ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

ನಡೆ , ನುಡಿಯಿಂದ ಅಭಿಮಾನಿಗಳ ಹೃದಯ ಗೆದ್ದು, ಟಾಸ್ಕ್ ನಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದ ಅರವಿಂದ್ ಟ್ರೋಫಿ ಕನಸು ಭಗ್ನ..!

Namratha Rao by Namratha Rao
August 9, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

ನಡೆ , ನುಡಿಯಿಂದ ಅಭಿಮಾನಿಗಳ ಹೃದಯ ಗೆದ್ದು, ಟಾಸ್ಕ್ ನಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದ ಅರವಿಂದ್ ಟ್ರೋಫಿ ಕನಸು ಭಗ್ನ..!

ನಡೆ , ನುಡಿಯಿಂದ ಅಭಿಮಾನಿಗಳ ಹೃದಯ ಗೆದ್ದು, ಪ್ರತಿ ಟಾಸ್ಕ್ ನಲ್ಲೂ ಅತ್ಯುತ್ತಮ ಪ್ರದರ್ಶನ ನೀಡ್ತಿದ್ದ ಅರವಿಂದ್ ಮಂಜು ಪಾವಗಡ ಜೊತೆಗೆ ಫೈನಲ್ ವರೆಗೂ ಬಂದಿದ್ದರು.. ಫೈನಲ್ಸ್ ನಲ್ಲಿ ಮಂಜು ಪಾವಗಡ ಅರವಿಂದ್ ನಡುವೆ ಯಾರು ಗೆಲ್ತಾರೆ ಅನ್ನೋ ಟೆನ್ಷನ್ ಅವರಿಗೂ ಇತ್ತು.. ಆಡಿಯನ್ಸ್ ಗೂ ಇತ್ತು.. ಆದ್ರೆ ಫೈನಲ್ಸ್ ವರೆಗೂ ಬಂದ ಅರವಿಂದ್ ಅವರ ಟ್ರೋಫಿ ಕನಸು ಭಗ್ನವಾಗಿದ್ದು, ಮೊದಲನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ..

Related posts

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

December 5, 2025
ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

December 5, 2025

ಆರಂಭದಿಂದಲೂ ಒಂದೇ ವ್ಯಕ್ತಿತ್ವದಿಂದ ಗುರುತಿಸಿಕೊಂಡು ಬಂದಿದ್ದ ಅರವಿಂದ್ ಪ್ರೇಕ್ಷಕರ ಜೊತೆಗೆ ಮನೆ ಸದಸ್ಯರು ಹಾಗೂ ಕಿಚ್ಚನ ಹೃದಯವನ್ನೂ ಗೆದ್ದಿದ್ದರು.  ಟಾಸ್ಕ್ಟ್ ಅಂತ ಬಂದ್ರೆ ಅರವಿಂದ್ ಗೆ ಅರವಿಂದ್ ಅವರೇ ಸಾಟಿ ಅನ್ನೋ ಹಾಗೆ ಟಫ್ ಕಾಂಪಿಟೇಷನ್ ನೀಡ್ತಿದ್ದ ಅರವಿಂದ್ ಆರಂಭದಲ್ಲಿ ಸಿಕ್ಕಾಪಟ್ಟೆ ಸೈಲೆಂಟ್ ಆಗಿದ್ದರು. ಆದ್ರೆ ದಿವ್ಯಾ ಉರುಡುಗ ಜೊತೆಗೆ ಸ್ವಲ್ಪ ಹತ್ತಿರವಾದ ನಂತರ ಅವರು ಲೈಮ್ ಲೈಟ್ ನಲ್ಲಿಯೇ ಇದ್ರು.. ಡಿಯು ಜೊತೆಗಿನ ಕೆಮಿಸ್ಟ್ರಿತಯಿಂದಾಗಿ ಅರವಿಂದ್ ಗೆ ಮತ್ತಷ್ಟು ಹೈಪ್ ಸಿಕ್ಕಿತ್ತು.. ಈ ಕ್ಯೂಟ್ ಜೋಡಿ ಹೆಸರಲ್ಲಿ ಆರ್ವಿಯಾ ಫ್ಯಾನ್ ಪೇಜ್ ಕೂಡ ಕ್ರಿಯೇಟ್ ಆಗಿತ್ತು..

ಒಬ್ಬರಿಗೆ ಗೆಲುವು ಅಗತ್ಯ, ಮತ್ತೊಬ್ಬರಿಗೆ ಗೆಲುವು ಅನಿವಾರ್ಯ – ವಿನ್ನರ್ ಘೋಷಣೆಗೂ ಮುನ್ನ ಚಕ್ರವರ್ತಿ ಅವರಾಡಿದ ಮಾತುಗಳಿವು..!

ಅರವಿಂದ್ ಅವರ ಗುಣ, ಕ್ರೀಡಾ ಸ್ಪೂರ್ತಿ ಟಾಸ್ಕ್ ನಲ್ಲಿ ಅವರ ಆಟದ ವಿಧಾನ ಜನರಿಗೆ ತೀರಾ ಹಿಡಿಸಿತ್ತು.. ಆರಂಭದಿಂದಲೂ ಅರವಿಂದ್ ಹಾಗೂ ಮಂಜು ಪಾವಗಡ ಟಾಪ್ 2 ಫೈನಲಿಸ್ಟ್ ಆಗೋದು ಪಕ್ಕಾ ಎಂದೇ ಹೇಳಲಾಗಿತ್ತು.ಲ. ಜೊತೆಗೆ ಇವರಿಬ್ಬರಲ್ಲಿ ಒಬ್ಬರು ವಿನ್ನರ್ ಮತ್ತೊಬ್ಬರು ರನ್ನರ್ ಅಪ್ ಅಂತಲೇ ಹೇಳಲಾಗಿತ್ತು.. ಆದ್ರೆ ಫೈನಲ್ಸ್ ನಲ್ಲಿ ಮಂಜು ಟ್ರೋಫಿಯನ್ನ ತಮ್ಮದಾಗಿಸಿಕೊಂಡರು..

ಬೈಕರ್ ಅರವಿಂದ್ ಕೆ.ಪಿ. 43,35,957 ಮತಗಳನ್ನು ಪಡೆದುಕೊಂಡು ರನ್ನರ್ ಅಪ್ ಆಗಿ ಆಚೆ ಬಂದಿದ್ದಾರೆ. ಬಿಗ್‍ಬಾಸ್ ಟಾಪ್‍ನಲ್ಲಿ 5 ಸ್ಪರ್ಧಿಗಳಿದ್ದರು. ವೈಷ್ಣವಿ, ಪ್ರಶಾಂತ್ ಮನೆಯಿಂದ ಆಚೆ ಬಂದ ಮೇಲೆ ಮನೆಯಲ್ಲಿ ಅರವಿಂದ್, ದಿವ್ಯಾ ಉರುಡುಗ, ಮಂಜು ಪಾವಗಡ ಉಳಿದಿದ್ದರು. ಮಂಜು ವಿನ್ನರ್ ಆದರೆ, ಅರವಿಂದ್ ರನ್ನರ್ ಅಪ್ ಆದರು. ಅರವಿಂದ್‍ಗೆ 11 ಲಕ್ಷ ಜೊತೆಗೆ ಹಿಂದಿನ ವಾರದ ಗೇಮ್‍ನಲ್ಲಿ ಪಡೆದುಕೊಂಡ 2 ಲಕ್ಷ ಹಣವನ್ನು ಸೇರಿ 13 ಲಕ್ಷ ಹಣ ಸಿಕ್ಕಿದೆ.

ಅರವಿಂದ್ ಮೂಲತಃ ಉಡುಪಿಯವರು. ಅವರು ಬೇರೆಬೇರೆ ರಾಷ್ಟ್ರಗಳಲ್ಲಿ ಬೈಕ್ ಓಡಿಸಿದ್ದಾರೆ. ಅನೇಕ ಕಠಿಣ ಪರಿಸ್ಥಿತಿಗಳನ್ನು ಅವರು ಎದುರಿಸಿ ಬಂದಿದ್ದಾರೆ. ಹೀಗಾಗಿ ಬಿಗ್‍ಬಾಸ್ ಮನೆಯಲ್ಲಿ ಅವರ ಕಾನ್ಫಿಡೆನ್ಸ್ ಮಟ್ಟ ತುಂಬಾನೇ ಹೆಚ್ಚಿತ್ತು. ಅವರು ಏನನ್ನೇ ಹೇಳುವುದಿದ್ದರೂ ಆತ್ಮವಿಶ್ವಾಸದಿಂದ ಹೇಳುತ್ತಿದ್ದರು ಮತ್ತು ಹೇಳುವ ವಿಚಾರವನ್ನು ನೇರವಾಗಿ ಹೇಳುತ್ತಿದ್ದರು. ಅರವಿಂದ್ ನೇರವಾಗಿ ಮತನಾಡುತ್ತಾರೆ, ತಾವು ಹೊರಗಡೆ ಹೇಗೆ ಇದ್ದಾರೆ ಹಾಗೆ ಬಿಗ್‍ಬಾಸ್ ಮನೆಯಲ್ಲಿ ಇದ್ದರು..

ಒಟ್ಟಾರೆ ಬಿಗ್ ಬಾಸ್ ಸೀಸನ್ 8ರಲ್ಲಿ ನಿರೀಕ್ಷೆಯಂತೆಯೇ ಮಂಜು ಪಾವಗಡ ಅವರು ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಮೊದಲನೇ ರನ್ನರ್ ಅಪ್ ಅರವಿಂದ್ ಕೆಪಿ ಆದ್ರೆ 2ನೇ ರನ್ನರ್ ಅಪ್ ದಿವ್ಯಾ ಉರುಡುಗ ಆಗಿದ್ದಾರೆ. ಮಂಜು ಪಾವಗಡ ಆರಂಭದಿಂದ್ಲೂ ಮನೆ ಮಂದಿಯನ್ನ , ಪ್ರೇಕ್ಷಕರನ್ನ ನಗಿಸುತ್ತಾ ನಗುತ್ತಾ ಆಟವಾಡುತ್ತಾ ಜನರ ಮನಸನ್ನ ಗೆದ್ದು ಇಂದು ಟ್ರೊಫಿಯ ಹಕ್ಕುದಾರರಾಗಿದ್ದಾರೆ.. ಅವರಿಗೆ ಬಿಗ್ ಬಾಸ್ ಕಡೆಯಿಂದ 53 ಲಕ್ಷ ರೂಪಾಯಿ ಬಹುಮಾನ ಸಿಕ್ಕಿದೆ..

Tags: #saakshatvbbk8biggboss kannada 8KICCHA SUDEEP
ShareTweetSendShare
Join us on:

Related Posts

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

by Shwetha
December 5, 2025
0

ಬೆಂಗಳೂರು: ಕರ್ನಾಟಕದ ಲಕ್ಷಾಂತರ ಸರ್ಕಾರಿ ನೌಕರರ ಪಾಲಿಗೆ ಅತ್ಯಂತ ಮಹತ್ವದ ಮತ್ತು ಬಹುದಿನದ ನಿರೀಕ್ಷೆಯೊಂದು ಅಂತಿಮ ಹಂತಕ್ಕೆ ತಲುಪಿದೆ. ನೌಕರರ ಬದುಕಿನ ಸಂಧ್ಯಾಕಾಲದ ಆರ್ಥಿಕ ಭದ್ರತೆಯ ಪ್ರಶ್ನೆಯಾಗಿರುವ...

ನನಗಿಂತ ನನ್ನ ಹೆಣ್ಣುಮಕ್ಕಳೇ ಗ್ರೇಟ್ ಋತುಚಕ್ರ ರಜೆ ಸಂಭ್ರಮದಲ್ಲಿ ಕಣ್ಣಂಚು ಒದ್ದೆ ಮಾಡಿಕೊಂಡ ಕನಕಪುರ ಬಂಡೆ

ನನಗಿಂತ ನನ್ನ ಹೆಣ್ಣುಮಕ್ಕಳೇ ಗ್ರೇಟ್ ಋತುಚಕ್ರ ರಜೆ ಸಂಭ್ರಮದಲ್ಲಿ ಕಣ್ಣಂಚು ಒದ್ದೆ ಮಾಡಿಕೊಂಡ ಕನಕಪುರ ಬಂಡೆ

by Shwetha
December 5, 2025
0

ಬೆಂಗಳೂರು: ರಾಜ್ಯ ಸರ್ಕಾರವು ಮಹಿಳಾ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಋತುಚಕ್ರದ ರಜೆಯನ್ನು (Menstrual Leave) ಘೋಷಿಸುವ ಮೂಲಕ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram