ADVERTISEMENT
Saturday, February 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಬಯೋಕಾನ್‍ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾಗೆ ‘ಇವೈ’ ಜಾಗತಿಕ ಉದ್ಯಮಿ ಪ್ರಶಸ್ತಿ

admin by admin
June 6, 2020
in International, Samagra karnataka, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬೆಂಗಳೂರು, ಜೂನ್ 6: 2020ರ ಸಾಲಿನ ಪ್ರತಿಷ್ಠಿತ ಅರ್ನ್ಸ್ಟ್‌ ಆಯಂಡ್‌ ಯಂಗ್ (ಇವೈ) ಜಾಗತಿಕ ಉದ್ಯಮಿ ಪ್ರಶಸ್ತಿಗೆ ಜೈವಿಕ ತಂತ್ರಜ್ಞಾನ ಕಂಪನಿ ಬಯೋಕಾನ್‍ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಭಾಜನರಾಗಿದ್ದಾರೆ.
20 ವರ್ಷಗಳ ಇತಿಹಾಸವುಳ್ಳ ಈ ಪ್ರಶಸ್ತಿಯ ಗೌರವಕ್ಕೆ ಪಾತ್ರರಾದ ದೇಶದ ಮೊದಲ ಮತ್ತು ವಿಶ್ವದ ಎರಡನೇ ಮಹಿಳೆ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.‌ ಅಷ್ಟೇ ಅಲ್ಲ ಪ್ರಶಸ್ತಿ ಪಡೆದ ಮೂರನೇ ಭಾರತೀಯರು ಇವರಾಗಿದ್ದಾರೆ. ಈ ಮೊದಲು 2005ರಲ್ಲಿ ಇನ್ಫೊಸಿಸ್‌ನ ಸಹ ಸ್ಥಾಪಕ ಎನ್‌. ಆರ್‌. ನಾರಾಯಣಮೂರ್ತಿ ಮತ್ತು 2014 ರಲ್ಲಿ ಕೋಟಕ್‌ ಮಹೀಂದ್ರಾದ ಉದಯ್‌ ಕೋಟಕ್‌ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ.


ಗುರುವಾರ ರಾತ್ರಿ ವರ್ಚುವಲ್‌ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು, ಕಿರಣ್ ಅವರು ‘ಇವೈ’ ಜಾಗತಿಕ ಉದ್ಯಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.‌
ಜೈವಿಕ ತಂತ್ರಜ್ಞಾನ ಕಂಪನಿ ಬಯೋಕಾನ್‍ ವಹಿವಾಟಿನಲ್ಲಿ ಜಾಗತಿಕ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗಿದ್ದು, ಜೀವ ರಕ್ಷಕ ಔಷಧಿಗಳು ಎಲ್ಲೆಡೆ ದೊರೆಯಬೇಕು ಎನ್ನುವುದು ಕಂಪನಿಯ ಧ್ಯೇಯವಾಗಿದೆ ಎಂದು ಕಿರಣ್‌ ಮಜುಂದಾರ್ ಶಾ ಹೇಳಿದ್ದಾರೆ.

Related posts

ರಾಹುಲ್ ಗಾಂಧಿ ಸಂಸದ ಸ್ಥಾನಕ್ಕೆ ಕುತ್ತು : ರಾಹುಲ್ ಗಾಂಧಿಯನ್ನು ಶಾಶ್ವತವಾಗಿ ಮನೆಗೆ ಕಳುಹಿಸಲು ಬಿಜೆಪಿ ಪ್ಲ್ಯಾನ್

ರಾಹುಲ್ ಗಾಂಧಿ ಸಂಸದ ಸ್ಥಾನಕ್ಕೆ ಕುತ್ತು : ರಾಹುಲ್ ಗಾಂಧಿಯನ್ನು ಶಾಶ್ವತವಾಗಿ ಮನೆಗೆ ಕಳುಹಿಸಲು ಬಿಜೆಪಿ ಪ್ಲ್ಯಾನ್

February 13, 2026
ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

February 12, 2026
Tags: awardBioconbiotechnologyEYfirst woman
ShareTweetSendShare
Join us on:

Related Posts

ರಾಹುಲ್ ಗಾಂಧಿ ಸಂಸದ ಸ್ಥಾನಕ್ಕೆ ಕುತ್ತು : ರಾಹುಲ್ ಗಾಂಧಿಯನ್ನು ಶಾಶ್ವತವಾಗಿ ಮನೆಗೆ ಕಳುಹಿಸಲು ಬಿಜೆಪಿ ಪ್ಲ್ಯಾನ್

ರಾಹುಲ್ ಗಾಂಧಿ ಸಂಸದ ಸ್ಥಾನಕ್ಕೆ ಕುತ್ತು : ರಾಹುಲ್ ಗಾಂಧಿಯನ್ನು ಶಾಶ್ವತವಾಗಿ ಮನೆಗೆ ಕಳುಹಿಸಲು ಬಿಜೆಪಿ ಪ್ಲ್ಯಾನ್

by Shwetha
February 13, 2026
0

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ರಾಜಕೀಯ ಸಂಕಷ್ಟ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು...

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

by Shwetha
February 12, 2026
0

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್‌ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

by Shwetha
February 12, 2026
0

ನವದೆಹಲಿ: ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲಿ ನಡೆಯುತ್ತಿದ್ದ ನಿರಂತರ ಗದ್ದಲ ಮತ್ತು ಕೋಲಾಹಲಗಳ ನಡುವೆಯೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ...

ರಾಹುಲ್ ಗಾಂಧಿ ಕಾಂಗ್ರೆಸ್‌ನ ಅತ್ಯಂತ ಬುದ್ಧಿವಂತ ಮೂರ್ಖ: ಬಿಜೆಪಿ ವಾಗ್ದಾಳಿ

ರಾಹುಲ್ ಗಾಂಧಿ ಕಾಂಗ್ರೆಸ್‌ನ ಅತ್ಯಂತ ಬುದ್ಧಿವಂತ ಮೂರ್ಖ: ಬಿಜೆಪಿ ವಾಗ್ದಾಳಿ

by Shwetha
February 12, 2026
0

ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ವಿಚಾರವಾಗಿ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಮಾಡಿದ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿರುವ ಬಿಜೆಪಿ, ಅವರ ವಿರುದ್ಧ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್‌ನೊಳಗೆ ರಾಹುಲ್...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram