Monday, February 6, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

B S Yadiyurappa: ರಾಷ್ಟ್ರಮಟ್ಟದ ಹುದ್ದೆಗೆ BSY – BJP ಸಂಸದೀಯ ಮಂಡಳಿಯಲ್ಲಿ ಸ್ಥಾನ

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿಯಲ್ಲಿ ಪ್ರಮುಖ ಸ್ಥಾನ ನೀಡಿ ಹೈಕಮಾಂಡ್ ಆದೇಶ ಹೊರಡಿಸಿದೆ. ಬಿಜೆಪಿ ನೂತನ ಸಂಸದೀಯ ಮಂಡಳಿಯನ್ನು ರಚಿಸಿದ್ದು ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಷ್ಟ್ರಮಟ್ಟದ ಸಂಸದೀಯ ಮಂಡಳಿಯಲ್ಲಿ (BJP Parliamentary Board) ಸ್ಥಾನ ನೀಡಿದೆ.

Naveen Kumar B C by Naveen Kumar B C
August 17, 2022
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ರಾಷ್ಟ್ರ ಮಟ್ಟದ ಹುದ್ದೆಗೆ BSY – BJP ಸಂಸದೀಯ ಮಂಡಳಿಯಲ್ಲಿ ಯಡಿಯೂರಪ್ಪಗೆ ಸ್ಥಾನ

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿಯಲ್ಲಿ ಪ್ರಮುಖ ಸ್ಥಾನ ನೀಡಿ ಹೈಕಮಾಂಡ್ ಆದೇಶ ಹೊರಡಿಸಿದೆ. ಬಿಜೆಪಿ ನೂತನ ಸಂಸದೀಯ ಮಂಡಳಿಯನ್ನು ರಚಿಸಿದ್ದು ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಷ್ಟ್ರಮಟ್ಟದ ಸಂಸದೀಯ ಮಂಡಳಿಯಲ್ಲಿ (BJP Parliamentary Board) ಸ್ಥಾನ ನೀಡಿದೆ.

ಕಳೆದ ವರ್ಷ ಮುಖ್ಯಮಂತ್ರಿ ಸ್ಥಾನದಿಂದ ಅವರು ನಿರ್ಗಮಿಸಿದ ನಂತರ ಪಕ್ಷದ ಪ್ರಮುಖ ಚಟುವಟಿಕೆಯಿಂದ ಅವರು ದೂರವಿದ್ದರು. ಪಕ್ಷದಲ್ಲಿ ಅವರ ಮುಂದಿನ ಸ್ಥಾನಮಾನದ ಬಗ್ಗೆಯೂ ಚರ್ಚೆಗಳಾಗುತ್ತಿತ್ತು. ಈಗ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡುವ ಮೂಲಕ   ಬಿ.ಎಸ್.ಯಡಿಯೂರಪ್ಪ ಅವರನ್ನು ಕಡೆಗಣಿಸಿಲ್ಲ ಎಂಬ ಸಂದೇಶವನ್ನು ಬಿಜೆಪಿ ರವಾನಿಸಿದೆ.

Related posts

Dr punith rajkumar Road

Dr puneeth rajkumar road : 12 K M  ಉದ್ದದ ರಸ್ತೆಗೆ  ನಟ ಡಾ. ಪುನೀತ್ ರಾಜ್ ಕುಮಾರ್  ಹೆಸರು ನಾಮಕರಣ….

February 6, 2023
India Post

India Post GDS Recruitment 2023 :  ಅಂಚೆ ಇಲಾಖೆಯಲ್ಲಿ 40 ಸಾವಿರ ಹುದ್ದೆಗಳಿಗೆ ನೇಮಕಾತಿ… 

February 6, 2023

ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯಲ್ಲಿ ಇಬ್ಬರು ಕನ್ನಡಿಗರಿಗೆ ಅವಕಾಶ ಸಿಕ್ಕಿದೆ.  ಯಡಿಯೂರಪ್ಪನವರಿಗೆ ಸದಸ್ಯ ಸ್ಥಾನ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್  ಅವರನ್ನು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಲಾಗಿದೆ. ಸಮಿತಿಯಲ್ಲಿ 15 ಮಂದಿ ಸದಸ್ಯರಿದ್ದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಇತರರಿದ್ದಾರೆ.

 ಹಿರಿಯ ನಾಯಕರಾದ ನಿತಿನ್ ಗಡ್ಕರಿ  ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿಯ ಪ್ರಮುಖ ಸಂಸದೀಯ ಸಮಿತಿಯಿಂದ ಕೈಬಿಡಲಾಗಿದೆ. ಬಿಜೆಪಿಯ ನೀತಿ ನಿಯಮಗಳನ್ನು ರೂಪಿಸುವ ಅಧಿಕಾರವನ್ನು ಸಂಸದೀಯ ಮಂಡಳಿ ಹೊಂದಿರಲಿದೆ.

Tags: b l santhoshB.s YediyurappaBJPNitin GadkariParliamentary board
ShareTweetSendShare
Join us on:

Related Posts

Dr punith rajkumar Road

Dr puneeth rajkumar road : 12 K M  ಉದ್ದದ ರಸ್ತೆಗೆ  ನಟ ಡಾ. ಪುನೀತ್ ರಾಜ್ ಕುಮಾರ್  ಹೆಸರು ನಾಮಕರಣ….

by Naveen Kumar B C
February 6, 2023
0

12 K M  ಉದ್ದದ ರಸ್ತೆಗೆ  ನಟ ಡಾ. ಪುನೀತ್ ರಾಜ್ ಕುಮಾರ್  ಹೆಸರು ನಾಮಕರಣ….   ನಾಯಂಡಹಳ್ಳಿ ಜಂಕ್ಷನ್ ನಿಂದ‌ ವೆಗಾ ಸಿಟಿ ಮಾಲ್ ಜಂಕ್ಷನ್...

India Post

India Post GDS Recruitment 2023 :  ಅಂಚೆ ಇಲಾಖೆಯಲ್ಲಿ 40 ಸಾವಿರ ಹುದ್ದೆಗಳಿಗೆ ನೇಮಕಾತಿ… 

by Naveen Kumar B C
February 6, 2023
0

India Post GDS Recruitment 2023 :  ಅಂಚೆ ಇಲಾಖೆಯಲ್ಲಿ 40 ಸಾವಿರ ಹುದ್ದೆಗಳಿಗೆ ನೇಮಕಾತಿ… ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಬಯಸುವವರಿಗೆ ಇದು ಸುವರ್ಣ ಅವಕಾಶ.  ...

Narendra Modi

Narendra Modi : ಬೆಂಗಳೂರಿನಲ್ಲಿ ಪ್ರಧಾನಿ ಮೋದಿ – G20 ಇಂಡಿಯಾ ಎನರ್ಜಿ ವೀಕ್​ ಗೆ ಚಾಲನೆ ನೀಡಿದ ಪ್ರಧಾನಿ ಮೋದಿ… 

by Naveen Kumar B C
February 6, 2023
0

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ - G20 ಇಂಡಿಯಾ ಎನರ್ಜಿ ವೀಕ್​ ಗೆ ಚಾಲನೆ ನೀಡಿದ ಪ್ರಧಾನಿ ಮೋದಿ… ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದು ಅವರನ್ನ  ರಾಜ್ಯಪಾಲರು...

Earthquick

Earthquake In Turkey : ಟರ್ಕಿ, ಸಿರಿಯಾದಲ್ಲಿ ಭಾರಿ ಭೂಕಂಪ – ಹಲವು ಮಂದಿ ಸಾವು… 

by Naveen Kumar B C
February 6, 2023
0

Earthquake In Turkey : ಟರ್ಕಿ, ಸಿರಿಯಾದಲ್ಲಿ ಭಾರಿ ಭೂಕಂಪ - ಹಲವು ಮಂದಿ ಸಾವು… ಟರ್ಕಿ, ಸಿರಿಯಾ ಸೇರಿದಂತೆ ಹಲವು ಪ್ರದೇಶಗಳಲ್ಲಿ  ಭಾರಿ  ಕಂಪ ಸಂಭವಿಸಿದೆ. ...

HAL

Narendra Modi : ಪ್ರಧಾನಿ ಮೋದಿ ಆಗಮನಕ್ಕೆ ಸಜ್ಜುಗೊಂಡ ಕಲ್ಪತರು ನಾಡು…. 

by Naveen Kumar B C
February 6, 2023
0

ಪ್ರಧಾನಿ ಮೋದಿ ಆಗಮನಕ್ಕೆ ಸಜ್ಜುಗೊಂಡ ಕಲ್ಪತರು ನಾಡು….   ಇಂದು ಕಲ್ಪತರು ನಾಡಿಗೆ ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ.  ಎಚ್‌ಎಎಲ್ ಉತ್ಪಾದನಾ ಘಟಕ ಹಾಗೂ ಜಲಜೀವನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Dr punith rajkumar Road

Dr puneeth rajkumar road : 12 K M  ಉದ್ದದ ರಸ್ತೆಗೆ  ನಟ ಡಾ. ಪುನೀತ್ ರಾಜ್ ಕುಮಾರ್  ಹೆಸರು ನಾಮಕರಣ….

February 6, 2023
India Post

India Post GDS Recruitment 2023 :  ಅಂಚೆ ಇಲಾಖೆಯಲ್ಲಿ 40 ಸಾವಿರ ಹುದ್ದೆಗಳಿಗೆ ನೇಮಕಾತಿ… 

February 6, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram