ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

biggboss 8 : ಉಳಿದಿರೋದು ಐವರು – ಟ್ರೋಫಿ ಗೆಲ್ಲೋದ್ಯಾರು..? ರನ್ನರ್ ಅಪ್ ಆಗೋದ್ಯಾರು..?

Namratha Rao by Namratha Rao
August 6, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

ಉಳಿದಿರೋದು ಐವರು – ಟ್ರೋಫಿ ಗೆಲ್ಲೋದ್ಯಾರು..? ರನ್ನರ್ ಅಪ್ ಆಗೋದ್ಯಾರು..?

ಬಿಗ್ ಬಾಸ್ ಸೀಸನ್ 8… ಗ್ರ್ಯಾಂಡ್ ಫಿನಾಲೆಗೆ ಉಳಿದದಿರೋದು ಇನ್ನೂ 3 ದಿನ.. ಮನೆಯಲ್ಲಿ ಉಳಿದಿರೋದೆ 5 ಜನ. ಐವರು ಗ್ರ್ಯಾಂಡ್ ಫಿನಾಲೆಗೇನೋ ಎಂಟ್ರಿಕೊಟಟ್ಟಾಯ್ತು.. ಒಂದೇ ವಾರದ ಅಂತರದಲ್ಲಿ ಮೂವರು ಮನೆಯಿಂದ ಎಲಿಮಿನೇಟ್ ಆಗಾಯ್ತು.. ದಿವ್ಯಾ ಸುರೇಶ್ , ಶಮಂತ್ ಗೌಡ, ಚಕ್ರವರ್ತಿ ಹೊರನಡೆದಾಗಿದೆ.. ಈ ಮೂಲಕ ಸಂಬರಗಿ , ಮಂಜು ಪಾವಗಡ , ದಿವ್ಯಾ ಉರುಡು , ಅರವಿಂದ್ ಕೆಪಿ , ವೈಷ್ಣವಿ ನೀರೀಕ್ಷಷೆಯಂತೆಯೇ ಈ ಸೀಸಸನ್ ಐವರು ಗರ್ಯಾಂಡ್ ಫಿನಾಲಿಸ್ಟ್ ಗಳಾಗಿದ್ದಾರೆ.. ಆದ್ರೆ ಪ್ರಶ್ನೆ ಟ್ರೊಫಿಗೆ ಮುತ್ತೀಡೋದ್ಯಾರು ಈ ಐವರ ಪೈಕಿ.. ಸಸೋಷಿಯಲ್ ಮೀಡಿಯಾದಲ್ಲಿ ಫಿನಾಲೆ ವೀಕ್ ದೇ ಚರ್ಚೆ.. ವಿನ್ನರ್ ಯಾರೂ ಅಅನ್ನೋದೇ ಮಾತುಕತೆ.. ಹಾಗಾದ್ರೆ ಯಾರಾಗಬಹುದು ಈ ಸೀಸಸನ್ ನ ವಿನ್ನರ್.

Related posts

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

December 5, 2025
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

December 5, 2025

ಮನೆಯಲ್ಲಿ ಉಳಿದಿರುವ ಐವರು ಸ್ಪರ್ಧಿಗಳೂ ಕೂಡ ಸ್ಟಟ್ರಾಂಗ್ ಕಂಟೆಡರ್ ಗಳೇ, ಒಳ್ಳೆಯ ಆಟಗಾರರೇ.. ಅದ್ರಲ್ಲೂ ದಿವ್ಯಾ ಉರುಡುಗ ಮಹಿಳಾ ಸ್ಪರ್ಧಿಗಳ ಪೈಕಿ ಸಿಕ್ಕಾಪಟ್ಟೆ ಸ್ಟ್ರಾಂಗ್ ಕಂಟೆಸ್ಟೆಂಟ್ ಆಗಿ ಜೊತೆಗೆ ಟಾಸ್ಕ್ ಗಳಲ್ಲಿ ಪುರುಷ ಸದಸ್ಯರನ್ನೂ ಮೀರಿಸಿ ಆಡಿದ್ದಾರೆ… ವ್ಯಕ್ತಿತ್ವದಲ್ಲೂ ಜನರಿಗೆ ಹಿಡಿಸಿದ್ದಾರೆ.. ಅಅರವಿಂದ್ ಜೊತೆಗಿನ ಕ್ಯೂಟ್ ಕೆಮಿಸ್ಟ್ರಿಯಿಂದ ಫ್ಯಾನ್ಸಸ್ ಗಳ ಸಂಖ್ಯೆ ದುಪ್ಪಾಟ್ಟಾಗಿದೆ.. ಹೀಗಾಗಿ ಕೊನೆ ಪಕ್ಷ 2ನೇ ರನ್ನರ್ ಅಪ್ ಆದ್ರೂ ಆಶ್ಚರ್ಯ ಇಲ್ಲ..

‘ಹೊಂಬಾಳೆ’ 11ನೇ ಸಿನಿಮಾಗೆ ಹೀರೋ ಕಿಚ್ಚ ಅಲ್ವೇ ಅಲ್ಲ..? ಹೀರೋ – ಡೈರೆಕ್ಟರ್ ಒಬ್ರೇ..!

ಮಂಜು ಪಾವಗಡ ಮತ್ತು ಅರವಿಂದ್ ಅಂತೂ ನೆಕ್ ಟು ನೆಕ್ ಫೈಟ್ ಇವರಿಬ್ಬರ ಮಧ್ಯೆ ಏರ್ಪಟ್ರೆ ಅಚ್ಚರಿ ಪಡೋದೇನಿಲ್ಲ.. ಯಾಕಂದ್ರೆ 99 % ಇವರಿಬ್ಬರ ಪೈಕಿ ಒಬ್ಬರು ವಿನ್ನರ್ ಮತ್ತೊಬ್ಬರು ರನ್ನರ್ ಅಅಪ್ ಆಗ್ತಾರೆ ಅನ್ನೋದು ಬಹುತೇಕ ಪ್ರೇಕ್ಷಕರ ಲೆಕ್ಕಾಚಾರಾವಾಗಿದೆ.. ಇನ್ನೂ ಟಾಸ್ಕ್ ಅಅಂತ ಬಂದಾಗ ಅರವಿಂದ್ ಕೊಂಚ ಮಂಜುಗಿಂತಲೂ ಟಫ್ ಕಾಂಪಿಟೇಟರ್ , ಬೆಸ್ಟ್ ಆದ್ರೆ ಎಂಟರ್ ಟೈನ್ ಮೆಂಟ್ ಅಅಂತ ಬಂದಾಗ ಮಂಜುಗೆ ಮಂಜುನೆ ಸರಿಸಾಟಿ.. ಈ ಹಳ್ಳಿ ಹಕ್ಕಿ ಈ ಬಾರಿ ಕಪ್ ಗೆಲ್ಲುವ ಚಾನ್ಸಸಸ್ ಹೆಚ್ಚಿದೆ..

ಇನ್ನೂ ಗ್ರ್ಯಾಂಡ್ ಫಿನಾಲೆ ಎಪಿಸೋಡ್ ನಲ್ಲಿ ಪ್ರಸಾಂತ್ ಸಂಬರಗಿ , ವೈಷ್ಣವಿ ಎಲಿಮಿನೇಟ್ ಆಗುವ ಬಹುತೇಕ ಚಾನ್ಸಸಸ್ ಇದೆ.. ಇವರಿಬ್ಬರೂ ಸಹ ವಿಭಿನ್ನ ವ್ಯಕ್ತಿತ್ವದಿಂದಲೇ ಗುರುತಿಸಿಕೊಂಡಿದ್ದು, ನಾನಾ ಕಾರಣಗಳಿಂದ ಹೊರಗಡೆ ಅಭಿಮಾನಿಗಳನ್ನೂ ಸಂಪಾದನೆ ಮಾಡಿದ್ರೂ ಸಹ ಉಳಿದ ಕಂಟೆಸ್ಟೆಂಟ್ ಗಳಿಗೆ ಇರುವ ಗೆಲ್ಲುವ ಚಾನ್ಸಸ್ ತಾಳೆ ಮಾಡಿ ನೋಡಿದ್ರೆ ಇವರು ಅವರೆಲ್ಲರಿಗಿಂತಲೂ ಮುಂಚೆ ಹೊರಹೋದ್ರೆ ಆಶ್ಚರ್ಯ ಪಡಬೇಕಿಲ್ಲ..

Tags: #saakshatvbbk8biggboss kaannada 8grand finale
ShareTweetSendShare
Join us on:

Related Posts

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

by Shwetha
December 5, 2025
0

ಬೆಂಗಳೂರು: ಕರ್ನಾಟಕದ ಲಕ್ಷಾಂತರ ಸರ್ಕಾರಿ ನೌಕರರ ಪಾಲಿಗೆ ಅತ್ಯಂತ ಮಹತ್ವದ ಮತ್ತು ಬಹುದಿನದ ನಿರೀಕ್ಷೆಯೊಂದು ಅಂತಿಮ ಹಂತಕ್ಕೆ ತಲುಪಿದೆ. ನೌಕರರ ಬದುಕಿನ ಸಂಧ್ಯಾಕಾಲದ ಆರ್ಥಿಕ ಭದ್ರತೆಯ ಪ್ರಶ್ನೆಯಾಗಿರುವ...

ನನಗಿಂತ ನನ್ನ ಹೆಣ್ಣುಮಕ್ಕಳೇ ಗ್ರೇಟ್ ಋತುಚಕ್ರ ರಜೆ ಸಂಭ್ರಮದಲ್ಲಿ ಕಣ್ಣಂಚು ಒದ್ದೆ ಮಾಡಿಕೊಂಡ ಕನಕಪುರ ಬಂಡೆ

ನನಗಿಂತ ನನ್ನ ಹೆಣ್ಣುಮಕ್ಕಳೇ ಗ್ರೇಟ್ ಋತುಚಕ್ರ ರಜೆ ಸಂಭ್ರಮದಲ್ಲಿ ಕಣ್ಣಂಚು ಒದ್ದೆ ಮಾಡಿಕೊಂಡ ಕನಕಪುರ ಬಂಡೆ

by Shwetha
December 5, 2025
0

ಬೆಂಗಳೂರು: ರಾಜ್ಯ ಸರ್ಕಾರವು ಮಹಿಳಾ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಋತುಚಕ್ರದ ರಜೆಯನ್ನು (Menstrual Leave) ಘೋಷಿಸುವ ಮೂಲಕ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರವನ್ನು...

ಪುಟಿನ್‌ ಗೆ ಭಾರತದ ಪ್ರವಾಸದ ವೇಳೆ ‘ಅತೀ ರಹಸ್ಯ’ ಭದ್ರತೆ – ಮಲ, ಮೂತ್ರವೂ ರಷ್ಯಾಕ್ಕೆ ವಾಪಸ್!

ಪುಟಿನ್‌ ಗೆ ಭಾರತದ ಪ್ರವಾಸದ ವೇಳೆ ‘ಅತೀ ರಹಸ್ಯ’ ಭದ್ರತೆ – ಮಲ, ಮೂತ್ರವೂ ರಷ್ಯಾಕ್ಕೆ ವಾಪಸ್!

by Shwetha
December 5, 2025
0

ಭಾರತ ಪ್ರವಾಸಕ್ಕೆ ಬರುತ್ತಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭದ್ರತಾ ವ್ಯವಸ್ಥೆಯ ಬಗ್ಗೆ ಈಗ ಜಾಗತಿಕ ಮಟ್ಟದಲ್ಲೇ ಚರ್ಚೆ ಶುರುವಾಗಿದೆ. ಸಾಮಾನ್ಯ ರಾಷ್ಟ್ರಾಧ್ಯಕ್ಷರಿಗೆ ನೀಡುವ ಭದ್ರತೆಗಿಂತಲೂ...

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

by Shwetha
December 5, 2025
0

ಬೆಂಗಳೂರು: ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಸರ್ಕಾರಿ ಹಾಸ್ಟೆಲ್ಗಳಲ್ಲಿ ಬಡ ಹೆಣ್ಣು ಮಕ್ಕಳ ಸುರಕ್ಷತೆ ಆತಂಕಕ್ಕೀಡಾಗಿದ್ದು, ಈ ವಿಚಾರವಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram