ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Viral News

Bihar : 42 ವರ್ಷದ  ಶಿಕ್ಷಕನನ್ನ ಮದುವೆಯಾದ 20 ವರ್ಷದ ವಿದ್ಯಾರ್ಥಿನಿ..!!! Viral Video

Namratha Rao by Namratha Rao
December 11, 2022
in Viral News, National, News, Newsbeat, ದೇಶ - ವಿದೇಶ
wedding
Share on FacebookShare on TwitterShare on WhatsappShare on Telegram

Bihar : 42 ವರ್ಷದ  ಶಿಕ್ಷಕನನ್ನ ಮದುವೆಯಾದ 20 ವರ್ಷದ ವಿದ್ಯಾರ್ಥಿನಿ..!!! Viral Video

42 ವರ್ಷದ  ಶಿಕ್ಷನ ವರಿಸಿದ 20ರ ಯುವತಿ

Related posts

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

December 7, 2025
ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

December 7, 2025

ಶಿಕ್ಷಕನ  ಪ್ರೀತಿಸಿ ಮದುವೆಯಾದ ವಿದ್ಯಾರ್ಥಿನಿ

ಕೋಚಿಂಗ್ ಸೆಂಟರ್ ಗೆ ಹೋಗುತ್ತಿದ್ದ ಯುವತಿ

ಬಿಹಾರದ ಸಮಸ್ತಿಪುರದಲ್ಲಿ ಘಟನೆ

ಸೋಷಿಯಲ್ ಮೀಡಿಯಾದಲ್ಲಿ ಮದುವೆ ವಿಡಿಯೋ ವೈರಲ್

ಪ್ರೀತಿಗೆ ವಯಸ್ಸಿಲ್ಲ… ಪ್ರೀತಿ ಕುರುಡು ಅಂತ ಸುಮ್ನೆ ಹೇಳಲ್ಲ… ಪ್ರೀತಿ ಯಾವಾಗ ಹೇಗೆ ಯಾರ ಮೇಲೆ ಯಾಕಾಗುತ್ತದೆ ಹೇಳೋದು ತುಂಬಾ ಕಷ್ಟ..

ಇದೀಗ  ಬಿಹಾರದಲ್ಲಿ ನಡೆದ ಒಂದು ಮದುವೆ ಈ ಮಾತಿಗೆ ಉತ್ತಮ ಉದಾಹರಣೆ ಎನ್ನಬಹುದು..

ಬಿಹಾರದ ಸಮಸ್ತಿಪುರದಲ್ಲಿ 42 ವರ್ಷದ ಶಿಕ್ಷಕರನ್ನ 20 ವರ್ಷದ ಹುಡುಗಿ ಪ್ರೀತಿಸಿ ಮದುವೆಯಾಗಿದ್ದಾಳೆ..

ಈ ಜೋಡಿಯ ಮದುವೆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ..

ಶ್ವೇತಾ ಕುಮಾರಿ ಎಂಬ ವಿದ್ಯಾರ್ಥಿನಿಯು ತಮ್ಮ ಇಂಗ್ಲಿಷ್  ಶಿಕ್ಷಕ  ಸಂಗೀತ್‌ ಕುಮಾರ್‌ ಅವರನ್ನು ವರಿಸಿದ್ದಾರೆ.

ಶ್ವೇತಾ ಇಂಗ್ಲಿಷ್‌ ಕಲಿಯಲು ಕೋಚಿಂಗ್ ಸೆಂಟರ್‌ ಗೆ ಹೋಗುತ್ತಿದ್ದಳು. ಅಲ್ಲಿ ಇಂಗ್ಲಿಷ್ ಶಿಕ್ಷಕರು ಹಾಗೂ ಆಕೆಯ ನಡುವೆ ಪ್ರೀತಿ ಹುಟ್ಟಿದೆ.. ಇದೀಗ ದೇವಸ್ಥಾನವೊಂದ್ರಲ್ಲಿ ಇಬ್ಬರೂ ಮದುವೆಯಾಗಿದ್ದಾಋಎ..

ಸಮಸ್ತಿಪುರದ ದೇವಸ್ಥಾನದಲ್ಲಿ ಇಬ್ಬರೂ ವಿವಾಹವಾಗಿದ್ದಾರೆ. ಇವರಿಬ್ಬರ ಮದುವೆಗೆ ಕೆಲ ಆಪ್ತರಷ್ಟೇ ಸಾಕ್ಷಿಯಾಗಿದ್ದಾರೆ. ಇಬ್ಬರ ಮದುವೆಯ ವೀಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ  ಹರಿದಾಡುತ್ತಿದೆ.

ಸಂಗೀತ್ ಅವರಿಗೆ ಇದು ಎರಡನೇ ಮದುವೆಯಾಗಿದೆ..  ಅವರ ಮೊದಲ  ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು.

 

न उम्र की सीमा हो! बिहार के समस्तीपुर में 42 साल के टीचर को 20 साल की स्टूडेंट से प्रेम हो गया..दोनों ने राजी खुशी विवाह रचाया..वीडियो खूब वायरल हो रहा..लोग मटुकनाथ और जूली की प्रेम गाथा को याद कर रहे..वीडियो-श्री राजपूत..Edited By- @Sinhamegha8 pic.twitter.com/dVp0KfoJGW

— Prakash Kumar (@kumarprakash4u) December 10, 2022

Bihar , 20 year old student marrying (42) teacher

Tags: #saakshatvbiharviralwedding
ShareTweetSendShare
Join us on:

Related Posts

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

by Shwetha
December 7, 2025
0

ತುಮಕೂರು: ರಾಜ್ಯ ರಾಜಕೀಯದಲ್ಲಿ ಸದಾ ತಮ್ಮ ನೇರ ಹಾಗೂ ನಿಷ್ಠುರ ಮಾತುಗಳಿಂದಲೇ ಸುದ್ದಿಯಲ್ಲಿರುವ ಹಿರಿಯ ನಾಯಕ ಹಾಗೂ ಸಚಿವ ಕೆ.ಎನ್. ರಾಜಣ್ಣ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ...

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 7, 2025
0

ಡಿಸೆಂಬರ್ 07, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಕೆಲಸದ ಒತ್ತಡವಿದ್ದರೂ ಕುಟುಂಬದ ಸಹಕಾರದಿಂದ ನೆಮ್ಮದಿ...

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

by Shwetha
December 6, 2025
0

ರಾಜ್ಯ ರಾಜಕಾರಣ ಮತ್ತೆ ಕಾವೇರಿದೆ. ಕಾಂಗ್ರೆಸ್ ಸರ್ಕಾರದ ಒಳಜಗಳದ ನಡುವೆಯೇ, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಗುಪ್ತ ಭೇಟಿ ಹೊಸ ಚರ್ಚೆಗಳಿಗೆ...

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

by Shwetha
December 6, 2025
0

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನ ಪರಿಸ್ಥಿತಿ ಇನ್ನೂ ಬದಲಾಗಿಲ್ಲ. ಬೆಳ್ತಂಗಡಿ JMFC ನ್ಯಾಯಾಲಯ ಚಿನ್ನಯ್ಯನಿಗೆ ಜಾಮೀನು...

ರಷ್ಯಾ ನಮಗೆ ಹಿಂದಿನಿಂದಲೂ ಮಿತ್ರರಾಷ್ಟ್ರ: ಪ್ರಧಾನಿ ಮೋದಿ

ರಷ್ಯಾ ನಮಗೆ ಹಿಂದಿನಿಂದಲೂ ಮಿತ್ರರಾಷ್ಟ್ರ: ಪ್ರಧಾನಿ ಮೋದಿ

by Shwetha
December 6, 2025
0

ಭಾರತ–ರಷ್ಯಾ ನಡುವೆ ದಶಕಗಳಿಂದ ಬೆಳೆದಿರುವ ದಿಟ್ಟ ಮತ್ತು ಆಳವಾದ ಸ್ನೇಹವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಒತ್ತಿ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ನಡೆದ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram