ADVERTISEMENT
Sunday, May 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪ್ರಧಾನಿ ಕಾರ್ಯಕ್ಕೆ ಬಿಲ್ ಗೇಟ್ಸ್ ಶ್ಲಾಘನೆ

admin by admin
April 23, 2020
in International, Newsbeat
Share on FacebookShare on TwitterShare on WhatsappShare on Telegram

Related posts

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

May 24, 2026
ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲು ಪ್ರದರ್ಶನಕ್ಕೆ ಬ್ರೇಕ್ : ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ  ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ

ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲು ಪ್ರದರ್ಶನಕ್ಕೆ ಬ್ರೇಕ್ : ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ

May 24, 2026

ನವದೆಹಲಿ: ಜಾಗತಿಕ ಹೆಮ್ಮಾರಿ ಕೊರೊನಾ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರಗಳಿಗೆ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಲ್ ಗೇಟ್ಸ್ ಪತ್ರವೊಂದನ್ನು ಬರೆದಿದ್ದಾರೆ. ದೇಶದೆಲ್ಲೆಡೆ ಲಾಕ್‌ಡೌನ್ ಜಾರಿ ಮಾಡಿರುವುದು, ಹೆಚ್ಚಿನ ಜನರನ್ನು ಪರೀಕ್ಷೆಗೆ ಒಳಪಡಿಸುವುದರಲ್ಲಿ, ಸೋಂಕು ಹರಡುವುದನ್ನು ತಡೆಯುವಲ್ಲಿ ಹಾಟ್ ಸ್ಪಾಟ್ ಗಳನ್ನು ಗುರುತಿಸಿ ಚಿಕಿತ್ಸೆ ನೀಡುವುದು, ಹೀಗೆ ಮುಂತಾದ ಕ್ರಮಗಳ ಬಗ್ಗೆ ಬಿಲ್ ಗೇಟ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕೊರೊನಾ ವೈರಸ್ ವಿರುದ್ಧ ಹೋರಾಡಲು ಅಗತ್ಯವಿರುವ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸಿದ್ದಕ್ಕೆ ಹಾಗೂ ಆರೋಗ್ಯ ಸೇತು ಆಪ್ ನ ಮೂಲಕ ಭಾರತದ ಡಿಜಿಟಲ್ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಂಡಿರುವ ಮೋದಿಯವರ ನಿರ್ಧಾರಗಳ ಬಗ್ಗೆ ಬಿಲ್ ಗೇಟ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ಹಾಗೇ ಎಲ್ಲಾ ಸಾರ್ವಜನಿಕರ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಅವರಿಗೆ ಸಾಮಾಜಿಕ ರಕ್ಷಣೆಯನ್ನು ನೀಡುವುದರ ಮೂಲಕ ಎರಡನ್ನೂ ಸಮತೋಲನಗೊಳಿಸಲು ಪ್ರಯತ್ನಿಸುತ್ತಿದ್ದೀರಿ. ಇದಕ್ಕೆ ಕೃತಜ್ಞ ಎಂದ ಬಿಲ್ ಗೇಟ್ಸ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Tags: Bill GatesNarendra modi
ShareTweetSendShare
Join us on:

Related Posts

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

by Shwetha
May 24, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸ ಹಾಗೂ ಅಲ್ಲಿನ ಫೋಟೋ ಶೂಟ್ ಬಗ್ಗೆ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರ ವ್ಯಂಗ್ಯವಾಡಿದ್ದಾರೆ....

ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲು ಪ್ರದರ್ಶನಕ್ಕೆ ಬ್ರೇಕ್ : ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ  ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ

ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲು ಪ್ರದರ್ಶನಕ್ಕೆ ಬ್ರೇಕ್ : ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ

by Shwetha
May 24, 2026
0

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಕುರಿತು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅತ್ಯಂತ ಕಠಿಣ...

ಮದರಸಾಗಳಲ್ಲಿ ವಂದೇ ಮಾತರಂ ಮತ್ತು ಗೋಹತ್ಯೆ ನಿಷೇಧಕ್ಕೆ ತೀವ್ರ ಆಕ್ರೋಶ: ಬೆಂಕಿಯೊಂದಿಗೆ ಸರಸವಾಡಬೇಡಿ ಎಂದು ಬಂಗಾಳ ಸರ್ಕಾರಕ್ಕೆ ಹುಮಾಯೂನ್ ಕಬೀರ್ ಎಚ್ಚರಿಕೆ

ಮದರಸಾಗಳಲ್ಲಿ ವಂದೇ ಮಾತರಂ ಮತ್ತು ಗೋಹತ್ಯೆ ನಿಷೇಧಕ್ಕೆ ತೀವ್ರ ಆಕ್ರೋಶ: ಬೆಂಕಿಯೊಂದಿಗೆ ಸರಸವಾಡಬೇಡಿ ಎಂದು ಬಂಗಾಳ ಸರ್ಕಾರಕ್ಕೆ ಹುಮಾಯೂನ್ ಕಬೀರ್ ಎಚ್ಚರಿಕೆ

by Shwetha
May 24, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಇತ್ತೀಚಿನ ನಿರ್ಧಾರಗಳು ಭಾರಿ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿವೆ. ರಸ್ತೆಗಳಲ್ಲಿ ಗೋವುಗಳ ಕುರ್ಬಾನಿ ನಿಷೇಧ ಮತ್ತು ಮದರಸಾಗಳಲ್ಲಿ ವಂದೇ ಮಾತರಂ...

ಹೋಟೆಲ್ ರುಚಿಯ “ದರ್ಶಿನಿ ಶೈಲಿಯ ಮಟನ್ ಸಾರು”: ರಾಗಿ ಮುದ್ದೆ ಜೊತೆ ಸಖತ್ ಕಾಂಬಿನೇಷನ್!

ಹೋಟೆಲ್ ರುಚಿಯ “ದರ್ಶಿನಿ ಶೈಲಿಯ ಮಟನ್ ಸಾರು”: ರಾಗಿ ಮುದ್ದೆ ಜೊತೆ ಸಖತ್ ಕಾಂಬಿನೇಷನ್!

by Shwetha
May 24, 2026
0

ದರ್ಶಿನಿ ಶೈಲಿಯ ಮಟನ್ ಸಾರು ಅದರ ವಿಶಿಷ್ಟ ರುಚಿ ಮತ್ತು ತೀಕ್ಷ್ಣತೆಗಾಗಿ ತುಂಬಾ ಜನಪ್ರಿಯವಾಗಿದೆ. ಅದನ್ನು ಮನೆಯಲ್ಲೇ ಸುಲಭವಾಗಿ ಮಾಡಬಹುದು. ಇಲ್ಲಿ ಒಂದು ಸರಳ ವಿಧಾನ ನೀಡಲಾಗಿದೆ....

ಗೌರಿ ಲಂಕೇಶ್ ಹಂತಕರಿಗೆ ಅದ್ದೂರಿ ಸ್ವಾಗತ: ವಿಕೃತ ಮನಸ್ಥಿತಿಯ ವಿರುದ್ಧ ಬಿ ಕೆ ಹರಿಪ್ರಸಾದ್ ಆಕ್ರೋಶದ ಜ್ವಾಲೆ

ಗೌರಿ ಲಂಕೇಶ್ ಹಂತಕರಿಗೆ ಅದ್ದೂರಿ ಸ್ವಾಗತ: ವಿಕೃತ ಮನಸ್ಥಿತಿಯ ವಿರುದ್ಧ ಬಿ ಕೆ ಹರಿಪ್ರಸಾದ್ ಆಕ್ರೋಶದ ಜ್ವಾಲೆ

by Shwetha
May 24, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಂಘರ್ಷದ ಕಿಚ್ಚು ಮತ್ತೊಮ್ಮೆ ತಾರಕಕ್ಕೇರಿದೆ. ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಭೀಕರ ಹತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು ದೊರೆತ ಸಂದರ್ಭದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram