ADVERTISEMENT
Thursday, April 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಟ್ವಿಟ್ಟರ್ ನಲ್ಲಿ #Boycott Kareena Kapoor ಟ್ರೆಂಡಿಂಗ್ – ಸೀತೆ ಪಾತ್ರಕ್ಕೆ ಕರೀನಾ ಅರ್ಹರಲ್ಲ… ಕಂಗನಾ ಬೆಸ್ಟ್..!  

Namratha Rao by Namratha Rao
June 12, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ಯಾರು ನಿಜವಾದ ಟೆರರ್ ಖರ್ಗೆ ಪ್ರಶ್ನೆಗೆ ಉಪರಾಷ್ಟ್ರಪತಿ ನೀಡಿದ ಪವರ್ ಫುಲ್ ಉತ್ತರ ಹೀಗಿದೆ

ಯಾರು ನಿಜವಾದ ಟೆರರ್ ಖರ್ಗೆ ಪ್ರಶ್ನೆಗೆ ಉಪರಾಷ್ಟ್ರಪತಿ ನೀಡಿದ ಪವರ್ ಫುಲ್ ಉತ್ತರ ಹೀಗಿದೆ

April 23, 2026
ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (23-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 23, 2026

ಟ್ವಿಟ್ಟರ್ ನಲ್ಲಿ #Boycott Kareena Kapoor ಟ್ರೆಂಡಿಂಗ್ – ಸೀತೆ ಪಾತ್ರಕ್ಕೆ ಕರೀನಾ ಅರ್ಹರಲ್ಲ… ಕಂಗನಾ ಬೆಸ್ಟ್..!

ಬಾಲಿವುಡ್  ನ ಸ್ಟಾರ್ ನಟಿ ಕರೀನಾ ಕಪೂರ್ ಖಾನ್ ವಿರುದ್ಧ ಇದೀಗ ನೆಟ್ಟಿಗರ ಆಕ್ರೋಶ ಭುಗಿಲೆದ್ದಿದೆ. ಟ್ವಿಟ್ಟರ್ ನಲ್ಲಿ  #Boycott Kareena Kapoor ಟ್ರೆಂಡ್ ಆಗ್ತಿದೆ. ಕರೀನಾ ಬಹಿಷ್ಕಾರಕ್ಕೆ ನೆಟ್ಟಿಗರು ಒತ್ತಾಯಿಸುತ್ತಾ ಹೊಸ  ಅಭಿಯಾನ ಶುರುಮಾಡಿದ್ದಾರೆ..  

ಅಷ್ಟಕ್ಕೂ ಇದಕ್ಕೆಲ್ಲಾ ಕಾರಣವಾದ್ರೂ ಏನು..?

ಎಲ್ರಿಗೂ ಗೊತ್ತಿರುವ ಹಾಗೆ ಕೆಲ ದಿನಗಳಿಂದಲೂ ಬಾಲಿವುಡ್ ನಲ್ಲಿ ರಾಮಾಯಣ ಕಥೆಯಾಧಾರಿತ ‘ಸೀತಾ’ ಸಿನಿಮಾ ಮೂಡಿಬರುತ್ತಿದ್ದು, ಈ ಸಿನಿಮಾದಲ್ಲಿ ಕರೀನಾ ಸೀತೆ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗ್ತಿದೆ.. ಆದ್ರೆ ಇದೀಗ  ಸೀತೆ ಪಾತ್ರಕ್ಕಾಗಿ ಕರೀನಾ ಬರೋಬ್ಬರಿ 12 ಕೋಟಿ ರೂಪಾಯಿ ಬೇಡಿಕೆಯಿಟ್ಟಿದ್ದಾರೆ ಎನ್ನಲಾಗ್ತಿದೆ.. ಇದೇ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಕರೀನಾ ವಿರುದ್ಧ ನೆಟ್ಟಿಗರು ಕೆಂಡಕಾರುತ್ತಿದ್ದಾರೆ..

ಅಲ್ಲದೇ ಬಾಯ್ಕಟ್ ಕರೀನಾ ಟ್ರೆಂಡ್ ಆಗಿದ್ದು, ಬಹಿಷ್ಕಾರಕ್ಕೆ ಒತ್ತಾಯ ಮಾಡುತ್ತಿದ್ದಾರೆ.. ಜೊತೆಗೆ ಕರೀನಾ ತಾಯಿ ಸೀತಾ ದೇವಿ ಪಾತ್ರ ನಿರ್ವಹಿಸಲು ಅರ್ಹರಲ್ಲ ಎಂದು ನೆಟ್ಟಿಗರು ಅಭಿಪ್ರಾಯ ಹೊರಹಾಕುತ್ತಿದ್ದಾರೆ. ಇದರ ಜೊತೆಗೆ ಟ್ರೋಲ್ , ಮೀಮ್ಸ್ ಗಳು ಹರಿದಾಡ್ತಿವೆ.. ಅದ್ರಲ್ಲಿ ಕರೀನಾ  ಧೂಮಪಾನ ಮಾಡುತ್ತಿರುವ ಫೋಟೋಗಳು ಸಿಕ್ಕಾಪಟ್ಟೆ ಟ್ರೋಲ್ ಆಗ್ತಿವೆ.

ತೆಲುಗಿನ ಖ್ಯಾತ ಬರಹಗಾರ ವಿಜಯೇಂದ್ರ ಪ್ರಸಾದ್ ಅವರ ರಾಮಾಯಣ ಆಧಾರಿತ ‘ಸೀತಾ’ ಸಿನಿಮಾದಲ್ಲಿ ನಟಿಸಲು ಕರೀನಾಗೆ ಆಫರ್ ಮಾಡಲಾಗಿದೆ ಎನ್ನುವ ಮಾತು ಕೇಳಿಬರುತ್ತಿದೆ. ಇದೇ ಸಿನಿಮಾಗೆ ಕರೀನಾ 12 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗ್ತಿದೆ.. ಭಾರತದ ಹಿಂದೂ ಮಹಾಕಾವ್ಯ ರಾಮಾಯಣ ಆಧಾರಿತ ಸಿನಿಮಾದಲ್ಲಿ ನಟಿಸಲು ಕರೀನಾ ಇಷ್ಟು ದೊಡ್ಡ ಮಟ್ಟದ ಸಂಭಾವನೆ ಕೇಳಿದ್ದಾರೆ ಎನ್ನುವ ಕಾರಣಕ್ಕೆ ಸಿನಿಮಾದಿಂದ ಬಹಿಷ್ಕರಿಸುವಂತೆ ನೆಟ್ಟಿಗರು ಟ್ರೆಂಡ್ ಮಾಡುತ್ತಿದ್ದಾರೆ.

ಅಲ್ಲದೇ ಹಿಂದೂಗಳೇ ಸೀತೆ ಪಾತ್ರ ಮಾಡಬೇಕು , ಡ್ರಗ್ ಅಡಿಕ್ಟ್ಸ್ ಈ ಪಾತ್ರ ನಿರ್ವಹಿಸಬಾರದು , ತೈಮೂರ್ ಅಲಿ ಖಾನ್ ತಾಯಿ ಕರೀನಾ ಈ ಪಾತ್ರ ಮಾಡಬಾರದು ಎಂದೆಲ್ಲಾ ನೆಟ್ಟಿಗರು ಕಿಡಿಕಾರ್ತಿದ್ದಾರೆ. ಸೀತೆ ಪಾತ್ರಕ್ಕೆ 12 ಕೋಟಿ ರೂ. ಕೇಳುವ ಮೂಲಕ ಧಾರ್ಮಿಕ ಭಾವನೆಗಳನ್ನು ನೋಯಿಸಿದ್ದಾರೆ ಎಂದು ನೆಟ್ಟಿಗರು ಆರೋಪ ಮಾಡುತ್ತಿದ್ದಾರೆ.  ಅಲ್ಲದೇ ಹಿಂದೂ ದೇವರನ್ನು ಅಗೌರವಿಸುವ ನಟಿ ಈ ಪಾತ್ರವನ್ನು ಮಾಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಕರೀನಾ ಕಪೂರ್ ಸೀತೆ ಪಾತ್ರವನ್ನು ಮಾಡಲು ಅರ್ಹರಲ್ಲ, ಕರೀನಾರನ್ನು ಬಹಿಷ್ಕರಿಸಿ ಎಂದು ಟ್ವೀಟ್ ಮಾಡುವ ಮೂಲಕ ಟ್ರೆಂಡ್ ಮಾಡುತ್ತಿದ್ದಾರೆ. ಅಲ್ಲದೇ ಈ ಪಾತ್ರಕ್ಕೆ ಕಂಗನಾರನ್ನ ಆಯ್ಕೆ ಮಾಡುವಂತೆ ಹಲವರು ಸಲಹೆಗಳನ್ನ ನೀಡಿದ್ದಾರೆ.

Tags: Bollywoodkangana ranouthkareena kapoorkareena kapoor khanRamayanseethatwitter
ShareTweetSendShare
Join us on:

Related Posts

ಯಾರು ನಿಜವಾದ ಟೆರರ್ ಖರ್ಗೆ ಪ್ರಶ್ನೆಗೆ ಉಪರಾಷ್ಟ್ರಪತಿ ನೀಡಿದ ಪವರ್ ಫುಲ್ ಉತ್ತರ ಹೀಗಿದೆ

ಯಾರು ನಿಜವಾದ ಟೆರರ್ ಖರ್ಗೆ ಪ್ರಶ್ನೆಗೆ ಉಪರಾಷ್ಟ್ರಪತಿ ನೀಡಿದ ಪವರ್ ಫುಲ್ ಉತ್ತರ ಹೀಗಿದೆ

by Shwetha
April 23, 2026
0

ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಬುಧವಾರ ನಡೆದ ಭಾಲ್ಕಿ ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಕಾರ್ಯಕ್ರಮವು ರಾಜಕೀಯ ಸಂಘರ್ಷ ಮತ್ತು ಸೈದ್ಧಾಂತಿಕ...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (23-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 23, 2026
0

ದಿನ ಭವಿಷ್ಯ : 23-04-2026 ಮೇಷ ರಾಶಿ ಇಂದು ನಿಮಗೆ ಕೆಲಸದ ಸ್ಥಳದಲ್ಲಿ ಹೆಚ್ಚಿನ ಜವಾಬ್ದಾರಿಗಳು ಬರಲಿವೆ. ನಿಮ್ಮ ಕಾರ್ಯದಕ್ಷತೆಗೆ ಮೇಲಾಧಿಕಾರಿಗಳಿಂದ ಮೆಚ್ಚುಗೆ ಸಿಗಲಿದೆ. ವ್ಯಾಪಾರದಲ್ಲಿ ಲಾಭದ...

ಚಿತ್ರದುರ್ಗದಲ್ಲಿ ರಾಜಾಹುಲಿ ಘರ್ಜನೆಗೆ ಮುಹೂರ್ತ ನಿಗದಿ: ಯಡಿಯೂರಪ್ಪ ಉತ್ಸವಕ್ಕೆ ಬರಲಿದ್ದಾರೆ ಚಾಣಕ್ಯ ಅಮಿತ್ ಶಾ!

ಚಿತ್ರದುರ್ಗದಲ್ಲಿ ರಾಜಾಹುಲಿ ಘರ್ಜನೆಗೆ ಮುಹೂರ್ತ ನಿಗದಿ: ಯಡಿಯೂರಪ್ಪ ಉತ್ಸವಕ್ಕೆ ಬರಲಿದ್ದಾರೆ ಚಾಣಕ್ಯ ಅಮಿತ್ ಶಾ!

by Shwetha
April 22, 2026
0

ಕರ್ನಾಟಕ ರಾಜಕಾರಣದ ಧ್ರುವತಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿ ಭರ್ತಿ 50 ವಸಂತಗಳನ್ನು ಪೂರೈಸಿದ್ದಾರೆ. ಈ ಐತಿಹಾಸಿಕ ಮೈಲಿಗಲ್ಲನ್ನು ಸಂಭ್ರಮಿಸಲು ಕೋಟೆ...

Madhubangarappa Who has not died of a heart attack after listening to Azan

ಮೂರನೇ ಭಾಷೆಗೆ ಗ್ರೇಡ್ ವ್ಯವಸ್ಥೆ ರದ್ದು : ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ – ಸಿಎಂ ಸಿದ್ದರಾಮಯ್ಯ ಅಂಗಳದಲ್ಲಿ ಎಸ್‌ಎಸ್‌ಎಲ್‌ಸಿ ಅಂಕ ವಿವಾದ

by Shwetha
April 22, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲಾಗಿ ಅಂಕಗಳನ್ನೇ ನೀಡಬೇಕು ಎಂಬ ಹೈಕೋರ್ಟ್‌ನ ಮಹತ್ವದ ತೀರ್ಪಿನ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ...

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಕೋಟ್ಯಂತರ ರೂಪಾಯಿ ಬೆಲೆಯ ಪೋರ್ಷೆ ಕಾರಿನ ಮೇಲೆ ಸಿಮೆಂಟ್ ಕಲಸಿದ ಉದ್ಯಮಿ: ಭಾರಿ ಚರ್ಚೆ ಹುಟ್ಟುಹಾಕಿದ ವಿಡಿಯೋ.

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಕೋಟ್ಯಂತರ ರೂಪಾಯಿ ಬೆಲೆಯ ಪೋರ್ಷೆ ಕಾರಿನ ಮೇಲೆ ಸಿಮೆಂಟ್ ಕಲಸಿದ ಉದ್ಯಮಿ: ಭಾರಿ ಚರ್ಚೆ ಹುಟ್ಟುಹಾಕಿದ ವಿಡಿಯೋ.

by Shwetha
April 22, 2026
0

ಬೆಂಗಳೂರಿನ ಟ್ರಾಫಿಕ್ ಮತ್ತು ರಸ್ತೆ ಗುಂಡಿಗಳ ಸಮಸ್ಯೆ ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಈ ರಸ್ತೆ ಗುಂಡಿಗಳನ್ನು ಮುಚ್ಚಲು ಜನರು ಕಂಡುಕೊಳ್ಳುವ ದಾರಿಗಳು ಮಾತ್ರ ಕೆಲವೊಮ್ಮೆ ಅಚ್ಚರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram