ಬಾಲಿವುಡ್ ಬಾದ್ ಷಾ ಶಾರುಕ್ ಖಾನ್ ಅವರು ಕೊರೊನಾ ಮಹಾಮಾರಿ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆ ಕೈಜೋಡಿಸಿದ್ದಾರೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸೋಂಕಿತರ ದಾಖಲಿಸಲು ಆಸ್ಪತ್ರೆಗಳ ಕೊರತೆ ಎದುರಾಗಿದೆ. ಇದೀಗ ಶಾರೂಕ್ ಕಾನ್ ಅವರು ತಮ್ಮ ಕಚೇರಿಯನ್ನೇ ಕೋವಿಡ್ ರೋಗಿಗಳಿಗಾಗಿ ಬಿಟ್ಟು ಕೊಟ್ಟು ಸಾಮಾಜಿಕ ಕಳಕಳಿ ಮೆರೆಯುವುದರ ಜೊತೆಗೆ ಜನ
ಮನ್ನಣೆ ಪಡೆದಿದ್ದಾರೆ.
ಕೊರೊನಾ ಸೋಂಕಿತರ ಚಿತಿತ್ಸೆಗಾಗಿ ತಮ್ಮ ಕಚೇರಿಯನ್ನು ಐಸಿಯು ಆಗಿ ಬದಲಾಯಿಸಿರುವ ಸಾರೂಕ್ ಅವರು ಐಸಿಯು ನಿರ್ಮಾಣದ ಖರ್ಚನ್ನು ಭರಿಸಿ ಮಾದರಿಯಾಗಿದ್ದಾರೆ. ಸಾರೂಕ್ ಖಾನ್ ಅವರ ಮೀರ್ ಫೌಂಡೇಶನ್ ಮೂಲಕ ಈ ಮಹತ್ ಕಾರ್ಯವನ್ನು ನಡೆಸಲಾಗುತ್ತಿದೆ.
ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...








