ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಮಾಡುತ್ತಿದೆ : ಡಿ.ಕೆ ಶಿವಕುಮಾರ್

saaksha tv by saaksha tv
March 18, 2020
in Newsbeat, Politics, Samagra karnataka
Share on FacebookShare on TwitterShare on WhatsappShare on Telegram

ಮಧ್ಯಪ್ರದೇಶ ಸರ್ಕಾರವನ್ನು ಉಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಪ್ರಯತ್ನಿಸುತ್ತಿದ್ದಾರೆ ಆಪರೇಷನ್ ಕಮಲಕ್ಕೆ ಒಳಗಾಗಿ ಬೆಂಗಳೂರಿಗೆ ಬಂದು ಬೀಡು ಬಿಟ್ಟಿರುವ ಶಾಸಕರನ್ನು ಮನವೊಲಿಸುವ ಪ್ರಯತ್ನ ನಡೆದಿದೆ. ಅದರ ಭಾಗವಾಗಿ ಮಧ್ಯಪ್ರದೇಶದ ಮಾಜಿ ಸಿ. ಎಂ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಶಾಸಕರನ್ನು ಭೇಟಿ ಮಾಡಲು ಬಂದಿದ್ದರು. ಈ ವೇಳೆ ಪೊಲೀಸರು ದಿಗ್ವಿಜಯ್ ಸಿಂಗ್ ಅವರು ರೆಸಾರ್ಟ್ ಒಳಗೆ ಹೋಗವುದನ್ನು ತಡೆದಿದ್ದಾರೆ. ದಿಗ್ವಿಜಯ್ ಸಿಂಗ್ ಪೊಲೀಸರ ಬಳಿ ಮನವಿ ಮಾಡಿಕೊಂಡಿದ್ದರು. ಆದರೆ ಪೊಲೀಸರು ಮನವಿಯನ್ನು ನಿರಾಕರಿಸಿದ್ದಾರೆ. ಆಗ ದಿಗ್ವಿಜಯ್ ಸಿಂಗ್ ಧರಣಿಗೆ ಮುಂದಾದರು. ಈ ವೇಳೆ ದಿಗ್ವಿಜಯ್ ಸಿಂಗ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸ್ಥಳಕ್ಕೆ ಧಾವಿಸಿದ ಕೆಪಿಸಿಸಿ ನೂತನ ಅಧ್ಯಕ್ಷ ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್  ದಿಗ್ವಿಜಯ್ ಸಿಂಗ್ ಬೆಂಬಲಕ್ಕೆ ನಿಂತಿದ್ದಾರೆ. ಅಲ್ಲದೆ ಯಲಹಂಕದ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಇದ್ದ ದಿಗ್ವಿಜಯ್ ಸಿಂಗ್ ಅವರಿಗೆ ಸಾಥ್ ನೀಡಿದರು. ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬುದು ನಮಗೆ ತಿಳಿದಿದೆ. ಇಲ್ಲಿ ದಿಗ್ವಿಜಯ್ ಸಿಂಗ್ ಒಬ್ಬರೇ ಇಲ್ಲ. ನಾನು ಅವರ ಬೆಂಬಲಕ್ಕಿದ್ದೇನೆ. ಕಾನೂನು, ಸುವ್ಯವಸ್ಥೆ ಆದೇಶವನ್ನು ಸರ್ಕಾರ ಜಾರಿಗೆ ತರಬೇಕಾದ ಪರಿಸ್ಥಿತಿ ಬರಬಾರದು ಎಂದು ನಾನು ಸುಮ್ಮನಿದ್ದೇನೆ. ಎಂದು ಧರಣಿ ನಿರತ ದಿಗ್ವಿಜಯ್ ಸಿಂಗ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

Related posts

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

July 19, 2026
ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

July 19, 2026

ಇದಕ್ಕೂ ಮುನ್ನ ಇಂದು ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಿಗ್ವಿಜಯ್ ಸಿಂಗ್ ಅವರನ್ನು ಡಿಕೆ ಶಿವಕುಮಾರ ಭೇಟಿ ಮಾಡಿದ್ದರು. ದಿಗ್ವಿಜಯ್ ಸಿಂಗ್ ಅವರಿಗೆ ಭರ್ಜರಿ ಸ್ವಾಗತ ಕೋರಿದ್ದರು. ಇದಾದ ಬಳಿಕ ಮುಂದಿನ ಕಾರ್ಯವೈಖರಿ ಬಗ್ಗೆ ವಿಸ್ತ್ರೃತ ಚರ್ಚೆ ನಡೆಸಿದರು.

Advt
ಜಾಹಿರಾತು
Tags: BJPCongressd k shivakumarDigvijay Singh
ShareTweetSendShare
Join us on:

Related Posts

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

by Shwetha
July 19, 2026
0

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಸರಣಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಈಗ ಕೇಂದ್ರ ಸರ್ಕಾರದ ಬುಡಕ್ಕೆ ಬಂದು ತಲುಪಿವೆ. ಕಳೆದ 21 ದಿನಗಳಿಂದ ದೆಹಲಿಯ...

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

by Shwetha
July 19, 2026
0

ರಾಜ್ಯದಲ್ಲಿ ಮಳೆಯ ಅಭಾವ ತಲೆದೂರಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರೈತರಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ. ಜಲಾಶಯಗಳಿಂದ ಹರಿಸಲಾಗುತ್ತಿರುವ ನೀರನ್ನು ಕೇವಲ ಕುಡಿಯುವ...

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

by Shwetha
July 19, 2026
0

ನಟ ಪ್ರಜ್ವಲ್ ದೇವರಾಜ್ ಮತ್ತು ನಿರ್ದೇಶಕ ಗುರುದತ್ ಗಾಣಿಗ ನಡುವಿನ ಸಂಭಾವನೆ ಹಾಗೂ ಡಬ್ಬಿಂಗ್ ವಿವಾದದಿಂದ ಸದ್ದು ಮಾಡುತ್ತಿದ್ದ ಕರಾವಳಿ ಚಿತ್ರದ ಕುರಿತು ನಟ ರಾಜ್ ಬಿ...

ಕರ್ನಾಟಕದಲ್ಲಿ ಮತ್ತೆ 62 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಕರ್ನಾಟಕದಲ್ಲಿ ಮತ್ತೆ 62 ಹೊಸ ಕೊರೊನಾ ಪ್ರಕರಣಗಳು ಪತ್ತೆ

by Shwetha
July 19, 2026
0

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿರುವ ಲಕ್ಷಣಗಳು ಕಂಡುಬಂದಿವೆ. ಕಳೆದ 15 ದಿನಗಳ ಅವಧಿಯಲ್ಲಿ 62 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ...

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

by Shwetha
July 19, 2026
0

ಪುಣೆಯ ಲೋಹಗಡ್ ಕೋಟೆಯಲ್ಲಿ ನಡೆದ ಕೇತನ್ ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣ ಈಗ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಈ ಕೊಲೆಯನ್ನು ಸ್ವತಃ ಪತ್ನಿ ಸಿಯಾ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram