Thursday, December 7, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜಕೀಯ

BJP : ಹೋರಾಟದ ಫಲದಿಂದ ನಾನು ಶಾಸಕನಾಗಿದ್ದೇನೆ – ರೇಣುಕಾಚಾರ್ಯ

Namratha Rao by Namratha Rao
December 27, 2022
in ರಾಜಕೀಯ, News, Newsbeat, Politics
renukacharya
Share on FacebookShare on TwitterShare on WhatsappShare on Telegram

BJP : ಹೋರಾಟದ ಫಲದಿಂದ ನಾನು ಶಾಸಕನಾಗಿದ್ದೇನೆ – ರೇಣುಕಾಚಾರ್ಯ

ಬೆಳಗಾವಿ : ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ , ಸಿಎಂ ದೆಹಲಿಯಿಂದ ಬಂದು ಏನಾದರೂ ಸಿಹಿ ಸುದ್ದಿ ನೀಡ್ತಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ  ಬಿಜೆಪಿ ಶಾಸಕ ರೇಣುಕಾಚಾರ್ಯ ಅವರು ,  ನನಗೆ ವರ್ಷದ 365 ದಿನ ಸಿಹಿ ಸುದ್ದಿನೇ, ಕಹಿ ಎನ್ನೋದು ಗೊತ್ತೇ ಇಲ್ಲ ಎಂದಿದ್ದಾರೆ..

Related posts

ಮಾತು ಬಾರದ ಅಮ್ಮನನ್ನು ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ!

ಮಾತು ಬಾರದ ಅಮ್ಮನನ್ನು ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ!

December 6, 2023
ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

December 5, 2023

ಬೆಳಗಾವಿಯಲ್ಲಿ  ಮಾತನಾಡಿರುವ ಅವರು ,  ಈಗಾಗಲೇ 2009ರಿಂದ 2012ರವರೆಗೆ ಸಚಿವನಾಗಿ ಕೆಲಸ ಮಾಡಿದ ಅನುಭವ ಇದೆ. ಸಂತೋಷದಲ್ಲೇ ಇದ್ದೀನಿ, ನಾನು ಯಾವತ್ತೂ ಸಂತೋಷ ಜೀವಿ. ಸಾವಿರಾರು, ಲಕ್ಷ ಕೋಟ್ಯಾಧೀಪತಿಗಳು ಇದ್ದಾರೆ, ಅವರು ಶಾಸಕರಾಗಾಕೇ ಆಗಿದ್ಯಾ.  ಒಬ್ಬ ಸಾಮಾನ್ಯ ಮನುಷ್ಯನ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ನನಗೆ ಅದಕ್ಕಿಂತ ದೊಡ್ಡ ಸ್ಥಾನ ಯಾವುದೂ ಇಲ್ಲ, ಜನಾದೇಶ ಬಹಳ ಮುಖ್ಯ ಎಂದಿದ್ದಾರೆ..

ಜನಾದೇಶ ಮತ್ತೊಮ್ಮೆ ಸಿಗುವ ಆತ್ಮವಿಶ್ವಾಸ ಇದೆ. ಹೊನ್ನಾಳಿ ಕ್ಷೇತ್ರದ ಜನ ಆಯ್ಕೆ ಆದಮೇಲೆ ಮಾಧ್ಯಮಗಳು ರಾಜ್ಯಕ್ಕೆ ಪರಿಚಯಿಸಿವೆ. ಅವಕಾಶಗಳು ವಂಚಿತರಾಗಿದ್ದೇವೆ ಎಂದು ಸುಮ್ಮನಾಗಿರ್ತೀವಿ ಅಷ್ಟೇ. ಎಲ್ಲಾ ಸಾಮರ್ಥ್ಯ ಇದೆ, ಅರ್ಹತೆ ಅನುಭವ ಇದೆ ರೇಣುಕಾಚಾರ್ಯ ಬೇಡ ಅಂತಾ ಇರಬಹುದು ಏನೋ.

ಸರ್ಕಾರ ಮತ್ತು ಸಂಘಟನೆ ಎಲ್ಲ ರೀತಿಯ ಸ್ಥಾನಮಾನ ಗೌರವ ಕೊಟ್ಟಿದೆ. ಹೊನ್ನಾಳಿ ಕ್ಷೇತ್ರದಲ್ಲಿ ಟಿಕೆಟ್ ನೀಡಿದ್ದು ಸಾಮರ್ಥ್ಯ ನೋಡಿಯೇ ಕೊಟ್ಟಿದ್ದು. ಹೋರಾಟದ ಫಲದಿಂದ ನಾನು ಶಾಸಕನಾಗಿದ್ದೇನೆ ಎಂದದಿದ್ದಾರೆ.

Tags: #saakshatvBJPcabinateKarnataka politicsRenukacharya
ShareTweetSendShare
Join us on:

Related Posts

ಮಾತು ಬಾರದ ಅಮ್ಮನನ್ನು ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ!

ಮಾತು ಬಾರದ ಅಮ್ಮನನ್ನು ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ!

by Honnappa Lakkammanavar
December 6, 2023
0

ಕಾಣೆಯಾಗಿರುವ ಮಾತು ಬಾರದ ತಾಯಿಗಾಗಿ ಮಗಳು ಹಾಗೂ ಅಳಿಯ ಹಲವಾರು ದಿನಗಳಿಂದ ಹುಡುಕಾಟ ನಡೆಸುತ್ತಿದ್ದು, ಸದ್ಯ ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ ಘೋಷಿಸಿದ್ದಾರೆ. ಈ ಘಟನೆ ಕೋಲಾರದಲ್ಲಿ...

ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

by Honnappa Lakkammanavar
December 5, 2023
0

ನವದೆಹಲಿ: ಬುಧವಾರ ನಡೆಯಬೇಕಿದ್ದ ಇಂಡಿಯಾ ಒಕ್ಕೂಟದ ಸಭೆಯನ್ನು ಮುಂದೂಡಲಾಗಿದೆ. ಪ್ರತಿ ಪಕ್ಷ ನಾಯಕರ ಅಲಭ್ಯತೆಯ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಒಕ್ಕೂಟದ ಸಭೆಯನ್ನು ಮುಂದೂಡಲಾಗಿದೆ. ಪಂಚರಾಜ್ಯಗಳ ಚುನಾವಣೆ ಹಿನ್ನಲೆಯಲ್ಲಿ...

ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ?

ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ?

by Honnappa Lakkammanavar
December 4, 2023
0

ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದ್ದು, ಅನುಮುಲ ರೇವಂತ್ ರೆಡ್ಡಿ ಸಿಎಂ ಸ್ಥಾನಕ್ಕೆ ಆಯ್ಕೆಯಾಗಿರುವುದು ಬಹುತೇಕವಾಗಿ ಖಚಿತವಾಗಿದೆ ಎನ್ನಲಾಗಿದೆ. ರೇವಂತ್ ಕಲ್ವಕುರ್ತಿ ವಿಧಾನಸಭಾ ಕ್ಷೇತ್ರದ...

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

ಮಿಜೋರಾಂ ಫಲಿತಾಂಶ; ಝಡ್ ಪಿಎಂಗೆ ಆರಂಭಿಕ ಮುನ್ನಡೆ

by Honnappa Lakkammanavar
December 4, 2023
0

ಮಿಜೋರಾಂ(Mizoram) ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, 11 ಸ್ಥಾನಗಳಲ್ಲಿ ಝಡ್​ಪಿಎಂ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಮಿಜೋಯರಾಂನಲ್ಲಿ ನ. 7ರಂದು ಚುನಾವಣೆ ನಡೆದಿತ್ತು. ಮೊದಲ ಹಂತದಲ್ಲಿಯೇ 40...

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

by Honnappa Lakkammanavar
December 3, 2023
0

ದೆಹಲಿ: ದೇಶದಲ್ಲಿ ಪಂಚ ರಾಜ್ಯಗಳಲ್ಲಿ ಚುನಾವಣೆ ಇತ್ತೀಚೆಗೆ ನಡೆದಿತ್ತು. ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬಿದ್ದಿದ್ದು, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

48 ಗಂಟೆಗಳಲ್ಲಿ 6 ಮಕ್ಕಳು ನಾಪತ್ತೆ!

48 ಗಂಟೆಗಳಲ್ಲಿ 6 ಮಕ್ಕಳು ನಾಪತ್ತೆ!

December 6, 2023
16 ರಾಜ್ಯಗಳಿಗೆ ವಿಶೇಷ ನೆರವು ಘೋಷಿಸಿದ ಕೇಂದ್ರ; ಕರ್ನಾಟಕಕ್ಕೆ ಎಷ್ಟು?

ಸಾಕಷ್ಟು ಹಣ ಇದ್ದರೂ ಹಸಿವಿನಿಂದ ಸಾವನ್ನಪ್ಪಿದ ಭಿಕ್ಷುಕ

December 6, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram