ADVERTISEMENT
Sunday, September 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬಾಲಿವುಡ್ ನ ಖ್ಯಾತ ನಟ ಸಿದ್ಧಾರ್ಥ್ ಶುಕ್ಲಾ ನಿಧನ..!  

Namratha Rao by Namratha Rao
September 2, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಬಾಲಿವುಡ್ ನ ಖ್ಯಾತ ನಟ ಸಿದ್ಧಾರ್ಥ್ ಶುಕ್ಲಾ ನಿಧನ..!

ಕಿರುತೆರೆಯಲ್ಲಿ ಮಿಂಚಿ , ಬಿಗ್ ಬಾಸ್ ನಲ್ಲಿ ಹೆಚ್ಚು ಖ್ಯಾತಿ ಗಳಿಸಿ ಬಾಲಿವುಡ್ ನಲ್ಲಿ ಹೆಸರು ಮಿಂಚುತ್ತಿದ್ದ 40 ವರ್ಷದ ನಟ ಸಿದ್ಧಾರ್ಥ್ ಶುಕ್ಲ  ಹೃದಯಾಘಾತದಿಂದ ನಿಧನರಾಗಿದ್ದಾರೆ.. ಈ ಸುದ್ದಿಯಿಂದ ಅವರ ಅಭಿಮಾನಿಗಳಿಗೆ  ಆಘಾತವಾಗಿದೆ.   ಮುಂಬೈನ ಕೂಪರ್ ಆಸ್ಪತ್ರೆ ಶುಕ್ಲಾ ನಿಧನದ ವಿಚಾರವನ್ನ ಖಚಿತಪಡಿಸಿದೆ. ಬಿಗ್ ಬಾಸ್ ಸೀಸನ್ 13 ಹಾಗೂ ಟೆಲಿವಿಷನ್ ಜಗತ್ತಿನಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಶುಕ್ಲಾಗೆ ಸಾಕಷ್ಟು ಅಭಿಮಾನಿಗಳಿದ್ದರು.

Related posts

java-yezdi-enter-gaming-world-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

September 5, 2026
vantara-governing-board-subhash-k-malkhede-appointed

ವಂತಾರಾ ಆಡಳಿತ ಮಂಡಳಿಗೆ ಕರ್ನಾಟಕದ ನಿವೃತ್ತ ಐಎಫ್‌ಎಸ್‌ ಅಧಿಕಾರಿ ಸುಭಾಷ್ ಕೆ. ಮಲ್ಕೇಡೆ ನೇಮಕ

September 5, 2026

ಬಿಗ್ ಬಾಸ್ 13ರ ವಿನ್ನರ್ ಸಹ ಆಗಿದ್ದರು. ಅಷ್ಟೇ ಅಲ್ದೇ ಬಿಗ್ ಬಾಸ್ 13 ರಲ್ಲಿ ಸಹ ಸ್ಪರ್ಧಿಯಾಗಿದ್ದ ಗಾಯಕಿ ಶೆಹನಾಜ್ ಗಿಲ್ ಹಾಗೂ ಶುಕ್ಲಾ ಜೋಡಿಗೆ ಸಾಕಷ್ಟು ಅಭಿಮಾನಿಗಳು ಇದ್ದರು.. ಇಬ್ಬರ ಕ್ಯೂಟ್ ಮೂಮೆಂಟ್ಸ್ ನ ವಿಡಿಯೋ ಕ್ಲಿಪ್ ಗಳು ಆಗಾಗ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಲೇ ಇತ್ತು.. ಅಷ್ಟೇ ಅಲ್ದೇ ಶೆಹನಾಜ್ ಗಿಲ್ ಜೊತೆಗೆ ಶುಕ್ಲಾ ಕೆಲ ಆಲಬಂ ಸಾಂಗ್ ಗಳಲ್ಲಿಯೂ ಕಾಣಿಸಿಕೊಂಡಿದ್ದರು..

ಬಾಲಿಕಾ ವಧು ಅಂತಹ ಸೂಪರ್ ಹಿಟ್ ಧಾರಾವಾಹಿಗಳಲ್ಲಿ  ಶುಕ್ಲಾ ಕೆಲಸ ಮಾಡಿದ್ದಾರೆ. ನಟ ಮನೋಜ್ ಬಾಜಪೇಯಿ ಶುಕ್ಲಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ OMG !!! ಇದು ತುಂಬಾ ಆಘಾತಕಾರಿಯಾಗಿದೆ !!! ಅವರ ಹತ್ತಿರದ ಮತ್ತು ಆತ್ಮೀಯರಿಗೆ ಆಗಿರುವ ಆಘಾತ ದುಃಖವನ್ನ ವಿಬವರಿಸಲು ಕೂಡ ಪದಗಳು ಸಿಗುತ್ತಿಲ್ಲ. ರೆಸ್ಟ್ ಇನ್ ಪೀಸ್ ಎಂದು ಬರೆದುಕೊಂಡಿದ್ದಾರೆ”.

ಸಿದ್ಧಾರ್ಥ್ ಶುಕ್ಲಾ 2008 ರ ಬಾಬುಲ್ ಕಾ ಆಂಗನ್ ಚೂಟೇ ನಾ ಶೋನಲ್ಲಿ ಪ್ರಮುಖ ಪಾತ್ರ ನಿಭಾಯಿಸುವ ಮೂಲಕ ಬಣ್ಣದ ಜಗತ್ತಿಗೆ ಹೆಜ್ಜೆ ಇಟ್ಟಿದ್ದರು. 2014 ರಲ್ಲಿ, ಅವರು ಹಂಪ್ಟಿ ಶರ್ಮಾ ಕಿ ದುಲ್ಹಾನಿಯಾ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಅವರು ರಿಯಾಲಿಟಿ ಶೋಗಳಾದ ಬಿಗ್ ಬಾಸ್ 13 ಮತ್ತು ಫಿಯರ್ ಫ್ಯಾಕ್ಟರ್: ಖತ್ರೋನ್ ಕೆ ಖಿಲಾಡಿ 7. ವಿಜೇತರಾಗಿ ಹೊರಹೊಮ್ಮಿದರು.

ಪತ್ರಕರ್ತ ಚಂದನ್ ಮಿತ್ರ ನಿಧನ – ಪ್ರಧಾನಿ ಮೋದಿ ಸಂತಾಪ

 

 

 

 

Tags: #saakshatvactor siddharth shuklaBollywoodhindi filmtelivision
ShareTweetSendShare
Join us on:

Related Posts

java-yezdi-enter-gaming-world-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

by admin
September 5, 2026
0

ಬೆಂಗಳೂರು: ಬೈಕ್ ರೈಡಿಂಗ್ ಮತ್ತು ವಿಡಿಯೋ ಗೇಮಿಂಗ್... ಇವೆರಡೂ ಇಂದಿನ ಯುವಜನತೆಯ ಅಚ್ಚುಮೆಚ್ಚಿನ ಹವ್ಯಾಸಗಳು. ಇದೀಗ ಈ ಎರಡು ವಿಭಿನ್ನ ಲೋಕಗಳನ್ನು ಒಂದೇ ವೇದಿಕೆಯಲ್ಲಿ ತರಲು 'ಕ್ಲಾಸಿಕ್...

vantara-governing-board-subhash-k-malkhede-appointed

ವಂತಾರಾ ಆಡಳಿತ ಮಂಡಳಿಗೆ ಕರ್ನಾಟಕದ ನಿವೃತ್ತ ಐಎಫ್‌ಎಸ್‌ ಅಧಿಕಾರಿ ಸುಭಾಷ್ ಕೆ. ಮಲ್ಕೇಡೆ ನೇಮಕ

by admin
September 5, 2026
0

  ಜಾಮ್‌ನಗರ (ಭಾರತ), ಸೆಪ್ಟೆಂಬರ್ 04, 2026: ರಿಲಯನ್ಸ್‌ ಇಂಡಸ್ಟ್ರೀಸ್‌ ಆರಂಭಿಸಿರುವ ವನ್ಯಜೀವಿ ರಕ್ಷಣೆ ಮತ್ತು ಪುನರ್ವಸತಿ ಕೇಂದ್ರವಾಗಿರುವ ವಂತಾರಾ ಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ಘೋಷಿಸಲಾಗಿದ್ದು,...

bizd-cup-media-cricket-tournament-bengaluru-gkvk-ground-zameer-ahmed-khan

ಜಿಕೆವಿಕೆ ಮೈದಾನದಲ್ಲಿ ಬಿಝಡ್ ಕಪ್ ಮೀಡಿಯಾ ಕ್ರಿಕೆಟ್ ಹಬ್ಬ: ಜಮೀರ್ ಅಹ್ಮದ್ ಖಾನ್‌ರಿಂದ ಚಾಲನೆ

by admin
September 5, 2026
0

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ ಮೈದಾನದಲ್ಲಿ 9 ಡ್ರಿಮ್ಸ್‌ ಸಂಸ್ಥೆ ಆಯೋಜಿಸಿರು ಬಿಝಡ್‌ ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿಗೆ ವಸತಿ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರು ಚಾಲನೆ...

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

by Shwetha
September 5, 2026
0

ಮೂಡಿಗೆರೆ: ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡದ ವಿಚಾರವಾಗಿ ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಸಚಿವೆ ಮೋಟಮ್ಮ ಅವರು ಮುಖ್ಯಮಂತ್ರಿ ಡಿ.ಕೆ....

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

by Shwetha
September 5, 2026
0

ಉದ್ಯೋಗಿಗೆ ಪಾವತಿಸಬೇಕಾದ ಗ್ರಾಚ್ಯುಟಿ ಮೊತ್ತದಿಂದ ಸಂಸ್ಥೆಗೆ ಬರಬೇಕಿರುವ ಬಾಕಿ ಅಥವಾ ಬಡ್ಡಿ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಂಸ್ಥೆಗೆ ಯಾವುದೇ ಕಾನೂನುಬದ್ಧ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram