ಭೀಮಾನಾಯ್ಕ್ ವರ್ತನೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಆಂಕರ್ : ಪುರಸಬೆ ಚುನಾವಣೆ ಸಂದರ್ಭದಲ್ಲಿ ಶಾಸಕ ಭೀಮಾನಾಯ್ಕ್ ವರ್ತನೆಯನ್ನು ಖಂಡಿಸಿ ಬಿಜೆಪಿಯಿಂದ ಹಗರಿಬೊಮ್ಮನಹಳ್ಳಿ ಬಂದ್ ಮಾಡಲಾಗಿದೆ.
ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಸೇರಿದಂತೆ ಬಿಜೆಪಿಯ ಹಲವು ಮುಖಂಡ್ರು ಭೀಮಾನಾಯ್ಕ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸ್ತಿದಾರೆ..
ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಶಾಸಕರ ದೌರ್ಜನ್ಯ ಮಿತಿಮೀರದೆ ಅಂತ ಬಿಜೆಪಿ ಆರೋಪಿಸಿದೆ.
ಜಾತಿ ರಾಜಕಾರಣ ಮಾಡುವವರಿಗೆ ಉಪಚುನಾವಣೆ ಪಾಠ; ಬಿ.ಸಿ.ಪಾಟೀಲ್
ಇನ್ನು ಶಾಸಕರಾಗಿದ್ದುಕೊಂಡು ಭುಜತಟ್ಟಿ ಜಗಳಕ್ಕೆ ಬಂದಿದ್ದಕ್ಕೆ ಬಿಜೆಪಿಯ ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಭೀಮಾನಾಯ್ಕ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.
ಹಗರಿಬೊಮ್ಮನಹಳ್ಳಿ ಬಂದ್ ಮಾಡಿ ಪಾದಯಾತ್ರೆಯ ಮೂಲಕ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸ್ತಿದ್ದು, ಶಾಸಕ ಭೀಮಾನಾಯ್ಕ್ ಕ್ಷೇತ್ರದ ಜನರ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದೆ..
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel