ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ದುರುಳರ ಕೃತ್ಯವು ಅತ್ಯಂತ ಅಮಾನವೀಯ ಎಂದು ಸಂಸದ ಬಸವರಾಜ ಬೊಮ್ಮಾಯಿ ಈ ಘಟನೆಯನ್ನು ಕಟುವಾಗಿ ಖಂಡಿಸಿದ್ದಾರೆ. ಈ ಬಗ್ಗೆ X’ನಲ್ಲಿ ಪೋಸ್ಟ್ ಮಾಡಿದ ಅವರು, ಗೋಮಾತೆಯನ್ನು ಪೂಜಿಸುವ ನಮಗೆಲ್ಲ ಈ ಕೃತ್ಯ ಅತ್ಯಂತ ಘಾಸಿಯುಂಟು ಮಾಡಿದೆ. ಸಂಕ್ರಾತಿಯ ಸಂದರ್ಭದಲ್ಲಿ ರಾಜ್ಯದ ರಾಜಧಾನಿಯಲ್ಲಿಯೇ ಇಂತಹ ಅಮಾನವೀಯ ಕೆಲಸ ಮಾಡಿರುವ ಪುಂಡರಿಗೆ ಈ ಸರ್ಕಾರದ ಬಗ್ಗೆ ಯಾವುದೇ ಭಯ ಇಲ್ಲದಂತೆ ಕಾಣಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ..
ಮೂರ್ಖ ಮಕ್ಕಳು ಕೂಡ ವಿದ್ಯಾವಂತರಾಗಬೇಕೆಂದರೆ ಬಿಳಿ ಗುರಗಂಜಿಯಿಂದ ಈ ಉಪಾಯ ಮಾಡಿ ಕೆಲವೊಂದು ಬಾರಿ ತರಗತಿಯಲ್ಲಿ ಚೆನ್ನಾಗಿ ಓದುತ್ತಿದ್ದ ಮಕ್ಕಳು ಮಂಕಾಗುತ್ತಾರೆ, ಇನ್ನು ಕೆಲವೊಂದು ಬಾರಿ ತರಗತಿಯಲ್ಲಿ...








