ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಬಸ್ ಗೆ ಬೆಂಕಿ; 25 ವಿದ್ಯಾರ್ಥಿಗಳು, ಮೂವರು ಶಿಕ್ಷಕರು ಸಜೀವ ದಹನ

16 ಮಕ್ಕಳ ರಕ್ಷಣೆ

Author2 by Author2
October 1, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬ್ಯಾಂಕಾಕ್‌: ಭೀಕರ ಬೆಂಕಿ ಅವಘಡವೊಂದು ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ ನಲ್ಲಿ ನಡೆದಿದ್ದು, 25 ವಿದ್ಯಾರ್ಥಿಗಳು, ಮೂವರು ಶಿಕ್ಷಕರು ಸಜೀವವಾಗಿ ದಹನಗೊಂಡಿದ್ದಾರೆ ಎನ್ನಲಾಗಿದೆ.

ಶಾಲಾ ಬಸ್ಸೊಂದರಲ್ಲಿ ಅಗ್ನಿ ಆಕಸ್ಮಿಕ (School Bus fire) ಸಂಭವಿಸಿದ ಪರಿಣಾಮಕನಿಷ್ಠ 25 ಮಕ್ಕಳು, ಮೂವರು ಶಿಕ್ಷಕರು ಸಜೀವವಾಗಿ ದಹನವಾಗಿದ್ದಾರೆ. 16 ಮಕ್ಕಳು, ಮೂವರು ಶಿಕ್ಷಕರನ್ನು (Teachers) ರಕ್ಷಿಸಲಾಗಿದೆ.

Related posts

ಪುಟಿನ್‌ ಗೆ ಭಾರತದ ಪ್ರವಾಸದ ವೇಳೆ ‘ಅತೀ ರಹಸ್ಯ’ ಭದ್ರತೆ – ಮಲ, ಮೂತ್ರವೂ ರಷ್ಯಾಕ್ಕೆ ವಾಪಸ್!

ಪುಟಿನ್‌ ಗೆ ಭಾರತದ ಪ್ರವಾಸದ ವೇಳೆ ‘ಅತೀ ರಹಸ್ಯ’ ಭದ್ರತೆ – ಮಲ, ಮೂತ್ರವೂ ರಷ್ಯಾಕ್ಕೆ ವಾಪಸ್!

December 5, 2025
ಮಹಿಳೆಯರ ಸುರಕ್ಷತೆಗೆ ‘181’ ವಿಶೇಷ ಸಹಾಯವಾಣಿ: ಕೇಂದ್ರ ಸರ್ಕಾರದ ಹೊಸ ಹೆಜ್ಜೆ

ಮಹಿಳೆಯರ ಸುರಕ್ಷತೆಗೆ ‘181’ ವಿಶೇಷ ಸಹಾಯವಾಣಿ: ಕೇಂದ್ರ ಸರ್ಕಾರದ ಹೊಸ ಹೆಜ್ಜೆ

December 3, 2025

ಪ್ರವಾಸಕ್ಕೆ ತರಳಿದ್ದ ಶಾಲಾ ಬಸ್‌ ಥೈಲ್ಯಾಂಡ್‌ಗೆ (Thailand) ಮರಳುತ್ತಿದ್ದಾಗ ಟೈರ್‌ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ. ಆದರೂ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬ್ಯಾಂಕಾಕ್‌ ನ ಉತ್ತರಕ್ಕೆ 100 ಕಿಮೀ ದೂರದಲ್ಲಿ ಘಟನೆ ನಡೆದಿದ್ದು, ಥಾಯ್ಲೆಂಡ್ ಪ್ರಧಾನಿ ಸಂತಾಪ ಸೂಚಿಸಿದ್ದಾರೆ.

ಬಾನೆತ್ತರಕ್ಕೆ ಬಿಂಕಿಯ ಕಿಡಿ ಹಾಗೂ ದಟ್ಟ ಹೊಗೆ ಆವರಿಸಿದೆ. ಈ ಕುರಿತ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಘಟನೆಯಲ್ಲಿ ಬದುಕುಳಿದ 16 ಮಕ್ಕಳು, ಮೂವರು ಶಿಕ್ಷಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Tags: #25killed#bankok#Bus catches fire; 25 students#busfire#saakshatv3 teachers burnt alive
ShareTweetSendShare
Join us on:

Related Posts

ಪುಟಿನ್‌ ಗೆ ಭಾರತದ ಪ್ರವಾಸದ ವೇಳೆ ‘ಅತೀ ರಹಸ್ಯ’ ಭದ್ರತೆ – ಮಲ, ಮೂತ್ರವೂ ರಷ್ಯಾಕ್ಕೆ ವಾಪಸ್!

ಪುಟಿನ್‌ ಗೆ ಭಾರತದ ಪ್ರವಾಸದ ವೇಳೆ ‘ಅತೀ ರಹಸ್ಯ’ ಭದ್ರತೆ – ಮಲ, ಮೂತ್ರವೂ ರಷ್ಯಾಕ್ಕೆ ವಾಪಸ್!

by Shwetha
December 5, 2025
0

ಭಾರತ ಪ್ರವಾಸಕ್ಕೆ ಬರುತ್ತಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭದ್ರತಾ ವ್ಯವಸ್ಥೆಯ ಬಗ್ಗೆ ಈಗ ಜಾಗತಿಕ ಮಟ್ಟದಲ್ಲೇ ಚರ್ಚೆ ಶುರುವಾಗಿದೆ. ಸಾಮಾನ್ಯ ರಾಷ್ಟ್ರಾಧ್ಯಕ್ಷರಿಗೆ ನೀಡುವ ಭದ್ರತೆಗಿಂತಲೂ...

ಮಹಿಳೆಯರ ಸುರಕ್ಷತೆಗೆ ‘181’ ವಿಶೇಷ ಸಹಾಯವಾಣಿ: ಕೇಂದ್ರ ಸರ್ಕಾರದ ಹೊಸ ಹೆಜ್ಜೆ

ಮಹಿಳೆಯರ ಸುರಕ್ಷತೆಗೆ ‘181’ ವಿಶೇಷ ಸಹಾಯವಾಣಿ: ಕೇಂದ್ರ ಸರ್ಕಾರದ ಹೊಸ ಹೆಜ್ಜೆ

by Shwetha
December 3, 2025
0

ಮಹಿಳೆಯರ ಸುರಕ್ಷತೆ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ತಕ್ಷಣ ಸಹಾಯ ಲಭ್ಯವಾಗುವಂತೆ ಮಾಡಲು ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ದೇಶದಾದ್ಯಂತ ‘181’ ಎಂಬ ಟೋಲ್-ಫ್ರೀ ವಿಶೇಷ...

ದೈವಕ್ಕೆ ಅವಮಾನ ಆರೋಪದ ನಂತರ ಕ್ಷಮೆ ಕೇಳಿದ ರಣವೀರ್ ಸಿಂಗ್

ದೈವಕ್ಕೆ ಅವಮಾನ ಆರೋಪದ ನಂತರ ಕ್ಷಮೆ ಕೇಳಿದ ರಣವೀರ್ ಸಿಂಗ್

by Shwetha
December 3, 2025
0

ದೈವಕ್ಕೆ ಅವಮಾನ ಮಾಡಿದ್ದಾನೆ ಎಂಬ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್, ವಿವಾದ ಉದ್ಭವಿಸಿದ ಹಿನ್ನೆಲೆ ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ಪರಿಸ್ಥಿತಿಯನ್ನು ಸಮಾಧಾನಗೊಳಿಸಲು ಮುಂದಾಗಿದ್ದಾರೆ. ಈ...

ದಿತ್ವಾ ಚಂಡಮಾರುತಕ್ಕೆ ನಲುಗಿದ ಲಂಕೆಗೆ ಎಕ್ಸ್‌ಪೈರಿ ಔಷಧ ರವಾನಿಸಿದ ಪಾಕ್ ಸಂಕಷ್ಟದ ಸಮಯದಲ್ಲಿ ಕೊಳೆತ ಆಹಾರ ಕಳುಹಿಸಿ ಜಗತ್ತಿನೆದುರು ಮತ್ತೆ ನಗೆಪಾಟಲಿಗೆ ಈಡಾದ ಪಾಕಿಸ್ತಾನ

ದಿತ್ವಾ ಚಂಡಮಾರುತಕ್ಕೆ ನಲುಗಿದ ಲಂಕೆಗೆ ಎಕ್ಸ್‌ಪೈರಿ ಔಷಧ ರವಾನಿಸಿದ ಪಾಕ್ ಸಂಕಷ್ಟದ ಸಮಯದಲ್ಲಿ ಕೊಳೆತ ಆಹಾರ ಕಳುಹಿಸಿ ಜಗತ್ತಿನೆದುರು ಮತ್ತೆ ನಗೆಪಾಟಲಿಗೆ ಈಡಾದ ಪಾಕಿಸ್ತಾನ

by Shwetha
December 3, 2025
0

ಜಗತ್ತಿನಾದ್ಯಂತ ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಂಕಷ್ಟಗಳನ್ನು ಎದುರಿಸುತ್ತಿರುವ ಪಾಕಿಸ್ತಾನ, ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ತೀವ್ರ ಮುಖಭಂಗಕ್ಕೆ ಒಳಗಾಗಿದೆ. ಭೀಕರ ದಿತ್ವಾ ಚಂಡಮಾರುತಕ್ಕೆ ತುತ್ತಾಗಿ ನಲುಗಿರುವ ನೆರೆಯ...

ಜನರ ಸಮಸ್ಯೆಗಳನ್ನು ಕೇಳುವುದು ನಾಟಕವಲ್ಲ, ಚರ್ಚೆಯಿಂದ ಓಡಿ ಹೋಗುವುದೇ ಮಹಾ ನಾಟಕ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಖಡಕ್ ತಿರುಗೇಟು

ಜನರ ಸಮಸ್ಯೆಗಳನ್ನು ಕೇಳುವುದು ನಾಟಕವಲ್ಲ, ಚರ್ಚೆಯಿಂದ ಓಡಿ ಹೋಗುವುದೇ ಮಹಾ ನಾಟಕ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಖಡಕ್ ತಿರುಗೇಟು

by Shwetha
December 2, 2025
0

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಆರಂಭಕ್ಕೂ ಮುನ್ನವೇ ಆಡಳಿತ ಮತ್ತು ವಿಪಕ್ಷಗಳ ನಡುವಿನ ಮಾತಿನ ಚಕಮಕಿ ತಾರಕಕ್ಕೇರಿದೆ. ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram