ಸದ್ಯ ರಾಜ್ಯ ರಾಜಕಾರಣದಲ್ಲಿ ಡಿನ್ನರ್ ಪಾರ್ಟಿ ಪಾಲಿಟಿಕ್ಸ್ ಜೋರು ಸದ್ದು ಮಾಡುತ್ತಿದೆ. ಹೈಕಮಾಂಡ್ ಖಡಕ್ ಸೂಚನೆ ಮೇರೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಆಯೋಜಿಸಿದ್ದ ಡಿನ್ನರ್ ಪಾರ್ಟಿ ರದ್ದಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ಈ ಬಗ್ಗೆ ಈಗ ಪ್ರತಿಕ್ರಿಯಿಸಿರುವ ಪರಮೇಶ್ವರ್, ಭೋಜನಕೂಟ ರದ್ದಾಗಿಲ್ಲ, ಬದಲಾಗಿ ಮುಂದೂಡಲಾಗಿದೆ ಅಷ್ಟೇ ಎಂದು ಹೇಳಿದರು. ಡಿನ್ನರ್ ಪಾರ್ಟಿಗೆ ಹೈಕಮಾಂಡ್ ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜಕಾರಣ ಮಾಡುವುದಾದರೆ, ಮುಚ್ಚಿಟ್ಟು ಮಾಡುವಂಥದ್ದೇನೂ ಇಲ್ಲ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
‘ಲಕ್ಷ್ಮೀಪುತ್ರ’ನಾದ ಸ್ಯಾಂಡಲ್ ವುಡ್ ಉಪಾಧ್ಯಕ್ಷ ಚಿಕ್ಕಣ್ಣ..ಸಾಥ್ ಕೊಟ್ಟ ಎ.ಪಿ.ಅರ್ಜುನ್
ಅಂಬಾರಿ, ಅದ್ಧೂರಿ, ಐರಾವತ, ರಾಟೆಯಂತಹ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ಎ.ಪಿ.ಅರ್ಜುನ್ ತಮ್ಮದೇ ಎಪಿ ಅರ್ಜುನ್ ಫಿಲ್ಮಂಸ್ ನಡಿ ಕಿಸ್, ಅದ್ಧೂರಿ ಲವರ್ಸ್ ನಂತಹ ಸದಭಿರುಚಿ ಚಿತ್ರಗಳನ್ನು ಕನ್ನಡ...