ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Work From Home: ಉದ್ಯೋಗಿಗಳಿಗೆ ಬಜೆಟ್ ನಲ್ಲಿ ಭಾರಿ ಬೆನಿಫಿಟ್ಸ್

Mahesh M Dhandu by Mahesh M Dhandu
January 29, 2022
in Newsbeat, Saaksha Special, ಎಸ್ ಸ್ಪೆಷಲ್
Budget-2022-work-home-employees saaksha tv
Share on FacebookShare on TwitterShare on WhatsappShare on Telegram

Work From Home: ಉದ್ಯೋಗಿಗಳಿಗೆ ಬಜೆಟ್ ನಲ್ಲಿ ಭಾರಿ ಬೆನಿಫಿಟ್ಸ್ Budget-2022-work-home-employees

ಇನ್ನೇನು ಕೆಲವೇ  ದಿನಗಳಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2022ರ ಬಜೆಟ್ ಅನ್ನು ಪಾರ್ಲಿಮೆಂಟ್ ನಲ್ಲಿ ಮಂಡಿಸಲಿದ್ದಾರೆ.

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

April 1, 2026

ಈ ಬಜೆಟ್ ಬಗ್ಗೆ ಸಾಮಾನ್ಯರಿಂದ ಹಿಡಿದು ವ್ಯಾಪಾರ ವರ್ಗದವರು ಭಾರೀ ನಿರೀಕ್ಷೆಯಿಂದ ದೆಹಲಿಯತ್ತ ಮುಖ ಮಾಡಿದ್ದಾರೆ. 

ಇದು ಹೀಗಿದ್ದರೇ ಕೊರೊನಾ ಸೋಂಕಿನಿಂದಾಗಿ ಪೂರ್ತಿಯಾಗಿ ವರ್ಕ್ ಫ್ರಂ ಹೋಂಗೆ ಸೀಮಿತವಾಗಿದ್ದ ಉದ್ಯೋಗಿಗಳಿಗೆ ಈ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಕೆಲ ಅನುಕೂಲಗಳಲ್ಲಿ ಕಲ್ಪಿಸುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗುತ್ತಿದೆ.

ಕೊರೋನಾ ಸಾಂಕ್ರಾಮಿಕದ ಆಗಮನದಿಂದಾಗಿ ಎಲ್ಲಾ ಕಂಪನಿಗಳು ಮನೆಯಿಂದಲೇ ಕೆಲಸ ಮಾಡಲು ಪ್ರಾರಂಭಿಸಿದ್ದವು.

ಇದು ಆಯಾ ಕಂಪನಿಗಳಿಗೆ ಭಾರಿ ವೆಚ್ಚವನ್ನು ಕಡಿಮೆ ಮಾಡಿದೆ. ಕಂಪನಿಗಳು ತಗ್ಗಿಸಿಕೊಂಡಿರುವ ಭಾರವನ್ನು ಪೂರ್ತಿಯಾಗಿ ಉದ್ಯೋಗಿಗಳ ಮೇಲೆ ಹಾಕಿದೆ ಎಂದು ವರದಿಯಾಗಿದೆ.

ಕೆಲ ಕಂಪನಿಗಳು ಆಯಾ ಖರ್ಚುಗಳನ್ನು ಭರಿಸಿದ್ರೂ, ಉಳಿದ ಕಂಪನಿಗಳು ಆಯಾ ಖರ್ಚುಗಳನ್ನು ಉದ್ಯೋಗಿಗಳ ಮೇಲೆ ಹಾಕಿದೆ.

Budget-2022-work-home-employees  saaksha tv

ಇದರ ಜೊತೆಗೆ ಕಂಪನಿಗಳು ವರ್ಕ್ ಫ್ರಮ್ ಹೋಮ್ ಉದ್ಯೋಗಿಗಳಿಂದ ಹೆಚ್ಚಿನ ಕೆಲಸವನ್ನು ಮಾಡಿಸಿಕೊಳ್ಳುತ್ತಿದೆ  ಎಂಬ ಸುದ್ದಿಯೂ ಕೇಳಿ ಬಂದಿದೆ.

ಹೀಗಾಗಿ ಇದಕ್ಕೆ ತಕ್ಕಂತೆ ಉದ್ಯೋಗಿಗಳ ಅನುಕೂಲ ಮಾಡಿಕೊಡಬೇಕು ಎಂಬ ಬೇಡಿಕೆ ಜೋರಾಗಿ ಕೇಳಿಬಂದಿದೆ. ಇದನ್ನೆಲ್ಲ  ಗಮನದಲ್ಲಿಟ್ಟುಕೊಂಡು 2022ರ ಬಜೆಟ್ ನಲ್ಲಿ ಕೇಂದ್ರ ಚರ್ಚೆ ನಡೆಸುವ ಸಾಧ್ಯತೆ ಇದೆಯಂತೆ.

ನೌಕರರು ಕಚೇರಿಯಿಂದ ಅಲ್ಲದೇ ಮನೆಯಿಂದಲೇ ಕೆಲಸ ಮಾಡುವುದರಿಂದ, ಕರೆಂಟ್ ಬಿಲ್, ಟೀ, ಸ್ನ್ಯಾಕ್ಸ್ ನಂತ ಸೌಕರ್ಯಗಳನ್ನು ಉದ್ಯೋಗಿಗಳು ಸ್ವಂತ ಹಣದಲ್ಲಿ ಭರಿಸಬೇಕಾಗುತ್ತಿದೆ.

ಇದಕ್ಕಾಗಿ ತಮ್ಮ ಸಂಬಳದಿಂದಲೇ ಖರ್ಚು ಮಾಡುತ್ತಿದ್ದಾರೆ. ಮನೆಯಿಂದ ಕೆಲಸ ಮಾಡುವುದರಿಂದ ಉದ್ಯೋಗಿಗಳ ಮೇಲೆ ಆರ್ಥಿಕ ಹೊರೆ ಹೆಚ್ಚಿದೆ.

ಹೀಗಾಗಿ ತೆರಿಗೆ ಹೊರೆಯಿಂದ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಲಾಗುತ್ತಿದೆ. ಅದಕ್ಕಾಗಿ ಉದ್ಯೋಗಿಗಳು ಪ್ರಸ್ತುತ ಜಾರಿಯಲ್ಲಿರುವ ಸ್ಟ್ಯಾಂಡರ್ಡ್ ಡಿಡಕ್ಷನ್‌ಗೆ ಹೆಚ್ಚುವರಿ ಡಿಡಕ್ಷನ್ ಅನ್ನು ಕೋರಿಕೊಳ್ಳುತ್ತಿದ್ದಾರೆ ಎನ್ನೋದು ಸಮಾಚಾರ..

2018 ರಲ್ಲಿ, ಸರ್ಕಾರವು ಸ್ಟಾಂಡರ್ಡ್ ಡಿಡಕ್ಷನ್ನನ್ನು ಪ್ರವೇಶಿಸಿತ್ತು.  ಅನೇಕ ಉದ್ಯೋಗಿಗಳು ಪ್ರಮಾಣಿತ ಕಡಿತವನ್ನು ಆರಿಸಿಕೊಂಡಿದ್ದಾರೆ.

ಆದ್ರೆ ಸ್ಟಾಂಡರ್ಡ್ ಡಿಡಕ್ಷನ್ ನಲ್ಲಿರುವವರಿಗೆ ಅಡಿಷನಲ್ ಡಿಡಕ್ಷನ್ ಸಿಗುತ್ತಿಲ್ಲ. ಪ್ರಸ್ತುತ ಸ್ಟಾಂಡರ್ಡ್ ಡಿಡಕ್ಷನ್ ನಲ್ಲಿ ವರ್ಕ್ ಫ್ರಂ ಹೋಮ ಅಲವೆನ್ಸ್ ಅನ್ನು ಕವರ್ ಮಾಡಲು ಅವಕಾಶವಿಲ್ಲ.

ಇದು ಮನೆಯಿಂದ ಕೆಲಸ ಮಾಡುವವರಿಗೆ ಪ್ರಸ್ತುತ ಪ್ರಮಾಣಿತ ಕಡಿತದ ಮಿತಿಯನ್ನು ಹೆಚ್ಚಿಸುವ ಅಗತ್ಯವಿದೆ ಅಥವಾ ಹೊಸ ಕೆಲಸದ ವೆಚ್ಚಗಳಿಗಾಗಿ ಹೊಸ ಡಿಡಕ್ಷನ್ ಅನ್ನು ಪರಿಚಯಿಸಬೇಕಾಗಿದೆ.

ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 16 ರ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಸ್ಟ್ಯಾಂಡರ್ಡ್ ಡಿಡಕ್ಷನ್ ಮಿತಿಯನ್ನು 50,000 ರಿಂದ 1 ಲಕ್ಷಕ್ಕೆ ಹೆಚ್ಚಿಸಲು ಕೋರುತ್ತಿದ್ದಾರೆ.  

Tags: #Saaksha TVBudget 2022ModiWork From Home
ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram