ADVERTISEMENT
Friday, November 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ!

ಪ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆ

Author2 by Author2
July 18, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ನಗರದ ಪ್ರೀಡಂ ಪಾರ್ಕ್‌ ನಲ್ಲಿ ಗುರುವಾರ ಪ್ರತಿಭಟನೆ ನಡೆಸಿದ್ದಾರೆ.

ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಲಾಯಿತು.

Related posts

ಕಾಂಗ್ರೆಸ್‌ನಲ್ಲಿ ನಾಯಕತ್ವದ ಆಟ ಶುರು: ದೆಹಲಿ ತಲುಪಿದ ಚಿದಂಬರಂ ರಹಸ್ಯ ವರದಿ, ಸಿಎಂ ಸಿದ್ದು ಭವಿಷ್ಯ ನಿರ್ಧಾರ?

ಕಾಂಗ್ರೆಸ್‌ನಲ್ಲಿ ನಾಯಕತ್ವದ ಆಟ ಶುರು: ದೆಹಲಿ ತಲುಪಿದ ಚಿದಂಬರಂ ರಹಸ್ಯ ವರದಿ, ಸಿಎಂ ಸಿದ್ದು ಭವಿಷ್ಯ ನಿರ್ಧಾರ?

November 7, 2025
ಸಿದ್ದು ಸರ್ಕಾರಕ್ಕೆ ಡೆಡ್‌ಲೈನ್ ಫಿಕ್ಸ್: ನವೆಂಬರ್ 14ರ ಬಳಿಕ ಪತನ, ಡಿಕೆಶಿಯೇ ಮುಂದಿನ ಸಿಎಂ!

ಕ್ರಾಂತಿ ಏನಿದ್ದರೂ 2028ರಲ್ಲಿ, ಅಲ್ಲಿಯವರೆಗೂ ಯಾವುದೇ ಬದಲಾವಣೆ ಇಲ್ಲ: ಡಿಕೆಶಿ ಖಡಕ್ ಸಂದೇಶ

November 7, 2025

ಸದನದಲ್ಲಿ ಕೂಡ ಬಿಜೆಪಿ ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ವಿಧೇಯಕಕ್ಕೆ ತಡೆ ನೀಡಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದರ ಬೆನ್ನಲ್ಲಿಯೇ ಪ್ರತಿಭಟನೆ ನಡೆದಿದೆ.

ಇನ್ನೊಂದೆಡೆ ಸಚಿವರಾದ ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಸುದ್ದಿಗೋಷ್ಠಿ ನಡೆಸಿ ಬಿಜೆಪಿಗೆ ಖಡಕ್ ಆಗಿ ತಿರುಗೇಟು ನೀಡಿದ್ದಾರೆ. ಬಿಜೆಪಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ, ವಾಲ್ಮೀಕಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಅಧಿಕಾರಿಗಳ ಮೇಲೆ ಒತ್ತಡ ಹಾಕಲಾಗುತ್ತಿದೆ. ಸಿಎಂ, ಡಿಸಿಎಂ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಲಾಪದಲ್ಲಿ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ್, ದಲಿತ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಳ್ಳದಿದ್ದರೆ ಈ ಪ್ರಕರಣ ಬಯಲಾಗ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: BJP protests against the government!
ShareTweetSendShare
Join us on:

Related Posts

ಕಾಂಗ್ರೆಸ್‌ನಲ್ಲಿ ನಾಯಕತ್ವದ ಆಟ ಶುರು: ದೆಹಲಿ ತಲುಪಿದ ಚಿದಂಬರಂ ರಹಸ್ಯ ವರದಿ, ಸಿಎಂ ಸಿದ್ದು ಭವಿಷ್ಯ ನಿರ್ಧಾರ?

ಕಾಂಗ್ರೆಸ್‌ನಲ್ಲಿ ನಾಯಕತ್ವದ ಆಟ ಶುರು: ದೆಹಲಿ ತಲುಪಿದ ಚಿದಂಬರಂ ರಹಸ್ಯ ವರದಿ, ಸಿಎಂ ಸಿದ್ದು ಭವಿಷ್ಯ ನಿರ್ಧಾರ?

by Shwetha
November 7, 2025
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ 'ನವೆಂಬರ್ ಕ್ರಾಂತಿ'ಯ ಚರ್ಚೆಗಳು ಕೇವಲ ಹೇಳಿಕೆಗಳಿಗೆ ಸೀಮಿತವಾಗಿಲ್ಲ. ತೆರೆಮರೆಯಲ್ಲಿ ಕರ್ನಾಟಕ ಕಾಂಗ್ರೆಸ್‌ನಲ್ಲಿ ಮಹತ್ವದ ರಾಜಕೀಯ ವಿದ್ಯಮಾನಗಳು ಬಿರುಸುಗೊಂಡಿದ್ದು, ಮುಖ್ಯಮಂತ್ರಿ...

ಸಿದ್ದು ಸರ್ಕಾರಕ್ಕೆ ಡೆಡ್‌ಲೈನ್ ಫಿಕ್ಸ್: ನವೆಂಬರ್ 14ರ ಬಳಿಕ ಪತನ, ಡಿಕೆಶಿಯೇ ಮುಂದಿನ ಸಿಎಂ!

ಕ್ರಾಂತಿ ಏನಿದ್ದರೂ 2028ರಲ್ಲಿ, ಅಲ್ಲಿಯವರೆಗೂ ಯಾವುದೇ ಬದಲಾವಣೆ ಇಲ್ಲ: ಡಿಕೆಶಿ ಖಡಕ್ ಸಂದೇಶ

by Shwetha
November 7, 2025
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ 'ನವೆಂಬರ್ ಕ್ರಾಂತಿ' ಹಾಗೂ ನಾಯಕತ್ವ ಬದಲಾವಣೆಯ ಎಲ್ಲಾ ಊಹಾಪೋಹಗಳಿಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

by Shwetha
November 7, 2025
0

Lಬೆಂಗಳೂರು: ಸಾರ್ವಜನಿಕ ಮತ್ತು ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಸರ್ಕಾರದ ಅನುಮತಿ ಕಡ್ಡಾಯಗೊಳಿಸಿದ್ದ ಆದೇಶಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ಏಕಸದಸ್ಯ ಪೀಠ ನೀಡಿದ್ದ...

ಬಿಡದಿ ಭೂಮಿ ಲೂಟಿಗೆ ಬಿಡೆನು: ಕನಕಪುರದಲ್ಲಿ ಟೌನ್‌ಶಿಪ್ ಮಾಡಿ; ಸರ್ಕಾರದ ವಿರುದ್ಧ ಕುಮಾರಸ್ವಾಮಿ ಸಮರ!

ಬಿಡದಿ ಭೂಮಿ ಲೂಟಿಗೆ ಬಿಡೆನು: ಕನಕಪುರದಲ್ಲಿ ಟೌನ್‌ಶಿಪ್ ಮಾಡಿ; ಸರ್ಕಾರದ ವಿರುದ್ಧ ಕುಮಾರಸ್ವಾಮಿ ಸಮರ!

by Shwetha
November 7, 2025
0

ಮಂಡ್ಯ: "ಬಿಡದಿ ಟೌನ್‌ಶಿಪ್‌ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು ಲೂಟಿ ಮಾಡಲು ಹೊರಟಿರುವ ಈ ಸರ್ಕಾರದ ಹುನ್ನಾರಕ್ಕೆ ಬಲಿಯಾಗಬೇಡಿ. ನಿಮ್ಮ ಜಮೀನಿನ ಒಂದೇ ಒಂದು ಇಂಚು ಭೂಮಿಯನ್ನೂ...

ದೆಹಲಿ ದರ್ಬಾರ್‌ಗೆ ಹೊರಟ ಸಿದ್ದು-ಡಿಕೆಶಿಗೆ ಶಾಕ್: ರಾಹುಲ್ ಗಾಂಧಿ ವಿದೇಶಕ್ಕೆ, ನವೆಂಬರ್ ಕ್ರಾಂತಿಗೆ ಭಾರೀ ಹಿನ್ನಡೆ?

ದೆಹಲಿ ದರ್ಬಾರ್‌ಗೆ ಹೊರಟ ಸಿದ್ದು-ಡಿಕೆಶಿಗೆ ಶಾಕ್: ರಾಹುಲ್ ಗಾಂಧಿ ವಿದೇಶಕ್ಕೆ, ನವೆಂಬರ್ ಕ್ರಾಂತಿಗೆ ಭಾರೀ ಹಿನ್ನಡೆ?

by Shwetha
November 7, 2025
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ 'ನವೆಂಬರ್ ಕ್ರಾಂತಿ'ಗೆ ತಾತ್ಕಾಲಿಕ ಬ್ರೇಕ್ ಬಿದ್ದಂತೆ ಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram