ADVERTISEMENT
Thursday, July 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನೇಮಕಾತಿ

BMRCL Consultant Recruitment 2025:Project Monitoring & Networking

Shwetha by Shwetha
July 11, 2025
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

BMRCL Consultant Recruitment 2025: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಬೆಂಗಳೂರು ನಗರದಲ್ಲಿ ಮೆಟ್ರೋ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರಲು ಸ್ಥಾಪಿತವಾಗಿರುವ ವಿಶಿಷ್ಟ ಜಂಟಿ ಉಪಕ್ರಮ ಸಂಸ್ಥೆಯಾಗಿದೆ. ಇದರ Project Monitoring & Networking ವಿಭಾಗದಲ್ಲಿ ಸಲಹೆಗಾರ (Consultant) ಹುದ್ದೆಗೆ ಅರ್ಹ ಮತ್ತು ಅನುಭವ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಉದ್ಯೋಗ ವಿವರಗಳು:

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ನನ್ನನ್ನೇ ಪೊರಕೆಯಿಂದ ಹೊಡೆಯಿರಿ ಆದರೆ ಅಧಿಕಾರಿಗಳ ಮೇಲೆ ಕೈ ಹಾಕಬೇಡಿ. ಬಿಡದಿ ಹಿಂಸಾಚಾರಕ್ಕೆ ಡಿಕೆ ಶಿವಕುಮಾರ್ ಭಾವುಕ ಪ್ರತಿಕ್ರಿಯೆ

July 16, 2026
ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

July 16, 2026

ಇಲಾಖೆ ಹೆಸರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)
ಹುದ್ದೆಯ ಹೆಸರು: ಸಲಹೆಗಾರ (ಪ್ರಾಜೆಕ್ಟ್ ಮಾನಿಟರಿಂಗ್ & ನೆಟ್‌ವರ್ಕಿಂಗ್)
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಸುವ ಬಗೆ: ಆನ್‌ಲೈನ್ (ಅಂತಿಮ ಹಂತದಲ್ಲಿ ಹಾರ್ಡ್‌ಕಾಪಿ ಕೂರಿಯರ್ ಮೂಲಕ ಕಳುಹಿಸಬೇಕು)
ಉದ್ಯೋಗ ಸ್ಥಳ: ಬೆಂಗಳೂರು
ವಿದ್ಯಾರ್ಹತೆ ಮತ್ತು ಅನುಭವ
ಅಭ್ಯರ್ಥಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BE/B.Tech ಪದವಿ ಹೊಂದಿರಬೇಕು.
ಎಂ.ಟೆಕ್ ಇದ್ದರೆ ಹೆಚ್ಚುವರಿ ಶ್ರೇಯಸ್ಕರ.
ಕನಿಷ್ಠ 9 ವರ್ಷಗಳ ಅನುಭವ ಕಡ್ಡಾಯ.
ಅನುಭವದ ಕ್ಷೇತ್ರಗಳು:
ಡ್ಯಾಶ್‌ಬೋರ್ಡ್ ಅಭಿವೃದ್ಧಿ ಮತ್ತು ಇಂಟಿಗ್ರೇಟೆಡ್ ಪ್ರಾಜೆಕ್ಟ್ ಮಾನಿಟರಿಂಗ್ ವ್ಯವಸ್ಥೆ (IPMS).
Critical Path Method ಆಧರಿಸಿ ಚಟುವಟಿಕೆಗಳ ಪ್ರಗತಿ ಗಮನದಲ್ಲಿ ಇಡುವುದು.
O&M ಘಟಕದ ಸಬ್ ಸಿಸ್ಟಂಗಳ ಡೇಟಾ ನಿರ್ವಹಣೆ.
Concept Papers ತಯಾರಿ ಮತ್ತು ಹೊಸ ಯೋಜನೆಗಳ ರೂಪುರೇಷೆ ಸಿದ್ಧತೆ.
ಸೈಬರ್ ಸೆಕ್ಯುರಿಟಿ ಪಾಲಿಸಿಗಳ ಜಾರಿಗೆ ಸಹಕಾರ.
ಡೇಟಾ ಕಲೆಕ್ಷನ್ ಹಾಗೂ ಸ್ಟಾಂಡರ್ಡೈಸೇಶನ್.
ಕನ್ನಡ ತಿಳಿದಿರುವುದು ಕಡ್ಡಾಯ!

ವಯೋಮಿತಿ
ಕನಿಷ್ಠ ವಯಸ್ಸು: 32 ವರ್ಷಗಳು
ಗರಿಷ್ಠ ವಯಸ್ಸು: 43 ವರ್ಷಗಳು
ವಯಸ್ಸಿನ ಲೆಕ್ಕಾಚಾರಕ್ಕೆ ಮಾನ್ಯ ದಿನಾಂಕ: 04-07-2025
ವಿನಾಯಿತಿ:

ಈ ಹುದ್ದೆಗೆ ಯಾವುದೇ ವರ್ಗೀಯ ವಯೋಮಿತಿ ವಿನಾಯಿತಿ ಇರುವುದಿಲ್ಲ. ಕಾರಣ – ಇದು ಗುತ್ತಿಗೆ ಆಧಾರಿತ ಅನುಭವ ಹುದ್ದೆಯಾಗಿದ್ದು ಸರ್ಕಾರದ ಸಾಮಾನ್ಯ ಮೀಸಲು ನಿಯಮ ಅನ್ವಯಿಸುವುದಿಲ್ಲ.

ವೇತನ ಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗೆ ₹ 1,06,250/- ಪ್ರತಿ ತಿಂಗಳು Consolidated Salary ನೀಡಲಾಗುತ್ತದೆ.
DA/HRA ಅಥವಾ ಯಾವುದೇ ಹೆಚ್ಚುವರಿ ಭತ್ಯೆಗಳು ಇಲ್ಲ.
ಗ್ರ್ಯಾಚ್ಯುಟಿ, ಲೀವ್ ಎನ್‌ಕ್ಯಾಶ್ಮೆಂಟ್, ಪಿಂಷನ್ ಇರಲ್ಲ – ಇದು ಶುದ್ಧವಾಗಿ ಗುತ್ತಿಗೆ Consolidated Pay.

ಟಿಪ್ಪಣಿ:

ವೇತನ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಿಸಲಾಗುತ್ತದೆ.

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕವಿಲ್ಲ.
ಎಲ್ಲ ವರ್ಗಗಳಿಗೂ (ಸಾಮಾನ್ಯ, ಎಸ್ಸಿ/ಎಸ್ಟಿ, ಒಬಿಸಿ, ಅಂಗವಿಕಲ, ಮಾಜಿ ಸೈನಿಕ) ಅರ್ಜಿ ಶೂನ್ಯ.

ಪರೀಕ್ಷಾ ವಿಧಾನ
ಲಿಖಿತ ಪರೀಕ್ಷೆ, ಆನ್‌ಲೈನ್ ಪರೀಕ್ಷೆ ಇಲ್ಲ.

ಅರ್ಜಿ ಸಲ್ಲಿಕೆ ವಿಧಾನ:
ಆನ್‌ಲೈನ್ ಅರ್ಜಿ

BMRCL ಅಧಿಕೃತ ವೆಬ್‌ಸೈಟ್ www.bmrc.co.in → Career ಸೆಕ್ಷನ್‌ನಲ್ಲಿ ಅರ್ಜಿ ನಮೂನೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ:

ಜನರಲ್ ಮ್ಯಾನೇಜರ್ (HR),
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ,
III ಮಹಡಿ, BMTC ಕಾಂಪ್ಲೆಕ್ಸ್, K.H. ರಸ್ತೆ,
ಶಾಂತಿನಗರ, ಬೆಂಗಳೂರು – 560027

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ: 04-07-2025
ಆನ್‌ಲೈನ್ ಅರ್ಜಿ ಕೊನೆ ದಿನಾಂಕ: 17-07-2025
ಹಾರ್ಡ್‌ಕಾಪಿ ಕಚೇರಿಗೆ ತಲುಪಲು ಕೊನೆ ದಿನಾಂಕ: 22-07-2025 ಸಂಜೆ 4:00

ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ನನ್ನನ್ನೇ ಪೊರಕೆಯಿಂದ ಹೊಡೆಯಿರಿ ಆದರೆ ಅಧಿಕಾರಿಗಳ ಮೇಲೆ ಕೈ ಹಾಕಬೇಡಿ. ಬಿಡದಿ ಹಿಂಸಾಚಾರಕ್ಕೆ ಡಿಕೆ ಶಿವಕುಮಾರ್ ಭಾವುಕ ಪ್ರತಿಕ್ರಿಯೆ

by Shwetha
July 16, 2026
0

ಬೆಂಗಳೂರು: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರು ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ ಮತ್ತು ನೋವು ವ್ಯಕ್ತಪಡಿಸಿದ್ದಾರೆ....

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

by Shwetha
July 16, 2026
0

ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು, ಪ್ರಸ್ತುತ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ತಮ್ಮ ವಾದ ಮಂಡಿಸಿದ್ದಾರೆ. ಅಧಿಕಾರಿಗಳ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಮಿಸ್ಟರ್ ಡಿ ಕೆ ಶಿವಕುಮಾರ್ ನಾನು ನಿಮ್ಮನ್ನ ಸಿಎಂ ಅಂತ ಕರೆಯಲ್ಲ: ನಾನು ಆಕಸ್ಮಿಕ ಸಿಎಂ ಆದ್ರೂ ಏಜೆಂಟ್ ಇಟ್ಟುಕೊಂಡಿರಲಿಲ್ಲ. ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದೆಯೇ?-ಡಿಕೆಶಿಗೆ ಮಿಸ್ಟರ್ ಎಂದು ಸಂಬೋಧಿಸಿ ಕೆಣಕಿದ ಕುಮಾರಣ್ಣ

by Shwetha
July 16, 2026
0

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಯ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಈ ಯೋಜನೆಯ ಸುತ್ತ ಸೃಷ್ಟಿಯಾಗಿರುವ ವಿವಾದವೀಗ ಬಹಿರಂಗ ವಾಗ್ಯುದ್ಧಕ್ಕೆ ಕಾರಣವಾಗಿದೆ. ಇಂದು ಬೆಂಗಳೂರಿನಲ್ಲಿ ಡಿಕೆ...

ಇಂದಿನ ಸಚಿವ ಸಂಪುಟ ಸಭೆ ದಿಢೀರ್ ಮುಂದೂಡಿಕೆ

ಇಂದಿನ ಸಚಿವ ಸಂಪುಟ ಸಭೆ ದಿಢೀರ್ ಮುಂದೂಡಿಕೆ

by Shwetha
July 16, 2026
0

ಕರ್ನಾಟಕ ಸರ್ಕಾರದ ಇಂದು (16-07-2026) ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ. ಈ ಕುರಿತು ಸರ್ಕಾರದ ಸಚಿವಾಲಯದ ಸಂಪುಟ ಶಾಖೆ ಅಧಿಕೃತ ಸೂಚನೆ ಹೊರಡಿಸಿದೆ. ಮೂಲ ವೇಳಾಪಟ್ಟಿಯಂತೆ,...

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿ- ಜೈಲನ್ನು ಅತಿಥಿ ಗೃಹ ಮಾಡಿದ್ದು ಬಿಜೆಪಿ ಸರ್ಕಾರ: ಬಿಜೆಪಿಯವರೇ ಅಂದು 8 ಖೈದಿಗಳು ಓಡಿಹೋಗಿದ್ದು ಮರೆತರೆ? ಹಳೇ ಇತಿಹಾಸ ಬಿಚ್ಚಿಟ್ಟು ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿ- ಜೈಲನ್ನು ಅತಿಥಿ ಗೃಹ ಮಾಡಿದ್ದು ಬಿಜೆಪಿ ಸರ್ಕಾರ: ಬಿಜೆಪಿಯವರೇ ಅಂದು 8 ಖೈದಿಗಳು ಓಡಿಹೋಗಿದ್ದು ಮರೆತರೆ? ಹಳೇ ಇತಿಹಾಸ ಬಿಚ್ಚಿಟ್ಟು ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 16, 2026
0

ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿಯಾದ ಘಟನೆಯನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣದಲ್ಲಿ ಭದ್ರತಾ ಲೋಪ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram