Thursday, June 8, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP | ರಾಹುಲ್ ಗಾಂಧಿಗೆ ಸರಣಿ ಪ್ರಶ್ನೆಗಳಗೈದ ಬಿಜೆಪಿ

Mahesh M Dhandu by Mahesh M Dhandu
October 15, 2022
in Newsbeat, Malenadu Karnataka, ಮಲೆನಾಡು ಕರ್ನಾಟಕ
BJP asked Rahul Gandhi a series of questions

BJP asked Rahul Gandhi a series of questions

Share on FacebookShare on TwitterShare on WhatsappShare on Telegram

BJP | ರಾಹುಲ್ ಗಾಂಧಿಗೆ ಸರಣಿ ಪ್ರಶ್ನೆಗಳಗೈದ ಬಿಜೆಪಿ

ಬೆಂಗಳೂರು : ಬಳ್ಳಾರಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ನಡೆದಿದ್ದು, ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಸರಣಿ ಆರೋಪಗಳನ್ನು ಗೈದಿದ್ದಾರೆ. 

Related posts

ಮದ್ಯ ಕುಡಿಯುವ ವಿಷಯಕ್ಕೆ ಗಲಾಟೆ; ಕೊಲೆಯಲ್ಲಿ ಅಂತ್ಯ

ಮದ್ಯ ಕುಡಿಯುವ ವಿಷಯಕ್ಕೆ ಗಲಾಟೆ; ಕೊಲೆಯಲ್ಲಿ ಅಂತ್ಯ

June 5, 2023
ಕಳ್ಳತನದ ಸರ್ಕಾರಕ್ಕೆ ಮತ ಹಾಕಬೇಡಿ; ರಾಹುಲ್ ಗಾಂಧಿ!

ಕಳ್ಳತನದ ಸರ್ಕಾರಕ್ಕೆ ಮತ ಹಾಕಬೇಡಿ; ರಾಹುಲ್ ಗಾಂಧಿ!

May 2, 2023

ಇದಕ್ಕೆ ರಾಜ್ಯ ಬಿಜೆಪಿ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದು, ಕೋವಿಡ್ ಸಂಕಷ್ಟದ ನಡುವೆ ಜಗತ್ತಿನ ಆರ್ಥಿಕತೆ ಮಕಾಡೆ ಮಲಗಿದ್ದರೂ ಭಾರತದ ಆರ್ಥಿಕತೆ ಬೆಳವಣಿಗೆಯ ವೇಗ ಅಮೇರಿಕಾ ದೇಶಕ್ಕಿಂತಲೂ ಮುಂದಿದೆಯೆಂದು ಐಎಂಎಫ್ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇಷ್ಟರ ಮೇಲೂ, ಕಾಂಗ್ರೆಸ್ ಭಾರತದ ಸಾಧನೆಯನ್ನು ತುಚ್ಛವಾಗಿ ಕಾಣುತ್ತಿದೆ ಎಂದರೆ ಇವರು ಜೋಡಿಸಲು ಹೊರಟಿರುವುದಾದರೂ ಏನನ್ನು?

BJP asked Rahul Gandhi a series of questions
BJP asked Rahul Gandhi a series of questions

#MakeInIndia ಯೋಜನೆ ಮೂಲಕ √ ಕೋಲಾರದಲ್ಲಿ ‘ಐ ಪೋನ್’‌ ತಯಾರಾಗುತ್ತಿದೆ.√ ಪೆನಕೊಂಡದಲ್ಲಿ ‘ಕಿಯಾ’ ಕಾರು ತಯಾರಾಗುತ್ತಿದೆ. √ ವೈಜಾಗ್‌ನಲ್ಲಿ ‘ಶೋಮಿ’ ಮೊಬೈಲ್‌ ತಯಾರಾಗುತ್ತಿದೆ.  ಇಟಲಿಯಿಂದ ಬಂದವರು, ತಮ್ಮ‌ ಆಡಳಿತದ ಅವಧಿಯಲ್ಲಿ ತಮ್ಮ ಕುಟುಂಬದ ಜೋಳಿಗೆ ತುಂಬಿಸಿಕೊಂಡಿದ್ದೇ ಸಾಧನೆಯೇ?

ಕಾಂಗ್ರೆಸ್ ಸರ್ಕಾರದ ಆಡಳಿತ‌ ಸ್ವರ್ಗದಂತಿತ್ತು ಎನ್ನುವ @RahulGandhi ಅವರೇ,

ಯುಪಿಎ ಸರ್ಕಾರ – ಸಾಮಾನ್ಯ ಜನರ ಆದಾಯ 2.5 ಲಕ್ಷ ದಾಟಿದ ಕೂಡಲೇ ಆದಾಯ ತೆರಿಗೆ ಕಟ್ಟಬೇಕಿತ್ತು.

ಮೋದಿ ಸರ್ಕಾರ – ಸಾಮಾನ್ಯ ಜನರು 5 ಲಕ್ಷ ಆದಾಯದವರೆಗೂ ತೆರಿಗೆ ಕಟ್ಟ ಬೇಕಿಲ್ಲ.

ಯಾವುದು ಸ್ವರ್ಗದ ಆಡಳಿತ, ಯಾವುದು ನರಕದ ಆಡಳಿತ?#BharatTodoYatra

— BJP Karnataka (@BJP4Karnataka) October 15, 2022

ಕಾಂಗ್ರೆಸ್ ಸರ್ಕಾರದ ಆಡಳಿತ‌ ಸ್ವರ್ಗದಂತಿತ್ತು ಎನ್ನುವ ರಾಹುಲ್ ಗಾಂಧಿ ಅವರೇ, ಯುಪಿಎ ಸರ್ಕಾರ – ಸಾಮಾನ್ಯ ಜನರ ಆದಾಯ 2.5 ಲಕ್ಷ ದಾಟಿದ ಕೂಡಲೇ ಆದಾಯ ತೆರಿಗೆ ಕಟ್ಟಬೇಕಿತ್ತು. ಮೋದಿ ಸರ್ಕಾರ – ಸಾಮಾನ್ಯ ಜನರು 5 ಲಕ್ಷ ಆದಾಯದವರೆಗೂ ತೆರಿಗೆ ಕಟ್ಟ ಬೇಕಿಲ್ಲ.ಯಾವುದು ಸ್ವರ್ಗದ ಆಡಳಿತ, ಯಾವುದು ನರಕದ ಆಡಳಿತ ಎಂದು ಪ್ರಶ್ನಿಸಿದೆ.

Tags: #Saaksha TVBJPCongresskarnataka
ShareTweetSendShare
Join us on:

Related Posts

ಮದ್ಯ ಕುಡಿಯುವ ವಿಷಯಕ್ಕೆ ಗಲಾಟೆ; ಕೊಲೆಯಲ್ಲಿ ಅಂತ್ಯ

ಮದ್ಯ ಕುಡಿಯುವ ವಿಷಯಕ್ಕೆ ಗಲಾಟೆ; ಕೊಲೆಯಲ್ಲಿ ಅಂತ್ಯ

by Honnappa Lakkammanavar
June 5, 2023
0

ಶಿವಮೊಗ್ಗ: ಮದ್ಯ (Alcohol) ಸೇವಿಸುವ ವಿಚಾರಕ್ಕೆ ಬಾರ್ (Bar) ನಲ್ಲಿ ಗಲಾಟೆ ನಡೆದು, ಕ್ಯಾಶಿಯರ್ ಕೊಲೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಚಿನ್ (27) ಕೊಲೆಯಾದ ಯುವಕ. ಕೊಲೆಯಾದ...

ಕಳ್ಳತನದ ಸರ್ಕಾರಕ್ಕೆ ಮತ ಹಾಕಬೇಡಿ; ರಾಹುಲ್ ಗಾಂಧಿ!

ಕಳ್ಳತನದ ಸರ್ಕಾರಕ್ಕೆ ಮತ ಹಾಕಬೇಡಿ; ರಾಹುಲ್ ಗಾಂಧಿ!

by Honnappa Lakkammanavar
May 2, 2023
0

ಚಿಕ್ಕಮಗಳೂರು : ರಾಜ್ಯ ಸರ್ಕಾರವು ಕಳ್ಳತನದ್ದು, ಹೀಗಾಗಿ ಮತದಾರರು ಈ ಬಾರಿ ಬಿಜೆಪಿ (BJP)ಯನ್ನು ದೂರ ಇಡಬೇಕು ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಮತದಾರರಲ್ಲಿ ಮನವಿ...

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು…

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು…

by admin
May 1, 2023
0

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು ರಾಜ್ಯದಲ್ಲಿ ರಾಜಕೀಯ ಕಾವು ರಂಗೇರಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳು ಗೆಲುವಿಗಾಗಿ ತಂತ್ರ- ಪ್ರತಿ ತಂತ್ರ ಹೆಣೆಯುತ್ತಿದ್ದಾರೆ. ಮತದಾರರನ್ನು...

ಹರೀಶ್ ಪೂಂಜಾ, ಪುತ್ತಿಲರ ಆ 17ರ ರಹಸ್ಯ…!!!

ಅರುಣ್ ಕುಮಾರ್ ಪುತ್ತಿಲ…

by admin
April 16, 2023
0

ಮೊನ್ನೆ ಮೊನ್ನೆ ಬಿಜೆಪಿಗೆ ಬಂದವರಿಗೂ ಸ್ಥಾನಮಾನ ಸಿಕ್ಕಿದೆ. ಜೆಡಿಎಸ್ ನಾ ಜಿಲ್ಲಾಧ್ಯಕ್ಷನಾಗಿದ್ದ ಭರತ್ ಶೆಟ್ಟಿಯು ಶಾಸಕರಾದ್ರು, ಇಂತಹ ಉದಾಹರಣೆ ಎಷ್ಟೋ ಸಿಗುತ್ತೆ! ಗೋಕಾಕ್ ನಾ ಸಿಡಿ ಕಿಂಗ್...

ಪುತ್ತೂರಿನಲ್ಲಿ ಪಕ್ಷೇತರರಾಗಿ ಕಣಕ್ಕಿಳಿಯಲಿರುವ ಹಿಂದೂ ಸಂಘಟನೆ ಮುಖಂಡ!

ಪುತ್ತಿಲ ಪರ ಪುತ್ತೂರಿನಲ್ಲಿ ಫೀಲ್ಡ್ ಗೆ ಇಳಿಯೋದು ಬಿಜೆಪಿಯಲ್ಲಿರೋ ಅಸಲಿ ಹಿಂದೂಗಳು..!

by admin
April 16, 2023
0

ಯಾರು ಊಹೆ ಮಾಡಿರಲ್ಲ, ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ರಣ ಕಣಕ್ಕೆ ದುಮುಕ್ಕುತ್ತಾರೆ ಎಂದು, ಆದ್ರೆ, ಹಿಂದೂ ಕಾರ್ಯಕರ್ತರ ಪರವಾಗಿ ಪುತ್ತಿಲರಿಗೂ ಇದು ಅನಿವಾರ್ಯ... ಈಗಾಗಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಕೊಲ್ಲಾಪುರದಲ್ಲಿ ಹಿಂಸಾರೂಪಕ್ಕೆ ತಾಳಿದ ಪ್ರತಿಭಟನೆ; ರಾಜ್ಯದಲ್ಲೂ ಅಲರ್ಟ್!

ಕೊಲ್ಲಾಪುರದಲ್ಲಿ ಹಿಂಸಾರೂಪಕ್ಕೆ ತಾಳಿದ ಪ್ರತಿಭಟನೆ; ರಾಜ್ಯದಲ್ಲೂ ಅಲರ್ಟ್!

June 8, 2023
ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಮಹಿಳೆ ಕೊಲೆ ಮಾಡಿ, ಪೀಸ್ ಪೀಸ್ ಮಾಡಿದ ವ್ಯಕ್ತಿ

ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಮಹಿಳೆ ಕೊಲೆ ಮಾಡಿ, ಪೀಸ್ ಪೀಸ್ ಮಾಡಿದ ವ್ಯಕ್ತಿ

June 8, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram