Thursday, September 21, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 : ಮನೆಯ ಸದಸ್ಯರನ್ನು ಪ್ರಾಣಿಗಳಿಗೆ ಹೋಲಿಸಿ ಅಭಿಪ್ರಾಯ ಹೊರಹಾಕಿದ ಚಕ್ರವರ್ತಿ

Namratha Rao by Namratha Rao
August 1, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

BIGGBOSS 8 : ಮನೆಯ ಸದಸ್ಯರನ್ನು ಪ್ರಾಣಿಗಳಿಗೆ ಹೋಲಿಸಿ ಅಭಿಪ್ರಾಯ ಹೊರಹಾಕಿದ ಚಕ್ರವರ್ತಿ

ಕಳೆದ ವಾರದ ಮಧ್ಯದಲ್ಲಿಯೇ ಎಲಿಮಿನೇಟ್ ಆಗಿದ್ದ ಚಂದ್ರಚೂಡ್ ಚಕ್ರವರ್ತಿ ಯಾರಿಗೂ ಸರಿಯಾಗಿ ವಿದಾಯ ಹೇಳುವುದಕ್ಕೂ ಆಗದೇ ಇರುವಂತಹಯ ಪರಿಸ್ಥಿತಿಯಲ್ಲಿ ಮನೆಯಿಂದ ಹೊರನಡೆದಿದ್ದರು.. ಆದ್ರೆ ವಾರದ ಕಥೆ ಕಿಚ್ಚ ಜೊತೆ ಎಪಿಸೋಡ್‍ಗೆ ಚಕ್ರವರ್ತಿ ಚಂದ್ರಚೂಡ್ ಆಗಮಿಸಿ ಹಲವಾರು ವಿಚಾರಗಳ ಕುರಿತಾಗಿ ಮಾತನಾಡಿದ್ದಾರೆ..

Related posts

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

September 17, 2023
ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

September 17, 2023

ದಿವ್ಯಾ ಉರುಡುಗ ಅವರ ಬಗ್ಗೆ ಮಾತನಾಡಿರೋ ಚಕ್ರವರ್ತಿ ಅವರನ್ನ ಕಾಂಗರೂ ಮರಿಗೆ ಹೋಲಿಸಿದ್ದಾರೆ. ನೀರಿದ್ದಾಗ ಹೇಗೆ ಮಾಡಬೇಕು, ನೀರಿಲ್ಲದಾಗ ಹೇಗೆ ಮಾಡಬೇಕು, ಹೇಗೆ ತನ್ನವರನ್ನು ಕಾಪಾಡಿಕೊಳ್ಳಬೇಕು ಎಂಬ ಗುಣವಿದೆ. ಆದರೆ ಅದಕ್ಕೆ ಬೆನ್ನ ಹಿಂದೆ ಯಾರಾದರೂ ಇರಲೇಬೇಕು ಎಂದಿದ್ದಾರೆ.

ಶಮಂತ್ ಕುರಿತಾಗಿ ಮಾತನಾಡಿ ಊರ ನಾಯಿ, ಕಾಡು ನಾಯಿ ಜೊತೆ ಹೋಗಿ ಬಿಟ್ಟಿದೆ. ನಾಯಿಗಳು ಎಂದೂ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ, ಹೇಗಾದರೂ ಮಾಡಿ ಬದುಕುತ್ತವೆ. ಇದನ್ನು ತುಂಬಾ ಜನ ಪೆಟ್ ಎಂದು ಮುದ್ದು ಮಾಡಿ, ಪ್ಯಾಂಟ್, ಶರ್ಟ್ ಹೊಲಿಸುತ್ತಾರೆ. ಆದರೆ ಇಂತಹ ನಾಯಿ ಯಾವಾಗಲೂ ಒಬ್ಬರ ಮೇಲೆ ಅವಲಂಬಿತವಾಗಿರಬೇಕು, ಇಲ್ಲವಾದಲ್ಲಿ ಅದಕ್ಕೆ ಬದುಕಲು ಆಗುವುದಿಲ್ಲ ಎಂದು ಶಮಂತ್‍ಗೆ ಹೇಳಿದ್ದಾರೆ.

ಇನ್ನೂ ಪ್ರಶಾಂತ್ ಸಂಬರಗಿಯನ್ನ ನರಿಗೆ ಹೋಲಿಸಿರುವ ಚಕ್ರವರ್ತಿ , ಅಲ್ಲಿ ಒಂದು ನರಿ ಇದೆ, ಇನ್ನೊಬ್ಬರ ತಪ್ಪುಗಳ ಮೇಲೆ ಸವಾರಿ ಮಾಡುತ್ತದೆ. ತನ್ನ ಸರಿಗಳ ಮೇಲೆ ಸವಾರಿ ಮಾಡಲ್ಲ. ಆದರೆ ಅದು ತುಂಬಾ ಬ್ರಿಲಿಯಂಟ್, ಜನರ ನಾಡಿ ಮಿಡಿತ ನೋಡಿಕೊಂಡು ಸೆಕೆಂಡ್ ಇನ್ನಿಂಗ್ಸ್‍ ನಲ್ಲಿ ಆಟವಾಡುತ್ತಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಅಲ್ಲಿ ತುಂಬಾ ಅದ್ಭುತವಾದ ಹುಲಿಯೊಂದಿದೆ. ಆ ಹುಲಿ ಯಾವಾಗಲೂ ಫ್ರಿಡ್ಜ್ ಇಟ್ಟುಕೊಳ್ಳುವುದಿಲ್ಲ, ಹೊಟ್ಟೆ ಹಸಿವಾದಾಗ ಮಾತ್ರ ಬೇಟೆಯಾಡುತ್ತದೆ. ಬಾಕಿ ವಿಚಾರಗಳಲ್ಲಿ ತುಂಬಾ ಆರಾಮವಾಗಿರುತ್ತದೆ. ಅದಕ್ಕೆ ಬೇರೆನೂ ಗೊತ್ತಾಗಲ್ಲ ಅದೇ ಕೆಪಿ ಅರವಿಂದ್ ಎಂದು ಹೇಳಿದ್ದಾರೆ. ಆದರೆ ಆ ಹುಲಿ ಈ ಕೊನೇಯ ವಾರದಲ್ಲಿ ಸರ್ವೈವ್ ಆಗಬೇಕೆಂದರೆ ನನ್ನ ಬೇಟೆಯಲ್ಲಿ ತಪ್ಪಿದೆ, ಒನ್ ಸೈಡೆಡ್ ಆಗುತ್ತಿದೆ ಎನ್ನುವುದು ಅದಕ್ಕೆ ಅರಿವಾಗಬೇಕು ಎಂದು ಅರ್ಥವಾಗಬೇಕಿದೆ ಎಂದಿದ್ದಾರೆ.

ದಿವ್ಯಾ ಸುರೇಶ್ ಬಗ್ಗೆ ಮಾತನಾಡಿ ಒಂದು ಜಿಂಕೆ ಇದೆ ಅದಕ್ಕೆ ಅಲಂಕಾರವೇ ಒಳ್ಳೆಯ ಗುಣ, ವಿನಯ ಸೆಕೆಂಡ್ ಇನ್ನಿಂಗ್ಸ್‍ನಲ್ಲಿ ತುಂಬಾ ಅಮಾಯಕ ಎಂದು ಅನ್ನಿಸಿದ್ದು ದಿವ್ಯಾ ಸುರೇಶ್. ಎಷ್ಟೇ ಬೇಟೆಗಾರರು ಬಂದರೂ ತನ್ನನ್ನು ತಾನು ರಕ್ಷಿಸಿಕೊಳ್ಳುವ ಸಾಮಥ್ರ್ಯವಿದೆ. ಆದರೆ ಆ ಜಿಂಕೆಗೆ ಸೋಲು ಗೆಲವು ಎರಡನ್ನೂ ಸಮಾನವಾಗಿ ತೆಗೆದುಕೊಳ್ಳುವ ಶಕ್ತಿ ಬೇಕು ಎಂದಿದ್ದಾರೆ.

ಇನ್ನೂ ಶುಭಾ ಪುಂಜಾ ಅವರನ್ನ ಮೊಲಕ್ಕೆ ಹೋಲಿಸಿ ಒಂದು ಮೊಲ ಇದೆ ಅದಕ್ಕೆ ವಯಸ್ಸು, ಆಯಸ್ಸು ಯಾವುದೂ ಗೊತ್ತಾಗಲ್ಲ, ಯಾವಾಗಲೂ ಏನಾದರೂ ಕೇಳುತ್ತಲೇ ಇರುತ್ತದೆ. ಅದನ್ನು ತಬ್ಬಿಕೊಂಡು ಮುದ್ದಾಡಬೇಕೆನ್ನಿಸುತ್ತದೆ. ಆದರೆ ಅದು ಯಾರಿಗೆ ವಾಸನೆ ಹಿಡಿದಿರುತ್ತದೆಯೋ ಅವರ ಜೊತೆ ಮಾತ್ರ ಇರುತ್ತದೆ ಎಂದು ಶುಭಾ ಪೂಂಜಾ ಬಗ್ಗೆ ಹೇಳಿದ್ದಾರೆ.

ವೈಷ್ಣವಿಯನ್ನ ಸಾರಂಗಕ್ಕೆ ಹೋಲಿಸಿ , ಅದು ನೋಡಕ್ಕೂ ಚೆಂದ, ವಾದ್ಯವಾಗುತ್ತದೆ. ಮಾತು ಕಡಿಮೆ ಆಡುತ್ತದೆ. ತನ್ನ ಪಾಡಿಗೆ ತಾನು ಹೋಗುತ್ತಿರುತ್ತದೆ. ಯಾವುದೇ ಪ್ರಭೇದ ಅಲ್ಲ. ಆದರೆ ಅದು ಸೌಂಡ್ ಮಾಡಲ್ಲ, ಅದು ಸದ್ದು ಮಾಡಿದರೆ ಸಾರಂಗಗಳು ಹಿಂಡಾಗಿ ಬರುತ್ತವೆ ಅವರೇ ವೈಷ್ಣವಿ ಎಂದಿದ್ದಾರೆ. ತುಂಬಾ ಚೆಂದದ ಸಾರಂಗ, ಮಾಡುವ ಕಡೆ ಶಬ್ದ ಮಾಡಬೇಕು. ಆಗ ಅದ್ಭುತವಾಗಿ ಕಾಣುತ್ತದೆ ಎಂದು ಅಭಿಪ್ರಾಯ ತಿಳಿಸಿದ್ದಾರೆ.

ಮಂಜು ಪಾವಗಡ ಅವರನ್ನ ಮುದ್ದು ಕೋಣಕ್ಕೆ ಹೋಲಿಸಿ ಕೆಸರಲ್ಲಿ, ನದಿಯಲ್ಲಿ ಎಲ್ಲಾದರೂ ಹಾಕಿ, ಏನೂ ಹಾಕಿದರೂ ನಗಿಸುವುದೊಂದೇ ಅದರ ಗುಣ. ಏನು ಮಾಡಿದರೂ ನಿನ್ನ ಜೊತೆ ಚೆನ್ನಾಗಿರುತ್ತೇನೆ ಎನ್ನುತ್ತಿರುತ್ತದೆ. ಹಳ್ಳಿ ಹಕ್ಕಿ, ಪ್ರತಿಭಾವಂತ ಅದು ಮಂಜು ಪಾವಗಡ ಅದಕ್ಕೊಂದು ಚೆಪ್ಪಾಳೆ ಎಂದಿದ್ದಾರೆ.

ಒಟ್ಟಾರೆ ನೇರ ನಡೆ ನುಡಿ , ಭಾಷೆಯ ಮೇಲಿನ ಹಿಡಿತದಿಂದ ಗುರುತಿಸಿಕೊಂಡಿದ್ದ ಚಕ್ರವರ್ತಿ ಅವರು ಆಗಾಗ ಈ ರೀತಿಯಾದ ಹೇಳಿಕೆಗಳಿಂದ ತಮ್ಮ ಪ್ರಬುದ್ಧತೆಯಿಂದ ಮೆಚ್ಚುಗೆ ಗಳಿಸಿದ್ದು, ಅವರು ಪ್ರಿಯಾಂಕಾ ತಿಮ್ಮೇಶ್ ಅವರ ವಿಚಾರದಲ್ಲಿ ಆ ಒಂದು ತಪ್ಪು ಮಾಡದೇ ಇದ್ದಿದ್ರೆ ಬಹುಶಃ ಅವರು  ಇನ್ನೂ ಸ್ವಲ್ಪ ದಿನಗಳ ಕಾಲ ಮನೆಯಲ್ಲಿ ಉಳಿದುಕೊಂಡಿರುತ್ತಿದ್ದರು.

BIGGBOSS 8 : ಗ್ರ್ಯಾಂಡ್ ಫಿನಾಲೆಗೆ ವಾರ ಇರುವಾಗ್ಲೇ ಮನೆಯಿಂದ ಹೊರನಡೆದ ಶುಭಾ..!

 

Tags: #saakshatvbbk8biggboss kannada 8
ShareTweetSendShare
Join us on:

Related Posts

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

by admin
September 17, 2023
0

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ. ಗಣೇಶ ಚತುರ್ಥಿಯನ್ನು ಎಲ್ಲಾ ದೇವರುಗಳ...

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

by admin
September 17, 2023
0

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಪ್ರತಿದಿನ ಈ ಮಂತ್ರವನ್ನು ಜಪಿಸಿದರೆ ನಿಮ್ಮ ಕೈಚೀಲವನ್ನು ಮೀರಿ ಹಣ...

Asia Cup: ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರುವತ್ತ ಗಿಲ್‌ ಹೆಜ್ಜೆ…

Asia Cup: ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರುವತ್ತ ಗಿಲ್‌ ಹೆಜ್ಜೆ…

by admin
September 16, 2023
0

Asia Cup: ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರುವತ್ತ ಗಿಲ್‌ ಹೆಜ್ಜೆ... Gill's step towards becoming No.1 in ODI batsmen's ranking ಏಷ್ಯಾಕಪ್‌-2023ರಲ್ಲಿ ಭರ್ಜರಿ...

IND v BAN: ಗಿಲ್‌, ಅಕ್ಸರ್‌ ಹೋರಾಟ ವ್ಯರ್ಥ: ಬಾಂಗ್ಲಾ ವಿರುದ್ಧ ಸೋತ ಭಾರತ

IND v BAN: ಗಿಲ್‌, ಅಕ್ಸರ್‌ ಹೋರಾಟ ವ್ಯರ್ಥ: ಬಾಂಗ್ಲಾ ವಿರುದ್ಧ ಸೋತ ಭಾರತ

by admin
September 16, 2023
0

IND v BAN: ಗಿಲ್‌, ಅಕ್ಸರ್‌ ಹೋರಾಟ ವ್ಯರ್ಥ: ಬಾಂಗ್ಲಾ ವಿರುದ್ಧ ಸೋತ ಭಾರತ... IND v BAN: Gill, Aksar struggle in vain: India...

SA v AUS: 83 ಬಾಲ್‌ಗಳಲ್ಲಿ 174 ರನ್‌ ಬಾರಿಸಿ ಹಲವು ದಾಖಲೆ ಮುರಿದ ಹೆನ್ರಿಚ್‌ ಕ್ಲಾಸೆನ್‌…

SA v AUS: 83 ಬಾಲ್‌ಗಳಲ್ಲಿ 174 ರನ್‌ ಬಾರಿಸಿ ಹಲವು ದಾಖಲೆ ಮುರಿದ ಹೆನ್ರಿಚ್‌ ಕ್ಲಾಸೆನ್‌…

by admin
September 16, 2023
0

SA v AUS: 83 ಬಾಲ್‌ಗಳಲ್ಲಿ 174 ರನ್‌ ಬಾರಿಸಿ ಹಲವು ದಾಖಲೆ ಮುರಿದ ಹೆನ್ರಿಚ್‌ ಕ್ಲಾಸೆನ್‌ ಸೌತ್‌ ಆಫ್ರಿಕಾ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್‌ ಹೆನ್ರಿಚ್‌...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Great news for 10th class students: School bag burden reduced

ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್!

September 21, 2023
ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram