Thursday, September 28, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

Breaking News: ಸಿದ್ದರಾಮಯ್ಯ ನೋಡಲು ಮುಗಿಬಿದ್ದ ಅಭಿಮಾನಿಗಳು; ಲಾಠಿ ಚಾರ್ಜ್

ಸಿದ್ದರಾಮಯ್ಯ ಅಭಿಮಾನಿಗಳ ಮೇಲೆ ಲಾಠಿ

Honnappa Lakkammanavar by Honnappa Lakkammanavar
May 1, 2023
in Mumbai Karnataka, ಮುಂಬೈ ಕರ್ನಾಟಕ
Siddaramaiah

Siddaramaiah

Share on FacebookShare on TwitterShare on WhatsappShare on Telegram

ಗದಗ : ಜಿಲ್ಲೆಯ ಶಿರಹಟ್ಟಿ ವಿಧಾನಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರಚಾರಕ್ಕೆಂದು ತೆರಳಿದ್ದ ಸಂದರ್ಭದಲ್ಲಿ ಅವರನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬೆಳ್ಳಟ್ಟಿ ಗ್ರಾಮಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಅವರನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಮುಗಿಬಿದ್ದಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದರು. ಅವರನ್ನು ನೋಡಲು ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ನೆರದಿದ್ದರು. ಮಾಜಿ ಸಿಎಂ ಹೆಲಿಕಾಪ್ಟರ್ನಿಂದ ಕೆಳಗಿಳಿಯುತ್ತಿದ್ದಂತೆ ಜನರು ಹಾಗೂ ಅಭಿಮಾನಿಗಳು ಮುಗಿಬಿದ್ದಿದ್ದಾರೆ.

Related posts

ಕೆಲಸದವರಿಂದಲೇ ಹತ್ಯೆಯಾದ ಮಾಲೀಕ!

ಕೆಲಸದವರಿಂದಲೇ ಹತ್ಯೆಯಾದ ಮಾಲೀಕ!

September 20, 2023
ಜೈಲಿನಲ್ಲಿನ ಕೈದಿಗಳ ನಡುವೆ ಮತ್ತೆ ಮಾರಾಮಾರಿ

ಜೈಲಿನಲ್ಲಿನ ಕೈದಿಗಳ ನಡುವೆ ಮತ್ತೆ ಮಾರಾಮಾರಿ

September 19, 2023

ಜನರು ಹಾಗೂ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದರು. ಕೊನೆಗೆ ಲಘು ಲಾಠಿ ಪ್ರಹಾರ ನಡೆಸುವ ಮೂಲಕ ಪೊಲೀಸರು ಜನರನ್ನು ಚದುರಿಸಿದ್ದಾರೆ. ಸಿಆರ್ಪಿಎಫ್ ಹಾಗೂ ಸ್ಥಳೀಯ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ.

Tags: Breaking News: Siddaramaiah fans are over; baton charge
ShareTweetSendShare
Join us on:

Related Posts

ಕೆಲಸದವರಿಂದಲೇ ಹತ್ಯೆಯಾದ ಮಾಲೀಕ!

ಕೆಲಸದವರಿಂದಲೇ ಹತ್ಯೆಯಾದ ಮಾಲೀಕ!

by Honnappa Lakkammanavar
September 20, 2023
0

ಉತ್ತರ ಕನ್ನಡ: ಕೆಲಸಕ್ಕೆ ಇದ್ದ ಕಾರ್ಮಿಕರಿಂದಲೇ ಮಾಲೀಕ ಹತ್ಯೆಯಾಗಿರುವ ಘಟನೆ ನಡೆದಿದೆ. ಈ ಘಟನೆ ಉತ್ತರಕನ್ನಡ (Uttara Kannada) ಜಿಲ್ಲೆಯ ಬನವಾಸಿ ಪೋಲಿಸ್ ಠಾಣಾ ವ್ಯಾಪ್ತಿಯ ಕೊರ್ಲಕಟ್ಟ...

ಜೈಲಿನಲ್ಲಿನ ಕೈದಿಗಳ ನಡುವೆ ಮತ್ತೆ ಮಾರಾಮಾರಿ

ಜೈಲಿನಲ್ಲಿನ ಕೈದಿಗಳ ನಡುವೆ ಮತ್ತೆ ಮಾರಾಮಾರಿ

by Honnappa Lakkammanavar
September 19, 2023
0

ಬೆಳಗಾವಿ: ಇಲ್ಲಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಮತ್ತೊಮ್ಮೆ ಮಾರಾಮಾರಿ ಸಂಭವಿಸಿದೆ. ಕಳೆದ ತಿಂಗಳ ಹಿಂದೆಯಷ್ಟೇ ಇಂತಹ ಘಟನೆಯೊಂದು ನಡೆದಿದ್ದು, ಈಗ ಮತ್ತೊಮ್ಮೆ ಇಂತಹ ಘಟನೆ...

ನೋ ಕಬಾಬ್ ಅಂದಿದ್ದಕ್ಕೆ ಖತಂ

ನೋ ಕಬಾಬ್ ಅಂದಿದ್ದಕ್ಕೆ ಖತಂ

by Honnappa Lakkammanavar
September 18, 2023
0

ಎಗ್‌ರೈಸ್‌ ಹಾಗೂ ಚಿಕನ್ ಕಬಾಬ್ ಇಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನು ಯುವಕನೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡದಲ್ಲಿ ನಡೆದಿದೆ....

ಬಾಲಕಿಯನ್ನು ಕೊಲೆ ಮಾಡಿ ಚೀಲದಲ್ಲಿ ತುಂಬಿದ ದುಷ್ಕರ್ಮಿಗಳು

ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

by Honnappa Lakkammanavar
September 17, 2023
0

ಬಾಗಲಕೋಟೆ: ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಇಳಕಲ್ ತಾಲ್ಲೂಕಿನ ಮುರುಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶರಣಪ್ಪ ರಾಜೂರ ಎಂಬುವವರ ಹೊಲದ ಹತ್ತಿರ ಸುಟ್ಟ ಸ್ಥಿತಿಯಲ್ಲಿ...

ಕೊನೆಗೂ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ?

ಕೊನೆಗೂ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ?

by Honnappa Lakkammanavar
September 15, 2023
0

ಹುಬ್ಬಳ್ಳಿ: ಪ್ರತಿಭಟನೆಯ ನಂತರ ಕೊನೆಗೂ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ ಎಂದು ತಿಳಿದು ಬಂದಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್, ಗಣೇಶೋತ್ಸವ ಆಚರಣೆಗೆ ಅನುಮತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಶೂಟಿಂಗ್’ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ

ಶೂಟಿಂಗ್’ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ

September 28, 2023
ಯುವಕರ ಹತ್ಯೆಗೆ ರಣರಂಗವಾದ ಮಣಿಪುರ

ಯುವಕರ ಹತ್ಯೆಗೆ ರಣರಂಗವಾದ ಮಣಿಪುರ

September 28, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram