ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಇರಲಿ ಕ್ರಮ ಕೈಗೊಳ್ಳಲಿ : ಸಿದ್ದರಾಮಯ್ಯ

Mahesh M Dhandu by Mahesh M Dhandu
November 10, 2021
in Newsbeat, Politics, ರಾಜಕೀಯ
Siddaramaiah We will win 150 seats in the next election

Siddaramaiah We will win 150 seats in the next election

Share on FacebookShare on TwitterShare on WhatsappShare on Telegram

ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಇರಲಿ ಕ್ರಮ ಕೈಗೊಳ್ಳಿ : ಸಿಎಂಗೆ ಸಿದ್ದು ಆಗ್ರಹ

ಬೆಂಗಳೂರು : ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಾರೇ ಇರಲಿ ಕ್ರಮ ಕೈಗೊಳ್ಳಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಹೌದು..! ಬಿಟ್ ಕಾಯಿನ್ ಹಗರಣ ಬೊಮ್ಮಾಯಿ ಅವರನ್ನ ಬಲಿ ಪಡೆಯಲಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದರು.

ಇದಕ್ಕೆ ಸಿಎಂ ಬೊಮ್ಮಾಯಿ ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ನವರೂ ಇದ್ದಾರೆ, ತಿಳಿದು ಮಾತನಾಡಲಿ ಎಂದು ಟಾಂಗ್ ನೀಡಿದ್ದರು.

Siddaramaiah  saaksha tv

ಇದೀಗ ಮುಖ್ಯಮಂತ್ರಿಗಳ ಈ ಹೇಳಿಕೆಗೆ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಾರೇ ಇರಲಿ ಕ್ರಮ ಕೈಗೊಳ್ಳಲಿ, ತಪ್ಪಿಸಿಕೊಳ್ಳೋಕೆ ಎಸ್ಕೆಪಿಂಗ್ ಉತ್ತರ ಕೊಡಬಾರದು.

ಸಿಎಂ ರೆಸ್ಪಾನ್ಸಿಬಲ್ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ. ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿರಲಿ ಅದು ಬಿಜೆಪಿ ಅವರೇ ಆಗಲಿ.

ಕಾಂಗ್ರೆಸ್ ಅವರೇ ಅಗಲಿ ಮೊದಲು ಬುಕ್ ಮಾಡಲಿ. ಬಸವರಾಜ ಬೊಮ್ಮಾಯಿ ಈ ರೀತಿ ಮಾತನಾಡುವುದು ನೋಡಿದರೆ ನನಗೆ ಅನುಮಾನ ಬರುತ್ತದೆ.

ಅವರೇ ಸಿಕ್ಕಿಹಾಕಿಕೊಂಡಿರುವಾಗೇ ನಡೆದುಕೊಳ್ಳುತ್ತಿದ್ದಾರೆ. ಆದರೆ ನಾನು ಎಲ್ಲೂ ಬೊಮ್ಮಾಯಿ ಅವರ ಹೆಸರು ಹೇಳಿಲ್ಲ. ಆದರೂ ಅವರ ಹೇಳಿಕೆಗಳು ನೋಡುತ್ತಿದ್ದರೇ ಅನುಮಾನ ಬರುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

Tags: #Saaksha TVBasavaraja BommaiBJPCongressSiddaramaiah
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram