ADVERTISEMENT
Saturday, November 8, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ತಡೆಗೋಡೆಗೆ ಬಸ್ ಡಿಕ್ಕಿ; 20ಕ್ಕೂ ಅಧಿಕ ಜನರಿಗೆ ಗಾಯ

ರಾಯಚೂರು ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
August 4, 2024
in Crime, Kalyana karnataka, ಅಪರಾಧ, ಕಲ್ಯಾಣ ಕರ್ನಾಟಕ
Share on FacebookShare on TwitterShare on WhatsappShare on Telegram

ರಾಯಚೂರು: ತಡೆಗೋಡೆಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ(Raichur) ಮಾನ್ವಿ ತಾಲೂಕಿನ ನಂದಿಹಾಳ ಗ್ರಾಮದ ಹತ್ತಿರ ನಡೆದಿದೆ. ಗ್ರಾಮದ ಹತ್ತಿರ ಇದ್ದ ಹಳ್ಳದ ಸೇತುವೆ ತಡೆಗೋಡೆಗೆ ಬಸ್(Bus) ಡಿಕ್ಕಿಯಾಗಿ ಹಲವರಿಗೆ ಗಾಯಗೊಂಡಿದ್ದಾರೆ.

Related posts

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

November 4, 2025
ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

November 4, 2025

ಮಾನ್ವಿ- ಸಿಂಧನೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ ಇದಾಗಿದೆ. ಸ್ಟೇರಿಂಗ್ ರಾಡ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿ ಹಳ್ಳಕ್ಕೆ ಬಸ್ ಇಳಿದಿದೆ. ಪರಿಣಾಮ ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುಗಳಿಗೆ ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Tags: Bus collides with barricade; More than 20 people were injured
ShareTweetSendShare
Join us on:

Related Posts

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

by Shwetha
November 4, 2025
0

ಮುಂಬೈ: ದೇಶದ ಭದ್ರತಾ ವ್ಯವಸ್ಥೆಯನ್ನೇ ಅಲುಗಾಡಿಸುವಂತಹ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಮೂರು ದಶಕಗಳಿಂದ ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ವಿಜ್ಞಾನಿ ಎಂದು ನಕಲಿ ಗುರುತಿನ...

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

by Shwetha
November 4, 2025
0

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ 17 ಮಂದಿ ಆರೋಪಿಗಳು ಇಂದು ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್...

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

by Shwetha
November 2, 2025
0

ಕಲಬುರಗಿ: ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು "ನವ ಕಲಬುರಗಿ" ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ ಸಿದ್ಧವಾಗಿದ್ದು, ಮುಂದಿನ ಒಂದು ವರ್ಷದೊಳಗೆ ಇದನ್ನು ಕಾರ್ಯರೂಪಕ್ಕೆ ತರಲು ಸರ್ಕಾರ ಬದ್ಧವಾಗಿದೆ ಎಂದು...

ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

by Shwetha
November 2, 2025
0

ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸದ ಸಕ್ಕರೆ ಸಚಿವರು ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ರೈತರ ಆಕ್ರೋಶದ ಕಟ್ಟೆಯೊಡೆದಿದ್ದು, ಸಕ್ಕರೆ ಸಚಿವರನ್ನು 'ಸತ್ತಿದ್ದಾನೆ' ಎಂದು ಜರಿದರೆ, ಮಾಜಿ...

ಮುಂಬೈ ಪೊವೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಟ್ಟ ಕಿಡ್ನಾಪರ್ ರೋಹಿತ್ ಎನ್‌ಕೌಂಟರ್‌ನಲ್ಲಿ ಹತ್ಯೆ

ಮುಂಬೈ ಪೊವೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಟ್ಟ ಕಿಡ್ನಾಪರ್ ರೋಹಿತ್ ಎನ್‌ಕೌಂಟರ್‌ನಲ್ಲಿ ಹತ್ಯೆ

by Shwetha
October 31, 2025
0

ಮುಂಬೈನ ಪೊವೈ ಪ್ರದೇಶದಲ್ಲಿ ನಡೆದ ಘಟನೆಯೊಂದು ದೇಶವನ್ನೇ ಬೆಚ್ಚಿಬೀಳಿಸಿದೆ. 17 ಮಕ್ಕಳನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ರೋಹಿತ್ ಆರ್ಯ ಎಂಬ ಯುವಕ ಮತ್ತು ಪೊಲೀಸರ ನಡುವೆ ತೀವ್ರ ಎನ್‌ಕೌಂಟರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram