ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

ನೀನು ಕಾಮಿಡಿಯನ್  ಬದಲು ವಿಲ್ಲನ್ ಆಗು : ಮಂಜನಿಗೆ ಸಂಬರಗಿ ಸಲಹೆ

Namratha Rao by Namratha Rao
August 7, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

ನೀನು ಕಾಮಿಡಿಯನ್  ಬದಲು ವಿಲ್ಲನ್ ಆಗು : ಮಂಜನಿಗೆ ಸಂಬರಗಿ ಸಲಹೆ

ಬಿಗ್ ಬಾಸ್ ಸೀಸನ್ 8… ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣೆನೆ ಆರರಂಭವಾಗಿದೆ.. ಮನೆಯಲ್ಲಿ ಉಳಿದಿರೋದೆ 5 ಜನ. ಐವರು ಗ್ರ್ಯಾಂಡ್ ಫಿನಾಲೆಗೇನೋ ಎಂಟ್ರಿಕೊಟ್ಟಾಯ್ತು.. ಒಂದೇ ವಾರದ ಅಂತರದಲ್ಲಿ ಮೂವರು ಮನೆಯಿಂದ ಎಲಿಮಿನೇಟ್ ಆಗಾಯ್ತು.. ದಿವ್ಯಾ ಸುರೇಶ್ , ಶಮಂತ್ ಗೌಡ, ಚಕ್ರವರ್ತಿ ಹೊರನಡೆದಾಗಿದೆ.. ಈ ಮೂಲಕ ಸಂಬರಗಿ , ಮಂಜು ಪಾವಗಡ , ದಿವ್ಯಾ ಉರುಡು , ಅರವಿಂದ್ ಕೆಪಿ , ವೈಷ್ಣವಿ ನೀರೀಕ್ಷಷೆಯಂತೆಯೇ ಈ ಸೀಸನ್ ಐವರು ಗ್ರ್ಯಾಂಡ್ ಫಿನಾಲಿಸ್ಟ್ ಗಳಾಗಿದ್ದಾರೆ.. ಆದ್ರೆ ಪ್ರಶ್ನೆ ಟ್ರೊಫಿಗೆ ಮುತ್ತೀಡೋದ್ಯಾರು ಈ ಐವರ ಪೈಕಿ.. ಸಸೋಷಿಯಲ್ ಮೀಡಿಯಾದಲ್ಲಿ ಫಿನಾಲೆ ವೀಕ್ ದೇ ಚರ್ಚೆ.. ವಿನ್ನರ್ ಯಾರೂ ಅನ್ನೋದೇ ಮಾತುಕತೆ..

Related posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

December 5, 2025
ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025

ಈ ನಡುವೆ  ಬಿಗ್ ಬಾಸ್ ಸೀಸನ್ 8ರ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ ಆರಂಭವಾಗಿದ್ದು, ಸ್ಪರ್ಧಿಗಳು ಮನೆಯಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಹೀಗೆಯೇ ಸುಮ್ನೆ ಮಾತನಾಡುವಾಗ ಮಂಜು ಪಾವಗಡ ಅವರ ಸಿನಿಮಾ ಕರಿಯರ್ ಬಗ್ಗೆ ಪ್ರಶಾಂತ್ ಸಂಬರಗಿ ಸಲಹೆಯೊಂದನ್ನು ನೀಡಿದ್ದಾರೆ.

ಗಾರ್ಡನ್ ಏರಿಯಾದಲ್ಲಿ ಮಾತನಾಡುತ್ತಿದ್ದಾಗ  ಪ್ರಶಾಂತ್ ಸಂಬರಗಿ ಮಂಜು ಪಾವಗಡಗೆ ಕಾಮಿಡಿಯನ್ ಬದಲಿಗೆ ವಿಲ್ಲನ್ ಆಗಲು ಸಲಹೆ ನೀಡಿದ್ದಾರೆ.. ಹೌದು.. ಕಮಿಡಿಯನ್ ಬದಲಿಗೆ ನೀನು ವಿಲ್ಲನ್ ಆಗು ಮಂಜಾ ಎಂದು ಹೇಳಿದ್ದಾರೆ. ಮಂಜಾ ನೀನು ನೆಗೆಟಿವ್ ಶೇಡ್ ಮಾಡಬಹುದು, ಕಾಮಿಡಿಯನ್‍ಗಿಂತ ನಿನ್ನ ಲುಕ್ ನೆಗೆಟಿವ್ ಪಾತ್ರಕ್ಕೆ ಹೊಂದಿಕೆಯಾಗುತ್ತದೆ ಎಂದು ಪ್ರಶಾಂತ್ ಹೇಳಿದ್ದಾರೆ. ಆಗ ಮಂಜು ಮಧ್ಯೆ ಪ್ರವೇಶಿಸಿ ನನಗೆ ತುಂಬಾ ಇಷ್ಟ ಸರ್ ಎಂದಿದ್ದಾರೆ.

ವಿಶೇಷವಾಗಿ ಗ್ರಾಮೀಣ ಸೊಗಡಿನ ಕಥೆ ಹಾಗೂ ಟೌನ್ ಬ್ಯಾಕ್‍ಡ್ರಾಪ್ ಸ್ಟೋರಿಗಳಲ್ಲಿ ನೀನು ವಿಲನ್ ಪಾತ್ರ ಮಾಡಬಹುದು ಎಂದು ಪ್ರಶಾಂತ್ ಹೇಳಿದ್ದಾರೆ. ವಾಸ್ತವವೆಂದರೆ ನನಗೆ ನೆಗೆಟಿವ್ ಶೇಡ್ ಪಾತ್ರಗಳನ್ನು ಮಾಡಲು ತುಂಬಾ ಆಸೆ, ಅಂತಹದ್ದೇ ಪಾತ್ರಗಳನ್ನು ಮಾಡಬೇಕು ಸರ್, ಅದು ನನ್ನ ದೊಡ್ಡ ಕನಸು. ನನಗೆ ನೆಗೆಟಿವ್ ಕ್ಯಾರೆಕ್ಟರ್ ತುಂಬಾ ಇಷ್ಟ ಸರ್, ನಾನು ಇಂಡಸ್ಟ್ರಿಗೆ ಬಂದಿದ್ದೇ ಅದಕ್ಕಾಗಿ. ಬಂದ ತಕ್ಷಣ ಆಸೆ ಹುಟ್ಟಿದ್ದೇ ಅದು, ಹಾಗೇ ಆಗಬೇಕು ಎಂದುಕೊಂಡಿದ್ದೇನೆ ಎಂದು ಮಂಜು ಪ್ರತಿಕ್ರಿಯಿಸಿದ್ದಾರೆ. ಒಟ್ನಲ್ಲಿ ಆರಂಭದಲ್ಲಿ ಒಂದೆರೆಡು ಬಾರಿ ಸಂಬರಗಿ ಮಂಜು ನಡುವೆ ಕಿತ್ತಾಟ ನಡೆದಿದ್ರೂ ಕಡೆ ಕಡೆಯಲ್ಲಿ ಇನ್ನೇನು ಮುಕ್ತಾಯವಾಗೋ ಹಂತದಲ್ಲಿ ಇಬ್ಬರೂ ಪರಸ್ಪರ ಮನ ಬಿಚ್ಚಿ ಮಾತನಾಡಿಕೊಂಡಿದ್ದಾರೆ.

BIGGBOSS 8 : ಪ್ರಶಾಂತ್ ಸಂಬರಗಿ ಬಗ್ಗೆ ಮನೆ ಸಸದಸ್ಯರ ಮನದಾಳದ ಮಾತುಗಳು..!

 

Tags: #saakshatvbbk8biggboss kannada 8grand finale weak
ShareTweetSendShare
Join us on:

Related Posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

by admin
December 5, 2025
0

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram