ಮಾಜಿ ಪತ್ನಿಗೆ ಅಶ್ಲೀಲ ವಿಡಿಯೋ; ವ್ಯಕ್ತಿಗೆ ಜೈಲು ಶಿಕ್ಷೆ!
ಬೆಂಗಳೂರು: ಮಾಜಿ ಪತ್ನಿಗೆ ಅಶ್ಲೀಲ ವಿಡಿಯೋ ಕಳುಹಿಸಿದ್ದ ಖಾಸಗಿ ಕಂಪನಿ ಉದ್ಯೋಗಿಗೆ 1 ತಿಂಗಳು ಸಾದಾ ಜೈಲು, 45 ಸಾವಿರ ರೂ. ದಂಡ ವಿಧಿಸಿ ಒಂದನೇ ಎಸಿಎಂಎಂ ...
ಬೆಂಗಳೂರು: ಮಾಜಿ ಪತ್ನಿಗೆ ಅಶ್ಲೀಲ ವಿಡಿಯೋ ಕಳುಹಿಸಿದ್ದ ಖಾಸಗಿ ಕಂಪನಿ ಉದ್ಯೋಗಿಗೆ 1 ತಿಂಗಳು ಸಾದಾ ಜೈಲು, 45 ಸಾವಿರ ರೂ. ದಂಡ ವಿಧಿಸಿ ಒಂದನೇ ಎಸಿಎಂಎಂ ...
ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅತೃಪ್ತರನ್ನು ಸೆಳೆದಂತೆ ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೂ ಅದೇ ಕಾರ್ಯ ಮಾಡಲು ಮುಂದಾಗಿದೆ. ಡಿ.ವಿ.ಸದಾನಂದಗೌಡ, ಕರಡಿ ಸಂಗಣ್ಣ, ಎಂಪಿ ರೇಣುಕಾಚಾರ್ಯ, ಜೆ.ಸಿ.ಮಾಧುಸ್ವಾಮಿ ಸೇರಿದಂತೆ ...
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿತಾಣವಾಗಿರುವ ದೇವರಮನೆ ಬೆಟ್ಟಕ್ಕೆ ಕಾಡಾನೆ ಭಯ ಶುರುವಾಗಿದೆ. ಇಲ್ಲಿ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುತ್ತಾರೆ. ಹೀಗಾಗಿ ಅವರಿಗೆಲ್ಲ ಒಂಟಿ ...
ರಾಷ್ಟ್ರ ರಾಜಧಾನಿ ದೆಹಲಿ ಮತ್ತೊಮ್ಮೆ ವಿಶ್ವದ ಅತ್ಯಂತ ಕಲುಷಿತ ನಗರ ಎನಿಸಿಕೊಂಡಿದೆ. ವರದಿಯಂತೆ ಬಿಹಾರದ ಬೇಗುಸರಾಯ್ ಅತ್ಯಂತ ಕಲುಷಿತ ಮೆಟ್ರೋಪಾಲಿಟನ್ ಪ್ರದೇಶವಾಗಿ ಹೊರಹೊಮ್ಮಿದೆ. ದೆಹಲಿಯು ಅತ್ಯಂತ ಕೆಟ್ಟ ...
ಬೆಂಗಳೂರು: ನಗರದಲ್ಲಿರುವ ಮೇಘನಾ ಫುಡ್ಸ್ ಗ್ರೂಪ್ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಇಲ್ಲಿಯ ಕೋರಮಂಗಲದಲ್ಲಿನ ಕಚೇರಿ, ಇಂದಿರಾನಗರ, ಜಯನಗರ ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ದಾಳಿ ...
ಹಾಸನ: ಪೋಷಕರು ಮದುವೆಗೆ ವಿರೋಧಿಸಿದ್ದಾರೆ ಎಂಬ ಕಾರಣಕ್ಕೆ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೊಳೆನರಸೀಪುರದಲ್ಲಿ ಈ ಘಟನೆ ನಡೆದಿದೆ. ನಗರನಹಳ್ಳಿ ಗ್ರಾಮದ ರಾಜು ...
ನಾವು ನಮ್ಮ ಮಕ್ಕಳನ್ನು ಒಳ್ಳೆಯ ಶಾಲೆಗಳಲ್ಲಿ ಓದುವಂತೆ ಮಾಡುತ್ತೇವೆ, ಇದರಿಂದ ನಾವು ಕಷ್ಟಪಟ್ಟರೂ ಅವರು ಓದಬಹುದು ಮತ್ತು ಉತ್ತಮ ಅಂಕಗಳನ್ನು ಪಡೆಯುತ್ತಾರೆ. ಪ್ರಸ್ತುತ ಸನ್ನಿವೇಶದಲ್ಲಿ ಎಲ್ಲಾ ಮಕ್ಕಳು ಒಳ್ಳೆಯ ಮತ್ತು ...
ಬೆಂಗಳೂರು: ಊಬರ್ ಚಾಲಕ ಟೆಕ್ಕಿಯನ್ನು ರಸ್ತೆಯಲ್ಲಿಯೇ ಬಿಟ್ಟು ಹೋಗಿರುವ ಘಟನೆ ನಡೆದಿದೆ. ಟೆಕ್ಕಿ ಹಾಗೂ ಊಬರ್ ಕಾರು ಚಾಲಕನ ಮಧ್ಯೆ ವಾಗ್ವಾದ ನಡೆದ ಹಿನ್ನೆಲೆಯಲ್ಲಿ ಕೆಳಗೆ ಇಳಿಸಿ ...
ಬೆಂಗಳೂರು: ಕಾರು ನಿಲ್ಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಟೆಕ್ಕಿ ದಂಪತಿ ಮೇಲೆ ಪಕ್ಕದ ಮನೆಯವರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ನಗರದ ದೊಡ್ಡನೆಕ್ಕುಂದಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ...
ಬೆಂಗಳೂರು: ಲೋಕಸಭೆ ಚುನಾವಣೆಯ ಕಾವು ಜೋರಾಗಿದ್ದು, ಮಂಡ್ಯ ಕ್ಷೇತ್ರಕ್ಕೆ ನಿಖಿಲ್ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿತ್ತು. ಆದರೆ, ಈಗ ಕುಮಾರಸ್ವಾಮಿ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಇದರ ಮಧ್ಯೆ ...
© 2022 SaakshaTV - All Rights Reserved | Powered by Kalahamsa Infotech Pvt. ltd.