾಂತ್ ನಡುವೆ ಆದ ಜಗಳದ ವಿಚಾರವನ್ನು ಸುದೀಪ್ ಪ್ರಸ್ತಾಪ ಮಾಡಿ ,  ಈ ಬಗ್ಗೆ  ಹೇಳೋಕೆ ಏನಾದ್ರೂ ಇದೆಯಾ ಎಂದು ಅರವಿಂದ್ ಗೆ ಕೇಳಿದರು. ಇದಕ್ಕೆ ಉತ್ತರಿಸಿದ ಅರವಿಂದ್, ನಾನು ಪ್ರೊವೋಕ್ ಮಾಡಿದೆ ಎಂದು ನನಗೆ ಅನ್ನಿಸಿತು. ಅಷ್ಟೆಲ್ಲ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಫೀಲ್ ಆಯಿತು ಎಂದರು ಅರವಿಂದ್ ಹೇಳಿ ಬೇಸರ ವ್ಯಕ್ತಪಡಿಸಿದ್ದಾರೆ.

ಹ್ಯಾಟ್ರಿಕ್ ಹೀರೋ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಸಿನಿತಾರೆಯರು

ಹಿಂದಿನ ರಾತ್ರಿ ದಿವ್ಯಾ ಉರುಡುಗ ಬಳಿ ಹೋಗಿ ನಾನು ಕ್ಷಮೆ ಕೇಳಿದ್ದೆ. ಅವಾಗಲೇ ಚಾಪ್ಟರ್ ಕ್ಲೋಸ್ ಆಗಿತ್ತು. ಕ್ಷಮಿಸಿ ಎಂದು ಅವರ ಬಳಿ ಹೇಳಿದ್ದೆ. ಕ್ಯಾಪ್ಟನ್ಸಿ ಮುಗಿದಾಗ ದಿವ್ಯಾಗೆ ನಾನು ಗುಡ್ ಜಾಬ್ ಎಂದೆ. ಆದಾಗ್ಯೂ ಅರವಿಂದ್ ಪ್ರೊವೋಕ್ ಮಾಡಿದ್ರು ಎಂದು ಪ್ರಶಾಂತ್ ಬೇಸರ ಹೊರ ಹಾಕಿದರು. ನಿಮಗೆ ಸಾರಿ ಕೇಳಬೇಕು ಎಂದು ಅನಿಸಿಲ್ಲವೇ ಎಂದು ಪ್ರಶಾಂತ್ ಅವರನ್ನು ಸುದೀಪ್ ಕೇಳಿದರು. ನಾನು ಅಷ್ಟಾಗಿ ಟೆಂಪರ್ ಕಳೆದುಕೊಳ್ಳುವುದಿಲ್ಲ. ಆದರೆ ಆದಿನ ನಾನು ನಿಜಕ್ಕೂ ನಿಯಂತ್ರಣ ಕಳೆದುಕೊಂಡಿದ್ದೆ. ಇದಕ್ಕೆ ಕ್ಷಮೆ ಕೂಡ ಕೇಳಿದೆ ಎಂದು ಪ್ರಶಾಂತ್ ಹೇಳಿದರು.

ದಿವ್ಯಾ ಅವರ ಕ್ಯಾಪ್ಟನ್ಸಿ ಮುಗಿಯಿತ್ತು ಎಂದು ಬಿಗ್‍ಬಾಸ್ ಹೇಳಿದಾಗ ಪ್ರಶಾಂತ್ ಅವರು ದಿವ್ಯಾ ಅವರ ಕ್ಯಾಪ್ಟನ್ಸಿ ಕುರಿತಾಗಿ ಹೊಗಳುತ್ತಾರೆ. ಆದರೆ ನೀವು ಇದನ್ನೆಲ್ಲ ನಂಬಬೇಡ, ಮುಂದೆ ಒಂದು ಹಿಂದೆ ಒಂದು ತರ ಪ್ರಶಾಂತ್ ಅವರು ಎಂದು ಹೇಳುತ್ತೀರಾ. ಆದರೆ ಅರವಿಂದ್ ಅವರೆ ದಿವ್ಯಾ ಅವರ ಬಳಿ ಪ್ರಾಶಾಂತ್ ಅವರು ಕ್ಷಮೆ ಕೇಳಿ ಸರಿಯಾಗಿತ್ತು. ಆದರೆ ನೀವು ಮತ್ತೆ ಜಗಳವನ್ನು ಪ್ರಾರಂಭ ಮಾಡಿದ್ದೀರಿ ಎಂದು ಸುದೀಪ್ ಅರವಿಂದ್ ಗೆ ಪ್ರಶ್ನಿಸಿದ್ದಾರೆ.

ಸುದೀಪ್ ಪ್ರಶ್ನೆಗೆ ಉತ್ತರಿಸಿದ ಅರವಿಂದ್, ಸಾರಿ ಕೇಳಿಲ್ಲ ಎಂದರು. ನಿಮ್ಮ ಮೇಲೆ ಏನು ಪ್ರಭಾವ ಬೀರಿತು ದಿವ್ಯಾ ಮತ್ತು ಪ್ರಶಾಂತ್ ನಡುವೆ ಒಪ್ಪಂದ ಇತ್ತು. ಆದರೆ ನೀವು ಅದನ್ನು ಉಲ್ಲಂಘಿಸಿದ್ದೀರಿ. ನೇರವಾಗಿ ಮಾತನಾಡಿ, ಸ್ವಂತ ಬುದ್ಧಿ ಇಲ್ಲವಾ ಎಂದು ನೀವೇ ಕೇಳ್ತಿರಿ. ಈಗ ನೀವು ಅದನ್ನೇ ಮಾಡಿದ್ದೀರಿ. ಇದು ನಿಮ್ಮ ವ್ಯಕ್ತಿತ್ವಕ್ಕೆ ಸರಿ ಕಾಣುತ್ತಿದೆಯೇ? 72 ದಿನಗಳ ಹಿಂದೆ ನೋಡಿದ ಕೆಪಿ ಹೀಗೆ ಇರಲಿಲ್ಲ. ಈಗ ಯಾಕೆ ಹೀಗಾದ್ರಿ. ಎಂದು ಸುದೀಪ್ ಪ್ರಶ್ನಿಸಿದರು. ಈ ವೇಳೆ ನಾನು ಪ್ರಭಾವಕ್ಕೆ ಒಳಗಾಗಿದ್ದು ಹೌದು ಎಂದು ಅರವಿಂದ್ ಒಪ್ಪಿಕೊಂಡರು.

ಖಾಸಗಿ ವಾಹಿನಿಯಿಂದ  ರಕ್ಷಿತ್ ಶೆಟ್ಟಿ ತೇಜೋವಧೆ :  ಸಿಂಪಲ್ ಸ್ಟಾರ್  ಪ್ರತಿಕ್ರಿಯೆ

ಎದರು ಮಾತನಾಡು ಎಂದು ಹೇಳುತ್ತಿರಾ ಪ್ರತಿಯೊಬ್ಬರು ಆದರೆ ನೀವು ಎಲ್ಲರೂ ಹಿಂದೆ ಇಂದ ಮಾತನಾಡುತ್ತೀರಾ. ನನಗೆ ಗೊತ್ತು. ಒಳ್ಳೆಯದ್ದು, ಕೆಟ್ಟದ್ದು ಎಲ್ಲವನ್ನೂ ಮಾತನಾಡುತ್ತಿರ. ಯಾಕೆಂದ್ರೆ ನಿಮಗೆಬೇರೆ ವಿಷಯವಿಲ್ಲ. ಮಾತನಾಡಿ ಆದರೆ ಮಾತನಾಡುವುದೇ ಇಲ್ಲ ಎಂದು ಹೇಳಬೇಡಿ. ಜಗಳ ಮಾಡುವುದು ಮುಖ್ಯವಲ್ಲ. ಆದರೆ ಇದರ ಅವಶ್ಯಕತೆ ಇದೆಯಾ ಎಂದು ಯೋಚಿಸಿ ಎಂದು ಸುದೀಪ್ ಹೇಳಿದ್ದಾರೆ. ಆಗ ಅರವಿಂದ್, ಪ್ರಶಾಂತ್, ಚಕ್ರವರ್ತಿ ಸುದೀಪ್ ಅವರ ಬಳಿ ಕೈ ಮುಗಿದು ಕ್ಷಮೆ ಕೇಳಿದ್ದಾರೆ.

ಒಟ್ಟಾರೆ ಇನ್ನೂ ಬಿಗ್ ಬಾಸ್ ಗ್ರಾಂಡ್ ಫಿನಾಲೆಗೆ ಕೆಲವೇ ದಿನಗಳು ಬಾಕಿಯಿದ್ದು, ಸೋಲೋದ್ಯಾರು ಗೆಲ್ಲೋದ್ಯಾರು ಲೆಕ್ಕಾಚಾರಗಳು ಶುರುವಾಗಿವೆ.. ಅದ್ರಲ್ಲೂ ಶೋ ಅರ್ಧಕ್ಕೆ ನಿಂತು ಎಲ್ಲರೂ ಹೊರಗಡೆ ಹೋಗಿ ಮತ್ತೆ ದೊಡ್ಮನೆಗೆ ಮನೆಗೆ ಬಂದ ನಂತರ ಎಲ್ಲರೂ ಬದಲಾದ ವರಸೆಯಲ್ಲಿ ಕಾಣಿಸಿಕೊಂಡಿದ್ದಾರೆ..  ಆಪ್ತರ ನಡುವೆ ಗಲಾಟೆಗಳು ಆಗಿರುವ ಉದಾಹರಣೆಗಳೂ ಇವೆ.

Tags: bbk8biggboss kannada 8KICCHA SUDEEP
ShareTweetSendShare
Join us on:

Related Posts

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಮಂತ್ರವನ್ನು ನಿತ್ಯ 21 ಬಾರಿ ಪಠಿಸಿ ಚಮತ್ಕಾರ ನೋಡಿ

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಮಂತ್ರವನ್ನು ನಿತ್ಯ 21 ಬಾರಿ ಪಠಿಸಿ ಚಮತ್ಕಾರ ನೋಡಿ

by Shwetha
June 20, 2025
0

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಮಂತ್ರವನ್ನು ನಿತ್ಯ 21 ಬಾರಿ ಪಠಿಸಿ ಚಮತ್ಕಾರ ನೋಡಿ ಪ್ರತಿರಾತ್ರಿ ಮಲಗುವ ಮುನ್ನ ಈ ಒಂದು...

ವಸತಿ ಯೋಜನೆಯಲ್ಲಿ ಮುಸ್ಲಿಂ ಮೀಸಲಾತಿಗೆ ಹೆಚ್ಚಳ: ಸಚಿವ ಸಂಪುಟದಿಂದ ಅನುಮೋದನೆ, 10% ರಿಂದ 15%ಗೆ ಏರಿಕೆ

ವಸತಿ ಯೋಜನೆಯಲ್ಲಿ ಮುಸ್ಲಿಂ ಮೀಸಲಾತಿಗೆ ಹೆಚ್ಚಳ: ಸಚಿವ ಸಂಪುಟದಿಂದ ಅನುಮೋದನೆ, 10% ರಿಂದ 15%ಗೆ ಏರಿಕೆ

by Author2
June 20, 2025
0

ರಾಜ್ಯ ಸರ್ಕಾರವು ಮುಸ್ಲಿಂ ಸಮುದಾಯದ ಸಬಲೀಕರಣದ ದೃಷ್ಟಿಯಿಂದ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ವಸತಿ...

ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: 5 ಲಕ್ಷದವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೆ ಅನುಮೋದನೆ

ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: 5 ಲಕ್ಷದವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೆ ಅನುಮೋದನೆ

by Shwetha
June 20, 2025
0

ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಸೌಲಭ್ಯ ಘೋಷಣೆಯಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ...

ಬೆಂಗಳೂರಿಗರ ಮನೆ ಬಾಗಿಲಿಗೇ ಇ-ಖಾತಾ ವಿತರಣೆಗೆ ಸಿದ್ದತೆ: ಜುಲೈ 1ರಿಂದ ಪ್ರಕ್ರಿಯೆ ಆರಂಭ – ಡಿಕೆ ಶಿವಕುಮಾರ್

ಬೆಂಗಳೂರಿಗರ ಮನೆ ಬಾಗಿಲಿಗೇ ಇ-ಖಾತಾ ವಿತರಣೆಗೆ ಸಿದ್ದತೆ: ಜುಲೈ 1ರಿಂದ ಪ್ರಕ್ರಿಯೆ ಆರಂಭ – ಡಿಕೆ ಶಿವಕುಮಾರ್

by Shwetha
June 20, 2025
0

ರಾಜಧಾನಿ ಬೆಂಗಳೂರಿನಲ್ಲಿ ಆಸ್ತಿ ಹೊಂದಿರುವವರಿಗೆ ಇ-ಖಾತಾ ನೀಡುವ ಪ್ರಕ್ರಿಯೆ ಈಗ ಇನ್ನೂ ಒಂದು ಹೆಜ್ಜೆ ಮುಂದುವರೆದಿದೆ. ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್...

ಮುಂಗಾರು ಅಧಿವೇಶನಕ್ಕೆ ದಿನಾಂಕ ಫಿಕ್ಸ್: ಆಗಸ್ಟ್ 11ರಿಂದ ಆರಂಭ, 2 ವಾರಗಳ ಕಾಲ ನಡೆಯಲಿರುವ ಅಧಿವೇಶನ

ಮುಂಗಾರು ಅಧಿವೇಶನಕ್ಕೆ ದಿನಾಂಕ ಫಿಕ್ಸ್: ಆಗಸ್ಟ್ 11ರಿಂದ ಆರಂಭ, 2 ವಾರಗಳ ಕಾಲ ನಡೆಯಲಿರುವ ಅಧಿವೇಶನ

by Shwetha
June 20, 2025
0

ವಿಧಾನಮಂಡಲದ ಮುಂಗಾರು ಅಧಿವೇಶನದ ದಿನಾಂಕವನ್ನು ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಇಂದು ವಿಧಾನಸೌಧದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram