ADVERTISEMENT
Monday, November 10, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಬೈಕ್ ಡಿಕ್ಕಿ; 8 ವರ್ಷದ ಬಾಲಕ ಬಲಿ

ಬೆಂಗಳೂರಿನಲ್ಲಿ ನಡೆದ ಘಟನೆ

Author2 by Author2
November 11, 2024
in State, ಅಪರಾಧ, ಬೆಂಗಳೂರು, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಬೈಕ್ ಡಿಕ್ಕಿ ಹೊಡೆದು 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ (Bengaluru) ಮಹದೇವಪುರದ (Mahadevapura) ನ್ಯೂ ಟೆಂಪಲ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಪರಶುರಾಮ್ (8) ಸಾವನ್ನಪ್ಪಿರುವ ಬಾಲಕ. ಈತ ರಸ್ತೆಬದಿಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಬೈಕ್ ಏಕಾಏಕಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತು ಮಹದೇವಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಂಗಳೂರಿನ 18 ಕಿ.ಮೀ. ಪ್ರಯಾಣ ಮುಂಬೈನ 120 ಕಿ.ಮೀ.ಗೆ ಸಮವೆಂದ ಬೆಂಗಳೂರಿಗ:  ಕಾರು ಬಿಟ್ಟು ಮೆಟ್ರೋ ಹತ್ತಿ ಎಂದ ನೆಟ್ಟಿಗರು

ಬೆಂಗಳೂರಿನ 18 ಕಿ.ಮೀ. ಪ್ರಯಾಣ ಮುಂಬೈನ 120 ಕಿ.ಮೀ.ಗೆ ಸಮವೆಂದ ಬೆಂಗಳೂರಿಗ: ಕಾರು ಬಿಟ್ಟು ಮೆಟ್ರೋ ಹತ್ತಿ ಎಂದ ನೆಟ್ಟಿಗರು

November 10, 2025
ಕಬ್ಬು ‘ರಾ’ ಸಮರ: ಕರ್ನಾಟಕದಲ್ಲಷ್ಟೇ ಹೋರಾಟವೇಕೆ? ರಾಜ್ಯ ಸರ್ಕಾರದ ವೈಫಲ್ಯವೇ ಕಾರಣ – ಕೇಂದ್ರದ ನೇರ ಆರೋಪ

ಕಬ್ಬು ‘ರಾ’ ಸಮರ: ಕರ್ನಾಟಕದಲ್ಲಷ್ಟೇ ಹೋರಾಟವೇಕೆ? ರಾಜ್ಯ ಸರ್ಕಾರದ ವೈಫಲ್ಯವೇ ಕಾರಣ – ಕೇಂದ್ರದ ನೇರ ಆರೋಪ

November 10, 2025
Tags: Bike collision; An 8-year-old boy was killed
ShareTweetSendShare
Join us on:

Related Posts

ಬೆಂಗಳೂರಿನ 18 ಕಿ.ಮೀ. ಪ್ರಯಾಣ ಮುಂಬೈನ 120 ಕಿ.ಮೀ.ಗೆ ಸಮವೆಂದ ಬೆಂಗಳೂರಿಗ:  ಕಾರು ಬಿಟ್ಟು ಮೆಟ್ರೋ ಹತ್ತಿ ಎಂದ ನೆಟ್ಟಿಗರು

ಬೆಂಗಳೂರಿನ 18 ಕಿ.ಮೀ. ಪ್ರಯಾಣ ಮುಂಬೈನ 120 ಕಿ.ಮೀ.ಗೆ ಸಮವೆಂದ ಬೆಂಗಳೂರಿಗ: ಕಾರು ಬಿಟ್ಟು ಮೆಟ್ರೋ ಹತ್ತಿ ಎಂದ ನೆಟ್ಟಿಗರು

by Shwetha
November 10, 2025
0

ಬೆಂಗಳೂರು: ಮಾಹಿತಿ ತಂತ್ರಜ್ಞಾನದ ರಾಜಧಾನಿ, ಉದ್ಯಾನ ನಗರಿ ಎಂದೆಲ್ಲಾ ಖ್ಯಾತಿ ಪಡೆದಿರುವ ಬೆಂಗಳೂರು, ತನ್ನ ಮತ್ತೊಂದು ಗುರುತಾದ ಸಂಚಾರ ದಟ್ಟಣೆಯಿಂದಾಗಿ ಮತ್ತೆ ಸುದ್ದಿಯಲ್ಲಿದೆ. ನಗರದ ಟ್ರಾಫಿಕ್ ಎಂಬುದು...

ಕಬ್ಬು ‘ರಾ’ ಸಮರ: ಕರ್ನಾಟಕದಲ್ಲಷ್ಟೇ ಹೋರಾಟವೇಕೆ? ರಾಜ್ಯ ಸರ್ಕಾರದ ವೈಫಲ್ಯವೇ ಕಾರಣ – ಕೇಂದ್ರದ ನೇರ ಆರೋಪ

ಕಬ್ಬು ‘ರಾ’ ಸಮರ: ಕರ್ನಾಟಕದಲ್ಲಷ್ಟೇ ಹೋರಾಟವೇಕೆ? ರಾಜ್ಯ ಸರ್ಕಾರದ ವೈಫಲ್ಯವೇ ಕಾರಣ – ಕೇಂದ್ರದ ನೇರ ಆರೋಪ

by Shwetha
November 10, 2025
0

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದಿರುವ ಕಬ್ಬು ಬೆಳೆಗಾರರ ಹೋರಾಟಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವೇ ನೇರ ಕಾರಣ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ...

ಎರಡು ವರ್ಷದಲ್ಲಿ ಜನರ ಜೇಬಿಗೆ 1 ಲಕ್ಷ ಕೋಟಿ; ಬಿಜೆಪಿಯದ್ದು ಸುಳ್ಳಿನ ದರ್ಬಾರ್: ಸಿಎಂ ಸಿದ್ದರಾಮಯ್ಯ

ಎರಡು ವರ್ಷದಲ್ಲಿ ಜನರ ಜೇಬಿಗೆ 1 ಲಕ್ಷ ಕೋಟಿ; ಬಿಜೆಪಿಯದ್ದು ಸುಳ್ಳಿನ ದರ್ಬಾರ್: ಸಿಎಂ ಸಿದ್ದರಾಮಯ್ಯ

by Shwetha
November 10, 2025
0

ವಿಜಯನಗರ (ಕೂಡ್ಲಿಗಿ): ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಎರಡು ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ 1 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿಸಿದೆ....

ಸಾರಿಗೆ ನೌಕರರ ವೇತನ ಪರಿಷ್ಕರಣೆ ಸಿಎಂ ಅಂಗಳಕ್ಕೆ; ಹಿಂದಿನ ಸರ್ಕಾರದತ್ತ ಬೊಟ್ಟು ಮಾಡಿದ ರಾಮಲಿಂಗಾರೆಡ್ಡಿ

ಸಾರಿಗೆ ನೌಕರರ ವೇತನ ಪರಿಷ್ಕರಣೆ ಸಿಎಂ ಅಂಗಳಕ್ಕೆ; ಹಿಂದಿನ ಸರ್ಕಾರದತ್ತ ಬೊಟ್ಟು ಮಾಡಿದ ರಾಮಲಿಂಗಾರೆಡ್ಡಿ

by Shwetha
November 10, 2025
0

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಬಹುನಿರೀಕ್ಷಿತ ವೇತನ ಪರಿಷ್ಕರಣೆ ವಿಚಾರವು ನನ್ನ ಕೈಯಲ್ಲಿಲ್ಲ, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು...

ಎಚ್ಚರ! ನಿಮ್ಮ ಐಡಿ ಬಳಸಿ ಬೇರೆಯವರು ಸಿಮ್ ಬಳಸುತ್ತಿದ್ದಾರಾ? : ನಿಮಿಷದಲ್ಲಿ ಪತ್ತೆಹಚ್ಚಿ, ಜೈಲು ಶಿಕ್ಷೆಯಿಂದ ಪಾರಾಗಿ!

ಎಚ್ಚರ! ನಿಮ್ಮ ಐಡಿ ಬಳಸಿ ಬೇರೆಯವರು ಸಿಮ್ ಬಳಸುತ್ತಿದ್ದಾರಾ? : ನಿಮಿಷದಲ್ಲಿ ಪತ್ತೆಹಚ್ಚಿ, ಜೈಲು ಶಿಕ್ಷೆಯಿಂದ ಪಾರಾಗಿ!

by Shwetha
November 10, 2025
0

ಬೆಂಗಳೂರು: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ನಮ್ಮ ಮೊಬೈಲ್ ಫೋನ್ ಕೇವಲ ಸಂವಹನದ ಸಾಧನವಾಗಿ ಉಳಿದಿಲ್ಲ. ಅದು ನಮ್ಮ ಡಿಜಿಟಲ್ ಗುರುತಿನ ಚೀಟಿಯಾಗಿದೆ. ಬ್ಯಾಂಕ್ ಖಾತೆ, ಆಧಾರ್ ಕಾರ್ಡ್,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram