ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

ನೀನ್ಯಾರು ಕೇಳೋಕೆ…? ನೀನೇನು ಬಿಗ್ ಬಾಸಾ..? ಸಂಬರಗಿಗೆ ವಾರ್ನಿಂಗ್ ಕೊಟ್ಟ ಅರವಿಂದ್..!

Namratha Rao by Namratha Rao
July 10, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

ನೀನ್ಯಾರು ಕೇಳೋಕೆ…? ನೀನೇನು ಬಿಗ್ ಬಾಸಾ..? ಸಂಬರಗಿಗೆ ವಾರ್ನಿಂಗ್ ಕೊಟ್ಟ ಅರವಿಂದ್..!

ಬಿಗ್ ಬಾಸ್ ಮನೆಯಲ್ಲಿ ಸದಾ ಒಬ್ಬರಲ್ಲಾ ಅಂದ್ರೆ ಮತ್ತೊಬ್ಬರ ಜೊತೆಗೆ ಪ್ರಶಾಂತ್ ಸಂಬರಗಿ ಅಥವ ಚಕ್ರವರ್ತಿ ಇಬ್ಬರಲ್ಲಿ ಒಬ್ಬರೂ ಕಿರಿಕ್ ಮಾಡಿಕೊಳ್ತಲೇ ಇರುತ್ತಾರೆ.. ಇವರಿಬ್ಬರೂ ಸಹ ಕಿತ್ತಾಡಿಕೊಂಡಿರುವುದು ಉಂಟು.. ಅಲ್ಲದೇ ತೀರಾ ಇತ್ತೀಚೆಗೆ ಮನೆಯ ಕ್ಯಾಪ್ಟನ್ ದಿವ್ಯಾ ಉರುಡುಗ ಜೊತೆಗೆ ಸಂಬರಗಿ ಕಿತ್ತಾಡಿಕೊಂಡಿದ್ದರು. ದಿವ್ಯಾ ಉರುಡುಗ ಮೋಸ ಮಾಡಿ ಮರ್ಯಾದೆ  ತೆಗೆದಿದ್ದಾಲೆ ಎಂದು ಕಣ್ಣೀರಿಟ್ಟಿದ್ದರು.

Related posts

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

March 23, 2026
ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

March 23, 2026

ಇದೀಗ ಅರವಿಂದ್ ಹಾಗೂ ಪ್ರಶಾಂತ್ ಸಂಬರಗಿ ಮಧ್ಯೆ ನಡೆದಿದ್ದು, ಅರವಿಂದ್ ಸಂಬರಗಿಗೆ ಖಡಕ್ ಆಗಿ ವಾರ್ನಿಂಗ್ ಕೊಟ್ಟಿದ್ದಾರೆ. ಬಿಗ್ ಬಾಸ್ ದಿವ್ಯಾ ಉರುಡುಗ ಅವರ ಕ್ಯಾಪ್ಟೆನ್ಸಿ ಅವಧಿ ಮುಗಿದಿದೆ ಎನ್ನುತ್ತಲೇ ಎಲ್ಲರೂ ಚಪ್ಪಾಳೆ ತಟ್ಟಿದ್ದು, ಬಳಿಕ ಪ್ರಶಾಂತ್ ಸಂಬರಗಿ ದಿವ್ಯಾ ಉರುಡುಗ ಅವರ ಕೈ ಕುಲುಕಿದ್ದಾರೆ. ಈ ವೇಳೆ ಅರವಿಂದ್ ಅದು ಸುಳ್ಳು, ಇದನ್ನು ನಂಬಬೇಡ. ಹುಚ್ಚ ಬಂದರು, ಅವರು ಸ್ನೇಹಿತರಂತೆ ಚೆನ್ನಾಗಿದ್ದು, ಹಿಂದೆ ಮಾತನಾಡುತ್ತಾರೆ ಎಂದಿದ್ದಾರೆ. ಇದಕ್ಕೆ ಪ್ರಶಾಂತ್ ಸಂಬರಗಿ ಉತ್ತರಿಸಿ ನಾನು ನೇರವಾಗಿಯೇ ಮಾತನಾಡುತ್ತೇನೆ. ನಿನಗೆ ಸ್ಪೋರ್ಟಿವ್ ಸ್ಪಿರಿಟ್ ಇಲ್ಲ ಗುರು ಎಂದಿದ್ದಾರೆ.

ಇದಕ್ಕೆ ರೊಚ್ಚಿಗೆದ್ದ ಅರವಿಂದ್ ನನ್ನ ಕ್ಯಾರೆಕ್ಟರ್ ಬಗ್ಗೆ ನೀವು ಮಾತನಾಡಬೇಕಿಲ್ಲ, ನಿಮ್ದು ನೀವು ನೋಡ್ಕೊಳಿ. ನಿಮ್ಮ ಮಾರ್ಗದರ್ಶನ ನಮಗೆ ಬೇಕಾಗಿಲ್ಲ. ನಿನ್ನ ಬಗ್ಗೆ ಎಲ್ಲರಿಗೂ ಗೊತ್ತು ಎಂದು ಹೇಳಿದ್ದಾರೆ. ನಿನಗೆ ಒಂದು ವಿಮರ್ಶೆಯನ್ನು ಸಹಿಸಿಕೊಳ್ಳಲು ಆಗುವುದಿಲ್ಲವೆಂದರೆ ಹೇಗೆ ಎಂದು ಸಂಬರಗಿ ಪ್ರಶ್ನಿಸಿದ್ದಾರೆ. ತಕ್ಷಣವೇ ಉತ್ತರಿಸಿದ ಅರವಿಂದ್ ಕ್ರಿಟಿಸಿಸಂ ತೆಗೆದುಕೊಳ್ಳುವುದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ.

file image

ಹುಚ್ಚ ಆಚೆ ಹೋಗಿ ದಿವ್ಯಾ ಉರುಡುಗ ಹೀಗೆ, ಹಾಗೆ ಎಂದು ಹೇಳುತ್ತಿದ್ದಾರೆ. ಇದಕ್ಕೆ ಸಂಬರಗಿ ಪ್ರತಿಕ್ರಿಯಿಸಿ, ಹೌದು ಫೇವರಿಟಿಸಂ ಮಾಡುತ್ತಿದ್ದೀಯಾ ಎಂದು ನಾನು ಹೇಳಿದೆ. ಎರಡು ವಿಚಾರದಲ್ಲಿ ಫೇವರಿಟಿಸಂ ಆಗಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ. ತಕ್ಷಣ ಅರವಿಂದ್ ನೀನ್ಯಾರು ಕೇಳೋದಕ್ಕೆ. ನೀನೇನು ಬಿಗ್ ಬಾಸಾ ಎಂದು ಪ್ರಶ್ನಿಸಿದ್ದಾರೆ.  ಇದಕ್ಕೆ ಸಂಬರಗಿ ಸಹ ನೀನು ಬಿಗ್ ಬಾಸಾ ಎಂದು ಅರವಿಂದ್ ಗೆ ಮರು ಪ್ರಶ್ನೆ ಹಾಕಿದ್ದಾರೆ.

ಈ ವೇಳೆ ಮಾತಿನ ಚಕಮಕಿ ನಡುವೆ ಮುಚ್ಗೊಂಡು ಕೂರು ಎಂದು ಅರವಿಂದ್ ಹೇಳಿದ್ದಾರೆ.. ಇದಕ್ಕೆ ಸಂಬರಗಿ ಕೂಡ ರೊಚ್ಚಿಗೆದ್ದು ನೀನ್ ಕೂರು ಎಂದು  ಕಿಡಿಕಾರಿದ್ಧಾರೆ. ಆಗ ಅರವಿಂದ್ ಕೂರಲ್ಲ ಏನ್ ಮಾಡ್ತಿಯಾ ಎಂದು ರಾಂಗ್ ಆಗಿದ್ದಾರೆ. ಆಗ ಸಂಬರಗಿ ಸಹ ನೀನ್ ಏನ್ ಮಾಡ್ತಿಯಾ ಎಂದು ಎದ್ದಿದ್ದಾರೆ. ಅರವಿಂದ್   ತರಕಾರಿ ಕಟ್ ಮಾಡುತ್ತಿದ್ದ ಚಾಕು ಕೆಳಗಿಟ್ಟು ಏನೂ ಎಂದು ಸಿಟ್ಟಿಂದ ಬಂದಿದ್ದಾರೆ. ಆಗ ರಘು ಅವರನ್ನ ತಡೆದಿದ್ದಾರೆ.  ಒಟ್ಟಾರೆ ಗಲಾಟೆ ಮಿತಿ ಮೀರಿ ಅರವಿಂದ್ ಸಂಬರಗಿ ಕೈ ಕೈ ಮಿಲಾಯಿಸುವ ಹಂತ ತಲುಪಿದ್ದು, ಶಮಂತ್ ಹಾಗೂ ರಘು ಮದ್ಯ ಬಂದು ತಡೆದಿದ್ದಾರೆ.

‘ನಾನು ಲಸಿಕೆ ಪಡೆದುಕೊಂಡಿಲ್ಲ, ಅಮೆರಿಕಾದ ವ್ಯಾಕ್ಸಿನ್ ಗೆ  ಕಾಯುತ್ತಾ ಇದ್ದೇನೆ’ : ರಮ್ಯಾ

Tags: bbk8biggboss kannada 8KICCHA SUDEEPkp aravindprashanth sambaragi
ShareTweetSendShare
Join us on:

Related Posts

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

by Shwetha
March 23, 2026
0

ಕರುನಾಡಿನ ಪ್ರೇಕ್ಷಕರ ನಾಡಿಮಿಡಿತ ಅರಿತ ಕ್ಯೂಟ್ ಕಪಲ್ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಕಾಂಬಿನೇಷನ್ ಅಂದರೆ ಅಲ್ಲಿ ಮ್ಯಾಜಿಕ್ ಗ್ಯಾರಂಟಿ. ಲವ್ ಮಾಕ್ಟೇಲ್ ಸರಣಿಯ ಮೂಲಕ...

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

by Shwetha
March 23, 2026
0

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಬೃಹತ್ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಭಾನುವಾರ ಭಾರತದಲ್ಲಿ ಅತ್ಯಂತ ದೀರ್ಘಕಾಲದವರೆಗೆ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ...

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

by Shwetha
March 23, 2026
0

ಪಾಕಿಸ್ತಾನದ ನಾಯಕರು ಮತ್ತು ಅಧಿಕಾರಿಗಳ ಬಾಯಲ್ಲಿ ಭಾರತದ ಮೇಲಿನ ದ್ವೇಷ ಆಗಾಗ್ಗೆ ಹೊರಬೀಳುತ್ತಲೇ ಇರುತ್ತದೆ. ಇದೀಗ ಭಾರತದಲ್ಲಿ ಪಾಕಿಸ್ತಾನದ ಮಾಜಿ ಹೈಕಮಿಷನರ್ ಆಗಿ ಕಾರ್ಯನಿರ್ವಹಿಸಿದ್ದ ಅಬ್ದುಲ್ ಬಾಸಿತ್...

ಪಾಠ ಕಲಿಸ್ತೀವಿ ಎಂದ ಮುಸ್ಲಿಂ ನಾಯಕರು : ನಲವತ್ತು ವರ್ಷದ ಸೇವೆ ಕಡೆಗಣನೆ ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ದಾವಣಗೆರೆಯ ಅಲ್ಪಸಂಖ್ಯಾತರು

ಪಾಠ ಕಲಿಸ್ತೀವಿ ಎಂದ ಮುಸ್ಲಿಂ ನಾಯಕರು : ನಲವತ್ತು ವರ್ಷದ ಸೇವೆ ಕಡೆಗಣನೆ ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ದಾವಣಗೆರೆಯ ಅಲ್ಪಸಂಖ್ಯಾತರು

by Shwetha
March 23, 2026
0

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಧಿಕೃತ ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಿದೆ. ಆದರೆ ಟಿಕೆಟ್ ಘೋಷಣೆಯಾದ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (23-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 23, 2026
0

ದಿನ ಭವಿಷ್ಯ: 23-03-2026 1 ಮೇಷ ರಾಶಿ ನಿಮ್ಮ ರಾಶ್ಯಾಧಿಪತಿ ಕುಜನ ಪ್ರಭಾವದಿಂದ ಇಂದು ಕಾರ್ಯಕ್ಷೇತ್ರದಲ್ಲಿ ಅಪಾರ ಶಕ್ತಿ ಮತ್ತು ಉತ್ಸಾಹ ಕಂಡುಬರುವುದು. ಚಂದ್ರನ ಚಲನೆಯಿಂದಾಗಿ ವ್ಯಾಪಾರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram