ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಾದರಿ ಸಂಸದ ಗೌತಮ್ ಗಂಭೀರ್…ಬಡವರ ಹಸಿವು ನೀಗಿಸುವ ನೇತಾರ

admin by admin
December 25, 2020
in Newsbeat, Sports, ಕ್ರೀಡೆ
goutham gambhir saakshatv bjp mp
Share on FacebookShare on TwitterShare on WhatsappShare on Telegram

Related posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

March 21, 2026
ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

March 21, 2026

ಮಾದರಿ ಸಂಸದ ಗೌತಮ್ ಗಂಭೀರ್…ಬಡವರ ಹಸಿವು ನೀಗಿಸುವ ನೇತಾರ

goutham gambir saakshatv bjp mpಗೌತಮ್ ಗಂಭೀರ್… ಹಾಲಿ ಸಂಸದ.. ಮಾಜಿ ಕ್ರಿಕೆಟಿಗ. ತನ್ನ ನೇರ ಮಾತು, ನಡೆ ನುಡಿಗಳಿಂದಲೇ ಗೌತಮ್ ಗಂಭೀರ್ ಗಮನ ಸೆಳೆಯುತ್ತಾರೆ.
ಇದ್ದದ್ದನ್ನು ಇದ್ದ ಹಾಗೇ ಹೇಳುವ ಜಾಯಮಾನ ಗೌತಮ್ ಗಂಭೀರ್. ಅವರ ಮಾತಿನಲ್ಲಿ ಹಾಗೂ ಮನಸ್ಸಿನಲ್ಲಿ ಒಂಚೂರು ಕಲ್ಮಶವಿಲ್ಲ.
ಕ್ರಿಕೆಟಿಗನಾಗಿ ಮೈದಾನದಲ್ಲಿ ಸ್ವಲ್ಪ ಒರಟನಾಗಿ ಕಾಣಿಸಿಕೊಂಡ್ರೂ ಮಾನವಿಯತೆಯ ವಿಚಾರ ಬಂದಾಗ ಒಂದು ಹೆಜ್ಜೆ ಮುಂದಿರುತ್ತಾರೆ.
ದೇಶದ ಮೇಲಿನ ಪ್ರೀತಿ, ಸೇನೆ ಮೇಲಿನ ಗೌರವ ಹಾಗೂ ಸಮಾಜ ಸೇವೆ ಮಾಡುವ ಗುಣವನ್ನು ಗೌತಮ್ ಗಂಭೀರ್ ಮೈಗೂಡಿಸಿಕೊಂಡಿದ್ದಾರೆ.
ಕ್ರಿಕೆಟಿಗನಾಗಿರುವಾಗಲೇ ಗೌತಮ್ ಗಂಭೀರ್ ಫೌಂಡೇಶನ್ ಮೂಲಕ ಸಮಾಜ ಮುಖಿ ಕಾರ್ಯಗಳ ಮೂಲಕ ಜನ ಮನ್ನಣೆ ಕೂಡ ಪಡೆದುಕೊಂಡಿದ್ದರು. ಆದಾದ ನಂತರ ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸಿಗೆ ಮನಸೋತ ಗೌತಮ್ ಗಂಭೀರ್ ಭಾರತೀಯ ಜನತಾ ಪಕ್ಷವನ್ನು ಸೇರಿಕೊಂಡ್ರು. ಅಲ್ಲದೆ ಪೂರ್ವ ದೆಹಲಿ ಲೋಕ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವನ್ನು ದಾಖಲಿಸಿದ್ದರು.
goutham gambhir bjp mp saakshatvಕ್ರಿಕೆಟ್, ಕಾಶ್ಮೀರ, ಪಾಕ್ ವಿಚಾರ ಸೇರಿದಂತೆ ಅನೇಕ ವಿಷಯಗಳ ಕುರಿತಂತೆ ಟ್ವಿಟರ್ ನಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡುವ ಗೌತಮ್ ಗಂಭೀರ್ ಈಗ ಸಮಾಜ ಮುಖಿ ಕಾರ್ಯದಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಹೌದು, ತಮ್ಮ ಸಂಸದೀಯ ಕ್ಷೇತ್ರದಲ್ಲಿ ಕೇವಲ ಒಂದು ರೂಪಾಯಿಗೆ ಊಟವನ್ನು ನೀಡುವ ಜನ್ ರಸೋಯ್ ಕ್ಯಾಂಟಿನ್ ಗಳನ್ನು ಶುರು ಮಾಡಿದ್ದಾರೆ.

ದೆಹಲಿಯ ಗಾಂಧಿನಗರದಲ್ಲಿ ಮೊದಲ ಕ್ಯಾಂಟಿನ್ ಗೆ ಗಂಭೀರ್ ಚಾಲನೆ ನೀಡಿದ್ದಾರೆ. 2021ರ ಗಣರಾಜ್ಯೋತ್ಸವ ದಿನದಂದು ಅಶೋಕ ನಗರದಲ್ಲಿ ಎರಡನೇ ಕ್ಯಾಟಿಂಗ್ ಆರಂಭವಾಗಲಿದೆ. ಒಟ್ಟಾರೆ ಪೂರ್ವ ದೆಹಲಿಯ ಸಂಸದೀಯ ಕ್ಷೇತ್ರದಲ್ಲಿ 10 ಜನ್ ರಸೋಯ್ ಕ್ಯಾಂಟಿನ್ ಮೂಲಕ ಬಡ ಜನರಿಗೆ ಊಟ ನೀಡುವ ಕಾಯಕಕ್ಕೆ ಗಂಭೀರ್ ಕೈ ಹಾಕಿದ್ದಾರೆ.

ಬಡವರು ದಿನದ ಎರಡು ಹೊತ್ತು ಊಟಕ್ಕೂ ಪರದಾಡುತ್ತಿರುವ ಸ್ಥಿತಿಯನ್ನು ನಾನು ನೋಡಿದ್ದೇನೆ. ಧರ್ಮ, ಜಾತಿ ಹಾಗೂ ಆರ್ಥಿಕ ಸ್ಥಿತಿಗಳ ಜೊತೆಗೆ ಆರೋಗ್ಯ ಮತ್ತು ಪರಿಶುದ್ಧವಾದ ಆಹಾರವನ್ನು ತಿನ್ನುವ ಹಕ್ಕು ಎಲ್ಲರಿಗೂ ಇದೆ ಎಂಬುದನ್ನು ನಂಬಿದವನು ನಾನು. ಜನರ ಕಷ್ಟವನ್ನು ನೋಡಿ ನಾನು ಬೇಸರಗೊಂಡಿದ್ದೇನೆ. ಹೀಗಾಗಿ ಜನ್ ರಸೋಯ್ ಕ್ಯಾಂಟಿನ್ ಮೂಲಕ ಬಡ ಜನರಿಗೆ ಊಟ ನೀಡುವ ಆಧುನಿಕ ಮಾದರಿಯ ಕ್ಯಾಂಟಿನ್ ಗಳನ್ನು ಆರಂಭಿಸಿದ್ದೇನೆ. ಇಲ್ಲಿ ಒಂದು ರೂಪಾಯಿ ಕೊಟ್ಟು ಊಟ ಮಾಡಬಹುದು ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.
goutham gambhir saakhatv bjp mpಗೌತಮ್ ಗಂಭೀರ್ ಪೌಂಡೇಶನ್ ಮತ್ತು ಗೌತಮ್ ಗಂಭೀರ್ ತನ್ನ ಸ್ವಂತ ಖರ್ಚಿನ ಮೂಲಕ ಈ ಕ್ಯಾಂಟಿನ್ ಅನ್ನು ಶುರು ಮಾಡಿದ್ದಾರೆ. ಸರ್ಕಾರದಿಂದ ಯಾವುದೇ ರೀತಿಯ ಆರ್ಥಿಕ ನೆರವನ್ನು ಪಡೆದುಕೊಂಡಿಲ್ಲ. ಕ್ಯಾಂಟಿನ್ ನಲ್ಲಿ ನೂರು ಜನರಿಗೆ ಏಕಕಾಲದಲ್ಲಿ ಊಟ ಮಾಡುವ ವ್ಯವಸ್ಥೆ ಇದೆ. ಸದ್ಯ ಕೋವಿಡ್ ಮಾರ್ಗಸೂಚಿ ಇರುವುದರಿಂದ 50 ಮಂದಿ ಊಟ ಮಾಡಬಹುದಾಗಿದೆ.
ಇನ್ನು ಊಟದಲ್ಲಿ ಅನ್ನ, ಕಾಳು ಹಾಗೂ ತರಕಾರಿ ಪದಾರ್ಥಗಳನ್ನು ನೀಡಲಾಗುತ್ತಿದೆ.
ಒಟ್ಟಿನಲ್ಲಿ ಗೌತಮ್ ಗಂಭೀರ್ ತನ್ನ ಆಟದ ಮೂಲಕ ಅಭಿಮಾನಿಗಳಿಗೆ ರಸದೌತಣವನ್ನು ನೀಡಿದ್ದಾರೆ. ಇದೀಗ ಸಮಾಜ ಸೇವೆಯ ಮೂಲಕ ಜನ ಮನ್ನಣೆಯನ್ನು ಪಡೆದುಕೊಳ್ಳುತ್ತಿದ್ದಾರೆ.
ಗೌತಮ್ ಗಂಭೀರ್ ರೀತಿಯಲ್ಲೇ ಎಲ್ಲಾ ಸಂಸದರು ಯೋಚನೆ ಮಾಡಿ ಕೆಲಸ ಮಾಡಿದ್ರೆ ದೇಶದಲ್ಲಿ ಬಡವರ ಹಸಿವನ್ನು ನೀಗಿಸಬಹುದು.

Tags: #saakshatvBJPBJP MP Gautam GambhirGandhi NagarGautam GambhirJan Rasoi’ canteen in East Delhipm narendra modi
ShareTweetSendShare
Join us on:

Related Posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

by Shwetha
March 21, 2026
0

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

by Shwetha
March 21, 2026
0

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ,...

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

by Shwetha
March 21, 2026
0

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ...

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

by Shwetha
March 21, 2026
0

ಬೆಂಗಳೂರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕೇವಲ ತನ್ನ ಪಕ್ಷದ ಹೈಕಮಾಂಡ್‌ಗೆ ಹಣ ಒದಗಿಸುವ ಮೂಲವನ್ನಾಗಿ ಮಾಡಿಕೊಂಡಿದೆ ಎಂದು ದಿವಂಗತ ಕೇಂದ್ರ ಸಚಿವ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram