ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಇದು ಅನ್ಯಾಯ.. ರಾಜಮೌಳಿ ವಿರುದ್ಧ ಬೋನಿ ಕಪೂರ್ ಗರಂ

admin by admin
January 28, 2021
in Cinema, Newsbeat, ಮನರಂಜನೆ
Boney Kapoor
Share on FacebookShare on TwitterShare on WhatsappShare on Telegram

ಇದು ಅನ್ಯಾಯ.. ರಾಜಮೌಳಿ ವಿರುದ್ಧ ಬೋನಿ ಕಪೂರ್ ಗರಂ

ಎಸ್ ಎಸ್ ರಾಜಮೌಳಿ ನಿರ್ದೇಶನದ ರಾಮ್ ಚರಣ್, ಎನ್ ಟಿ ಆರ್ ಅಭಿನಯದ ರೌದ್ರಂ ರಣಂ ರುಧೀರಂ ಸಿನಿಮಾ ಅಕ್ಟೋಬರ್ 13ಕ್ಕೆ ರಿಲೀಸ್ ಆಗಲಿದೆ ಅನ್ನೋದು ತಿಳಿದಿರುವ ವಿಚಾರವೇ. ಆದ್ರೆ ಇದೇ ವಿಚಾರವಾಗಿ ನಿರ್ದೇಶಕ ರಾಜಮೌಳಿ ವಿರುದ್ಧ ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ ಬೆಂಕಿಕಾರುತ್ತಿದ್ದಾರೆ.

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

ಕೊರೊನಾ ಹೊಡೆತಕ್ಕೆ ಚಿತ್ರರಂಗ ತತ್ತರಿಸಿ ಹೋಗಿದೆ. ಈ ಸಮಯದಲ್ಲಿ ಎಲ್ಲರೂ ಒಟ್ಟಿಗೆ ಮುಂದೆ ಹೋದರೆ ಚೆನ್ನಾಗಿರುತ್ತದೆ ಅನ್ನೋದು ಎಲ್ಲರ ಅಭಿಪ್ರಾಯವಾಗಿದೆ.

ಮುಖ್ಯವಾಗಿ ಸಿನಿಮಾಗಳ ರಿಲೀಸ್ ವಿಚಾರದಲ್ಲಿ ಒಮ್ಮತದಿಂದ ಇರಬೇಕಾದ ಅವಶ್ಯಕತೆಯಿದೆ. ಅಹಂಗೆ ಬಿದ್ದರೇ ನಿರ್ಮಾಪಕರಿಗೆ ನಷ್ಟ ಆಗುತ್ತೆ ಅನ್ನೋದು ಎಲ್ಲರಿಗೂ ತಿಳಿದಿರುವ ವಿಚಾರವೇ.

ಆದ್ರೆ ಬಾಹುಬಲಿ ಸಿನಿಮಾ ಮೂಲಕ ಭಾರತೀಯ ಸಿನಿಮಾ ತಾಕತ್ತನ್ನ ವಿಶ್ವಕ್ಕೆ ಪರಿಚಯಿಸಿದ ರಾಜಮೌಳಿ ಮಾತ್ರ ಇದಕ್ಕೆ ಭಿನ್ನವಾಗಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ.

ಭಾರಿ ಪ್ರತಿಷ್ಠಾತ್ಮಕವಾಗಿ ನಿರ್ಮಾಣವಾಗುತ್ತಿರುವ ತ್ರಿಬಲ್ ಆರ್ ಸಿನಿಮಾವನ್ನು ಅಕ್ಟೋಬರ್ 13 ರಂದು ರಿಲೀಸ್ ಮಾಡೋದಾಗಿ ಘೋಷಿಸಿ ರಾಜಮೌಳಿ ಅನ್ಯಾಯ ಮಾಡಿದ್ದಾರೆ ಎಂದು ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ ಆರೋಪಗಳ ಸುರಿಮಳೆಗೈದಿದ್ದಾರೆ.

Boney Kapoor

ಹೇಳಿಕೇಳಿ ರೌದ್ರಂ ರಣಂ ರುಧೀರಂ ಪ್ಯಾನ್ ಇಂಡಿಯಾ ಸಿನಿಮಾ. ಬರೋಬ್ಬರಿ 10 ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಸಾಮಾನ್ಯವಾಗಿ ಇಂತಹ ಬಿಗ್ ಸಿನಿಮಾ ರಿಲೀಸ್ ಆಗುತ್ತಿರುವಾಗ ಬೇರೆ ಭಾಷೆಯ ಸಿನಿಮಾಗಳನ್ನ ರಿಲೀಸ್ ಮಾಡಲು ಯಾರು ಇಷ್ಟಪಡೋದಿಲ್ಲ.

ಆದರೆ, ಅಜಯ್ ದೇವ್‍ಗನ್ ಅಭಿನಯದ ‘ಮೈದಾನ್’ ಚಿತ್ರ ಅಕ್ಟೋಬರ್ 15 ರಂದು ಬಿಡುಗಡೆಯಾಗಲಿದೆ ಎಂದು ಚಿತ್ರ ನಿರ್ಮಾಪಕ ಬೋನಿ ಕಪೂರ್ ಕೆಲವು ದಿನಗಳ ಹಿಂದೆ ಘೋಷಿಸಿದ್ದರು.

ಅಜಯ್ ದೇವ್‍ಗನ್ ‘ಆರ್‍ಆರ್‍ಆರ್’ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಹೀಗಾಗಿ ರಾಜಮೌಳಿ ಬಳಿ ದಸರಾಗೆ ನನ್ನ ಮೈದಾನ್ ಸಿನಿಮಾ ಕೂಡ ರಿಲೀಸ್ ಆಗಲಿದೆ.

ಒಂದು ಬಾರಿ ಬೋನಿ ಕಪೂರ್ ಜೊತೆ ಮಾತನಾಡಿ ಎಂದು ಅಜಯ್ ದೇವಗನ್ ಹೇಳಿದ್ದರಂತೆ. ಆದ್ರೆ ಇದಕ್ಕೆ ಕೇರ್ ಮಾಡದೇ ರಾಜಮೌಳಿ ಅಕ್ಟೋಬರ್ 13 ರಂದೇ ಆರ್ ಆರ್ ಆರ್ ಸಿನಿಮಾ ರಿಲೀಸ್ ಮಾಡುವುದಾಗಿ ಘೋಷಣೆ ಮಾಡಿದ್ದಾರೆ ಎಂದು ಸುದ್ದಿ ಹರಡಿದೆ.

ಇನ್ನು ಈ ಎರಡು ಸಿನಿಮಾಗಳ ಕ್ಲಾಷ್ ಬಗ್ಗೆ ಸಂದರ್ಶನ ಒಂದರಲ್ಲಿ ಬೋನಿ ಕಪೂರ್ ಮಾತನಾಡುತ್ತಾ, ನಾನು ತುಂಬಾ ಅಸಮಾಧಾನಗೊಂಡಿದ್ದೆ. ಇದು ಅನೈತಿಕ. ಆರು ತಿಂಗಳ ಹಿಂದೆ ‘ಮೈದಾನ್’ ಚಿತ್ರದ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದ್ದೇನೆ. ಉದ್ಯಮವನ್ನು ರಕ್ಷಿಸಬೇಕಾದ ಸಮಯದಲ್ಲಿ ರಾಜಮೌಳಿ ಈ ರೀತಿ ಮಾಡಿದ್ದು ಸರಿಯಲ್ಲ ಅಂತ ಗರಂ ಆಗಿದ್ದಾರೆ.

ಒಟ್ಟಾರೆ ಒಂದು ವೇಳೆ ದಸರಾ ಅಖಾಡದಲ್ಲಿ ಈ ಎರಡೂ ಸಿನಿಮಾಗಳು ರಿಲೀಸ್ ಆಗಿದ್ದೇ ಆದಲ್ಲಿ ಅಲ್ಲಿ ಇಬ್ಬರಲ್ಲಿ ಒಬ್ಬರಿಗೆ ನಷ್ಟ ಕಟ್ಟಿಟ್ಟಬುತ್ತಿ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Boney KapoorRajamouliRRR
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram