ADVERTISEMENT
Saturday, May 24, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸರ್ಕಾರ ರಚನೆಗೆ ಕಾರಣರಾದವರಿಗೆ ಸಚಿವಸ್ಥಾನ ಖಚಿತ : ಅಶೋಕ್

admin by admin
September 16, 2020
in Newsbeat, Politics, ರಾಜಕೀಯ
R.Ashok _reacts_to _the_photo_with_drug_dealer_Rahul
Share on FacebookShare on TwitterShare on WhatsappShare on Telegram

ಕಲಬುರಗಿ : ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಬಿಜೆಪಿಯ ಕೆಲ ಸಚಿವಸ್ಥಾನ ಆಕಾಂಕ್ಷಿಗಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದ್ರೆ ಕಂದಾಯ ಸಚಿವ ಆರ್.ಅಶೋಕ್ ಈ ಬಗ್ಗೆ ಪ್ರತಿಕ್ರಿಯಿಸಿ, ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿರುವುದು ಸಂಪುಟಕ್ಕೆ ಹೊಸಬರ ಸೇರ್ಪಡೆ ಅಥವಾ ಕೆಲವರನ್ನು ಕೈಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಲು ಅಲ್ಲ. ಅತಿವೃಷ್ಟಿ ಬಗ್ಗೆ ಚರ್ಚಿಸಿ ಹೆಚ್ಚಿನ ಪರಿಹಾರ ತರುವುದಕ್ಕಾಗಿ ಎಂದು ತಿಳಿಸಿದರು.

Related posts

2025-26ನೇ ಸಾಲಿನ ಬಿಎಂಟಿಸಿ ವಿದ್ಯಾರ್ಥಿ ಪಾಸು ವಿತರಣೆಗೆ ದಿನಾಂಕ ಫಿಕ್ಸ್

2025-26ನೇ ಸಾಲಿನ ಬಿಎಂಟಿಸಿ ವಿದ್ಯಾರ್ಥಿ ಪಾಸು ವಿತರಣೆಗೆ ದಿನಾಂಕ ಫಿಕ್ಸ್

May 24, 2025
ಇವರೇನು ಶಾಶ್ವತ ಅಧಿಕಾರದಲ್ಲಿರ್ತಾರಾ? – ರಾಮನಗರ ಮರುನಾಮಕರಣದ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ

ಇವರೇನು ಶಾಶ್ವತ ಅಧಿಕಾರದಲ್ಲಿರ್ತಾರಾ? – ರಾಮನಗರ ಮರುನಾಮಕರಣದ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ

May 24, 2025

ಸಂಪುಟಕ್ಕೆ ಹೊಸಬರ ಸೇರ್ಪಡೆ ಮತ್ತು ಕೆಲವು ಹಳಬರನ್ನು ತೆಗೆಯುವುದು ಸಿಎಂಗೆ ಬಿಟ್ಟ ವಿಚಾರ. ಸರ್ಕಾರ ರಚನೆಗೆ ಕಾರಣರಾದವರಿಗೆ ಸಂಪುಟದಲ್ಲಿ ಸ್ಥಾನ ಸಿಗುವುದು ಖಚಿತ. ಆದರೆ ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ನಡೆಯುವುದು ಅನುಮಾನ. ಎಲ್ಲವೂ ಸಿಎಂ ಅವರ ವಿವರಣೆಗೆ ಬಿಟ್ಟದ್ದು ಎಂದು ಅಶೋಕ್ ಹೇಳಿದ್ದಾರೆ.

Tags: BJPCabinetCM B.S YeddyurappaR Ashok
ShareTweetSendShare
Join us on:

Related Posts

2025-26ನೇ ಸಾಲಿನ ಬಿಎಂಟಿಸಿ ವಿದ್ಯಾರ್ಥಿ ಪಾಸು ವಿತರಣೆಗೆ ದಿನಾಂಕ ಫಿಕ್ಸ್

2025-26ನೇ ಸಾಲಿನ ಬಿಎಂಟಿಸಿ ವಿದ್ಯಾರ್ಥಿ ಪಾಸು ವಿತರಣೆಗೆ ದಿನಾಂಕ ಫಿಕ್ಸ್

by Shwetha
May 24, 2025
0

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) 2025-26ನೇ ಸಾಲಿನ ವಿದ್ಯಾರ್ಥಿ ಪಾಸುಗಳನ್ನು ಉಚಿತ ಅಥವಾ ರಿಯಾಯಿತಿ ದರದಲ್ಲಿ ವಿತರಣೆ ಮಾಡಲು ಸಿದ್ಧತೆ ನಡೆಸಿದ್ದು, ಈ ಸಂಬಂಧ ಪ್ರಮುಖ...

ಇವರೇನು ಶಾಶ್ವತ ಅಧಿಕಾರದಲ್ಲಿರ್ತಾರಾ? – ರಾಮನಗರ ಮರುನಾಮಕರಣದ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ

ಇವರೇನು ಶಾಶ್ವತ ಅಧಿಕಾರದಲ್ಲಿರ್ತಾರಾ? – ರಾಮನಗರ ಮರುನಾಮಕರಣದ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ

by Shwetha
May 24, 2025
0

ರಾಮನಗರ ಜಿಲ್ಲೆಯನ್ನು 'ಬೆಂಗಳೂರು ದಕ್ಷಿಣ' ಎಂದು ಮರುನಾಮಕರಣ ಮಾಡುವ ಕುರಿತು ರಾಜ್ಯ ಕಾಂಗ್ರೆಸ್ ಸರ್ಕಾರ ಕೈಗೊಂಡ ನಿರ್ಧಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ 180 ಜನೌಷಧಿ ಕೇಂದ್ರಗಳಿಗೆ ಪರಿಷ್ಕಾರ – ಸಂಪೂರ್ಣ ಸ್ಥಗಿತವಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ 180 ಜನೌಷಧಿ ಕೇಂದ್ರಗಳಿಗೆ ಪರಿಷ್ಕಾರ – ಸಂಪೂರ್ಣ ಸ್ಥಗಿತವಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by Shwetha
May 24, 2025
0

ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನ ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸರ್ಕಾರ ತೀರ್ಮಾನ ಕೈಗೊಂಡಿಲ್ಲ. ರಾಜ್ಯದ ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ 180 ಕೇಂದ್ರಗಳ ಕಾರ್ಯಪದ್ಧತಿಯ...

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ 2025

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ 2025

by Shwetha
May 24, 2025
0

CISF Head Constable Recruitment 2025 : ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಕ್ರೀಡಾ ಕೋಟಾದಡಿ ಖಾಲಿ ಇರುವ ಹೆಡ್ ಕಾನ್ಸ್‌ಟೇಬಲ್‌ ಹುದ್ದೆಗಳ ಭರ್ತಿಗೆ ಅರ್ಹ...

ಇಂದು ಕೆಸಿಇಟಿ-2025 ಫಲಿತಾಂಶ : ಬೆಳಿಗ್ಗೆ 11.30ಕ್ಕೆ ಅಧಿಕೃತ ಘೋಷಣೆ, ಮಧ್ಯಾಹ್ನ 2 ಗಂಟೆಗೆ ವೆಬ್‌ಸೈಟ್‌ನಲ್ಲಿ ಲಭ್ಯ

ಇಂದು ಕೆಸಿಇಟಿ-2025 ಫಲಿತಾಂಶ : ಬೆಳಿಗ್ಗೆ 11.30ಕ್ಕೆ ಅಧಿಕೃತ ಘೋಷಣೆ, ಮಧ್ಯಾಹ್ನ 2 ಗಂಟೆಗೆ ವೆಬ್‌ಸೈಟ್‌ನಲ್ಲಿ ಲಭ್ಯ

by Shwetha
May 24, 2025
0

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ನಡೆಸಲಾಗಿರುವ ಕೆಸಿಇಟಿ-2025 (KCET-2025) ಪರೀಕ್ಷೆಯ ಫಲಿತಾಂಶವನ್ನು ಇಂದು, ಮೇ 24 ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram