Monday, December 4, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ಬಿಜೆಪಿಗರ ಶಕುನಿತಂತ್ರ’ ಹೇಳಿಕೆ `ಕಾಂಗ್ರೆಸ್ ಶಕ್ತಿ ಕುಂದಿಸಲ್ಲ’

Mahesh M Dhandu by Mahesh M Dhandu
November 12, 2020
in Newsbeat, Politics, ರಾಜಕೀಯ
belagavi by election
Share on FacebookShare on TwitterShare on WhatsappShare on Telegram

`ಬಿಜೆಪಿಗರ ಶಕುನಿತಂತ್ರ’ ಹೇಳಿಕೆ `ಕಾಂಗ್ರೆಸ್ ಶಕ್ತಿ ಕುಂದಿಸಲ್ಲ’

ಬೆಂಗಳೂರು : ಶಕುನಿತಂತ್ರದ ಹೇಳಿಕೆಗಳ ಮೂಲಕ ಕಾಂಗ್ರೆಸ್ ನ ಶಕ್ತಿ ಕುಂದಿಸಬಹುದೆಂದು ಭ್ರಮೆಯಲ್ಲಿರುವಂತಿದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.

Related posts

ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ?

ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ?

December 4, 2023
ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

ಮಿಜೋರಾಂ ಫಲಿತಾಂಶ; ಝಡ್ ಪಿಎಂಗೆ ಆರಂಭಿಕ ಮುನ್ನಡೆ

December 4, 2023

ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಅವರ ಒಳ ರಾಜಕಾರಣವೇ ಕಾರಣ ಎಂದು ಹೇಳಿಕೆಗಳನ್ನು ನೀಡುತ್ತಿರುವ ಬಿಜೆಪಿ ನಾಯಕರಿಗೆ ರಾಜ್ಯ ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದೆ.

ಸಿದ್ದು ಸವದಿ ಅಭಸ್ಯವರ್ತನೆ : ಇದೇನಾ ಬಿಜೆಪಿ ಸಂಸ್ಕøತಿ ಎಂದ ಹುಲಿಯಾ

ಪರರ ಮನೆಯೊಳಗೆ ವೈಮಸ್ಸು ಮೂಡಿಸಲು ಯತ್ನಿಸುವವರನ್ನ “ಮನೆಹಾಳರು” ಎನ್ನುತ್ತಾರೆ,

ಇತ್ತೀಚಿಗೆ ಬಿಜೆಪಿ ನಾಯಕರ ಈ ರೀತಿಯ ಹೇಳಿಕೆಗಳು ಹೆಚ್ಚುತ್ತಿವೆ,

ಶಕುನಿತಂತ್ರದ ಹೇಳಿಕೆಗಳ ಮೂಲಕ ಕಾಂಗ್ರೆಸ್’ನ ಶಕ್ತಿ ಕುಂದಿಸಬಹುದೆಂಬ ಭ್ರಮೆಯಲ್ಲಿರುವಂತಿದೆ.

BJP

ಆರ್ ಅಶೋಕ್, ಸಂಸದ ಪ್ರತಾಪ್ ಸಿಂಹ ಅವರೇ ನಿಮ್ಮ ತಂತ್ರಗಳು ಫಲಿಸದು.ಮನೆಹಾಳು ತಂತ್ರ ನಡೆಯದು ಎಂದು ಟ್ವೀಟ್ ನಲ್ಲಿ ಬರೆಯಲಾಗಿದೆ.

ಮೈಸೂರಿನಲ್ಲಿ ಪ್ರತಾಪ್ ಸಿಂಹ ” ಕಾಂಗ್ರೆಸ್ ಹಾಳಾದರೂ ಸರಿ ಡಿ.ಕೆ.ಶಿವಕುಮಾರ್ ಅವರಿಗೆ ಯಾವುದೇ ಸ್ಥಾನಮಾನ ಸಿಗಬಾರದು ಎಂಬುದು ಸಿದ್ದರಾಮಯ್ಯ ಉದ್ದೇಶ.

ಈ ಕಾರಣಕ್ಕೆ ಚುನಾವಣೆಗಳಲ್ಲಿ ಅವರು ತಮ್ಮ ಪಕ್ಷದ ಸೋಲನ್ನು ಬಯಸುತ್ತಿದ್ದಾರೆ.

ಒಳ ರಾಜಕಾರಣ ಮಾಡಿದ್ದೇ ಕಾಂಗ್ರೆಸ್ ಸೋಲಿಗೆ ಕಾರಣ : ಕಟೀಲ್

ಕೆಪಿಸಿಸಿ ಅಧ್ಯಕ್ಷರೇ ಮುಖ್ಯಮಂತ್ರಿ ಆಗುವುದು ಕಾಂಗ್ರೆಸ್ ಪರಂಪರೆ. ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂಬುದು ಸಿದ್ದರಾಮಯ್ಯ ಅವರಿಗೆ ಗೊತ್ತಿದೆ.

ಡಾ.ಜಿ. ಪರಮೇಶ್ವರ ಅವರನ್ನು ಸೋಲಿಸಿದಂತೆ ಶಿವಕುಮಾರ್ ಅವರನ್ನು ಸೋಲಿಸಲು ಸಾಧ್ಯವಾಗುದಿಲ್ಲ ಎಂದಿದ್ದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCongressR Ashok
ShareTweetSendShare
Join us on:

Related Posts

ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ?

ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ?

by Honnappa Lakkammanavar
December 4, 2023
0

ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದ್ದು, ಅನುಮುಲ ರೇವಂತ್ ರೆಡ್ಡಿ ಸಿಎಂ ಸ್ಥಾನಕ್ಕೆ ಆಯ್ಕೆಯಾಗಿರುವುದು ಬಹುತೇಕವಾಗಿ ಖಚಿತವಾಗಿದೆ ಎನ್ನಲಾಗಿದೆ. ರೇವಂತ್ ಕಲ್ವಕುರ್ತಿ ವಿಧಾನಸಭಾ ಕ್ಷೇತ್ರದ...

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

ಮಿಜೋರಾಂ ಫಲಿತಾಂಶ; ಝಡ್ ಪಿಎಂಗೆ ಆರಂಭಿಕ ಮುನ್ನಡೆ

by Honnappa Lakkammanavar
December 4, 2023
0

ಮಿಜೋರಾಂ(Mizoram) ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, 11 ಸ್ಥಾನಗಳಲ್ಲಿ ಝಡ್​ಪಿಎಂ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಮಿಜೋಯರಾಂನಲ್ಲಿ ನ. 7ರಂದು ಚುನಾವಣೆ ನಡೆದಿತ್ತು. ಮೊದಲ ಹಂತದಲ್ಲಿಯೇ 40...

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

by Honnappa Lakkammanavar
December 3, 2023
0

ದೆಹಲಿ: ದೇಶದಲ್ಲಿ ಪಂಚ ರಾಜ್ಯಗಳಲ್ಲಿ ಚುನಾವಣೆ ಇತ್ತೀಚೆಗೆ ನಡೆದಿತ್ತು. ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬಿದ್ದಿದ್ದು, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ....

3 ರಾಜ್ಯಗಳ ಸೋಲಿನ ನಂತರ ರಾಹುಲ್ ಹೇಳಿದ್ದೇನು?

3 ರಾಜ್ಯಗಳ ಸೋಲಿನ ನಂತರ ರಾಹುಲ್ ಹೇಳಿದ್ದೇನು?

by Honnappa Lakkammanavar
December 3, 2023
0

ನವದೆಹಲಿ: ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಹೊರ ಬಿದ್ದಿದ್ದು, ನಾಲ್ಕರ ಪೈಕಿ ಮೂರರಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದು, ಒಂದರಲ್ಲಿ ಮಾತ್ರ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ....

ಪ್ರಧಾನಿ ಮೋದಿ ಮ್ಯಾಜಿಕ್ ನಿಂದಾಗಿ ಬಿಜೆಪಿ ಗೆದ್ದಿದ್ದು; ಸ್ಮೃತಿ ಇರಾನಿ

ಪ್ರಧಾನಿ ಮೋದಿ ಮ್ಯಾಜಿಕ್ ನಿಂದಾಗಿ ಬಿಜೆಪಿ ಗೆದ್ದಿದ್ದು; ಸ್ಮೃತಿ ಇರಾನಿ

by Honnappa Lakkammanavar
December 3, 2023
0

ದೇಶದಲ್ಲಿ ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಹೊರ ಬಿದ್ದಿದ್ದು, ಮೂರು ರಾಜ್ಯಗಳನ್ನು ಬಿಜೆಪಿ ಗೆದ್ದಿದೆ. ಛತ್ತೀಸ್​ಗಢ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಸಚಿವೆ ಸ್ಮೃತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಕೋಟಿ ಕೋಟಿ ವಂಚನೆ ಪ್ರಕರಣ;ಚೈತ್ರಾ, ಶ್ರೀಕಾಂತ್ ಗೆ ಜಾಮೀನು ಮಂಜೂರು

ಕೋಟಿ ಕೋಟಿ ವಂಚನೆ ಪ್ರಕರಣ;ಚೈತ್ರಾ, ಶ್ರೀಕಾಂತ್ ಗೆ ಜಾಮೀನು ಮಂಜೂರು

December 4, 2023
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊಲೆ ಪ್ರಕರಣಗಳು

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊಲೆ ಪ್ರಕರಣಗಳು

December 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram