ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೇರಳದಲ್ಲಿ ಬಾಂಬ್ ಬ್ಲಾಸ್ಟ್; ಓರ್ವ ವ್ಯಕ್ತಿ ಬಲಿ

ಎರ್ನಾಕುಲಂನ ಕಲಮಶ್ಶೇರಿಯಲ್ಲಿ ನಡೆದ ಘಟನೆ

Author2 by Author2
October 29, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ತಿರುವನಂತಪುರಂ: ಕೇರಳದಲ್ಲಿ ಬಾಂಬ್ ಸ್ಪೋಟವಾಗಿದ್ದು, ಓರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ.

ಈ ಘಟನೆ ಎರ್ನಾಕುಲಂನ (Ernakulam, Kerala) ಕಲಮಶ್ಶೇರಿಯಲ್ಲಿ‌ (Kalamassery) ನಡೆದಿದೆ. ಈ ಪ್ರದೇಶದಲ್ಲಿ ಮೂರು ಪ್ರಬಲ ಸ್ಫೋಟ ಉಂಟಾಗಿವೆ. ಪರಿಣಾಮ ಓರ್ವ ವ್ಯಕ್ತಿ ಸ್ಥಲದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ, 6 ಜನ ಗಂಭೀರವಾಗಿ ಗಾಯಗೊಂಡಿದ್ದು, ಐಸಿಯುನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

December 7, 2025
‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ  ಟೀಕೆ

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ ಟೀಕೆ

December 7, 2025

ಭಾನುವಾರ ಪ್ರೇಯರ್ ಗಾಗಿ ಸುಮಾರು 2,500 ಜನರು ಈ ಸ್ಥಳದಲ್ಲಿ ಸೇರಿದ್ದರು. ಈ ಸಂದರ್ಭದಲ್ಲಿ ಪ್ರೇಯರ್ ಹಾಲ್ ನಲ್ಲಿ ಸ್ಪೋಟಗೊಂಡಿದೆ. ಘಟನೆಯಿಂದ ಗಾಬರಿಗೊಂಡು ಜನ ದಿಕ್ಕಾಪಾಲಾಗಿ ಓಡಿದ್ದಾರೆ. ಪ್ರಾರ್ಥನಾ ಮಂದಿರವನ್ನೇ ಗುರಿಯಾಗಿಸಿಕೊಂಡು ಹಾಗೂ ಸ್ಫೋಟದ ಹಿಂದೆ ಭಯೋತ್ಪಾದಕ ಕೃತ್ಯ ಶಂಕೆ ಇದೆ.

ಈ ಕುರಿತು ಕೇರಳ ಸಿಎಂ ಪ್ರತಿಕ್ರಿಯೆ ನೀಡಿದ್ದು, ಸಮಾವೇಶದ ಸಂದರ್ಭದಲ್ಲಿ ಸಂಭವಿಸಿದ ಸ್ಫೋಟ ದುರದೃಷ್ಟಕರ. ಸ್ಫೋಟದ ಹಿಂದಿನ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Tags: Bomb blast in Kerala; Man killed at home
ShareTweetSendShare
Join us on:

Related Posts

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

by Shwetha
December 7, 2025
0

ವಾಷಿಂಗ್ಟನ್ ಡಿ.ಸಿಯ ಪ್ರಸಿದ್ಧ ಕೆನಡಿ ಸೆಂಟರ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಚೊಚ್ಚಲ ಫಿಫಾ ಶಾಂತಿ ಪ್ರಶಸ್ತಿ (FIFA Peace Award)...

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ  ಟೀಕೆ

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ ಟೀಕೆ

by Shwetha
December 7, 2025
0

ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಅವರು INDIA ಮೈತ್ರಿಕೂಟದ ಪ್ರಸ್ತುತ ಸ್ಥಿತಿಯನ್ನು ಗಂಭೀರವಾಗಿ ಟೀಕಿಸಿದ್ದಾರೆ. HT ಲೀಡರ್‌ಶಿಪ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಮೈತ್ರಿಕೂಟದ ಒಳರಾಜಕೀಯ, ಪರಸ್ಪರ...

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

by Shwetha
December 7, 2025
0

IndiGo ಬಿಕ್ಕಟ್ಟಿನ ಪರಿಣಾಮವಾಗಿ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಆಕಸ್ಮಿಕವಾಗಿ ಟಿಕೆಟ್ ದರಗಳು ಆಕಾಶಕ್ಕೆ ಏರಿದ್ದವು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ತುರ್ತು ಕ್ರಮ...

ಟ್ರಂಪ್‌ಗೆ ನೋಬೆಲ್ ಸಿಗಲೇಬೇಕು! ಭಾರತ ಮತ್ತು ರಷ್ಯಾ ಮೈತ್ರಿ ಗಟ್ಟಿಯಾಗಲು ಅಮೆರಿಕ ಅಧ್ಯಕ್ಷರ ಅಚಾತುರ್ಯವೇ ಕಾರಣ: ಪೆಂಟಗನ್ ಮಾಜಿ ಅಧಿಕಾರಿ ವ್ಯಂಗ್ಯ

ಟ್ರಂಪ್‌ಗೆ ನೋಬೆಲ್ ಸಿಗಲೇಬೇಕು! ಭಾರತ ಮತ್ತು ರಷ್ಯಾ ಮೈತ್ರಿ ಗಟ್ಟಿಯಾಗಲು ಅಮೆರಿಕ ಅಧ್ಯಕ್ಷರ ಅಚಾತುರ್ಯವೇ ಕಾರಣ: ಪೆಂಟಗನ್ ಮಾಜಿ ಅಧಿಕಾರಿ ವ್ಯಂಗ್ಯ

by Shwetha
December 7, 2025
0

ವಾಷಿಂಗ್ಟನ್:ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿದೇಶಾಂಗ ನೀತಿಗಳ ಕುರಿತು ಪೆಂಟಗನ್‌ನ ಮಾಜಿ ಅಧಿಕಾರಿ ಮೈಕೆಲ್ ರೂಬಿನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಟ್ರಂಪ್ ಅವರಿಗೆ ಖಂಡಿತವಾಗಿಯೂ ನೊಬೆಲ್...

ಪುಟಿನ್ ಭೇಟಿಗೆ ಕ್ಯಾತೆ ತೆಗೆದ ಅಮೆರಿಕಕ್ಕೆ ಜೈಶಂಕರ್ ಖಡಕ್ ಎಚ್ಚರಿಕೆ: ನಮ್ಮ ಸ್ವಾತಂತ್ರ್ಯ ಪ್ರಶ್ನಿಸಲು ನಿಮಗೆ ಅಧಿಕಾರ ಕೊಟ್ಟವರು ಯಾರು?

ಪುಟಿನ್ ಭೇಟಿಗೆ ಕ್ಯಾತೆ ತೆಗೆದ ಅಮೆರಿಕಕ್ಕೆ ಜೈಶಂಕರ್ ಖಡಕ್ ಎಚ್ಚರಿಕೆ: ನಮ್ಮ ಸ್ವಾತಂತ್ರ್ಯ ಪ್ರಶ್ನಿಸಲು ನಿಮಗೆ ಅಧಿಕಾರ ಕೊಟ್ಟವರು ಯಾರು?

by Shwetha
December 7, 2025
0

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಇತ್ತೀಚಿನ ಭಾರತ ಭೇಟಿ ಜಾಗತಿಕ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ನವದೆಹಲಿ ಮತ್ತು ಮಾಸ್ಕೋ ನಡುವಿನ ದಶಕಗಳ ಹಳೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram