ADVERTISEMENT
Wednesday, April 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೇಜ್ರಿವಾಲ್ ರನ್ನು ಜೈಲಿನಲ್ಲಿ ಬಿಜೆಪಿ ಹತ್ಯೆ ಮಾಡುವ ಸಂಚು ರೂಪಿಸಿದೆ; ಸಚಿವೆ ಆರೋಪ

ಬಿಜೆಪಿ ವಿರುದ್ಧ ಆರೋಪ

Author2 by Author2
April 18, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಜೈಲಿನಲ್ಲಿರುವ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ ಎಂದು ಆಪ್‍ ನ ಸಚಿವೆ ಅತಿಶಿ ಆರೋಪ ಮಾಡಿದ್ದಾರೆ.

ನ್ಯಾಯಾಲಯದ ಎದುರು ಇಡಿ ಅಧಿಕಾರಿಗಳು ಕೇಜ್ರಿವಾಲ್ ಉದ್ಧೇಶಪೂರ್ವಕವಾಗಿ ಸಕ್ಕರೆ ಪ್ರಮಾಣ ಹೆಚ್ಚಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ ನಂತರ ಅತಿಶಿ ಈ ಆರೋಪ ಮಾಡಿದ್ದಾರೆ. ಕೇಜ್ರಿವಾಲ್ ಅವರು ಟೈಪ್ 2 ಡಯಾಬಿಟಿಸ್ ರೋಗಿಯಾಗಿದ್ದಾರೆ. ಮನವಿ ಮಾಡಿದರೂ ಇನ್ಸುಲಿನ್ ನೀಡುತ್ತಿಲ್ಲ. ವೈದ್ಯರೊಂದಿಗೆ ವಿಡಿಯೋ ಸಮಾಲೋಚನೆಗೆ ಮಾಡಲಾದ ವಿನಂತಿ ಕೂಡ ತಿರಸ್ಕರಿಸಿದ್ದಾರೆ ಎಂದು ಹೇಳಿದ್ದಾರೆ.

Related posts

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

April 14, 2026
ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

April 14, 2026

ಚುನಾವಣೆಗಳಲ್ಲಿ ಅರವಿಂದ್ ಕೇಜ್ರಿವಾಲ್ ರನ್ನು ಸೋಲಿಸಲು ಬಿಜೆಪಿಗೆ ಸಾಧ್ಯವಾಗಿಲ್ಲ. ಇದೇ ಕಾರಣಕ್ಕೆ ಅವರನ್ನು ಜೈಲಿನಲ್ಲಿಟ್ಟು ಕೊಲ್ಲಲು ಯೋಜನೆ ರೂಪಿಸಲಾಗುತ್ತಿದೆ. ಅವರು ಮಧುಮೇಹದಿಂದ ಬಳಲುತ್ತಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ. ಕಳೆದ 30 ವರ್ಷಗಳಿಂದ ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಅವರು ಪ್ರತಿದಿನ 54 ಯೂನಿಟ್ ಇನ್ಸುಲಿನ್ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

Tags: BJP conspired to assassinate Kejriwal in jail; Minister accused
ShareTweetSendShare
Join us on:

Related Posts

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

by Shwetha
April 14, 2026
0

ದಶಕಗಳ ಕಾಲದ ವೈರತ್ವಕ್ಕೆ ತೇಪೆ ಹಚ್ಚಲು ಹೋದ ಪಾಕಿಸ್ತಾನಕ್ಕೆ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಮುಖಭಂಗವಾಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಸ್ಥಾಪಿಸಿ ವಿಶ್ವದ ಗಮನ...

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

by Shwetha
April 14, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ದೊಡ್ಡ ವಿವಾದವೊಂದನ್ನು ಸೃಷ್ಟಿಸಿದ್ದಾರೆ. ವ್ಯಾಟಿಕನ್ ಧರ್ಮಗುರು ಪೋಪ್ ಲಿಯೋ XIV ಅವರ ಶಾಂತಿ ಸಂದೇಶದ ಬೆನ್ನಲ್ಲೇ,...

ಮದುವೆಗೆ ಟರ್ಕಿ ಸುಂದರಿ ಬೇಕು ಎಂದ ಉಗಾಂಡ ಸೇನಾ ಮುಖ್ಯಸ್ಥ – ವಿವಾದಾತ್ಮಕ ಹೇಳಿಕೆ ವೈರಲ್

ಮದುವೆಗೆ ಟರ್ಕಿ ಸುಂದರಿ ಬೇಕು ಎಂದ ಉಗಾಂಡ ಸೇನಾ ಮುಖ್ಯಸ್ಥ – ವಿವಾದಾತ್ಮಕ ಹೇಳಿಕೆ ವೈರಲ್

by Shwetha
April 14, 2026
0

ಉಗಾಂಡದ ಸೇನಾ ಮುಖ್ಯಸ್ಥ ಮುಹೂಝಿ ಕೈನೇರುಗಬ ಅವರು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಾಗಿದ್ದಾರೆ. ಟರ್ಕಿ ದೇಶವು ಉಗಾಂಡಕ್ಕೆ 1 ಬಿಲಿಯನ್ ಡಾಲರ್ (ಸುಮಾರು ₹9,300 ಕೋಟಿ) ಹಣ...

ಮೋದಿ ದುನಿಯಾ : ಸಾಮಾನ್ಯ ಕಾರ್ಯಕರ್ತನೇ ಇಲ್ಲಿ ಕಿಂಗ್ ಮೆಹಸಾನ ಜಿಲ್ಲಾ ಬಿಜೆಪಿ ಕಚೇರಿಯ ಗುಮಾಸ್ತನಿಗೆ ಒಲಿದ ಕಾರ್ಪೊರೇಷನ್ ಟಿಕೆಟ್

ಮೋದಿ ದುನಿಯಾ : ಸಾಮಾನ್ಯ ಕಾರ್ಯಕರ್ತನೇ ಇಲ್ಲಿ ಕಿಂಗ್ ಮೆಹಸಾನ ಜಿಲ್ಲಾ ಬಿಜೆಪಿ ಕಚೇರಿಯ ಗುಮಾಸ್ತನಿಗೆ ಒಲಿದ ಕಾರ್ಪೊರೇಷನ್ ಟಿಕೆಟ್

by Shwetha
April 13, 2026
0

ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್‌ನ ಮೆಹಸಾನ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯ ಕಣ ಈಗ ಇಡೀ ದೇಶದ ಗಮನ ಸೆಳೆದಿದೆ. ಇದಕ್ಕೆ ಕಾರಣ ಅಲ್ಲಿನ ಅಭ್ಯರ್ಥಿಗಳ...

ಅಮೆರಿಕ ಬರೆದುಕೊಟ್ಟಿದ್ದನ್ನೇ ಪೋಸ್ಟ್ ಮಾಡುವ ಪಾಕ್ ಸಂಬಂಧ ನಮಗೆ ಬೇಡ ಶಶಿ ತರೂರ್ ವ್ಯಂಗ್ಯ

ಅಮೆರಿಕ ಬರೆದುಕೊಟ್ಟಿದ್ದನ್ನೇ ಪೋಸ್ಟ್ ಮಾಡುವ ಪಾಕ್ ಸಂಬಂಧ ನಮಗೆ ಬೇಡ ಶಶಿ ತರೂರ್ ವ್ಯಂಗ್ಯ

by Shwetha
April 13, 2026
0

ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷದ ಕಿಚ್ಚನ್ನು ಆರಿಸಲು ಪಾಕಿಸ್ತಾನ ಮಧ್ಯಸ್ಥಿಕೆ ವಹಿಸುತ್ತಿರುವುದರ ಬಗ್ಗೆ ಕಾಂಗ್ರೆಸ್ ಸಂಸದ ಮತ್ತು ಮಾಜಿ ರಾಜತಾಂತ್ರಿಕ ಅಧಿಕಾರಿ ಶಶಿ ತರೂರ್ ತೀವ್ರವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram