ADVERTISEMENT
Monday, July 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಾಟ್ಸಾಪ್ ಗೆ ಬೈ ಬೈ.. ಸಿಗ್ನಲ್ ಗೆ ಹಾಯ್ ಹಾಯ್

admin by admin
January 30, 2021
in Newsbeat, Saaksha Special, ಎಸ್ ಸ್ಪೆಷಲ್
Signal app
Share on FacebookShare on TwitterShare on WhatsappShare on Telegram

ಹೊಸ ಗೌಪ್ಯತಾ ನೀತಿ ಘೋಷಣೆ ಬಳಿಕ ವ್ಯಾಟ್ಸ್ಆಪ್ ಗೆ ಗುಡ್ ಬೈ ಹೇಳಿದವರೆಷ್ಟು ಗೊತ್ತಾ..!

ನವದೆಹಲಿ: ಜನಪ್ರಿಯ ಸಾಮಾಜಿಕ ಜಾಲತಾಣ ಮೆಸಂಜರ್ ಆಪ್ ಆಗಿದ್ದ ವಾಟ್ಸಾಪ್ ನಲ್ಲಿ ಇತ್ತೀಚೆಗೆ ಕೆಲ ಹೊಸ ಗೌಪ್ಯತಾ ನೀತಿಯನ್ನು ಹೊರತರರಲಾಗಿತ್ತು. ಇದ್ರಿಂದಾಗಿ ವಾಟ್ಸಾಪ್ ನಮ್ಮ ಗೌಪ್ಯ ಮಾಹಿತಿಯನ್ನ ಸುಲಭವಾಗಿ ಪಡೆಯಲಿದೆ. ಹಾಗೇ ಇದು ಖಾಸಗಿ ಮಾಹಿತಿಯನ್ನ ಸಹ ಪಡೆಯಬಲ್ಲದು. ಇದು ಸುರಕ್ಷಿತವಲ್ಲ ಎಂಬ ಚರ್ಚೆಗಳು ವ್ಯಾಪಕವಾದ ಬಳಿಕ ವಾಟ್ಸ್ ಆಪ್ ವಿರುದ್ಧ ಭಾರತದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಅಷ್ಟೇ ಅಲ್ಲದೆ, ಅನೇಕರು ವಾಟ್ಸ್ ಆಪ್ ಗೆ ಗುಡ್ ಬೈ ಹೇಳಿ ಹೋಗಿದ್ದಾರೆ. ಹೀಗೆ ವಾಟ್ಸ್ ಆಪ್ ಸಹವಾಸ ಬೇಡ ಅಂತ ಹೋದವರೆಲ್ಲಾ ಹಾಗಾದ್ರೆ ಎಲ್ಲಿಗೆ ಹೋಗ್ತಿದ್ದಾರೆ. ಈ ಪ್ರಶ್ನೆಗೆ ಉತ್ತರ ವಾಟ್ಸಾಪ್ ಫೀಚರ್ಸ್ ಅನ್ನೇ ಹೋಲುವ ಸಿಗ್ನಲ್ ಆಪ್ ಗಳಿಗೆ ಜನ ವಾಲಿದ್ದಾರೆ. ಇತ್ತ ಟೆಲಿಗ್ರಾಮ್ ಕಡೆಗೂ ಮುಖಮಾಡಿದ್ದಾರೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ತಮ್ಮ ಗೌಪ್ಯ ಮಾಹಿತಿ ಅಪಾಯದಲ್ಲಿದೆ ಎಂಬ ಆತಂಕದಿಂದ ಬಳಕೆದಾರರು ಬೇರೆ ಕಡೆ ಗಮನಹರಿಸಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಇತ್ತೀಚಿಗೆ ವಾಟ್ಸ್ಆಯಪ್ ಸ್ವತಃ ಸ್ಟೇಟಸ್ ಹಾಕಿ ನಿಮ್ಮ ಗೌಪ್ಯತೆಗೆ ನಾವು ಬದ್ಧ ಎಂದು ಹೇಳಿತ್ತು. ಅಲ್ದೇ ಈ ಹೊಸ ಅಪ್ಡೇಟ್ ಪ್ರಕ್ರಿಯೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮಾರ್ಚ್ ಗೆ ಮುಂದೂಡಿದೆ. ಇಷ್ಟಾದ್ರೂ ಅನೇಕರು ಈಗಾಗಲೇ ವಾಟ್ಸಾಪ್ ಸಹವಾಸ ಬೇಡವೇ ಬೇಡ ಅಂತ ಗುಡ್ ಬೈ ಹೇಳಿದ್ದಾರೆ.Ban WhatsApp Facebook

ಹಾಗಾದ್ರೆ ಭಾರತದಲ್ಲಿ ಎಷ್ಟು ಮಂದಿ ವಾಟ್ಸ್ಆಪ್ ಡಿಲೀಟ್ ಮಾಡಿದ್ದಾರೆ ಎಂಬುದರ ಸಮೀಕ್ಷೆಯು ಸಹ ನಡೆದಿದೆ.

ಆನ್ಲೈನ್ ಮೂಲಕ ನಡೆದ ಈ ಸರ್ವೆಯಲ್ಲಿ ದೇಶಾದ್ಯಂತ ಸುಮಾರು ಸಾವಿರಾರು ಜನರು ಬಾಗಿಯಾಗಿದ್ದರು. ವರದದಿ ಪ್ರಕಾರ ಈವರೆಗೂ ಕೇವಲ ಶೇ. 5 ರಷ್ಟು ಭಾರತೀಯರು ಆಪ್ ಡಿಲೀಟ್ ಮಾಡಿರುವುದು ಬೆಳಕಿಗೆ ಬಂದಿದೆ. ಭಾರತದಲ್ಲಿ ಒಟ್ಟು 40 ಕೋಟಿ ವಾಟ್ಸ್ ಆಪ್ ಬಳಕೆದಾರರಿದ್ದಾರೆ. ಸುಮಾರು 2 ಕೋಟಿ ಮಂದಿ ವಾಟ್ಸ್ಆಪ್ ಖಾತೆಯನ್ನು ಡಿಲೀಟ್ ಮಾಡಿರಬಹುದು ಎಂದು ಅಂದಾಜಿಸಲಾಗಿದೆ.

ಇಷ್ಟೇ ಅಲ್ಲದೆ, ಶೇ. 21 ಮಂದಿ ವಾಟ್ಸ್ಆಪ್ ಬಳಕೆಯನ್ನು ತಗ್ಗಿಸಿ, ಸಿಗ್ನಲ್ ಮತ್ತು ಟೆಲಿಗ್ರಾಮ್ ಆಪ್ಗಳನ್ನು ಬಳಸುತ್ತಿದ್ದಾರೆ. ಶೇ. 22 ರಷ್ಟು ಮಂದಿ ವಾಟ್ಸ್ಆಪ್ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ಆದರೆ, ತಮ್ಮ ಖಾತೆಯನ್ನು ಡಿಲೀಟ್ ಮಾಡಿಲ್ಲ ಎಂದು ವರದಿಯಾಗಿದೆ.
ಇನ್ನೂ ಟೆಲಿಗ್ರಾಮ್ ಸಿಗ್ನಲ್ ಗೆ ಆಕ್ಟೀವ್ ಯೂಸರ್ಸ್ ಮಿಲಿಯನ್ ಗಟ್ಟಲೇ ಹೆಚ್ಚಾಗ್ತಾ ಇದ್ದಾರೆ. ಇನ್ನೂ ಕೇವಲ 72 ಗಂಟೆಯಲ್ಲೇ ಟೆಲಿಗ್ರಾಮ್ ಗೆ 25 ಮಿಲಿಯನ್ ಜನರು ಸೇರಿದ್ದಾರೆ. ಒಟ್ಟಾರೆ ವಾಟ್ಸಾಪ್ ನಿಂದ ಹೊರ ಬಂದವರೆಲ್ಲಾ ಇದೀಗ ಟೆಲಿಗ್ರಾಮ ಹಾಗೂ ಸಿಗ್ನಲ್ ಕಡೆ ವಾಲುತ್ತಿದ್ದು, ವಾಟ್ಆಪ್ ಕ್ರಮೇಣ ತನ್ನ ಬಳಕೆದಾರರನ್ನ ಕಳೆದುಕೊಳ್ತಾಯಿದೆ. ಇನ್ನೂ ಹೊಸ ನೀತಿಯನ್ನ ಫೆಬ್ರವರಿ 8 ರಿಂದ ಜಾರಿಗೆ ತರೋ ಯೋಚನೆಯಲ್ಲಿ ವಾಟ್ಸಾಪ್ ಇದ್ದು, ಇನ್ನೂ ಹೆಚ್ಚು ಬಳಕೆದಾರರು ವಾಟ್ಸಾಪ್ ಗೆ ಗುಡ್ ಬೈ ಹೇಳೋ ಚಾನ್ಸಸ್ ಇದೆ..

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Signalwhatsaap
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram