ADVERTISEMENT
Saturday, May 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ದಿವ್ಯಾ ಉರುಡುಗ ಜೊತೆ ಮಾತು ಬಿಟ್ಟ ಅರವಿಂದ್ – ಪ್ರಣಯ ಪಕ್ಷಿಗಳ ನಡುವೆ ಮುನಿಸ್ಯಾಕೆ..?  

Namratha Rao by Namratha Rao
July 22, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

May 16, 2026
ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

May 16, 2026

ದಿವ್ಯಾ ಉರುಡುಗ ಜೊತೆ ಮಾತು ಬಿಟ್ಟ ಅರವಿಂದ್ – ಪ್ರಣಯ ಪಕ್ಷಿಗಳ ನಡುವೆ ಮುನಿಸ್ಯಾಕೆ..?

ಬಿಗ್ ಬಾಸ್ ಮನೆಯಲ್ಲಿ ಆರಂಭದಿಂದಲೂ ಮನೆಯಲ್ಲಿ ಪ್ರಣಯ ಪಕ್ಷಿಗಳಂತೆ   ಇರುವ  ಕ್ಯೂಟ್ ಕಪಲ್ ಅರವಿಂದ್ ಹಾಗೂ ದಿವ್ಯಾ ಉರುಡುಗ 2ನೇ ಇನ್ನಿಂಗ್ಸ್ ನಲ್ಲಿಯೂ ಸದಾ ಒಟ್ಟಾಗಿ ಕಾಣಿಸಿಕೊಳ್ತಾರೆ. ಆದ್ರೆ ಇದೀಗ  ದಿವ್ಯಾ ಉರುಡುಗ ಹಾಗೂ ಅರವಿಂದ್ ನಡುವೆ ಜಗಳ ನಡೆದಿದೆ. ಆದ್ರೆ ಇದು ಅಷ್ಟು ಸಸೀರಿಯಸ್ ಏನಲ್ಲ ಸಣ್ಣ ಜಗಳದಿಂದಾಗಿ  ಅರವಿಂದ್ ದಿವ್ಉಆ ಉರುಡುಗ ಜೊತೆ ಮಾತು ಬಿಟ್ಟಿದ್ದಾರೆ. ದೊಡ್ಮನೆಯಲ್ಲಿ ಟಾಸ್ಕ್ ಗಳ ವಿಚಾರ ಅಥವ , ಟಫ್ ಕಾಂಪಿಟೇಟರ್ ಅಂತ ಬಂದ್ರೆ ದಿವ್ಯಾ ಹಾಗೂ ಅರವಿಂದ್ ಇಬ್ಬರೂ ಸ್ಟ್ರಾಂಗ್ ಕಂಟೆಂಡರ್ ಗಳೇ.. ಹಾಗೆಯೇ ಆಟದ ವಿಚಾರವಾಗಿ ಇಬ್ಬರ ನಿಲುವು ಕೂಡ ಭಿನ್ನವಾಗಿರುತ್ತೆ.. ಏಕಾಂಗಿಯಾಗಿಯೇ ಇಬ್ಬರು ತಮ್ಮ ತಮ್ಮ ಸ್ಟ್ರಾಟರ್ಜಿಗಳನ್ನ ಯೂಸ್ ಮಾಡಿ ಗೆಲ್ಲುತ್ತಾರೆ.. biggboss kannada 8 saakshatv

ಬಿಗ್ ಬಾಸ್ ನೀಡಿದ್ದ ಮುತ್ತು ಹುಡುಕುವ ಟಾಸ್ಕ್ ವೇಳೆ ವಿಸಿಲ್ ಹಾಕುವುದಕ್ಕೂ ಮುನ್ನವೇ ಶುಭಾ ಪೂಂಜಾ, ದಿವ್ಯಾ ಉರುಡುಗ ಹಾಗೂ ವೈಷ್ಣವಿ ಗೌಡ ಗ್ಲೌಸ್‍ಗಾಗಿ ಕಾದು ನಿಂತಿರುತ್ತಾರೆ. ಈ ವೇಳೆ ಗಾರ್ಡನ್ ಏರಿಯಾದಲ್ಲಿಯೇ ಕುಳಿತಿದ್ದ ಅರವಿಂದ್, ಬೇರೆ ಕಡೆ ಯಾವುದು ಸರಿ, ಯಾವುದು ತಪ್ಪು ಎಂದು ಮಾತನಾಡುತ್ತೀರಾ, ಆದರೆ ಇಲ್ಲಿ ಮಾತ್ರ ಟಾಸ್ಕ್ ಮುನ್ನವೇ ಹೋಗಿ ನಿಂತುಕೊಂಡು ಗ್ಲೌಸ್‍ಗೆ ಕಾಯುತ್ತಿದ್ದೀರಾ. ಬೇರೆ ಕಡೆ ಇದು ಒಳ್ಳೆಯದು, ಇದು ತಪ್ಪು ಅಂತ ಹೇಳುವುದಕ್ಕೆ ಆಗುತ್ತದೆ. ಈಗ ಅಲ್ಲಿ ನಿಂತಿರುವುದು ಮಾತ್ರ ಸರಿನಾ ಎಂದು ಪ್ರಶ್ನಿಸುತ್ತಾರೆ.  ಈ ವೇಳೆ ಶುಭಾ ಬಿಟ್ಟು ಕೊಡೋಣಾ ಎಂದು ದಿವ್ಯಾ ಉರುಡುಗರನ್ನು ಕೇಳುತ್ತಾರೆ. ಆಗ ದಿವ್ಯಾ ಉರುಡುಗ ನಾನು ಬಿಟ್ಟು ಕೊಡುವುದಿಲ್ಲ. ನಾನು ಯಾಕೆ ಬಿಟ್ಟು ಕೊಡಬೇಕು, ಬೇಕಾದರೆ ಅವರು ಬಂದು ಆಡಲಿ ಎಂದು ಹೇಳುತ್ತಾರೆ. ಆಗ ಅರವಿಂದ್ ಏನು ಸ್ವಲ್ಪ ಜೋರಾಗಿ ಹೇಳು ಎಂದು ಕೇಳುತ್ತಾರೆ. ಅದಕ್ಕೆ ದಿವ್ಯಾ ಉರುಡುಗ ಬಿಟ್ಟು ಕೊಡು ಎಂದು ಹೇಳಿದರು. ಆದರೆ ನಾನು ಬಿಟ್ಟು ಕೊಡುವುದಿಲ್ಲ ಎಂದು ಹೇಳಿದೆ ಎನ್ನುತ್ತಾರೆ.biggboss kannada 8 saakshatv

ಇದರಿಂದ ಬೇಸರಗೊಂಡ ಅರವಿಂದ್, ದಿವ್ಯಾ ಉರುಡುಗ ಜೊತೆ ಎಷ್ಟೋ ಹೊತ್ತಿನವರೆಗೂ ಮಾತನಾಡಿರಲಿಲ್ಲ. ಕೊನೆಗೆ ದಿವ್ಯಾ ಉರುಡುಗ ಅರವಿಂದ್ ಬಳಿ ಹೋಗಿ ಏನಾಯಿತು ಎಂದಾಗ ಏನೂ ಇಲ್ಲ ಎಂದು ಅರವಿಂದ್ ಹೇಳುತ್ತಾರೆ. ಮತ್ತೆ ಯಾಕೆ ಮಾತನಾಡುತ್ತಿಲ್ಲ ಎಂದು ಕೇಳಿದಾಗ, ನಾನು ನನಗೆ ಟೈಮ್ ಕೊಟ್ಟುಕೊಂಡಿದ್ದೇನೆ. ಆರಾಮಾಗಿ ಯೋಚಿಸುತ್ತಾ ಕುಳಿತುಕೊಂಡಿದ್ದೇನೆ ಎನ್ನುತ್ತಾರೆ. ಹಾಗಾದರೆ ಇಷ್ಟ ಇಲ್ವಾ ಮಾತನಾಡಲು ಅಂತ ದಿವ್ಯಾ ಎಂದಾಗ ಅರವಿಂದ್ ಸದ್ಯಕ್ಕೆ ಇಷ್ಟ ಇಲ್ಲ ಎಂದಿದ್ದಾರೆ. ಇದರಿಂದ ಬೇಸರಗೊಂಡು ದಿವ್ಯಾ ಉರುಡುಗ ಏನು ಮಾತನಾಡದೇ ಎದ್ದು ಬೆಡ್ ರೂಮ್ ಕಡೆಗೆ ಹೋಗುತ್ತಾರೆ.biggboss kannada 8 saakshatv

“ ಭಾರತ ರತ್ನ ನಮ್ಮ ತಂದೆಯ ಕಾಲಿನ ಧೂಳಿಗೂ ಸಮವಿಲ್ಲ , ಎ.ಆರ್.ರೆಹಮಾನ್ ಯಾರೆಂದು ಗೊತ್ತಿಲ್ಲ”

“ಥೀಯೇಟರ್ ಗಳಲ್ಲಿ 100 %ಅವಕಾಶ ಸಿಗಲಿ ಮೊದಲು ಬರೋದು ನಾವೇ”..! ಸಲಗ ರಿಲೀಸ್ ಡೇಟ್ ಬಹಿರಂಗ..!  

Tags: Aravind KPbbk8biggboss kannada 8divya urudugaKICCHA SUDEEP
ShareTweetSendShare
Join us on:

Related Posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

by Shwetha
May 16, 2026
0

ಮಧು ಬಂಗಾರಪ್ಪ ಅವರು BJP ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಅನಗತ್ಯ ಗಲಾಟೆ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಪಾರದರ್ಶಕ ಹಾಗೂ...

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

by Shwetha
May 16, 2026
0

ರಾಜ್ಯದ ಮದ್ಯಪ್ರಿಯರಿಗೆ ಕರ್ನಾಟಕ ಅಬಕಾರಿ ಇಲಾಖೆಯು ಅತ್ಯಂತ ಪ್ರಮುಖ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ನೂತನ ಅಬಕಾರಿ ನೀತಿಯು ಜಾರಿಗೆ ಬಂದಿದ್ದು ಇದರ ಪರಿಣಾಮವಾಗಿ ಮದ್ಯದ ಮಾರುಕಟ್ಟೆಯಲ್ಲಿ ದೊಡ್ಡ...

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

by Shwetha
May 16, 2026
0

ಅಮೆರಿಕ ಮೂಲದ ಟೆಕ್ ದಿಗ್ಗಜ ಒರಾಕಲ್ ಕಾರ್ಪೊರೇಷನ್ ಸಂಸ್ಥೆ ಮತ್ತೊಮ್ಮೆ ದೊಡ್ಡ ಸುದ್ದಿಗೆ ಕಾರಣವಾಗಿದೆ. ಇತ್ತೀಚೆಗಷ್ಟೇ 30,000ಕ್ಕೂ ಅಧಿಕ ಉದ್ಯೋಗಿಗಳನ್ನು ಲೇಆಫ್ ಮಾಡಿದ್ದ ಕಂಪನಿ, ಇದೀಗ ಭಾರತದ...

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

by Shwetha
May 16, 2026
0

ಬೆಂಗಳೂರು: ಕಳೆದ ಹಲವು ದಿನಗಳಿಂದ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದು, ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳಿಗೆ ಗುರಿಯಾಗಿದ್ದ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅವರು ನಿನ್ನೆ ಮಹತ್ವದ...

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

by Shwetha
May 16, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ದಶಕಗಳ ಕಾಲ ಆಡಳಿತ ನಡೆಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಪತನಗೊಂಡಿದ್ದು, ಬಿಜೆಪಿ ಐತಿಹಾಸಿಕ ಜಯಭೇರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram