ADVERTISEMENT
Saturday, May 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

2021ರ ಬಾಲಿವುಡ್ ನ ಟಾಪ್ 5 ನಟಿಯರಿವರು..!! ನಂಬರ್ 1 ನಟಿ ಯಾರು..???

Namratha Rao by Namratha Rao
January 23, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

May 16, 2026
ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

May 16, 2026

2021ರ ಬಾಲಿವುಡ್ ನ ಟಾಪ್ 5 ನಟಿಯರಿವರು..!! ನಂಬರ್ 1 ನಟಿ ಯಾರು..???

2021ರಲ್ಲಿ ಬಾಲಿವುಡ್ ನ ಟಾಪ್ ನಟಿಯರು ಯಾರೆಂದು ಮೂಡ್ ಆಫ್ ದಿ ನೇಶನ್ ಹೆಸರಿನಲ್ಲಿ ಸಮೀಕ್ಷೆಯೊಂದನ್ನ ನಡೆಸಲಾಗಿದ್ದು, ಟಾಪ್ 1 ರಲ್ಲಿ ಅಚ್ಚರಿಯ ಹೆಸರು ಬಹಿರಂಗವಾಗಿದೆ. ಮೊದಲ ಸ್ಥಾನದಲ್ಲಿ ಬಾಲಿವುಡ್ ನಟಿ ಕತ್ರಿನಾ ಕೈಫ್ ಸ್ಥಾನ ಗಳಿಸಿದ್ದಾರೆ.. 2ನೇ ಸ್ಥಾನದಲ್ಲಿದ್ದಾರೆ ಬಾಲಿವುಡ್ ನ ಕ್ವೀನ್ ದೀಪಿಕಾ ಪಡುಕೋಣೆ , ಮೂರನೇ ಸ್ಥಾನದಲ್ಲಿ ಪ್ರಿಯಾಂಕಾ ಚೋಪ್ರಾ , ನಾಲ್ಕನೇ ಸ್ಥಾನದಲ್ಲಿ  ಕಂಗನಾ ರಣಾವತ್ , ಐದನೇ ಸ್ಥಾನದಲ್ಲಿ ಕರೀನಾ ಕಪೂರ್ ಇದ್ದಾರೆ..

ಅಂದ್ಹಾಗೆ ಕತ್ರೀನಾ ಕೈಫ್ ಹೇಗೆ ನಂಬರ್ ಸ್ಥಾನದಲ್ಲಿದ್ದಾರೆ ಅನ್ನೋದನ್ನ ಯೋಚಿಸಿದ್ರೆ ಉತ್ತರ ಸಾಕಷ್ಟು ಸಿಗುತ್ತವೆ. ಆದ್ರೆ 2 ಕಾರಣಗಳು ಹೈಲೈಟ್ ಆಗುತ್ತವೆ.. ಒಂದು ಅವರ ಮದುವೆಯ ಸಸ್ಪೆನ್ಸ್ , ಸೀಕ್ರೆಟ್ , ಟ್ರೆಮಡಿಂಗ್ , ಎರಡನೇಯದ್ದು , ಅಕ್ಷಯ್ ಕುಮಾರ್ ಹಾಗೂ ಅವರ ನಟನೆಯ ಸೂರ್ಯವಂಶಿ ಸಿನಿಮಾ ಬ್ಲಾಕ್ ಬಾಸ್ಟರ್ ಆಗಿ  ಬಾಕ್ಸ್ ಆಫೀಸ್ ನಲ್ಲಿ ರೆಕಾರ್ಡ್ ಮಾಡಿದ್ದು..katrina kaif , saakshatv

ಇನ್ನೂ ದೀಪಿಕಾ ಪಡುಕೋಣೆ ಅತಿಥಿ ಪಾತ್ರಗಳಲ್ಲಿ ಬಿಟ್ಟು ಪೂರ್ಣ ಪ್ರಮಾಣದಲ್ಲಿ ನಾಯಕಿಯಾಗಿರುವ ಸಿನಿಮಾ ಕಳೆದ ಒಂದು ವರ್ಷದಿಂದೀಚೆಗೆ ಬಿಡುಗಡೆ ಆಗೇ ಇಲ್ಲ.. ಆದ್ರೂ 83 ಸಿನಿಮಾದಲ್ಲಿ ಪತಿ ರಣವೀರ್ ಸಿಂಗ್ ಜೊತೆಗೆ ಬಣ್ಣ ಹಚ್ಚಿದ್ದ ಕಾರಣಕ್ಕೆ ಲೈಮ್ ಲೈಟ್ ನಲ್ಲಿಯೇ ಇದ್ದವರು..

ಐಟಂ ಹಾಡಿಗೆ ಸೊಂಟ ಬಳುಕಿಸಿ ಕೋಟಿ ಕೇಳುವ ನಟಿಯರಿವರು….

ಮತ್ತೊಂದೆಡೆ ಪ್ರಿಯಾಂಕಾ. ಪತಿ ನಿಕ್ ಜಾನಸ್ ಜೊತೆಗಿನ ಡಿವೋರ್ಸ್ ವದಂತಿ… ಅವರ ಅಭಿನಯದ ಮ್ಯಾಟ್ರಿಕ್ಸ್ ( ಹಾಲಿವುಡ್ ಸಿನಿಮಾ ) ರಿಲೀಸ್ ನಿಂದ ಸುದ್ದಿಯಲ್ಲೇ ಇದ್ದವರು. ಕಂಗನಾ ರಣಾವತ್ ಯಾವಾಗಲೂ ಟಾಪ್ 5 ನಟಿಯರಲ್ಲಿ ಗುರುತಿಸಿಕೊಳ್ಳುವ ನಟಿಯೇ..ಸದಾ ವಿವಾದಾತ್ಮಕ ಹೇಳಿಕೆಗಳ ಮೂಲಕಸುದ್ದಿಯಲ್ಲಿರುತ್ಥಾರೆ ಕಂಗನಾ.. ಕರೀನಾ ಕಪೂರ್ 2 ನೇ ಮಗುವಿನ ಜನನದ ನಂತರ ಸಿನಿಮಾರಂಗದಿಂದ ದೂರವೇ ಇದ್ದಾರೆ.. ಹಾಗೇ ನೋಡಿದ್ರೆ , ವರ್ಷಗಳಿಂದೀಚೆಗೆ ಅವರ ಸಿನಿಮಾ ಯಾವುದೂ ರಿಲೀಸ್ ಆಗದೇ ಇದ್ರು ಅವರ ಫ್ಯಾನ್ ಫಾಲೋವರ್ಸ್ ಗಳಿಂದ ಅವರು ಸದಾ ಟ್ರೆಂಡ್ ಆಗ್ತಿದ್ದರು..

Tags: #saakshatvBollywoodbollywood actressCinemaDeepika Padukonekareena kapoorKatrina KaifPriyanka Chopra
ShareTweetSendShare
Join us on:

Related Posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

by Shwetha
May 16, 2026
0

ಮಧು ಬಂಗಾರಪ್ಪ ಅವರು BJP ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಅನಗತ್ಯ ಗಲಾಟೆ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಪಾರದರ್ಶಕ ಹಾಗೂ...

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

by Shwetha
May 16, 2026
0

ರಾಜ್ಯದ ಮದ್ಯಪ್ರಿಯರಿಗೆ ಕರ್ನಾಟಕ ಅಬಕಾರಿ ಇಲಾಖೆಯು ಅತ್ಯಂತ ಪ್ರಮುಖ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ನೂತನ ಅಬಕಾರಿ ನೀತಿಯು ಜಾರಿಗೆ ಬಂದಿದ್ದು ಇದರ ಪರಿಣಾಮವಾಗಿ ಮದ್ಯದ ಮಾರುಕಟ್ಟೆಯಲ್ಲಿ ದೊಡ್ಡ...

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

by Shwetha
May 16, 2026
0

ಅಮೆರಿಕ ಮೂಲದ ಟೆಕ್ ದಿಗ್ಗಜ ಒರಾಕಲ್ ಕಾರ್ಪೊರೇಷನ್ ಸಂಸ್ಥೆ ಮತ್ತೊಮ್ಮೆ ದೊಡ್ಡ ಸುದ್ದಿಗೆ ಕಾರಣವಾಗಿದೆ. ಇತ್ತೀಚೆಗಷ್ಟೇ 30,000ಕ್ಕೂ ಅಧಿಕ ಉದ್ಯೋಗಿಗಳನ್ನು ಲೇಆಫ್ ಮಾಡಿದ್ದ ಕಂಪನಿ, ಇದೀಗ ಭಾರತದ...

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

by Shwetha
May 16, 2026
0

ಬೆಂಗಳೂರು: ಕಳೆದ ಹಲವು ದಿನಗಳಿಂದ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದು, ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳಿಗೆ ಗುರಿಯಾಗಿದ್ದ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅವರು ನಿನ್ನೆ ಮಹತ್ವದ...

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

by Shwetha
May 16, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ದಶಕಗಳ ಕಾಲ ಆಡಳಿತ ನಡೆಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಪತನಗೊಂಡಿದ್ದು, ಬಿಜೆಪಿ ಐತಿಹಾಸಿಕ ಜಯಭೇರಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram