ADVERTISEMENT
Tuesday, June 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

15 ವರ್ಷಗಳ ಬಳಿಕ ಮತ್ತೆ ಬಿಜೆಪಿ-ಜೆಡಿಎಸ್ ದೋಸ್ತಿ : ಶತ್ರುಗಳು ಅಲ್ಲ, ಮಿತ್ರರೂ ಅಲ್ಲ

admin by admin
January 30, 2021
in Newsbeat, Politics, ರಾಜಕೀಯ
BJP-JDS
Share on FacebookShare on TwitterShare on WhatsappShare on Telegram

15 ವರ್ಷಗಳ ಬಳಿಕ ಮತ್ತೆ ಬಿಜೆಪಿ-ಜೆಡಿಎಸ್ ದೋಸ್ತಿ : ಶತ್ರುಗಳು ಅಲ್ಲ, ಮಿತ್ರರೂ ಅಲ್ಲ

ಬೆಂಗಳೂರು : ಬರೋಬ್ಬರಿ 15 ವರ್ಷಗಳ ಹಿಂದೆ ಬಿಜೆಪಿ – ಜೆಡಿಎಸ್ ನ ನಡುವಿನ 20-20 ಒಪ್ಪಂದದ ಸರ್ಕಾರ ಪತನಗೊಂಡಿತ್ತು. ಅಂದು ಜೆಡಿಎಸ್ ಪಕ್ಷ ಬಿಜೆಪಿಗೆ ದ್ರೋಹ ಮಾಡ್ತು ಅಂತ ಕೇಸರಿ ಕಲಿಗಳು ಆರೋಪಿಸುತ್ತಾ ಬಂದಿದ್ದಾರೆ.

Related posts

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

June 16, 2025
ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಸಚಿವ ಮಧು ಬಂಗಾರಪ್ಪ ಅವರ ಕನಸು ನನಸು: ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ವಿಶೇಷ ಶಾಲೆ ಜುಲೈನಲ್ಲಿ ಪ್ರಾರಂಭ!

June 16, 2025

ಅದೇ ರೀತಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಪತನದಲ್ಲಿ ಕಮಲದ ಆಪರೇಷನ್ ಇದೆ ಅಂತ ದಳಪತಿಗಳು ಮೊನ್ನೆಯವರೆಗೂ ಆರೋಪಿಸುತ್ತಲೇ ಇದ್ದರು.

ಮೈತ್ರಿ ಸರ್ಕಾರದ ಪತನದ ಬಳಿಕ ಬಿಜೆಪಿ ನಾಯಕರ ಬಗ್ಗೆ ತೀವ್ರ ಆಕ್ರೋಶ ಹೊರಹಾಕುತ್ತಿದ್ದ ಜೆಡಿಎಸ್ ನಾಯಕರು, ಇದೀಗ ತಣ್ಣಗಾಗಿದ್ದಾರೆ.

ಇದಲ್ಲದೆ ಬರೋಬ್ಬರಿ 15 ವರ್ಷಗಳ ಬಳಿಕ ಮತ್ತೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ.

ಆ ಮೂಲಕ ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳು ಅಲ್ಲ, ಮಿತ್ರರೂ ಅಲ್ಲ ಎಂಬುದನ್ನ ಸಾಬೀತು ಮಾಡಿದ್ದಾರೆ.

ಹೌದು..! ಮೈತ್ರಿ ಸರ್ಕಾರ ಪತನದ ಬಳಿಕ ಸಿಕ್ಕ ಸಿಕ್ಕಲೆಲ್ಲಾ ಬಿಜೆಪಿಯನ್ನ ಕೋಮುವಾದಿ ಎಂದು ಆರ್ಭಟಿಸುತ್ತಿದ್ದ ಜೆಡಿಎಸ್ ನಾಯಕರು ಇದೀಗ ಅದೇ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಹಾಗೂ ಉಪಸಭಾಪತಿ ಸ್ಥಾನಗಳನ್ನು ಹಂಚಿಕೊಳ್ಳುವ ಮೂಲಕ, 15 ವರ್ಷಗಳ ಬಳಿಕ ಮತ್ತೊಮ್ಮೆ ಬಿಜೆಪಿ-ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ.

BJP-JDS

ಅಷ್ಟಕ್ಕೂ ಬಿಜೆಪಿ – ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಕಾರಣವಾದರೂ ಏನು ಅಂತ ನೋಡೋದಾದ್ರೆ.. ಅದಕ್ಕೆ ಸಿಗುವ ಉತ್ತರ ವಿಧಾನ ಪರಿಷತ್..!

ಹೌದು..! ವಿಧಾನ ಪರಿಷತ್ ಉಪ ಸಭಾಪತಿಯಾಗಿದ್ದ ಜೆಡಿಎಸ್ ಪಕ್ಷದ ಎಸ್.ಎಲ್ ಧರ್ಮೇಗೌಡ ಅವರ ನಿಧನದಿಂದ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆದಿದೆ. ಇದರಲ್ಲಿ ಬಿಜೆಪಿ ಸದಸ್ಯ ಪ್ರಾಣೇಶ್ ಅವರು ವಿಧಾನ ಪರಿಷತ್ ಉಪ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿ ಸದಸ್ಯ ಪ್ರಾಣೇಶ್ ಉಪಸಭಾಪತಿಯಾಗಲು ಜೆಡಿಎಸ್ ಬೆಂಬಲ ನೀಡಿದೆ. ಅದರಂತೆ ಜೆಡಿಎಸ್ ನ ಸದಸ್ಯರು ಸಭಾಪತಿ ಆಗೋದಕ್ಕೆ ಬಿಜೆಪಿ ಬೆಂಬಲ ನೀಡಲಿದೆ.

ಸಭಾಪತಿ ಸ್ಥಾನವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡುವ ಕುರಿತು ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿಯೇ ಮಾತುಕತೆಗಳಾಗಿವೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಾತನಾಡಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಈ ಹೊಂದಾಣಿಕೆಯ ಹಿಂದೆ ದೊಡ್ಡ ರಾಜಕೀಯ ಲೆಕ್ಕಾಚಾರವಿದೆ ಅನ್ನೋದು ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವ ಮಾತು.

ಅಂದಹಾಗೆ ಈ ಹಿಂದೆ ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದ ಜೆಡಿಎಸ್ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಟ್ಟಿತ್ತು. ಹಾಗೆ ಉಪ ಸಭಾಪತಿ ಸ್ಥಾನವನ್ನು ತಾನು ಪಡೆದುಕೊಂಡಿತ್ತು.

ಮೈತ್ರಿ ಸರ್ಕಾರ ಪತನದ ಬಳಿಕ ಸಭಾಪತಿ ಸ್ಥಾನ ನಮಗೆ ಕೊಡಿ ಅಂತ ಜೆಡಿಎಸ್ ಬೇಡಿಕೆ ಇಟ್ಟಿತ್ತು. ಇದಕ್ಕೆ ಕಾಂಗ್ರೆಸ್ ಕೇರ್ ಮಾಡದ ಕಾರಣ ಇದೀಗ ಜೆಡಿಎಸ್ ಕಮಲದ ಜೊತೆ ಸೇರಿದೆ.

ಇನ್ನು ವಿಶೇಷ ಏನೆಂದ್ರೆ ಮೈತ್ರಿ ಸರ್ಕಾರದ ವೇಳೆ ಜೆಡಿಎಸ್ ವಿರುದ್ಧ ಬೆಂಕಿ ಕಾರಿ ಇದೊಂದು ಅಪವಿತ್ರ ಮೈತ್ರಿ ಎಂದಿದ್ದ ಬಿಜೆಪಿ ಬಿಗ್ ಬಾಸ್ ಇದೀಗ ಜೆಡಿಎಸ್ ಜೊತೆಗಿನ ಹೊಂದಾಣಿಕೆಗೆ ಉತ್ಸುಕರಾಗಿದ್ದಾರಂತೆ.

ಯಾಕೆಂದ್ರೆ ಪ್ರಾದೇಶಿಕ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡರೇ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಸಮರ್ಥವಾಗಿ ಎದುರಿಸಬಹುದು. ಜೆಡಿಎಸ್ ಜೊತೆಗಿನ ಮೈತ್ರಿ ಮುಂದಿನ ದಿನಗಳಲ್ಲಿ ಬಿಜೆಪಿಗೆ ಲಾಭವಾಗಬಹುದು ಎಂದು ಬಿಜೆಪಿಯ ದೆಹಲಿ ವರಿಷ್ಠರು ಲೆಕ್ಕಾಚಾರ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPHDDJDS
ShareTweetSendShare
Join us on:

Related Posts

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

by Shwetha
June 16, 2025
0

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಸಚಿವ ಮಧು ಬಂಗಾರಪ್ಪ ಅವರ ಕನಸು ನನಸು: ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ವಿಶೇಷ ಶಾಲೆ ಜುಲೈನಲ್ಲಿ ಪ್ರಾರಂಭ!

by Shwetha
June 16, 2025
0

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ವಿಶೇಷ ಶಾಲೆ ಸ್ಥಾಪನೆಯ ಕನಸು ಇದೀಗ ನನಸಾಗುವತ್ತ ವೇಗವಾಗಿ ಹೆಜ್ಜೆ ಹಾಕುತ್ತಿದೆ. ಇತ್ತೀಚಿನ ವರದಿಗಳ ಪ್ರಕಾರ,...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

by Shwetha
June 16, 2025
0

ಬೆಂಗಳೂರು, ಕರ್ನಾಟಕ: ಇಸ್ರೇಲ್ ಮತ್ತು ಇರಾನ್ ನಡುವೆ ಪ್ರಸ್ತುತ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ, ಕರ್ನಾಟಕದ 19 ಸದಸ್ಯರ ನಿಯೋಗವೊಂದು ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದೆ. ಈ ನಿಯೋಗದಲ್ಲಿ ಕಾಂಗ್ರೆಸ್, ಬಿಜೆಪಿ...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಬಿಹಾರ: ಲಾಲು ಕಾಲಿನ ಬಳಿ ಅಂಬೇಡ್ಕರ್ ಫೋಟೋ; ಬಿಜೆಪಿ ಆರೋಪ, ತೇಜಸ್ವಿ ತಿರುಗೇಟು!

by Shwetha
June 16, 2025
0

ಪಟ್ನಾ, ಬಿಹಾರ: ಬಿಹಾರ ರಾಜಕಾರಣದಲ್ಲಿ ಹೊಸ ವಿವಾದವೊಂದು ಭುಗಿಲೆದ್ದಿದ್ದು, ಆರ್‌ಜೆಡಿ (ರಾಷ್ಟ್ರೀಯ ಜನತಾ ದಳ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಕಾಲಿನ ಬಳಿ ಸಂವಿಧಾನ ಶಿಲ್ಪಿ...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ 2025

by Shwetha
June 16, 2025
0

LIC HFL Recruitment 2025 : ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram