ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಮದವೇರಿದ ಗೂಳಿವೊಂದು ಅಟ್ಟಹಾಸ ಮೆರೆದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಗರದ ಅನ್ನಸಂದ್ರಪಾಳ್ಯದಲ್ಲಿ ಓಡಾಡುತ್ತಿದ್ದ ಗೂಳಿ ಕೊಂಬಿನಿಂದ ತಿವಿದು ಇಬ್ಬರ ಮೇಲೆ ಮಾರಣಾಂತಿಕ ದಾಳಿ ಮಾಡಿದೆ. ಘಟನೆಯಲ್ಲಿ ಗುರಪ್ಪಾ, ಸೆಲ್ವಕುಮಾರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಶನಿವಾರ ಬೆಳಗ್ಗೆಯಿಂದಲೂ ಅನ್ನಸಂದ್ರಪಾಳ್ಯದಲ್ಲಿ ಮದವೇರಿದಂತೆ ಗೂಳಿ ಓಡಾಡುತ್ತಿತ್ತು. ಹಲವು ಅಂಗಡಿ ಮುಂಗಟ್ಟು ಹಾಗೂ ವಾಹನಗಳನ್ನು ಜಖಂಗೊಳಿಸಿತ್ತು. ಈ ವೇಳೆ ಅಂಗಡಿಯೊಂದರ ಬಳಿ ಕುಳಿತಿದ್ದ ಗುರಪ್ಪ ಹಾಗೂ ಸೆಲ್ವಕುಮಾರ್ ಅವರಿಗೆ ಕೊಂಬಿನಿಂದ ತಿವಿದು ಗಾಯಗೊಳಿಸಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450